RSS: ಆರ್ಎಸ್ಎಸ್ ರಿಜಿಸ್ಟ್ರೇಷನ್ ವಿವಾದ: ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್ ಭಾಗವತ್ ಕೌಂಟರ್
ತಿರುವನಂತಪುರಂ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಕಾನೂನಾತ್ಮಕ ಸ್ಥಾನಮಾನ ಹಾಗೂ ನೋಂದಣಿ ಪ್ರಕ್ರಿಯೆಯನ್ನು ಪ್ರಶ್ನಿಸಿ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬರೆದಿದ್ದ ಕಠಿಣ ಪತ್ರಕ್ಕೆ ಸಂಘದ ಮುಖ್ಯಸ್ಥ (ಸರಸಂಘಚಾಲಕ) ಮೋಹನ್ ಭಾಗವತ್ ಅವರು ಕೇರಳದ ಮಣ್ಣಿನಿಂದಲೇ ನೇರ ತಿರುಗೇಟು ನೀಡಿದ್ದಾರೆ. ಕೇರಳದಲ್ಲಿ ಆಯೋಜನೆಯಾಗಿದ್ದ ಸಂಘದ ಅಧಿಕೃತ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರದ ಇಂತಹ ರಾಜಕೀಯ ಪ್ರೇರಿತ ಪ್ರಶ್ನೆಗಳಿಗೆ ಉತ್ತರಿಸುವ ಯಾವುದೇ ಅನಿವಾರ್ಯತೆ ನಮಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರಲ್ಲಿ ಗೊಂದಲ ಮೂಡಿಸುವ ಬೂಟಾಟಿಕೆ ಕಾಂಗ್ರೆಸ್ ಸರ್ಕಾರದ…
