India oppose Pakistan attack on Afghanistan

Pakistan: ಅಫ್ಘಾನಿಸ್ತಾನದ ಮೇಲೆ ಪಾಕ್‌ ದಾಳಿ, ಭಾರತದ ವಿರೋಧ

ನವದೆಹಲಿ: ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ (Pakistan) ನಡೆಸಿರುವ ವಾಯು ದಾಳಿಗಳನ್ನು ಭಾರತ ಖಂಡಿಸಿದೆ. ಈ ದಾಳಿಗಳು ಹಲವು ನಾಗರಿಕರ ಸಾವು ಹಾಗೂ ನಾಗರಿಕ ಮೂಲ ಸೌಕರ್ಯ ನಾಶಕ್ಕೆ ಕಾರಣವಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಸಾಮಾಜಿಕ ಮಾದ್ಯಮ ಪೋಸ್ಟ್ ನಲ್ಲಿ ತಿಳಿಸಿದ್ದಾರೆ. ಪಾಕಿಸ್ತಾನದ ವಿರುದ್ಧ ಭಾರತ ಗರಂ  ಇದು ಅಫ್ಘಾನಿಸ್ತಾನದ ಸಾರ್ವಭೌಮತೆಗೆ ಪ್ರತಿಕೂಲವಾಗಿದ್ದು, ಪಾಕಿಸ್ತಾನದ ಆಕ್ರಮಣಕಾರಿ ಕೃತ್ಯವಾಗಿದೆ. ಅಫ್ಘಾನಿಸ್ತಾನದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಪಾಕಿಸ್ತಾನ ಸಂಪೂರ್ಣವಾಗಿ ಗೌರವಿಸಬೇಕು ಎಂದು ಭಾರತ ಪುನರುಚ್ಛರಿಸುತ್ತದೆ ಎಂದು…

Read More
Air india is planning to start flights to dubai

Air India: ಸದ್ಯದಲ್ಲಿ ದುಬೈಗೆ ವಿಮಾನ ಸಂಚಾರ ಆರಂಭ ಮಾಡಲಿದೆ ಏರ್‌ ಇಂಡಿಯಾ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ  ಸಂಘರ್ಷವನ್ನು  ಸೂಕ್ಷ್ಮವಾಗಿ  ಗಮನಿಸುತ್ತಿರುವ  ಏರ್ ಇಂಡಿಯಾ  (Air India) ಮತ್ತು ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನಯಾನ ಸಂಸ್ಥೆಗಳು  ಪ್ರಯಾಣಿಕರ  ಹಿತದೃಷ್ಟಿಯಿಂದ  ಇಂದು  ಒಟ್ಟು 72 ವಿಮಾನಗಳ  ಸಂಚಾರಕ್ಕೆ  ಅವಕಾಶ ಕಲ್ಪಿಸಿವೆ. ಭಾರತದಿಂದ 8 ವಿಮಾನ ಸಂಚಾರ ಪಶ್ಚಿಮ ಏಷ್ಯಾದಿಂದ ಬರುವ ಹಾಗೂ ಅಲ್ಲಿಗೆ  ತೆರಳುವ ವಿಮಾನಗಳು  ತುರ್ತು ಸೇವೆ ಒದಗಿಸಲಿವೆ. ಜೆಡ್ಡಾ ಮತ್ತು ಮಸ್ಕತ್ ಗಳ ನಡುವೆ  ಸಂಚಾರ ಇರಲಿದೆ. ಪ್ರಮುಖವಾಗಿ  ಭಾರತ ಮತ್ತು  ಜೆಡ್ಡಾ ನಡುವೆಯೇ 8 ವಿಮಾನಗಳು ಸಂಚರಿಸಲಿವೆ. …

Read More
There is no problem in LPG cylinder supply says central government

LPG: ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಇಲ್ಲ: ಕೇಂದ್ರ

ನವದೆಹಲಿ: ದೇಶಾದ್ಯಂತ ಅಡುಗೆ ಅನಿಲ ಸಿಲಿಂಡರ್ (LPG) ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಎದುರಾಗಿಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಸಚಿವಾಲಯ ತಿಳಿಸಿದೆ.  77 ಲಕ್ಷ ಅಡುಗೆ ಅನಿಲ ಬುಕ್ಕಿಂಗ್ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವಾಲಯ, ಮಾರ್ಚ್ 13ರಂದು ದೇಶಾದ್ಯಂತ 88 ಲಕ್ಷ ಅಡುಗೆ ಅನಿಲ ಮರುಪೂರಣ ಬುಕ್ಕಿಂಗ್ ಆಗಿದ್ದು, ನಿನ್ನೆ ಈ ಸಂಖ್ಯೆ 77 ಲಕ್ಷಕ್ಕೆ ಏರಿಕೆಯಾಗಿದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಗೃಹ ಬಳಕೆಯೇತರ  ಅಡುಗೆ ಅನಿಲ ಹಂಚಿಕೆ ಮಾಡುವಂತೆ ರಾಜಸ್ಥಾನ, ಹರಿಯಾಣ, ಬಿಹಾರ, ದೆಹಲಿ ಸೇರಿದಂತೆ…

Read More
Minister Jai Shankar meeting with Saudi leaders

Jai Shankar: ಸೌದಿ ಅರೆಬಿಯಾ ನಾಯಕರ ಜೊತೆ ಸಚಿವ ಜೈಶಂಕರ್‌ ಸಭೆ

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷ ಸೇರಿದಂತೆ ಪ್ರಾದೇಶಿಕ ಪರಿಸ್ಥಿತಿ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್, (Jai Shankar) ಸೌದಿ ಅರೆಬಿಯಾ ಹಾಗೂ ಯುಎಇ ಸಹವರ್ತಿಗಳೊಂದಿಗೆ ಸಮಾಲೋಚನೆ ಮಾಡಿದ್ದಾರೆ. ಯಾವೆಲ್ಲಾ ನಾಯಕರ ಜೊತೆ ಚರ್ಚೆ?  ಸೌದಿಅರೆಬಿಯಾದ ವಿದೇಶಾಂಗ ಸಚಿವ ಪ್ರಿನ್ಸ್ ಫೈಸಲ್ ಬಿನ್ ಪರ್ಹಾನ್ ಹಾಗೂ ಯುಎಇನ ಉಪ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಶೇಖ್ ಅಬ್ದುಲ್ಲಾ ಬಿನ್ ಜಾಹೇದ್ ಅಲ್ ನಹ್ಯಾನ್ ಅವರೊಂದಿಗೆ ಚರ್ಚೆ ನಡೆಸಿದರು.  ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ…

Read More
Jai Shankar tells about india steps to protect country

Jai Shankar: ಭಾರತದ ಹಿತಾಸಕ್ತಿಗಳನ್ನು ಕಾಪಾಡಲು ಸರ್ಕಾರದಿಂದ ಸೂಕ್ತ ಕ್ರಮ

ನವದೆಹಲಿ: ಭಾರತದ ಭದ್ರತೆ ಮತ್ತು ಆರ್ಥಿಕ ಹಿತಾಸಕ್ತಿಗಳ ಮೇಲೆ ಪರಿಣಾಮ ಬೀರುವ ಹಿಂದೂ ಮಹಾಸಾಗರ ಪ್ರದೇಶದಲ್ಲಿನ , ಎಲ್ಲಾ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ  ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ (Jai Shankar) ಲೋಕಸಭೆಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಭಾರತ ಸೂಕ್ತ ಕ್ರಮ ತೆಗೆದುಕೊಳ್ಳುತ್ತಿದೆ  ಹಿಂದೂ ಮಹಾಸಾಗರದಲ್ಲಿ ಭಾರತದ ಹಿತಾಸಕ್ತಿಗಳನ್ನು ಕಾಪಾಡಲು ಸರ್ಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.  ಹಿಂದೂ ಮಹಾಸಾಗರ ಪ್ರದೇಶ ಸೇರಿದಂತೆ , ದೇಶಗಳೊಂದಿಗಿನ ಭಾರತದ ಸಂಬಂಧಗಳು ತಮ್ಮದೇ ಆದ ನೆಲೆಯಲ್ಲಿ ನಿಂತಿವೆ…

Read More
No LPG problem in country says central government ministry

LPG: ದೇಶದಲ್ಲಿ LPG ಪೂರೈಕೆಯಲ್ಲಿ ಯಾವುದೇ ಸಮಸ್ಯೆಗಳಿಲ್ಲ: ಕೇಂದ್ರ

ನವದೆಹಲಿ: ಸದ್ಯ ದೇಶದಲ್ಲಿ LPG ಪೂರೈಕೆಯಲ್ಲಿ ಯಾವುದೇ ಸಮಸ್ಯೆಗಳಿಲ್ಲ. ಮನೆಗಳಿಗೆ ನಿರಂತರ ಗ್ಯಾಸ್‌ ಪೂರೈಕೆಯನ್ನು ಖಚಿತಪಡಿಸಲಾಗಿದೆ. ಆಸ್ಪತ್ರೆಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೂ , LPG ಸರಬರಾಜುಗಳನ್ನು ಒದಗಿಸಲಾಗುತ್ತಿದೆ. ಎಲ್ಲಾ ಪೆಟ್ರೋಲ್ ಪಂಪ್‌ಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ  ಸುಜಾತಾ ಶರ್ಮಾ ದೆಹಲಿಯಲ್ಲಿಂದು  ಹೇಳಿದರು.  ವದಂತಿಗಳನ್ನು ನಂಬಬೇಡಿ ಸುದ್ದಿಗೋಷ್ಠಿಯಲ್ಲಿ ಅವರು, LPG ಗೆ ಸಂಬಂಧಿಸಿದಂತೆ ವದಂತಿಗಳನ್ನು ನಂಬಬೇಡಿ ಎಂದು , ಜನರಲ್ಲಿ ಮನವಿ ಮಾಡಿಕೊಂಡರು….

Read More
Narendra Modi inaugurated crores project in assam

Narendra Modi: 19 ಸಾವಿರ ಕೋಟಿ ಮೌಲ್ಯದ ಯೋಜನೆಗಳಿಗೆ ಚಾಲನೆ ನೀಡಿದ ಮೋದಿ

ಅಸ್ಸಾಂ: ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಗುವಾಹಟಿಯಲ್ಲಿ , ಪಿಎಂ ಕಿಸಾನ್ ಸಮ್ಮಾನ್ ನಿಧಿಯ 22ನೇ ಕಂತಿನ 18 ಸಾವಿರದ 640 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಿದ್ದಾರೆ. 19 ಸಾವಿರದ 500 ಕೋಟಿ ಯೋಜನೆ  ಇದೇ ವೇಳೆ ಗುವಾಹಟಿಯಲ್ಲಿ, 19 ಸಾವಿರದ 500 ಕೋಟಿ ರೂಪಾಯಿ ಮೊತ್ತದ ವಿವಿಧ ಯೋಜನೆಗಳಿಗೆ ಚಾಲನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು.  150 ಮೆಗಾ ವ್ಯಾಟ್ ಜಲವಿದ್ಯುತ್ ಯೋಜನೆಗೆ ಚಾಲನೆ ನೀಡಿದರು.  ಬಳಿಕ, ಚಹಾ ತೋಟದ ಕಾರ್ಮಿಕರಿಗೆ…

Read More