TOP NEWS
CM Joseph Vijay Push for Cauvery Talks Sparks Political Storm in Tamil Nadu

Cauvery: ಕಾವೇರಿ ಸಂಧಾನಕ್ಕೆ ಮುಂದಾದ ಸಿಎಂ ಜೋಸೆಫ್ ವಿಜಯ್; ತಮಿಳುನಾಡಿನಲ್ಲಿ ಎದ್ದ ರಾಜಕೀಯ ಬಿರುಗಾಳಿ!

ಚೆನ್ನೈ: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ದಶಕಗಳ ಬಳಿಕ ಮಹತ್ವದ (Cauvery) ರಾಜತಾಂತ್ರಿಕ ಬೆಳವಣಿಗೆಯೊಂದು ಆರಂಭವಾಗಿದ್ದು, ಇದು ತಮಿಳುನಾಡು ರಾಜಕಾರಣದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದೆ. ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಆಗಸ್ಟ್ 3 ರಂದು ಬೆಂಗಳೂರಿನಲ್ಲಿ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಕಾವೇರಿ ವಿಚಾರವಾಗಿ ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಕಳೆದ 16 ವರ್ಷಗಳಲ್ಲಿ ಮುಖಾಮುಖಿಯಾಗುತ್ತಿರುವುದು ಇದೇ ಮೊದಲು. ಆದರೆ,…

Read More
Supreme Court Sounds Alarm Over Vanishing Joint Families Issues Stern Warning to Parents Replacing Parenting with Gadgets

Supreme Court: ಅವಿಭಕ್ತ ಕುಟುಂಬಗಳ ಕಣ್ಮರೆಗೆ ಸುಪ್ರೀಂ ಕಳವಳ: ಮಕ್ಕಳ ಕೈಗೆ ಗ್ಯಾಜೆಟ್ ಇಡುವ ಪೋಷಕರಿಗೆ ಕೋರ್ಟ್ ಗಂಭೀರ ಎಚ್ಚರಿಕೆ

ನವದೆಹಲಿ: ಭಾರತದ ಸಾಂಪ್ರದಾಯಿಕ ಅವಿಭಕ್ತ ಕುಟುಂಬ ವ್ಯವಸ್ಥೆಯು ದಿನದಿಂದ ದಿನಕ್ಕೆ ಕ್ಷೀಣಿಸುತ್ತಿರುವುದಕ್ಕೆ ಸುಪ್ರೀಂ ಕೋರ್ಟ್ (Supreme Court) ತೀವ್ರ ಕಳವಳ ವ್ಯಕ್ತಪಡಿಸಿದೆ. ಜಂಟಿ ಕುಟುಂಬಗಳ ಕಣ್ಮರೆ ಮತ್ತು ಮಕ್ಕಳ ಪಾಲನೆಗಾಗಿ ಪೋಷಕರು ಗ್ಯಾಜೆಟ್‌ಗಳ ಮೇಲೆ ಅತಿಯಾಗಿ ಅವಲಂಬಿತವಾಗುತ್ತಿರುವುದು ಭವಿಷ್ಯದಲ್ಲಿ ತೀವ್ರ ಸಾಮಾಜಿಕ ಪರಿಣಾಮಗಳನ್ನು ಬೀರಬಹುದು ಎಂದು ಗಂಭೀರ ಎಚ್ಚರಿಕೆ ನೀಡಿದೆ. ಹನಿಮೂನ್ ವೇಳೆಯಲ್ಲಿ ಪತಿಯ ಕೊಲೆಗೆ ಸಂಚು ರೂಪಿಸಿದ ಆರೋಪ ಹೊತ್ತಿರುವ ಸೋನಂ ರಘುವಂಶಿ ಎಂಬಾಕೆಯ ಹೈಪ್ರೊಫೈಲ್ ‘ರಾಜಾ ರಘುವಂಶಿ ಹತ್ಯೆ ಪ್ರಕರಣ’ದ ಮೇಲ್ಮನವಿ ವಿಚಾರಣೆ ನಡೆಸುವ…

Read More
Big news Zero Tolerance for Exam Scams Modi Cabinet Clears Powerful Amendment to Check Paper Leaks

Big News: ಪೇಪರ್ ಲೀಕ್ ಮಾಡಿದ್ರೆ 10 ವರ್ಷ ಜೈಲು, ₹10 ಕೋಟಿ ದಂಡ!: ಮೋದಿ ಸರ್ಕಾರದ ಹೊಸ ಕಾನೂನಿಗೆ ಫಾಸ್ಟ್ ಟ್ರ್ಯಾಕ್ ಬಲ

ನವದೆಹಲಿ: ದೇಶಾದ್ಯಂತ ತೀವ್ರ ಆಂದೋಲನಕ್ಕೆ ಕಾರಣವಾಗಿರುವ ‘ನೀಟ್’ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಬೆನ್ನಲ್ಲೇ, ಪರೀಕ್ಷಾ ಅಕ್ರಮಗಳನ್ನು ತಡೆಯಲು ಕೇಂದ್ರ ಸರ್ಕಾರ (Big News) ತನ್ನ ಕಾನೂನು ಚೌಕಟ್ಟನ್ನು ಮತ್ತಷ್ಟು ಬಲಪಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯರಾತ್ರಿ ವಿಡಿಯೋ ಸಂದೇಶದ ಮೂಲಕ ಕಠಿಣ ಕ್ರಮದ ಭರವಸೆ ನೀಡಿದ ಮರುದಿನವೇ, ಕೇಂದ್ರ ಸರ್ಕಾರವು 2024ರ ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ಕಾಯ್ದೆಗೆ ಮಹತ್ವದ ತಿದ್ದುಪಡಿಗಳನ್ನು ತಂದಿದೆ. ಪರೀಕ್ಷಾ ವಂಚನೆ ಮತ್ತು ಪೇಪರ್ ಲೀಕ್ ದಂಧೆಗೆ ಸಂಪೂರ್ಣ ಬ್ರೇಕ್ ಹಾಕುವ…

Read More
Adani Enters Airline Business Group Puts an End to Market Speculations

Adani: ಹೊಸ ಏರ್‌ಲೈನ್ಸ್ ಆರಂಭಿಸುವ ಸುದ್ದಿ ಸಂಪೂರ್ಣ ಸುಳ್ಳು: ಅಧಿಕೃತ ಸ್ಪಷ್ಟನೆ ನೀಡಿದ ಅದಾನಿ ಸಂಸ್ಥೆ

ನವದೆಹಲಿ: ಅದಾನಿ ಗ್ರೂಪ್ (Adani) ಶೀಘ್ರದಲ್ಲೇ ವಿಮಾನ ಯಾನ (ಏರ್‌ಲೈನ್) ಉದ್ಯಮಕ್ಕೆ ಕಾಲಿಡಲಿದೆ ಎಂದು ಹರಿದಾಡುತ್ತಿದ್ದ ವರದಿಗಳನ್ನು ಅದಾನಿ ಎಂಟರ್‌ಪ್ರೈಸಸ್ ಸಂಸ್ಥೆಯು ಸಂಪೂರ್ಣವಾಗಿ ತಳ್ಳಿಹಾಕಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಕಂಪನಿಯು, ವಿಮಾನ ಯಾನ ಕ್ಷೇತ್ರಕ್ಕೆ ಪ್ರವೇಶಿಸುವ ಯಾವುದೇ ಪ್ರಸ್ತಾಪವನ್ನು ತಾವು ಪರಿಶೀಲಿಸುತ್ತಿಲ್ಲ. ಮಾಧ್ಯಮಗಳಲ್ಲಿ ಬಂದಿರುವ ಸುದ್ದಿ ಸಂಪೂರ್ಣ ಆಧಾರರಹಿತ ಮತ್ತು ಸತ್ಯಕ್ಕೆ ದೂರವಾದದ್ದು ಎಂದು ಸ್ಪಷ್ಟಪಡಿಸಿದೆ. ವಿರೋಧ ವ್ಯಕ್ತಪಡಿಸಿದ್ದ ಇಂಡಿಗೋ-ಏರ್‌ ಇಂಡಿಯಾ ಅದಾನಿ ಸಮೂಹವು ಏರ್‌ಲೈನ್ ಉದ್ಯಮಕ್ಕೆ ಕಾಲಿಡಲು ಆಸಕ್ತಿ ತೋರಿದೆ ಎಂಬ ಸುದ್ದಿಗಳು ಹೊರಬಿದ್ದ…

Read More
Global LPG Prices Soar Centre Pumps in Massive Subsidy to Shield Domestic Consumers

LPG: ಉಜ್ವಲ ಫಲಾನುಭವಿಗಳಿಗೆ ಮತ್ತಷ್ಟು ನಿರಾಳ: ತೈಲ ಕಂಪನಿಗಳ ನಷ್ಟ ತಾನೇ ಭರಿಸಿದ ಸರ್ಕಾರ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಯುದ್ಧದ ಭೀತಿಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ (LPG) ಬೆಲೆ ಗಗನಕ್ಕೇರುತ್ತಿದ್ದರೂ, ಕೇಂದ್ರ ಸರ್ಕಾರವು ದೇಶದ ಗ್ರಾಹಕರ ಮೇಲೆ ಇದರ ಹೊರೆ ಬೀಳದಂತೆ ಭಾರಿ ಪ್ರಮಾಣದ ಸಬ್ಸಿಡಿಯನ್ನು ತಾನೇ ಭರಿಸುತ್ತಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಲೋಕಸಭೆಯಲ್ಲಿ ತಿಳಿಸಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ದರಗಳು ತೀವ್ರವಾಗಿ ಏರಿಕೆಯಾಗಿದ್ದರೂ, ಸಾರ್ವಜನಿಕರ ಹಿತದೃಷ್ಟಿಯಿಂದ ದೇಶೀಯ ಅಡುಗೆ ಅನಿಲದ ಬೆಲೆಯನ್ನು ನಿಯಂತ್ರಣದಲ್ಲಿಡಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಸರ್ಕಾರವೇ ಭರಿಸಿದೆ ಎಂದ ಕೇಂದ್ರ ಲೋಕಸಭೆಯಲ್ಲಿ ಕೇಳಲಾದ ಪ್ರಶ್ನೆಯೊಂದಕ್ಕೆ ಲಿಖಿತ…

Read More
NEET-UG Row PM Modi Assures Action Sonam Wangchuk Ends Fast

NEET-UG: ನೀಟ್ ಪರೀಕ್ಷೆ ಅಕ್ರಮ: ಪ್ರಧಾನಿ ಮೋದಿ ಅಭಯ, ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯ

ನವದೆಹಲಿ: ನೀಟ್‌ (‌NEET-UG) ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ (NEET-UG) ಸಂಬಂಧಿಸಿದಂತೆ ದೇಶದಾದ್ಯಂತ ವಿದ್ಯಾರ್ಥಿಗಳ ಮತ್ತು ಸಂಘಟನೆಗಳ ಆಕ್ರೋಶ ತೀವ್ರಗೊಂಡಿದೆ. ಈ ಮಧ್ಯೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರವು ಕಠಿಣ ಕ್ರಮ ಕೈಗೊಳ್ಳಲಿದ್ದು, ಮುಂಬರುವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಿ ಮುಂದಿನ ವಾರ ಸಂಸತ್ತಿನಲ್ಲಿ ಹೊಸ ಮಸೂದೆ ಮಂಡಿಸಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಎಕ್ಸ್ ಹಾಗೂ ಇನ್‌ಸ್ಟಾಗ್ರಾಮ್ ಖಾತೆಗಳಲ್ಲಿ ತಡರಾತ್ರಿ ವಿಡಿಯೋ ಸಂದೇಶ ಹಂಚಿಕೊಂಡ ಅವರು, ಯುವಜನರ ಹಿತಾಸಕ್ತಿಯೇ ಸರ್ಕಾರದ ಮೊದಲ ಆದ್ಯತೆಯಾಗಿದ್ದು,…

Read More
Massive Win for Opposition Centre Relents on NEET Paper Leak Controversy Ready for Parliamentary Discussion

NEET: ಸಂಸತ್ತಿನಲ್ಲಿ ನೀಟ್ ಹಗರಣದ ಚರ್ಚೆಗೆ ಮುನ್ನ ಶಿಕ್ಷಣ ಸಚಿವರ ರಾಜೀನಾಮೆಗೆ ಪಟ್ಟು; ಲೋಕಸಭೆ ಕಲಾಪ ಮುಂದೂಡಿಕೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಹಗರಣ ಹಾಗೂ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯದ (Protest) ವಿರುದ್ಧ ವಿರೋಧ ಪಕ್ಷಗಳು ನಡೆಸುತ್ತಿರುವ ತೀವ್ರ ಹೋರಾಟಕ್ಕೆ ಕೇಂದ್ರ ಸರ್ಕಾರ ಕೊನೆಗೂ ಮಣಿದಿದೆ. ಈ ಗಂಭೀರ ವಿಷಯದ ಕುರಿತು ಸಂಸತ್ತಿನಲ್ಲಿ ಸುದೀರ್ಘ ಚರ್ಚೆ ನಡೆಸಲು ಸಿದ್ಧವಿರುವುದಾಗಿ ಕೇಂದ್ರ ಸರ್ಕಾರ ಬುಧವಾರ ಅಧಿಕೃತವಾಗಿ ಪ್ರಕಟಿಸಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಈ ಮಹತ್ವದ…

Read More