Supreme Court notice to state and central government

Supreme Court: ಎಸ್‌ಟಿ-ಎಸ್‌ಸಿ ಮೀಸಲಾತಿ ವಿಚಾರ, ರಾಜ್ಯ-ಕೇಂದ್ರಕ್ಕೆ ಸುಪ್ರೀಂ ನೋಟಿಸ್

ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿಯಲ್ಲಿ ಕೆನೆಪದರ ತತ್ವವನ್ನು ಜಾರಿಗೆ ತರುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತು ಸುಪ್ರೀಂಕೋರ್ಟ್ (Supreme Court) ಇಂದು ಕೇಂದ್ರ ಸರ್ಕಾರ ಮತ್ತು ಎಲ್ಲ ರಾಜ್ಯ ಸರ್ಕಾರಗಳಿಗೆ ನೋಟಿಸ್ ನೀಡಿದೆ. ನೋಟಿಸ್‌ನಲ್ಲಿ ಏನಿದೆ? ಮುಖ್ಯನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ಜೋಯ್ ಮಲ್ಯ ಬಾಗ್ಚಿ ಪೀಠವು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಪ್ರತಿಕ್ರಿಯೆಗಳನ್ನು ನೀಡುವಂತೆ ಆದೇಶ ನೀಡಿದೆ. ವಕೀಲರಾದ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಈಗಾಗಲೇ ಸಾಂವಿಧಾನಿಕ ಅಥವಾ ಹಿರಿಯ…

Read More
Pawan Kalyan becomes 1st Indian to receive samurai tradition martial arts

Pawan Kalyan: ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಪವನ್‌ ಕಲ್ಯಾಣ್‌, ಟಾಲಿವುಡ್‌ನಲ್ಲಿಯೇ ಯಾರೂ ಮಾಡಿಲ್ಲ ಈ ದಾಖಲೆ

ಹೈದರಾಬಾದ್‌: ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಹಾಗೂ ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್‌ (Pawan Kalyan) ತಾವು ಸೂಪರ್‌ ಸ್ಟಾರ್‌ ಎಂಬುದನ್ನ ಮತ್ತೆ ಸಾಬೀತು ಮಾಡಿದ್ದಾರೆ. ಹೌದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಅವರು ಮನ್ನಣೆ ಗಳಿಸಿದ್ದು, ಕೆಂಜುಟ್ಸು ಎನ್ನುವ ವಿಶೇಷ ಕಲೆಯ ಅಧಿಕೃತ ದೀಕ್ಷೆ ಪಡೆದಿದ್ದಾರೆ. ಆಂಧ್ರದ ಮೊದಲ  ಕೆಂಜುಟ್ಸು ಸಮುರಾಯ್  ಈ  ಕೆಂಜುಟ್ಸು ಸಮುರಾಯ್  ದೀಕ್ಷೆ ಪಡೆಯುವ ಮೂಲಕ ನಟ ಪವನ್‌ ಕಲ್ಯಾಣ್‌ ಅವರು ಈ ದೀಕ್ಷೆ ಪಡೆದ ಮೊದಲ ಆಂಧ್ರಪ್ರದೇಶದ ವ್ಯಕ್ತಿ ಎನ್ನುವ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಸಿನಿಮಾ…

Read More
pm Narendra Modi gujrat tour for 3 days

Narendra Modi: ಗುಜರಾತ್‌ನಲ್ಲಿ ಮೋದಿ ಪ್ರವಾಸ, ಸೋಮನಾಥದಲ್ಲಿ ಪ್ರಧಾನಿಗೆ ಅದ್ಧೂರಿ ಸ್ವಾಗತ

ಗುಜರಾತ್:‌ ಪ್ರಧಾನಿ ನರೇಂದ್ರ ಮೋದಿ (Narendra Modi) ನಿನ್ನೆಯಿಂದ ಗುಜರಾತ್‌ಗೆ ಮೂರು ದಿನಗಳ ಪ್ರವಾಸ ಆರಂಭಿಸಿದ್ದಾರೆ.  ನಿನ್ನೆ ಸಂಜೆ ಸೋಮನಾಥ ತಲುಪಿದ ಪ್ರಧಾನಿಯವರಿಗೆ ಭವ್ಯ ಸ್ವಾಗತ ಕೋರಲಾಗಿದೆ. ಓಂಕಾರ ಮಂತ್ರ ಪಠಣದಲ್ಲಿ ಮೋದಿ  ಸೋಮನಾಥ ದೇವಾಲಯದಲ್ಲಿ ನಡೆಯುವ ಓಂಕಾರ ಮಂತ್ರ ಪಠಣದಲ್ಲಿ ಅವರು ಭಾಗವಹಿಸಿದ್ದು, ಅಲ್ಲಿ ನಡೆಯುವ ಡ್ರೋನ್ ಪ್ರದರ್ಶನ ವೀಕ್ಷಿಸಿದ್ದಾರೆ.  ಸೋಮನಾಥ ದೇವಾಲಯದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದ ಅಸಂಖ್ಯಾತ ಯೋಧರನ್ನು ಗೌರವಿಸಲು ಆಯೋಜಿಸಲಾದ  ಶೌರ್ಯ ಯಾತ್ರೆಯಲ್ಲಿ ಪ್ರಧಾನಿ ಭಾನುವಾರ ಭಾಗವಹಿಸಿದ್ದಾರೆ. ಯಾವೆಲ್ಲಾ ಕಾರ್ಯಕ್ರಮದಲ್ಲಿ ಮೋದಿ…

Read More
minister Mansukh Mandaviya about indian youths

Mansukh Mandaviya: ರಾಷ್ಟ್ರದ ಭವಿಷ್ಯ ರೂಪಿಸುವಲ್ಲಿ ಯುವಜನರ ಪಾತ್ರ ಮುಖ್ಯ: ಮನ್ಸುಖ್ ಮಾಂಡವೀಯ

ನವದೆಹಲಿ: ರಾಷ್ಟ್ರದ ಭವಿಷ್ಯ ರೂಪಿಸುವಲ್ಲಿ ಯುವಜನರ ಮಹತ್ತರ ಪಾತ್ರ ಅಗತ್ಯ ಎಂದು ಕೇಂದ್ರ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಡಾ. ಮನ್ಸುಖ್ ಮಾಂಡವೀಯ (Mansukh Mandaviya) ಹೇಳಿದ್ದಾರೆ. ಯುವಜನರನ್ನ ಉತ್ತೇಜಿಸಲು ಕಾರ್ಯಕ್ರಮ ದೆಹಲಿಯಲ್ಲಿ ವಿಕಸಿತ ಭಾರತ ಯುವಜನರ ಮಾತುಕತೆ – 2026  ಕಾರ್ಯಕ್ರಮವನ್ನ ಉದ್ದೇಶಿಸಿ ಮಾತನಾಡಿದ ಅವರು, ತಂತ್ರಜ್ಞಾನ, ಉದ್ಯಮಶೀಲತೆ, ಆಡಳಿತ, ಸುಸ್ಥಿರತೆ ಮತ್ತು ಸಾಮಾಜಿಕ ಅಭಿವೃದ್ಧಿಯಂತಹ ಕ್ಷೇತ್ರಗಳಲ್ಲಿ ಪರಿಹಾರೋಪಾಯಗಳನ್ನು ಕೊಡುಗೆ ನೀಡಲು ಈ ಸಮಾವೇಶ ಯುವಜನರನ್ನು ಉತ್ತೇಜಿಸಲಿದೆ ಎಂದು ಹೇಳಿದ್ದಾರೆ. ದೇಶದ ಜನರೇ ದೊಡ್ಡ…

Read More
Devendra Fadnavis about bjp alliance with other party

Devendra Fadnavis: ಬಿಜೆಪಿ ಕಾಂಗ್ರೆಸ್-ಎಐಎಂಐಎಂ ಮೈತ್ರಿ? ಮಹಾರಾಷ್ಟ್ರ ರಾಜಕೀಯದಲ್ಲಿ ತಲ್ಲಣ

ಮುಂಬೈ: ಮಹಾರಾಷ್ಟ್ರದ ಪುರಸಭೆ ಚುನಾವಣೆಯತ್ತ ಎಲ್ಲರ ಚಿತ್ತ ನೆಟ್ಟಿದ್ದು, ಈ ವಿಚಾರವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ (Devendra Fadnavis) ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಮಹಾರಾಷ್ಟ್ರದ ಅಂಬರ್ನಾಥ್‌ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಏಕೆ ಮತ್ತು ಹೇಗೆ ಮೈತ್ರಿ ಮಾಡಿಕೊಂಡವು ಎನ್ನುವ ವಿಚಾರವನ್ನ ತಿಳಿಸಿದ್ದಾರೆ. ಅನಿರೀಕ್ಷಿತ ಮೈತ್ರಿ ಬಗ್ಗೆ ಫಡ್ನವೀಸ್ ಹೇಳಿದ್ದೇನು? ಅಕೋಟ್‌ನಲ್ಲಿ ಬಿಜೆಪಿ-ಎಐಎಂಐಎಂ ಮೈತ್ರಿಕೂಟದ ಬಗ್ಗೆಅವರು ಮಾಧ್ಯಮಗಳ ಜೊತೆ ಮಾತನಾಡಿದ್ದು, ಅಕೋಟ್‌ ಬಹಳ ಚಿಕ್ಕ ಪ್ರದೇಶವಾಗಿದೆ. ಆ ಪ್ರದೇಶದಲ್ಲಿ ಸುಮಾರು 17,000 ಮತದಾರರು ಇದ್ದಾರೆ. ನಮಗೆ ಕೆಳ…

Read More
General Upendra Dwivedi meeting with sri lanka officers

Upendra Dwivedi: ಶ್ರೀಲಂಕಾ ಅಧಿಕಾರಿಗಳ ಜೊತೆ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಮಾತುಕತೆ

ನವದೆಹಲಿ: ಭಾರತದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ (Upendra Dwivedi) ಅವರು ಎರಡು ದಿನಗಳ ಶ್ರೀಲಂಕಾ ಪ್ರವಾಸದಲ್ಲಿದ್ದು, ಅನೇಕ ಹಿರಿಯ ಅಧಿಕಾರಿಗಳನ್ನ ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.   ಶ್ರೀಲಂಕಾ ಸೇನೆಯ ಕಮಾಂಡರ್, ರಕ್ಷಣಾ ಉಪ ಸಚಿವರು ಮತ್ತು ರಕ್ಷಣಾ ಕಾರ್ಯದರ್ಶಿ ಸೇರಿದಂತೆ ಹಿರಿಯ ಮಿಲಿಟರಿ ಮತ್ತು ನಾಗರಿಕ ನಾಯಕತ್ವದೊಂದಿಗೆ ಮಾತುಕತೆ ನಡೆಸಿದ್ದು, ರಕ್ಷಣಾ ತರಬೇತಿ ಸಹಕಾರ, ಸಾಮರ್ಥ್ಯ ವೃದ್ಧಿ ಮತ್ತು ಪ್ರಾದೇಶಿಕ ಭದ್ರತೆಯಂತಹ ಪರಸ್ಪರ ಆಸಕ್ತಿಯ ವಿಷಯಗಳ ಮೇಲೆ ಚರ್ಚೆಗಳು ನಡೆದಿವೆ ಎನ್ನುವ ಮಾಹಿತಿ…

Read More
central minister Gajendra Singh Shekhawat about development of country

Gajendra Singh Shekhawat: ಪಾರಂಪರಿಕ ಸ್ಥಳಗಳ ಸಂರಕ್ಷಣೆಗೆ ಸರ್ಕಾರ ಬದ್ದ: ಗಜೇಂದ್ರ ಸಿಂಗ್ ಶೇಖಾವತ್

ನವದೆಹಲಿ: ಪಾರಂಪರಿಕ ಸ್ಥಳಗಳ ಸಂರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಪಾರಂಪರಿಕ ಸಂಪತ್ತಿನ ರಕ್ಷಣೆಯ ಜತೆಜತೆಗೇ ದೇಶದ ಅಭಿವೃದ್ಧಿಯನ್ನು ಬಯಸುತ್ತದೆ ಎಂದು ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ (Gajendra Singh Shekhawat) ಹೇಳಿದ್ದಾರೆ. ರಾಜ್ಯಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಕೇಂದ್ರ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್, ಪಾರಂಪರಿಕ ಸ್ಥಳಗಳಲ್ಲಿ ಸಂಗ್ರಹಿಸಲಾಗುವ ಶುಲ್ಕವನ್ನು ಅದೇ ಪ್ರದೇಶದ ಅಭಿವೃದ್ಧಿಗೆ ವಿನಿಯೋಗಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ವಿಶ್ವದಾದ್ಯಂತ ಹೆಚ್ಚಾದ ಕ್ಯಾನ್ಸರ್‌ ಪ್ರಕರಣಗಳು ಇನ್ನು ಈ ಸಮಯದಲ್ಲಿ ಮಾತನಾಡಿದ ಸಚಿವ ಡಾ. ಜಿತೇಂದ್ರ ಸಿಂಗ್,…

Read More