TOP NEWS
crime tv actress arrested for escaping with money

Crime: ಸೋಶಿಯಲ್ ಮೀಡಿಯಾ ಮೂಲಕ ಗಾಳ; ವಂಚಕಿ ಸೀರಿಯಲ್ ನಟಿ ವನಿತಾ ಪೊಲೀಸರ ವಶಕ್ಕೆ

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪರಿಚಿತರಾಗಿ, ಅಡವಿಟ್ಟಿರುವ ಒಡವೆಗಳನ್ನು ಬಿಡಿಸುವ ನೆಪದಲ್ಲಿ ಲಕ್ಷಾಂತರ ರೂಪಾಯಿ ಪಂಗನಾಮ ಹಾಕುತ್ತಿದ್ದ ಕಿರುತೆರೆ ನಟಿ (Crime) ವನಿತಾಳನ್ನು ಕೊನೆಗೂ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಈಕೆಯ ನಯವಂಚಕ ಮಾತುಗಳಿಗೆ ಮರುಳಾಗಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ಸಂತ್ರಸ್ತ ಯುವಕ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಅಡವಿಟ್ಟ ಒಡವೆಯ ಕಟ್ಟುಕಥೆ ಹೇಳಿ ಸ್ನೇಹದ ಬಲೆ! ಬಂಧಿತ ನಟಿಯ ವಂಚನೆಯ ತಂತ್ರ ಬಹಳ ವ್ಯವಸ್ಥಿತವಾಗಿರುತ್ತಿತ್ತು. ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ಗಳಲ್ಲಿ ತಾನೊಬ್ಬ ಸೀರಿಯಲ್…

Read More
crime bride to be and her family takes life due to harassment

Crime: ಮದುವೆ ಮಂಟಪ ಏರಬೇಕಿದ್ದ ಯುವತಿ ತಂದೆ-ತಾಯಿಯೊಂದಿಗೆ ಆತ್ಮಹತ್ಯೆ

ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗ್ರಾಮದಲ್ಲಿ ಮದುವೆಯ ಸಂಭ್ರಮ ಸಡಗರದಲ್ಲಿದ್ದ ಮನೆಯೊಂದು ಒಂದೇ ಕ್ಷಣದಲ್ಲಿ (Crime) ಸ್ಮಶಾನ (Self Harmimg) ಸದೃಶವಾಗಿದೆ. ಸ್ಥಳೀಯ ಯುವಕನೊಬ್ಬ ನೀಡಿದ ಅತಿಯಾದ ಮಾನಸಿಕ ಕಿರುಕುಳ ತಾಳಲಾರದೆ ಯುವತಿ ಹಾಗೂ ಆಕೆಯ ಹೆತ್ತವರು ಒಟ್ಟಿಗೆ ವಿಷ ಸೇವಿಸಿ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಜರುಗಿದೆ. ಶಿವಣ್ಣ, ಅವರ ಪತ್ನಿ ನಾಗರತ್ನ ಹಾಗೂ ಮಗಳು ರಕ್ಷಿತಾ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಜೂನ್ 24 ರಂದು ರಕ್ಷಿತಾ ಅವರ ವಿವಾಹ ನಿಶ್ಚಯವಾಗಿತ್ತು. ಇನ್ನೇನು ಎರಡು…

Read More
Road mishap 4 beo injured one driver lost life in express way

Road Mishap: ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಚಾಲಕ ದುರ್ಮರಣ, ನಾಲ್ವರು ಶಿಕ್ಷಣಾಧಿಕಾರಿಗಳ ಸ್ಥಿತಿ ಗಂಭೀರ

ಬೆಂಗಳೂರು: ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಇಂದು ಮತ್ತೊಂದು ಭೀಕರ ದುರಂತ ಸಂಭವಿಸಿದೆ. ಇಲಾಖೆಯ ಉನ್ನತ ಮಟ್ಟದ ಸಭೆಗೆ ಹಾಜರಾಗಲು ಮೈಸೂರಿನಿಂದ ಬೆಂಗಳೂರಿನತ್ತ ಧಾವಿಸುತ್ತಿದ್ದ ಶಿಕ್ಷಣ ಇಲಾಖೆಯ ಅಧಿಕಾರಿಗಳಿದ್ದ ವಾಹನವು ಚನ್ನಪಟ್ಟಣದ ಮುದುಗೆರೆ ಸಮೀಪ ಭೀಕರ ಅಪಘಾತಕ್ಕೆ (Road Mishap) ಈಡಾಗಿದೆ. ಚಲಿಸುತ್ತಿದ್ದ ಕಾರಿನ ಟೈರ್ ಹಠಾತ್ತನೆ ಸಿಡಿದಿದ್ದರಿಂದ ಈ ಅಪಘಾತ ಸಂಭವಿಸಿದ್ದು, ವಾಹನ ಚಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಆನಂದ್ ಎಂಬುವವರೇ ಮೃತಪಟ್ಟ ದುರ್ದೈವಿ ಚಾಲಕ. ಕಾರಿನಲ್ಲಿದ್ದ ಮೈಸೂರು ಭಾಗದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ (BEO) ಪ್ರಕಾಶ್, ರಾಜು, ಕೃಷ್ಣ ಹಾಗೂ…

Read More
crime nada bomb blast in uttar kannada 8 house damaged accused escaped

Crime: ಮನೆಯಲ್ಲಿ ಶೇಖರಿಸಿದ್ದ ನಾಡಬಾಂಬ್ ಸ್ಫೋಟ; 8 ಮನೆಗಳಿಗೆ ಹಾನಿ, ತಲೆಮರೆಸಿಕೊಂಡ ಮಾಲೀಕ

ಉತ್ತರ ಕನ್ನಡ: ಜಿಲ್ಲೆಯ ಹಳಿಯಾಳ ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಭಾನುವಾರ ಭೀಕರ ಸ್ಫೋಟವೊಂದು ಸಂಭವಿಸಿದೆ. ಗ್ರಾಮದ ನಿವಾಸಿಯಾದ ವಾಸುದೇವ ಎಂಬುವವರ ಮನೆಯಲ್ಲಿ ಅಕ್ರಮವಾಗಿ ಇಡಲಾಗಿದ್ದ ಸ್ಫೋಟಕ ವಸ್ತುಗಳು ಏಕಾಏಕಿ ಸಿಡಿದಿದ್ದೇ ಈ ದುರ್ಘಟನೆಗೆ ಕಾರಣ (Crime) ಎನ್ನಲಾಗಿದೆ. ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ, ವಾಸುದೇವ ಅವರ ಮನೆ ಸಂಪೂರ್ಣವಾಗಿ ಧ್ವಂಸಗೊಂಡಿರುವುದಲ್ಲದೆ ಸುತ್ತಮುತ್ತಲಿನ ಸುಮಾರು ಎಂಟು ಮನೆಗಳ ಗೋಡೆ ಮತ್ತು ಮೇಲ್ಛಾವಣಿಗಳಿಗೆ ಹಾನಿಯಾಗಿದೆ. ಹಳ್ಳಿಯಲ್ಲಿ ಏಕಾಏಕಿ ಗುಡುಗಿನಂತಹ ಭಾರಿ ಶಬ್ದ ಕೇಳಿಬರುತ್ತಿದ್ದಂತೆ ಗ್ರಾಮಸ್ಥರು ದಿಕ್ಕೆಟ್ಟು ಓಡಿದ್ದು, ಇಡೀ ಪ್ರದೇಶದಲ್ಲಿ ಸದ್ಯ…

Read More
tragedy temple pillar collapses 5 lost life 18 injured

Tragedy: ಮಹಾರಾಷ್ಟ್ರದಲ್ಲಿ ಕರುಣಾಜನಕ ಘಟನೆ: ಪ್ರಾರ್ಥನೆಯಲ್ಲಿದ್ದ ಭಕ್ತರ ಮೇಲೆ ಬಿದ್ದ ದೇವಸ್ಥಾನದ ಗೋಪುರ, ಇಬ್ಬರ ಸಾವು

ಮುಂಬೈ: ದೇವಸ್ಥಾನದಲ್ಲಿ ಹನುಮಂತನ ದರ್ಶನ ಪಡೆದು ಭಜನೆಯಲ್ಲಿ ಮುಳುಗಿದ್ದ ಭಕ್ತರ ಮೇಲೆ ನಿರ್ಮಾಣ ಹಂತದ ಸಭಾಂಗಣದ ಪಿಲ್ಲರ್ ಹಾಗೂ ಕಾಂಕ್ರೀಟ್ ಮೇಲ್ಛಾವಣಿ ಕುಸಿದು (Tragedy) ಬಿದ್ದಿರುವ ದಾರುಣ ಘಟನೆ ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯಲ್ಲಿ ಜರುಗಿದೆ. ಈ ಅಪಘಾತದಲ್ಲಿಐವರು ಯಾತ್ರಿಕರು ಪ್ರಾಣ ಕಳೆದುಕೊಂಡಿದ್ದು, ಮತ್ತೂ ಐವರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅವಶೇಷಗಳ ರಾಶಿಯ ಕೆಳಗೆ ಸುಮಾರು 50ಕ್ಕೂ ಹೆಚ್ಚು ಜನರು ಸಿಲುಕಿರುವ ಸಾಧ್ಯತೆ ಇದ್ದು, ಸದ್ಯ ದೊಡ್ಡ ಮಟ್ಟದ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಏನಿದು ಪ್ರಕರಣ? ಪರ್ಭಾನಿಯ ಮಾನ್ವತ್…

Read More
crime pune Godman Abused Woman for many years arrested

Crime: ದೇವರೆಂದು ನಂಬಿಸಿ ವಿಕೃತಿ: ಪುಣೆಯಲ್ಲಿ ಮಹಿಳೆಗೆ ಕರೆಂಟ್ ಶಾಕ್ ಕೊಟ್ಟು, ಮೂತ್ರ ಕುಡಿಸಿದ್ದ ನಕಲಿ ಸ್ವಾಮೀಜಿ ಅರೆಸ್ಟ್!

ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ ಆಶೀರ್ವಾದ ಹಾಗೂ ಆಧ್ಯಾತ್ಮದ ಹೆಸರಿನಲ್ಲಿ ಮಹಿಳೆಯೊಬ್ಬರ ಮೇಲೆ ಸುದೀರ್ಘ ಕಾಲ ಭೀಕರ ದೌರ್ಜನ್ಯ ಎಸಗುತ್ತಿದ್ದ ನಕಲಿ ಬಾಬಾನ (Crime) ಅಸಲಿ ಮುಖವಾಡ ಕಳಚಿಬಿದ್ದಿದೆ. ತಾನು ಸಾಕ್ಷಾತ್ ದೇವರ ಅವತಾರ ಎಂದು ಜನರನ್ನು ನಂಬಿಸಿ ವಂಚಿಸುತ್ತಿದ್ದ ರಾಧೇಶ್ಯಾಮ್ ಮಿಶ್ರಾ ಅಲಿಯಾಸ್ ರಾಧಾಮೋಹನ್ ಮಿಶ್ರಾ ಎಂಬಾತನನ್ನು ಪುಣೆ ಪೊಲೀಸರು ಕಡೆಗೂ ಬಂಧಿಸಿದ್ದಾರೆ. ಈತ ಹಾಗೂ ಇವನ ಸಹಚರರು ಸೇರಿ ನೊಂದ ಮಹಿಳೆಗೆ ಬಲವಂತವಾಗಿ ಮೂತ್ರ ಕುಡಿಸಿ, ಎಲೆಕ್ಟ್ರಿಕ್ ಶಾಕ್ ನೀಡಿ ಜೀವರಕ್ಷಕ ಯಾತನೆ ಕೊಟ್ಟಿರುವ ದಿಗಿಲು…

Read More
cyber crime to INOX Group manager lost 10 crore

Cyber Crime: ಐನಾಕ್ಸ್ ಕಂಪನಿಗೆ ‘ಬಾಸ್’ ಹೆಸರಲ್ಲಿ 10.4 ಕೋಟಿ ರೂ. ಸೈಬರ್ ವಂಚನೆ

ಬೆಂಗಳೂರು: ಆಧುನಿಕ ತಂತ್ರಜ್ಞಾನವನ್ನು (Cyber Crime) ದುರುಪಯೋಗಪಡಿಸಿಕೊಳ್ಳುತ್ತಿರುವ ಸೈಬರ್ ಅಪರಾಧಿಗಳು ಈಗ ಕಾರ್ಪೊರೇಟ್ ವಲಯಕ್ಕೆ ದೊಡ್ಡ ಕನ್ನ ಹಾಕುತ್ತಿದ್ದಾರೆ. ಇದೀಗ ಪ್ರಖ್ಯಾತ ಚಲನಚಿತ್ರ ಮಂದಿರಗಳ ಸಂಸ್ಥೆ ‘ಐನಾಕ್ಸ್ ಗ್ರೂಪ್’ ಇಂತಹದ್ದೇ ಒಂದು ಭೀಕರ ವಂಚನೆಗೆ ಒಳಗಾಗಿದೆ. ಕಂಪನಿಯ ಕಾರ್ಯನಿರ್ವಾಹಕ ನಿರ್ದೇಶಕರ (ED) ಹೆಸರಿನಲ್ಲಿ ಬಂದ ನಕಲಿ ವಾಟ್ಸಾಪ್ ಸಂದೇಶವನ್ನು ನೈಜ ಎಂದು ನಂಬಿದ ಅಕೌಂಟ್ಸ್ ವಿಭಾಗದ ಡೆಪ್ಯುಟಿ ಜನರಲ್ ಮ್ಯಾನೇಜರ್ (DGM), ಬರೋಬ್ಬರಿ 10,40,71,924 ರೂಪಾಯಿಗಳನ್ನು (10.4 ಕೋಟಿ ರೂ.) ಹಂತ-ಹಂತವಾಗಿ ವಂಚಕರ ಖಾತೆಗಳಿಗೆ ವರ್ಗಾಯಿಸಿ ಕೈಸುಟ್ಟುಕೊಂಡಿದ್ದಾರೆ….

Read More