TOP NEWS
Bihar Lalu Family Faces Major Legal Setback Charges Framed in IRCTC Corruption Case

Bihar: ಐಆರ್‌ಸಿಟಿಸಿ ಹಗರಣ: ಲಾಲೂ ಪ್ರಸಾದ್ ಯಾದವ್, ರಾಬ್ರಿ ದೇವಿ ಹಾಗೂ ತೇಜಸ್ವಿ ಯಾದವ್ ವಿರುದ್ಧ ಆರೋಪ ಫಿಕ್ಸ್

ಬಿಹಾರ: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ವರಿಷ್ಠ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಕುಟುಂಬಕ್ಕೆ ಮತ್ತೊಂದು ದೊಡ್ಡ ಕಾನೂನು ಹಿನ್ನಡೆ ಎದುರಾಗಿದೆ. ಬಹುಚರ್ಚಿತ ಐಆರ್‌ಸಿಟಿಸಿ (IRCTC) ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ರೋಸ್ ಅವೆನ್ಯೂ ವಿಶೇಷ ನ್ಯಾಯಾಲಯವು ಲಾಲೂ ಪ್ರಸಾದ್ ಯಾದವ್ ಅವರ ಮೇಲೆ ಅಧಿಕೃತವಾಗಿ ಆರೋಪಗಳನ್ನು ನಿಗದಿಪಡಿಸುವಂತೆ (Framing of charges) ಗುರುವಾರ ಮಹತ್ವದ ಆದೇಶ ಹೊರಡಿಸಿದೆ. ಲಾಲೂ ಪ್ರಸಾದ್ (Bihar) ಯಾದವ್ ಅವರೊಂದಿಗೆ ಅವರ ಧರ್ಮಪತ್ನಿ ಹಾಗೂ ಬಿಹಾರದ ಮತ್ತೊಬ್ಬ…

Read More
Crude Oil Prices Nearing 100 dollar Mark west asia crisis Military Conflict Triggers Global Supply Fears

West Asia Crisis: ಹೊರ್ಮುಜ್ ಜಲಸಂಧಿ ಬಳಿ ಹೆಚ್ಚಿದ ಉದ್ವಿಗ್ನತೆ: 99 ಡಾಲರ್ ಗಡಿ ದಾಟಿದ ಬ್ರೆಂಟ್ ಕಚ್ಚಾ ತೈಲ ದರ ಬ್ಯಾರೆಲ್‌

ನವದೆಹಲಿ: ಅಮೆರಿಕ ಹಾಗೂ ಇರಾನ್ (West Asia Crisis) ನಡುವಿನ ಸೇನಾ ಸಂಘರ್ಷವು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ, ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯು ಗಗನಕ್ಕೇರಿದ್ದು, ಬ್ಯಾರೆಲ್‌ಗೆ 100 ಡಾಲರ್‌ಗಳ ಗಡಿಯನ್ನು ತಲುಪಿದೆ. ಇರಾನ್‌ಗೆ ಸೇರಿದ ಐದು ಪ್ರಮುಖ ತೈಲ ಟ್ಯಾಂಕರ್‌ಗಳನ್ನು ಅಮೆರಿಕದ ಸಶಸ್ತ್ರ ಪಡೆಗಳು ಧ್ವಂಸಗೊಳಿಸಿರುವುದಕ್ಕೆ ಪ್ರತಿಯಾಗಿ, ಇರಾನ್ ಪಡೆಗಳು ಜೋರ್ಡಾನ್‌ನಲ್ಲಿ ನೆಲೆಸಿರುವ ಅಮೆರಿಕದ ಮಿಲಿಟರಿ ನೆಲೆಗಳ ಮೇಲೆ ಶಕ್ತಿಶಾಲಿ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿಗಳನ್ನು ನಡೆಸಿವೆ. ಈ ಸರಣಿ ದಾಳಿಗಳು ಮತ್ತು ಪ್ರತಿದಾಳಿಗಳಿಂದಾಗಿ ಮಧ್ಯಪ್ರಾಚ್ಯ…

Read More
LPG Refill Booking Revised Centre Standardizes Refill Interval to 25 Days for Rural and Urban Areas

LPG: ಗ್ರಾಮೀಣ ಎಲ್‌ಪಿಜಿ ಬಳಕೆದಾರರಿಗೆ ಭಾರಿ ರಿಲೀಫ್: ಸಿಲಿಂಡರ್ ಮರುಬುಕಿಂಗ್ ಅವಧಿ 25 ದಿನಕ್ಕೆ ಕಡಿತಗೊಳಿಸಿದ ಕೇಂದ್ರ

ನವದೆಹಲಿ: ಗ್ರಾಮೀಣ ಭಾಗದ ಅಡುಗೆ ಅನಿಲ (LPG) ಗ್ರಾಹಕರಿಗೆ ಕೇಂದ್ರ ಸರ್ಕಾರ ಭಾರಿ ಸಮಾಧಾನಕರ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ಗೃಹಬಳಕೆ ಸಿಲಿಂಡರ್ ಮರುಬುಕಿಂಗ್ ಮಾಡಲು ನಿಗದಿಯಾಗಿದ್ದ 45 ದಿನಗಳ ಕಾಯುವಿಕೆ ಅವಧಿಯನ್ನು ಇದೀಗ 25 ದಿನಗಳಿಗೆ ಕಡಿತಗೊಳಿಸಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಆದೇಶ ಹೊರಡಿಸಿದೆ. ಈ ನೂತನ ನಿಯಮವನ್ನು ತಕ್ಷಣದಿಂದಲೇ ಜಾರಿಗೆ ತರುವಂತೆ ತೈಲ ಮಾರುಕಟ್ಟೆ ಕಂಪನಿಗಳಿಗೆ (OMC) ಸೂಚನೆ ನೀಡಲಾಗಿದ್ದು, ಇನ್ಮುಂದೆ ನಗರ ಹಾಗೂ ಗ್ರಾಮೀಣ ಭಾಗಗಳೆರಡರಲ್ಲೂ ಒಂದೇ ಮಾದರಿಯ…

Read More
33 Year Old Woman Stomach Yields Pens Wooden Spoons and Candle

Viral News: ಆಂಧ್ರದಲ್ಲಿ ಅದ್ಭುತ ಶಸ್ತ್ರಚಿಕಿತ್ಸೆ: ಮಹಿಳೆಯ ಹೊಟ್ಟೆಯಿಂದ 14 ಪೆನ್, 5 ಚಮಚ, ಮೇಣದಬತ್ತಿ ಹೊರತೆಗೆದ ವೈದ್ಯರು

ಆಂಧ್ರಪ್ರದೇಶ: ಪಲ್ನಾಡು ಜಿಲ್ಲೆಯ ಕೇಂದ್ರವಾದ ನರಸರಾವ್‌ಪೇಟೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಅತ್ಯಂತ ವಿರಳ ಹಾಗೂ ಆಘಾತಕಾರಿ ವೈದ್ಯಕೀಯ ಘಟನೆಯೊಂದು (Viral News) ಬೆಳಕಿಗೆ ಬಂದಿದೆ. 33 ವರ್ಷದ ಮಹಿಳೆಯೊಬ್ಬರ ಹೊಟ್ಟೆಯಲ್ಲಿದ್ದ ಹಲವಾರು ವಿಚಿತ್ರ ವಸ್ತುಗಳನ್ನು ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆಯ ಮೂಲಕ ಹೊರತೆಗೆದು ಜೀವ ರಕ್ಷಿಸಿದ್ದಾರೆ. ಶಸ್ತ್ರಚಿಕಿತ್ಸೆಯ ವೇಳೆ ಮಹಿಳೆಯ ಹೊಟ್ಟೆಯಿಂದ ಬರೋಬ್ಬರಿ 14 ಪೆನ್ನುಗಳು, 5 ಮರದ ಚಮಚಗಳು ಹಾಗೂ ಒಂದು ಮೇಣದಬತ್ತಿ ಪತ್ತೆಯಾಗಿದ್ದು, ಇದನ್ನು ಕಂಡ ವೈದ್ಯರೇ ಕೆಲಕಾಲ ದಿಗ್ಭ್ರಮೆಗೊಂಡಿದ್ದಾರೆ. ಏನಿದು ವಿಚಿತ್ರ ಘಟನೆ? ನರಸರಾವ್‌ಪೇಟೆಯ ಮಾತೃಶ್ರೀ…

Read More
Nitin Gadkari Candid Admission Receives 92 percent Vote Share in Underworld and Red Light Belts

Nitin Gadkari: ಸುಶಿಕ್ಷಿತರಿಗಿಂತ ರೆಡ್‌ಲೈಟ್ ಪ್ರದೇಶದ ಜನರೇ ನನಗೆ ಹೆಚ್ಚು ಮತ ಹಾಕಿದ್ದಾರೆ: ಸಚಿವ ನಿತಿನ್ ಗಡ್ಕರಿ ಹೇಳಿಕೆ!

ನಾಸಿಕ್:‌ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಅವರು ನಾಗಪುರದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಆಡಿದ ಮಾತುಗಳು ಇದೀಗ ದೇಶಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿವೆ. ತಮ್ಮ ಸುದೀರ್ಘ ರಾಜಕೀಯ ಪಯಣ, ಸಮಾಜದ ವಿವಿಧ ಸ್ತರಗಳ ಜನರೊಂದಿಗಿನ ನಿಕಟ ಸಂಪರ್ಕ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಮುಕ್ತವಾಗಿ ಮಾತನಾಡಿದ ಗಡ್ಕರಿ, ಚುನಾವಣೆಯ ಸಮಯದಲ್ಲಿ ತಮಗೆ ಸುಶಿಕ್ಷಿತರಿಗಿಂತ ಅಪರಾಧ ಹಿನ್ನೆಲೆ ಹೊಂದಿರುವ ಪ್ರದೇಶಗಳಿಂದಲೇ ಹೆಚ್ಚಿನ ಮತಗಳು ಲಭಿಸಿವೆ ಎಂದು ಬಹಿರಂಗಪಡಿಸಿದ್ದಾರೆ. ಅವರ ಈ…

Read More
Mallikarjun Kharge Rally Controversy Bengaluru Zero FIR Transferred to Haldwani Police for Probe

Mallikarjun Kharge: ಖರ್ಗೆ ಸಮಾವೇಶದ ಸ್ಥಳ ‘ಶುದ್ಧೀಕರಣ’ ವಿವಾದ: ಉತ್ತರಾಖಂಡಕ್ಕೆ ವರ್ಗಾವಣೆಯಾಯ್ತು ಬೆಂಗಳೂರಿನಲ್ಲಿ ದಾಖಲಾಗಿದ್ದ ಜೀರೋ ಎಫ್‌ಐಆರ್!

ಬೆಂಗಳೂರು: ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಭಾಗವಹಿಸಿದ್ದ ಸಮಾವೇಶದ ಸ್ಥಳದಲ್ಲಿ ಬಿಜೆಪಿಯವರು ಶುದ್ಧೀಕರಣ ನಡೆಸಿದ್ದಾರೆ ಎನ್ನಲಾದ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ದಾಖಲಾಗಿದ್ದ ಎಫ್‌ಐಆರ್ ಇದೀಗ ಅಧಿಕೃತವಾಗಿ ಉತ್ತರಾಖಂಡಕ್ಕೆ ವರ್ಗಾವಣೆಯಾಗಿದೆ. ಉತ್ತರಾಖಂಡ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ಮಹೇಂದ್ರ ಭಟ್ ಸೇರಿದಂತೆ ಹಲವು ಬಿಜೆಪಿ ನಾಯಕರ ವಿರುದ್ಧ ಈ ಪ್ರಮುಖ ದೂರು ದಾಖಲಾಗಿತ್ತು. ಏನಿದು ಪ್ರಕರಣ? ವಿಚಾರದ ಹಿನ್ನೆಲೆಯನ್ನು ಗಮನಿಸುವುದಾದರೆ, ಅಖಿಲ ಭಾರತ ಆದಿವಾಸಿ ಕಾಂಗ್ರೆಸ್‌ನ ಮಾಜಿ…

Read More
Big news Massive Explosion Hits Bolivia Military Base Pyrotechnic Storehouse Engulfed in Flames

Big News: ಬೊಲಿವಿಯಾ ಸೇನಾ ಬ್ಯಾರಾಕ್ಸ್‌ನಲ್ಲಿ ಭೀಕರ ಸರಣಿ ಸ್ಪೋಟ: ಇಬ್ಬರು ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ!

ಲಾ ಪಾಝ್: ದಕ್ಷಿಣ ಅಮೆರಿಕದ ಬೊಲಿವಿಯಾ ದೇಶದ ಸೇನಾ ಬ್ಯಾರಾಕ್ಸ್ ಒಂದರಲ್ಲಿ ಸಂಭವಿಸಿದ ಸರಣಿ ಸ್ಪೋಟದಲ್ಲಿ ಕನಿಷ್ಠ ಇಬ್ಬರು ಸಜೀವವಾಗಿ ದಹನಗೊಂಡಿದ್ದು, 50ಕ್ಕೂ ಹೆಚ್ಚು ಜನರು ತೀವ್ರವಾಗಿ (Big News) ಗಾಯಗೊಂಡಿದ್ದಾರೆ. ಬೊಲಿವಿಯಾದ ಆಡಳಿತಾತ್ಮಕ ರಾಜಧಾನಿ ಲಾ ಪಾಝ್‌ನಿಂದ ಸುಮಾರು 30 ಕಿಲೋಮೀಟರ್ ದೂರದಲ್ಲಿರುವ ಪಶ್ಚಿಮ ನಗರ ವಿಯಾಚಾದಲ್ಲಿರುವ ಸೇನಾ ನೆಲೆಯಲ್ಲಿ ಈ ದುರಂತ ಸಂಭವಿಸಿದೆ ಎಂದು ಸ್ಥಳೀಯ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಮಧ್ಯಾಹ್ನ ಸುಮಾರು 2:30ರ ಸುಮಾರಿಗೆ ಸಂಭವಿಸಿದ ಭೀಕರ ಸ್ಪೋಟ ಶುಕ್ರವಾರ ಮಧ್ಯಾಹ್ನ ಸುಮಾರು 2:30ರ…

Read More