TOP NEWS
Theft raichuru police arrested marriage broker

Theft: ಮದುವೆ ಬ್ರೋಕರ್ ಸೋಗಿನಲ್ಲಿ ಬೈಕ್ ಕಳ್ಳತನ; ಖದೀಮ ದೊಡ್ಡಬಸವ ಅರೆಸ್ಟ್

ರಾಯಚೂರು: ಮದುವೆಗೆ ಕನ್ಯೆ ತೋರಿಸುವುದಾಗಿ ನಂಬಿಸಿ ಅಮಾಯಕರನ್ನು (Theft) ಲೂಟಿ ಮಾಡುತ್ತಿದ್ದ ಖತರ್ನಾಕ್ ಆರೋಪಿಯನ್ನು ಕವಿತಾಳ ಪೊಲೀಸರು ಬಂಧಿಸಿದ್ದಾರೆ. ಮಸ್ಕಿ ತಾಲೂಕಿನ ಬಳಗಾನೂರು ಗ್ರಾಮದ ದೊಡ್ಡಬಸವ ಬಂಧಿತ ಆರೋಪಿಯಾಗಿದ್ದು, ಈತನಿಂದ ₹8.40 ಲಕ್ಷ ಮೌಲ್ಯದ ಒಟ್ಟು 14 ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಜನರ ಅಸಹಾಯಕತೆಯೇ ಬಂಡವಾಳ ಮದುವೆಯಾಗಲು ಹೆಣ್ಣು ಹುಡುಕುತ್ತಿರುವ ಯುವಕರ ಅಸಹಾಯಕತೆಯನ್ನೇ ಬಂಡವಾಳ ಮಾಡಿಕೊಂಡಿದ್ದ ಈತ, ಮದುವೆ ದಲ್ಲಾಳಿಯಂತೆ ನಟಿಸುತ್ತಿದ್ದ. ಹೆಣ್ಣು ನೋಡಲು ಬರುವವರನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಚಾಕು ತೋರಿಸಿ ಬೆದರಿಸುತ್ತಿದ್ದ. ಬಳಿಕ ಅವರ ಬಳಿಯಿದ್ದ…

Read More
crime koppal bjp leader case death sentence announced

CRIME: ಬಿಜೆಪಿ ಮುಖಂಡ ವೆಂಕಟೇಶ್ ಕುರುಬರ ಕೊಲೆ ಪ್ರಕರಣ: ಆರು ಮಂದಿ ಆರೋಪಿಗಳಿಗೆ ಮರಣದಂಡನೆ ಶಿಕ್ಷೆ

ಕೊಪ್ಪಳ: ಜಿಲ್ಲೆಯ ಬಿಜೆಪಿ ಮುಖಂಡ ವೆಂಕಟೇಶ್ ಕುರುಬರ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೀರ್ಪು ನೀಡಿದೆ. ಪ್ರಕರಣದಲ್ಲಿ ದೋಷಿಗಳೆಂದು ಸಾಬೀತಾದ ಆರು ಮಂದಿ ಆರೋಪಿಗಳಿಗೆ ನ್ಯಾಯಾಲಯವು ಮರಣದಂಡನೆ ಶಿಕ್ಷೆ (Crime) ವಿಧಿಸಿ ಆದೇಶ ಹೊರಡಿಸಿದೆ. ಏನಿದು ಘಟನೆ? 2025ರ ಅಕ್ಟೋಬರ್ 8 ರಂದು ಈ ಘೋರ ಕೃತ್ಯ ನಡೆದಿತ್ತು. ಅಂದು ರಾತ್ರಿ ವೆಂಕಟೇಶ್ ಕುರುಬರ ಅವರು ಬೈಕ್‌ನಲ್ಲಿ ತೆರಳುತ್ತಿದ್ದಾಗ ಕಾರಿನಲ್ಲಿ ಬಂದಿದ್ದ ಹಂತಕರು, ಉದ್ದೇಶಪೂರ್ವಕವಾಗಿ ಅವರ ಬೈಕ್‌ಗೆ ಡಿಕ್ಕಿ…

Read More
mysuru women suicide

Mysuru: ಗಂಡನ ಮನೆಯವರ ಕಿರುಕುಳ, ನೇಣಿಗೆ ಶರಣಾದ ಯುವತಿ: ಆರೋಪಿಗಳ ರಕ್ಷಣೆಗೆ ಮುಂದಾಯ್ತ ಖಾಕಿ?

ಮೈಸೂರು: ಗಂಡನ ಮನೆಯವರ ಕಿರುಕುಳದಿಂದ ಬೇಸತ್ತು ಗೃಹಿಣಿ ನೇಣಿಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ (Mysuru) ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇನ್ನು ಈ ಪ್ರಕರಣದಲ್ಲಿ ಪೊಲೀಸರೇ ಆರೋಪಿಗಳ ರಕ್ಷಣೆಗೆ ನಿಂತಿದ್ದಾರೆ ಎನ್ನುವ ಆರೋಪ ಸಹ ಕೇಳಿ ಬಂದಿದೆ. ಏನಿದು ಘಟನೆ?ಮೈಸೂರಿನ ದಟ್ಟಗಳ್ಳಿ ನಿವಾಸಿಯಾದ ಸಹದೇವ್‌ ಅವರ ಮಗಳು 28 ವರ್ಷದ ಸಂಪ್ರೀತ ಆತ್ಮಹತ್ಯೆ ಮಾಡಿಕೊಂಡ ಯುವತಿ ಆಗಿದ್ದು, ಆರೋಪಿಗಳ ಜೊತೆ ಪೊಲೀಸರು ಶಾಮೀಲಾಗಿದ್ದಾರೆ ಎನ್ನುವ ಆರೋಪ ಇದೀಗ ಕೇಳಿ ಬಂದಿದೆ. ಮಾಹಿತಿಗಳ ಪ್ರಕಾರ, ಮೈಸೂರು ಮೂಲದ ಯುವತಿ…

Read More
Shocking allegation on Mysuru private drm hospital

Shocking: ಚಿಕಿತ್ಸೆ ನೆಪದಲ್ಲಿ 7 ಲಕ್ಷ ವಸೂಲಿ, ಖಾಸಗಿ ಆಸ್ಪತ್ರೆ ವಿರುದ್ಧ ಪೋಷಕರ ಗಂಭೀರ ಆರೋಪ

ಮೈಸೂರು: ಚೆಲುವಾಂಬ ಆಸ್ಪತ್ರೆಯ ಪ್ರಕರಣದ ಬೆನ್ನಲ್ಲೇ, ಇದೀಗ ನಗರದ ಮತ್ತೊಂದು ಖಾಸಗಿ ಆಸ್ಪತ್ರೆಯಲ್ಲಿ (Shocking) ವೈದ್ಯಕೀಯ ನಿರ್ಲಕ್ಷ್ಯ ಮತ್ತು ಹಣದ ಲೂಟಿ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಗೋಕುಲಂ ಪ್ರದೇಶದಲ್ಲಿರುವ ಡಿಆರ್‌ಎಂ (DRM) ಆಸ್ಪತ್ರೆಯಲ್ಲಿ 45 ದಿನಗಳ ಕಾಲ ಚಿಕಿತ್ಸೆಯ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಪಡೆದು, ಕೊನೆಗೆ ಮಗು ಮೃತಪಟ್ಟಿದೆ ಎಂದು ತಿಳಿಸಿರುವ ಆಸ್ಪತ್ರೆಯ ನಡೆ ಇದೀಗ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಕರಣದ ಹಿನ್ನೆಲೆ: ಕೆಆರ್‌ಎಸ್ ಮೂಲದ ದಯಾನಂದ ಮತ್ತು ದಿವ್ಯಾ ದಂಪತಿಗಳ ಮಗು 7 ತಿಂಗಳಿಗೆ…

Read More
lift mishap 6 bengaluru tourist injured

Lift Mishap: ಹೋಟೆಲ್ ಲಿಫ್ಟ್ ಅಪಘಾತ, ಪ್ರವಾಸಕ್ಕೆ ತೆರಳಿದ್ದ ಬೆಂಗಳೂರಿನ ಆರು ಪ್ರವಾಸಿಗರಿಗೆ ಗಾಯ

ಜಮ್ಮು-ಕಾಶ್ಮೀರ: ಶ್ರೀನಗರದ ಹೈದರ್ ಪೋರಾ ಪ್ರದೇಶದ ಖಾಸಗಿ ಹೋಟೆಲ್‌ನಲ್ಲಿ ಶುಕ್ರವಾರ ಸಂಭವಿಸಿದ ಲಿಫ್ಟ್ (Lift Mishap) ಅಪಘಾತದಲ್ಲಿ ಬೆಂಗಳೂರಿನಿಂದ ಪ್ರವಾಸಕ್ಕೆ ತೆರಳಿದ್ದ ಆರು ಮಂದಿ ಪ್ರವಾಸಿಗರು ಗಾಯಗೊಂಡಿದ್ದಾರೆ. ಹೋಟೆಲ್‌ನಲ್ಲಿ ತಂಗಿದ್ದ ವೇಳೆ ಲಿಫ್ಟ್ ತಾಂತ್ರಿಕ ದೋಷದಿಂದಾಗಿ ಹಠಾತ್ತನೆ ಕುಸಿದಿದ್ದು, ಒಳಗಿದ್ದ ಪ್ರವಾಸಿಗರಿಗೆ ಗಾಯಗಳಾಗಿವೆ. ಕೂಡಲೇ ಎಚ್ಚೆತ್ತ ತುರ್ತು ಸೇವಾ ಸಿಬ್ಬಂದಿ, ಗಾಯಾಳುಗಳನ್ನು ಬರ್ಜುಲ್ಲಾದ ಮೂಳೆ ಮತ್ತು ಕೀಲು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅದೃಷ್ಟವಶಾತ್‌ ಪ್ರಾಣಾಪಾಯವಾಗಿಲ್ಲ ವೈದ್ಯರ ಮಾಹಿತಿಯ ಪ್ರಕಾರ, ಗಾಯಾಳುಗಳ ಕಾಲು ಮತ್ತು ದೇಹದ ಕೆಳಭಾಗಕ್ಕೆ ಪೆಟ್ಟಾಗಿದೆ. ಸದ್ಯ…

Read More
Crime man tries to kill wife by putting fire

Crime: ಹೆಂಡತಿ ನೈಟಿ ಧರಿಸಿದ್ದ ಬೆಂಕಿ ಹಚ್ಚಿದ ಗಂಡ, ಸೀಮೆಎಣ್ಣೆ ಸುರಿದು ಹತ್ಯೆಗೆ ಯತ್ನ

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಪತ್ನಿ ನೈಟಿ ಧರಿಸಿದ್ದಕ್ಕೆ ಸಿಟ್ಟಿಗೆದ್ದ ಪತಿಯೊಬ್ಬ ಆಕೆಗೆ ಬೆಂಕಿ ಹಚ್ಚಿ ಹಲ್ಲೆ ನಡೆಸಿರುವ ದಾರುಣ (Crime) ಘಟನೆ ನಡೆದಿದೆ. ಸೀರೆ ಧರಿಸುವಂತೆ ಒತ್ತಾಯ ಕೃಷ್ಣ ಪಾಟೀಲ್ (34) ಎಂಬಾತ ತನ್ನ ಪತ್ನಿ ಮಂಜುಳಾ ಪಾಟೀಲ್ (32) ಮೇಲೆ ಸೀರೆ ಧರಿಸುವಂತೆ ಪದೇ ಪದೇ ಒತ್ತಾಯಿಸುತ್ತಿದ್ದನು, ಈ ವಿಚಾರದಲ್ಲಿ ದಂಪತಿಗಳ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ರಾತ್ರಿ ಇದೇ ವಿಷಯಕ್ಕೆ ಸಂಬಂಧಿಸಿದಂತೆ ದಂಪತಿಗಳ ನಡುವೆ…

Read More
crime Man takes dog life for barking at wife in Bengaluru

Crime: ಹೆಂಡತಿ ಮೇಲೆ ಬೊಗಳಿದ ನಾಯಿ ಜೀವ ತೆಗೆದ ಆಸಾಮಿ

ಬೆಂಗಳೂರು:ಬೆಂಗಳೂರಿನಲ್ಲಿ (Bengaluru) ಕೇವಲ ಸಣ್ಣ ಕಾರಣವೊಂದಕ್ಕಾಗಿ ನೆರೆಯ ಮನೆಯ ಮುಗ್ಧ ನಾಯಿಯೊಂದರ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿರುವ ಹೇಯ ಘಟನೆ ಬೆಳಕಿಗೆ (Crime) ಬಂದಿದೆ. ತಮ್ಮ ಪತ್ನಿಯ ಮೇಲೆ ನಾಯಿ ಬೊಗಳಿತು ಎಂಬ ಕ್ಷುಲ್ಲಕ ಕಾರಣಕ್ಕಾಗಿ ಗೋಪಿ ಎಂಬಾತ ಮರದ ತುಂಡಿನಿಂದ ನಾಯಿಯನ್ನು ಮನಬಂದಂತೆ ಹೊಡೆದು ಗಾಯಗೊಳಿಸಿದ್ದಾನೆ. ಈ ಘಟನೆಯು ಏಪ್ರಿಲ್ 9ರಂದು ನಡೆದಿದ್ದು, ಇದಕ್ಕೆ ಸಂಬಂಧಿಸಿದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಏನಿದು ಘಟನೆ? ಸಿಸಿಟಿವಿ ದೃಶ್ಯಗಳಲ್ಲಿ ಗೋಪಿ ನೇರವಾಗಿ ನೆರೆಯವರ ಮನೆಗೆ ನುಗ್ಗಿ, ಪ್ರವೇಶದ್ವಾರದಲ್ಲಿದ್ದ…

Read More