TOP NEWS
supreme court notice about land dispute case in high courts

Supreme Court: “ಜಾಮೀನು ಅರ್ಜಿಗಳನ್ನು ಬಾಕಿ ಇಡಬೇಡಿ”: ಹೈಕೋರ್ಟ್‌ಗಳಿಗೆ ಸುಪ್ರೀಂ ಕೋರ್ಟ್‌ನಿಂದ ಕಟ್ಟುನಿಟ್ಟಿನ ಡೆಡ್‌ಲೈನ್!

ನವದೆಹಲಿ: ದೇಶದ ವಿವಿಧ ಉನ್ನತ ನ್ಯಾಯಾಲಯಗಳಲ್ಲಿ (High Courts) ಲಕ್ಷಾಂತರ ಜಾಮೀನು ಅರ್ಜಿಗಳು ವಿಲೇವಾರಿಯಾಗದೆ ಉಳಿದಿರುವ ಬಗ್ಗೆ ಸುಪ್ರೀಂ ಕೋರ್ಟ್ (Supreme Court) ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ವ್ಯಕ್ತಿಯ ಸ್ವಾತಂತ್ರ್ಯವನ್ನು ಕಾಪಾಡುವುದು ನ್ಯಾಯಾಂಗದ ಮೊದಲ ಆದ್ಯತೆಯಾಗಬೇಕು ಎಂದು ಹೇಳಿರುವ ಸುಪ್ರೀಂ ಕೋರ್ಟ್, ಈ ಪ್ರಕ್ರಿಯೆಯನ್ನು ವೇಗಗೊಳಿಸಲು ಮಹತ್ವದ ಮಾರ್ಗಸೂಚಿಗಳನ್ನು ಹೊರಡಿಸಿದೆ. ಅಲಹಾಬಾದ್ ಮತ್ತು ಪಾಟ್ನಾ ಹೈಕೋರ್ಟ್‌ಗಳ ಸ್ಥಿತಿಗೆ ಕಳವಳ ಸಿಜೆಐ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್‌ಮಾಲ್ಯ ಬಾಗ್ಚಿ ಅವರಿದ್ದ ಪೀಠವು ವಿಶೇಷವಾಗಿ ಉತ್ತರ ಪ್ರದೇಶ ಮತ್ತು ಬಿಹಾರದ…

Read More
central government to end narega and starting new one

Narega: ನರೇಗಾ ಇನ್ನು ಇತಿಹಾಸ: ಜುಲೈ 1ರಿಂದ ದೇಶಾದ್ಯಂತ ಜಾರಿಗೆ ಬರಲಿದೆ ‘ವಿಬಿ ಜಿರಾಮ್‌ಜಿ’ ಕಾಯ್ದೆ!

ನವದೆಹಲಿ: ಗ್ರಾಮೀಣ ಭಾರತದ ಬದುಕಿಗೆ ಆಧಾರವಾಗಿದ್ದ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) (Narega) ಯೋಜನೆಗೆ ಕೇಂದ್ರ ಸರ್ಕಾರ ಮಂಗಳ ಹಾಡಿದೆ. ಇದರ ಬದಲಾಗಿ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡ ‘ವಿಕಸಿತ ಭಾರತ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್’ (VB Jiram-G) ಎಂಬ ಹೊಸ ಕಾಯ್ದೆಯನ್ನು ಕೇಂದ್ರ ಸರ್ಕಾರ ಸೋಮವಾರ ಘೋಷಿಸಿದ್ದು, ಜುಲೈ 1ರಿಂದ ಇದು ಜಾರಿಗೆ ಬರಲಿದೆ. ಜೂನ್ 30ಕ್ಕೆ ಹಳೆಯ ಯೋಜನೆಗೆ ತೆರೆ ದಶಕಗಳಿಂದ ಜಾರಿಯಲ್ಲಿದ್ದ ನರೇಗಾ (MGNREGA-2005) ಕಾಯ್ದೆಯು ಜೂನ್ 30ರಂದು ಅಧಿಕೃತವಾಗಿ…

Read More
west bengal suvendu adhikari ready to give land to bsf

West Bengal: ಬಂಗಾಳ ಗಡಿಯಲ್ಲಿ ನುಸುಳುವಿಕೆಗೆ ಬ್ರೇಕ್: ಬಿಎಸ್‌ಎಫ್‌ಗೆ ಭೂಮಿ ನೀಡಲು ಸಿಎಂ ಸುವೇಂದು ಅಧಿಕಾರಿ ಗ್ರೀನ್ ಸಿಗ್ನಲ್!

ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ಚುಕ್ಕಾಣಿ ಹಿಡಿದ ಬೆನ್ನಲ್ಲೇ ಮುಖ್ಯಮಂತ್ರಿ ಸುವೇಂದು ಅಧಿಕಾರಿ (Suvendu Adhikari) ಅವರು ರಾಜ್ಯದ ಭದ್ರತೆಯ ದೃಷ್ಟಿಯಿಂದ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ಭಾರತ ಮತ್ತು ಬಾಂಗ್ಲಾದೇಶದ ಗಡಿಯಲ್ಲಿ ದಶಕಗಳಿಂದ ಬಾಕಿ ಉಳಿದಿರುವ ತಂತಿ ಬೇಲಿ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲು, ಅಗತ್ಯವಿರುವ ಭೂಮಿಯನ್ನು ಗಡಿ ಭದ್ರತಾ ಪಡೆಗೆ (BSF) ನೀಡಲು ಅವರು ಅಧಿಕೃತವಾಗಿ ಆದೇಶಿಸಿದ್ದಾರೆ. 45 ದಿನಗಳ (West Bengal) ಡೆಡ್‌ಲೈನ್ ಗಡಿ ಭಾಗದ ಮೂಲಕ ನಡೆಯುವ ಅಕ್ರಮ ನುಸುಳುವಿಕೆ ಮತ್ತು ಕಳ್ಳಸಾಗಣೆಗೆ…

Read More
new cm vijay meets dmk leader mk stalin in Chennai home

Vijay: ತಮಿಳುನಾಡು ಸಿಎಂ ಆಗಿ ವಿಜಯ್ ಅಧಿಕಾರ ಸ್ವೀಕಾರ: ಮರುದಿನವೇ ಸ್ಟಾಲಿನ್ ಭೇಟಿಯಾದ ‘ದಳಪತಿ’!

ಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪಟ್ಟಕ್ಕೇರಿರುವ ನಟ ವಿಜಯ್ (Vijay) ಅವರು ಇಂದು ಮಹತ್ವದ ರಾಜಕೀಯ ಭೇಟಿಯೊಂದನ್ನು ನಡೆಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿಎಂಕೆ ಹಿರಿಯ ನಾಯಕ ಎಂ.ಕೆ. ಸ್ಟಾಲಿನ್ ಅವರ ನಿವಾಸಕ್ಕೆ ತೆರಳಿದ ಅವರು, ಮಾಜಿ ಸಿಎಂ ಜೊತೆ ಕೆಲಕಾಲ ಸಮಾಲೋಚನೆ ನಡೆಸಿದರು. ಹೊಸ ಸಂಪುಟದಲ್ಲಿ ಹಳೆ-ಹೊಸ ಮುಖಗಳ (Vijay) ಸಮಾಗಮ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥರಾಗಿರುವ ವಿಜಯ್ ಅವರು ಭಾನುವಾರ ನಡೆದ ಅದ್ದೂರಿ ಸಮಾರಂಭದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಅವರ ಸಂಪುಟದಲ್ಲಿ ಅನುಭವಿ…

Read More
India is very strong nobody can destroy Narendra modi

Narendra Modi: ಸೋಮನಾಥದಲ್ಲಿ ಪ್ರಧಾನಿ ಮೋದಿ ಅಬ್ಬರ: ‘ಯಾವ ಶಕ್ತಿಯೂ ಭಾರತವನ್ನು ಹತ್ತಿಕ್ಕಲು ಸಾಧ್ಯವಿಲ್ಲ’ ಎಂದ ಪ್ರಧಾನಿ!

ಗಾಂಧಿನಗರ: ಗುಜರಾತ್‌ನ ಐತಿಹಾಸಿಕ ಸೋಮನಾಥ ದೇವಾಲಯದ ಪುನರ್ನಿರ್ಮಾಣದ ಅಮೃತ ಮಹೋತ್ಸವದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಪಾಲ್ಗೊಂಡಿದ್ದರು. ಈ ಶುಭ ಸಂದರ್ಭದಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಅವರು, ದೇಶದ ಹಿತಾಸಕ್ತಿಯೇ ನಮಗೆ ಪರಮೋಚ್ಚ. ಭಾರತದ ಸಂಕಲ್ಪವನ್ನು ಅಲುಗಾಡಿಸಲು ಜಗತ್ತಿನ ಯಾವುದೇ ಶಕ್ತಿಗೂ ಸಾಧ್ಯವಿಲ್ಲ ಎಂದು ಸಿಂಹಗರ್ಜನೆ ಮಾಡಿದರು. ಶಕ್ತಿ ಪ್ರದರ್ಶನದ (Narendra Modi) ರೋಡ್‌ ಶೋ ಕಾರ್ಯಕ್ರಮಕ್ಕೂ ಮುನ್ನ ಪ್ರಧಾನಿಯವರು ಹೆಲಿಪ್ಯಾಡ್‌ನಿಂದ ವೀರ್ ಹಮೀರ್ಜಿ ವೃತ್ತದವರೆಗೆ ಸುಮಾರು 1.5 ಕಿಲೋಮೀಟರ್‌ಗಳಷ್ಟು ಬೃಹತ್ ರೋಡ್‌ಶೋ ನಡೆಸಿದರು. ರಸ್ತೆಯ…

Read More
AIADMK mlas against palaniswami

AIADMK: ಎಐಎಡಿಎಂಕೆ ಪಾಳಯದಲ್ಲಿ ಭಿನ್ನಮತದ ಕಿಚ್ಚು: ಪಳನಿಸ್ವಾಮಿ ನಾಯಕತ್ವಕ್ಕೆ ವಿಜಯ್‌ ಪಕ್ಷದ ಭೀತಿ!

ತಮಿಳುನಾಡು ಚುನಾವಣಾ ಫಲಿತಾಂಶದ ಬೆನ್ನಲ್ಲೇ ಎಐಎಡಿಎಂಕೆ (AIADMK) ಪಕ್ಷದಲ್ಲಿ ಆಂತರಿಕ ಕಲಹ ತಾರಕಕ್ಕೇರಿದೆ. ಚುನಾವಣಾ ಹಿನ್ನಡೆಯ ಬೆನ್ನಲ್ಲೇ ಪಕ್ಷದ ನಾಯಕತ್ವ ಬದಲಾವಣೆ ಮತ್ತು ನಟ ವಿಜಯ್‌ ಅವರ ಟಿವಿಕೆ (TVK) ಪಕ್ಷದೊಂದಿಗೆ ಕೈಜೋಡಿಸುವ ವಿಚಾರದಲ್ಲಿ ಶಾಸಕರು ಎರಡು ಭಾಗವಾಗಿರುವುದು ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರಿಗೆ ತಲೆನೋವಾಗಿ ಪರಿಣಮಿಸಿದೆ. ಸೋಲಿನ ಬೆನ್ನಲ್ಲೇ ಇಪಿಎಸ್‌ ವಿರುದ್ಧ ತಿರುಗಿಬಿದ್ದ ಶಾಸಕರು ಈ ಬಾರಿಯ ಚುನಾವಣೆಯಲ್ಲಿ ಎಐಎಡಿಎಂಕೆ ನಿರೀಕ್ಷಿತ ಮಟ್ಟದಲ್ಲಿ ಸಾಧನೆ ಮಾಡಿಲ್ಲ. 167 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರೂ ಕೇವಲ 47 ಸ್ಥಾನಗಳನ್ನಷ್ಟೇ ಗೆಲ್ಲಲು…

Read More
tamil nadu TVK worker Sets Himself Ablaze

Tamil Nadu: : ವಿಜಯ್‌ ಪಟ್ಟಾಭಿಷೇಕದಲ್ಲಿ ವಿಳಂಬ, ಬೆಂಕಿ ಹಚ್ಚಿಕೊಂಡು ಅಭಿಮಾನಿ ಆತ್ಮಹ*ತ್ಯೆ ಯತ್ನ

ಚೆನ್ನೈ: ತಮಿಳುನಾಡಿನ (Tamil Nadu) ರಾಜಕೀಯ ಇತಿಹಾಸದಲ್ಲಿ ಹೊಸ ಮನ್ವಂತರಕ್ಕೆ ನಾಂದಿ ಹಾಡಲು ಸಜ್ಜಾಗಿರುವ ನಟ ವಿಜಯ್ ಅವರ ಮುಖ್ಯಮಂತ್ರಿ ಪಟ್ಟಾಭಿಷೇಕಕ್ಕೆ ಅಡೆತಡೆಗಳು ಎದುರಾಗಿವೆ ಎಂಬ ಕಾರಣಕ್ಕೆ ಅಭಿಮಾನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವುದು ಆತಂಕ ಮೂಡಿಸಿದೆ. ತಿರುನಲ್ವೇಲಿಯ ಚೆಟ್ಟಿಕುಲಂ ನಿವಾಸಿ ಮತ್ತು ಟಿವಿಕೆ ಪಕ್ಷದ ಪದಾಧಿಕಾರಿ ಇಸಕಿಯಪ್ಪನ್ (47) ಎಂಬುವವರು ವಿಜಯ್ ಅವರಿಗೆ ಸರ್ಕಾರ ರಚಿಸಲು ಅವಕಾಶ ಸಿಗುತ್ತಿಲ್ಲ ಎಂಬ ಬೇಸರದಿಂದ ಮೈಮೇಲೆ ಬೆಂಕಿ ಹಚ್ಚಿಕೊಂಡಿದ್ದಾರೆ. ಶೇ. 30ರಷ್ಟು ಸುಟ್ಟ ಗಾಯಗಳಾಗಿರುವ ಅವರಿಗೆ ಪ್ರಸ್ತುತ ಸರ್ಕಾರಿ ವೈದ್ಯಕೀಯ ಕಾಲೇಜು…

Read More