Ajit Pawar 4 others lost life in plane crash

Ajit Pawar: ಭೀಕರ ವಿಮಾನ ಅಪಘಾತ, ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ದುರ್ಮರಣ

ಮಹಾರಾಷ್ಟ್ರ:ಎನ್‌ಸಿಪಿ ನಾಯಕ ಮತ್ತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಡಿಂಗ್‌ ಆಗುವ ಪತನಗೊಂಡಿತ್ತು. ಈ ಭೀಕರ ಅಪಘಾತದಲ್ಲಿ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ್ದಾರೆ . ಚಾರ್ಟರ್ಡ್ ವಿಮಾನ ಪತನ ಅಪಘಾತದ ಸ್ಥಳದಲ್ಲಿ ಹರಡಿಕೊಂಡಿರುವ ಅವಶೇಷಗಳು ಈ ಅಪಘಾತದ ಭೀಕರತೆಗೆ ಸಾಕ್ಷಿ ಆಗಿದ್ದು, ವಿಮಾನದಿಂದ ಜ್ವಾಲೆ ಮತ್ತು ದಟ್ಟ ಹೊಗೆ ಹೊರಬರುತ್ತಿದೆ. ಪವಾರ್ ಖಾಸಗಿ ಚಾರ್ಟರ್ಡ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು, ಅದರಲ್ಲಿ ಪವಾರ್‌ ಅವರ ಜೊತೆಗೆ ಇತರ ನಾಲ್ವರು ಪ್ರಯಾಣಿಕರಿದ್ದರು….

Read More
President Murmu PM Modi condolences for ajit pawar death

Ajit Pawar: ಜನರ ನಾಯಕ ಅಜಿತ್‌ ಪವಾರ್‌ ಎಂದ ಮೋದಿ, ಸಂತಾಪ ಸೂಚಿಸಿದ ರಾಷ್ಟ್ರಪತಿ ಮುರ್ಮು ಹಾಗೂ ಅಮಿತ್‌ ಶಾ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಅವರ ವಿಮಾನ ಅಪಘಾತದ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ, ಅವರ ಅಕಾಲಿಕ ಮರಣವು ಭರಿಸಲಾಗದ ನಷ್ಟವಾಗಿದೆ ಎಂದು ಹೇಳಿದ್ದಾರೆ. ಯಾವಾಗಲೂ ಸ್ಮರಣೀಯರು ಎಂದ ಮುರ್ಮು ‘X’ ನಲ್ಲಿ ಪೋಸ್ಟ್ ಮಾಡಿರುವ ಅವರು, ಮಹಾರಾಷ್ಟ್ರದ ಅಭಿವೃದ್ಧಿಗೆ, ವಿಶೇಷವಾಗಿ ಸಹಕಾರಿ ವಲಯಕ್ಕೆ ನೀಡಿದ ವಿಶೇಷ ಕೊಡುಗೆಗಾಗಿ ಪವಾರ್ ಅವರನ್ನು ಯಾವಾಗಲೂ ಸ್ಮರಣೀಯರು ಎಂದು ಹೇಳಿದ್ದಾರೆ. ಈ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಇತರ ಎಲ್ಲರ ಕುಟುಂಬಗಳಿಗೆ ಈ ನೋವನ್ನ…

Read More
uttarpradesh gyms under scanner after women allege forced conversion

Conversion: ಜಿಮ್‌ ಸೋಗಿನಲ್ಲಿ ಮತಾಂತರ ಆರೋಪ, ಉತ್ತರಪ್ರದೇಶದಲ್ಲಿ ಆರೋಪಿಗಳ ಬಂಧನ

ಉತ್ತರ ಪ್ರದೇಶ: ಜಿಮ್‌ಗಳ ಸೋಗಿನಲ್ಲಿ ಅಕ್ರಮವಾಗಿ ಧಾರ್ಮಿಕ ಮತಾಂತರ (Conversion) ಮಾಡುತ್ತಿದ್ದ ಪ್ರಕರಣ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಬೆಳಕಿಗೆ ಬಂದಿದ್ದು, ಈ ವಿಚಾರವಾಗಿ ಪೊಲೀಸರು ಆರೋಪಿಗಳನ್ನ ಬಂಧನ ಮಾಡಿದ್ದಾರೆ. 4 ಜನ ಆರೋಪಿಗಳ ಬಂಧನ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇಲ್ಲಿಯವರೆಗೆ ಐದು ಜನರನ್ನು ಬಂಧಿಸಿದ್ದಾರೆ ಮತ್ತು ಜಿಲ್ಲೆಯಾದ್ಯಂತ ಕನಿಷ್ಠ ಐದು ಫಿಟ್‌ನೆಸ್ ಕೇಂದ್ರಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಮಾಹಿತಿಗಳ ಪ್ರಕಾರ ಮೊದಲ ಪ್ರಕರಣದಲ್ಲಿ, ಜಿಮ್ ತರಬೇತಿಯ ನೆಪದಲ್ಲಿ ಆಮಿಷವೊಡ್ಡಲಾಗಿದೆ. ಅಲ್ಲದೇ, ಲೈಂಗಿಕ ಶೋಷಣೆ ಮಾಡಿದ್ದಲ್ಲದೇ, ಬ್ಲ್ಯಾಕ್‌ಮೇಲ್ ಮಾಡಲಾಗಿದೆ…

Read More
Pariksha Pe Charcha makes record

Pariksha Pe Charcha: ದಾಖಲೆ ಬರೆದ ಪರೀಕ್ಷಾ ಪೆ ಚರ್ಚಾ, 6.76 ಕೋಟಿಗೂ ಹೆಚ್ಚು ಜನರು ಭಾಗಿ

ನವದೆಹಲಿ: ವಿದ್ಯಾರ್ಥಿಗಳನ್ನು ಮತ್ತು ಅವರ ಪೋಷಕರನ್ನು ಪರೀಕ್ಷೆಯ ಭಯದಿಂದ ಮುಕ್ತ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಪ್ರತಿವರ್ಷ ನಡೆಸುತ್ತಿರುವ  ‘ಪರೀಕ್ಷಾ ಪೆ ಚರ್ಚಾ’ (Pariksha Pe Charcha) ಕಾರ್ಯಕ್ರಮ  ಹೊಸ ಮೈಲಿಗಲ್ಲನ್ನು ತಲುಪಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ 6.76 ಕೋಟಿಗೂ 6.76 ಕೋಟಿಗೂ ಹೆಚ್ಚು ಜನರು ಇದರಲ್ಲಿ ಭಾಗವಹಿಸಿದ್ದಾರೆ.  ಈ ಕಾರ್ಯಕ್ರಮವು ಜಾಗತಿಕ ಮಟ್ಟಕ್ಕೆ ಬೆಳೆದು ಗಿನ್ನೆಸ್ ದಾಖಲೆಯನ್ನೂ ಮಾಡಿದೆ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಲು ಮತ್ತು ಒತ್ತಡ ನಿಭಾಯಿಸಲು ಪ್ರೇರಣೆ ನೀಡುವುದು ಇದರ ಮುಖ್ಯ…

Read More
European Commission President meets narendra modi

Narendra Modi: ಪ್ರಧಾನಿ ಭೇಟಿ ಮಾಡಿದ ಯುರೋಪಿಯನ್‌ ನಾಯಕರು

ನವದೆಹಲಿ: ಇಂದು ದೆಹಲಿಯಲ್ಲಿ ನಡೆಯಲಿರುವ ಭಾರತ-ಯುರೋಪಿಯನ್‌ 16ನೇ ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಆಗಮಿಸಿರುವ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಮತ್ತು ಯುರೋಪಿಯನ್ ಕಮಿಷನ್ ಅಧ್ಯಕ್ಷರಾದ ಉರ್ಸುಲಾ ವಾನ್ ಡೆರ್ ಲೇಯೆನ್ ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಹೈದರಾಬಾದ್‌ ಹೌಸ್‌ನಲ್ಲಿ ಭೇಟಿಯಾಗಿದ್ದಾರೆ.   ದೇಶಗಳ ಸಂಬಂಧ ಗಟ್ಟಿ ಮಾಡಲು ಶೃಂಗಸಭೆ ಉಭಯ ದೇಶಗಳ ನಡುವಿನ ಸಂಬಂಧವನ್ನು ಮತ್ತಷ್ಟು ಬಲಗೊಳಿಸುವ ನಿಟ್ಟಿನಲ್ಲಿ ಈ ಶೃಂಗಸಭೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ಈ…

Read More
Budget Session Defence Minister Rajnath Singh chairs all party meeting

Budget Session: ನಾಳೆಯಿಂದ ಕೇಂದ್ರ ಬಜೆಟ್‌ ಅಧಿವೇಶನ, ಇಂದು ಸರ್ವಪಕ್ಷ ಸಭೆ

ನವದೆಹಲಿ: ನಾಳೆಯಿಂದ  ಕೇಂದ್ರ ಸರ್ಕಾರದ ಬಜೆಟ್‌ ಅಧಿವೇಶನ (Budget Session) ಆರಂಭವಾಗಲಿರುವ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಸಮಸ್ಯೆಗಳು ಮತ್ತು ಶಾಸಕಾಂಗ ವ್ಯವಹಾರಗಳ ಕುರಿತು ಚರ್ಚಿಸಲು ಇಂದು ಸರ್ವಪಕ್ಷ ಸಭೆ ಮಾಡಲಾಗಿದೆ. ರಾಜನಾಥ್‌ ಸಿಂಗ್‌ ನೇತೃತ್ವದಲ್ಲಿ ಸಭೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರ ಅಧ್ಯಕ್ಷತೆಯಲ್ಲಿ ಈ ಸಭೆ ಮಾಡಲಾಗಿದ್ದು, ಕೇಂದ್ರ ಸಚಿವರಾದ  ಕಿರಣ್ ರಿಜಿಜು, ಜೆ.ಪಿ.ನಡ್ಡಾ, ಎಲ್‌.ಮುರುಗನ್‌, ಅರ್ಜುನ್‌ ರಾಮ್‌ ಮೇಘವಾಲ್‌, ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌, ಡಿಎಂಕೆ ನಾಯಕ ತಿರುಚಿ ಶಿವ, ತೃಣಮೂಲ ಕಾಂಗ್ರೆಸ್ ನಾಯಕಿ ಸಾಗರಿಕಾ…

Read More
Canada India Pledge To Grow Oil Petroleum Trade

Petroleum Trade: ಕೆನಡಾ-ಭಾರತ ನಡುವೆ ಮತ್ತೆ ತೈಲ ವ್ಯಾಪಾರ, ಅಮೆರಿಕಗೆ ಟಕ್ಕರ್‌ ಕೊಡಲು ಹೊಸ ಪ್ಲ್ಯಾನ್‌

ನವದೆಹಲಿ: ಭಾರತ ಮತ್ತು ಕೆನಡಾ ನಡುವಿನ ಸಂಬಂಧ ಮತ್ತೆ ಆರಂಭವಾಗುತ್ತಿದ್ದು, ತೈಲ ಮತ್ತು ಅನಿಲ (Petroleum Trade) ವ್ಯಾಪಾರವನ್ನು ವಿಸ್ತರಿಸಲು ಎರಡೂ ದೇಶಗಳು ಸಿದ್ದತೆ ಮಾಡಿಕೊಳ್ಳುತ್ತಿವೆ. ಎರಡು ದೇಶಗಳ ನಡುವೆ ಒಪ್ಪಂದ ಕೆನಡಾದ ಇಂಧನ ಸಚಿವ ಟಿಮ್ ಹಾಡ್ಗ್ಸನ್ ಮತ್ತು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ನಡುವಿನ ಸಭೆಯ ನಂತರ, ಕೆನಡಾ ಭಾರತಕ್ಕೆ ಹೆಚ್ಚಿನ ಕಚ್ಚಾ ತೈಲ, ದ್ರವೀಕೃತ ನೈಸರ್ಗಿಕ ಅನಿಲ ಮತ್ತು ದ್ರವೀಕೃತ ಪೆಟ್ರೋಲಿಯಂ ಅನಿಲವನ್ನು ನೀಡಲಿದೆ, ಹಾಗೆಯೇ, ಭಾರತವು…

Read More