TOP NEWS
west bengal amit shah declared suvendu Adhikari as cm

Amit Shah: ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಆಯ್ಕೆ: ಅಮಿತ್ ಶಾ ಘೋಷಣೆ

ಕೋಲ್ಕತ್ತಾ: ದೀರ್ಘ ಕಾಲದ ರಾಜಕೀಯ ಕುತೂಹಲಕ್ಕೆ ತೆರೆ ಬಿದ್ದಿದ್ದು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಅವರ ಹೆಸರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಇಂದು ಅಧಿಕೃತವಾಗಿ ಘೋಷಿಸಿದ್ದಾರೆ. ಈ ಆಯ್ಕೆಯ ಬೆನ್ನಲ್ಲೇ ಮಾತನಾಡಿದ ಅಮಿತ್ ಶಾ, ಬಿಜೆಪಿ ಸರ್ಕಾರವು ರಾಜ್ಯದಲ್ಲಿ ‘ಸೋನಾರ್ ಬಾಂಗ್ಲಾ’ (ಚಿನ್ನದ ಬಂಗಾಳ) ನಿರ್ಮಿಸುವ ಗುರಿ ಹೊಂದಿದೆ ಎಂದು ತಿಳಿಸಿದರು. ಬದಲಾವಣೆಯ ಪರ್ವ ಆರಂಭ: ಚುನಾವಣಾ ಸಂದರ್ಭದಲ್ಲಿ ನಡೆದ ಹಿಂಸಾಚಾರಗಳ ನಡುವೆಯೂ ಬಿಜೆಪಿ ಮೇಲೆ ನಂಬಿಕೆ ಇಟ್ಟು ಜನಾದೇಶ…

Read More
keralam cm post kc venugopal finalized by high command

Keralam: ಕೇರಳದ ಮುಂದಿನ ಸಿಎಂ ಯಾರು? ಶಾಸಕರ ಬೆಂಬಲ ಗಳಿಸಿದ ಕೆ.ಸಿ. ವೇಣುಗೋಪಾಲ್; ಹೈಕಮಾಂಡ್ ಅಂಗಳದಲ್ಲಿ ಅಂತಿಮ ನಿರ್ಧಾರ

ತಿರುವನಂತಪುರಂ: ಕೇರಳ (Keralam) ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಜಯ ಸಾಧಿಸಿರುವ ಯುಡಿಎಫ್ ಮೈತ್ರಿಕೂಟದಲ್ಲಿ ಈಗ ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಶುರುವಾಗಿದೆ. ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕರಲ್ಲಿ ಹೆಚ್ಚಿನವರು ಕೆ.ಸಿ. ವೇಣುಗೋಪಾಲ್ ಅವರ ಪರವಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ವೇಣುಗೋಪಾಲ್ ಪರ ಒಲವು: ಕಾಂಗ್ರೆಸ್ ಹೈಕಮಾಂಡ್ ಕಳುಹಿಸಿದ್ದ ವೀಕ್ಷಕರಾದ ಅಜಯ್ ಮಾಕೆನ್ ಮತ್ತು ಮುಕುಲ್ ವಾಸ್ನಿಕ್ ಅವರು ಶಾಸಕರ ಅಭಿಪ್ರಾಯ ಪಡೆದು ದೆಹಲಿಗೆ ಮರಳಿದ್ದಾರೆ. ಮೂಲಗಳ ಪ್ರಕಾರ, ಕಾಂಗ್ರೆಸ್‌ನ ಒಟ್ಟು 63 ಶಾಸಕರಲ್ಲಿ ಸುಮಾರು 43…

Read More
Supreme Court notice to central government regarding Pennai River

Supreme Court: ಪೆನ್ನಾರ್ ನದಿ ವಿವಾದ: ಜಲ ನ್ಯಾಯಮಂಡಳಿ ಸ್ಥಾಪಿಸಲು ಕೇಂದ್ರಕ್ಕೆ ಸುಪ್ರೀಂ ಕೋರ್ಟ್‌ನಿಂದ ಆರು ತಿಂಗಳ ಗಡುವು

ನವದೆಹಲಿ: ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ನಡುವಿನ ಪೆನ್ನಾರ್ ನದಿ ನೀರು ಹಂಚಿಕೆ ವಿವಾದವನ್ನು ಇತ್ಯರ್ಥಪಡಿಸಲು ಅಂತರರಾಜ್ಯ ಜಲ ನ್ಯಾಯಮಂಡಳಿಯನ್ನು ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ (Supreme Court) ಆರು ತಿಂಗಳ ಕಾಲಾವಕಾಶ ನೀಡಿದೆ. ಕೇಂದ್ರದ ವಾದಕ್ಕೆ ಮನ್ನಣೆ: ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠವು ಈ ಪ್ರಕರಣದ ವಿಚಾರಣೆ ನಡೆಸಿತು. ನ್ಯಾಯಮಂಡಳಿ ಸ್ಥಾಪನೆಗೆ ಸಂಬಂಧಿಸಿದಂತೆ ಸಚಿವ ಸಂಪುಟದ ಅನುಮೋದನೆ ಮತ್ತು ಕಾನೂನು ಪ್ರಕ್ರಿಯೆಗಳು ಚಾಲ್ತಿಯಲ್ಲಿದ್ದು, ಇವುಗಳನ್ನು ಪೂರ್ಣಗೊಳಿಸಲು ಸಮಯಾವಕಾಶ ಬೇಕು…

Read More
namma metro maintenance work purple line disruptions on may 10

Purple Line: ಮೆಟ್ರೋ ಪ್ರಯಾಣಿಕರ ಗಮನಕ್ಕೆ: ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ ಹಾಗೂ ತುರ್ತು ಕಾಮಗಾರಿ

ಬೆಂಗಳೂರು: ಸಿಲಿಕಾನ್ ಸಿಟಿಯ ಸಂಚಾರದ ಬೆನ್ನೆಲುಬಾಗಿರುವ ನಮ್ಮ ಮೆಟ್ರೋದ ನೇರಳೆ ಮಾರ್ಗದಲ್ಲಿ (Purple Line) ಎರಡು ಪ್ರತ್ಯೇಕ ಕಾರಣಗಳಿಂದಾಗಿ ಪ್ರಯಾಣಿಕರು ಅಡಚಣೆ ಎದುರಿಸುವಂತಾಗಿದೆ. ಒಂದು ನಿಗದಿತ ದುರಸ್ತಿ ಕಾರ್ಯವಾದರೆ, ಮತ್ತೊಂದು ತಾಂತ್ರಿಕ ದೋಷದಿಂದ ಉಂಟಾದ ಸಮಸ್ಯೆಯಾಗಿದೆ. ಎರಡು ಗಂಟೆಗಳ ಕಾಲ ಸಂಚಾರ ಇರಲ್ಲ ಮೇ 10 ರಂದು ರೈಲು ಸಂಚಾರ ಸ್ಥಗಿತ: ಹಳಿಗಳ ತುರ್ತು ನಿರ್ವಹಣಾ ಕಾಮಗಾರಿಯ ಹಿನ್ನೆಲೆಯಲ್ಲಿ ಮೇ 10ರ ಭಾನುವಾರ ಬೆಳಿಗ್ಗೆ 7ರಿಂದ 9 ಗಂಟೆಯವರೆಗೆ ನೇರಳೆ ಮಾರ್ಗದಲ್ಲಿ ಎರಡು ಗಂಟೆಗಳ ಕಾಲ ರೈಲು…

Read More
Tamil Nadu dmk kanimozhi statement about vijay government formation

Tamil Nadu: ರಾಜ್ಯಪಾಲರ ಹುದ್ದೆಯೇ ನಮಗೆ ಬೇಡ: ತಮಿಳುನಾಡು ರಾಜಕೀಯ ಅನಿಶ್ಚಿತತೆ ನಡುವೆ ಕನಿಮೊಳಿ ಸ್ಫೋಟಕ ಹೇಳಿಕೆ

ಚೆನ್ನೈ: ತಮಿಳುನಾಡು (Tamil Nadu) ವಿಧಾನಸಭಾ ಚುನಾವಣೆಯ ನಂತರ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗದೆ ಸರ್ಕಾರ ರಚನೆ ವಿಳಂಬವಾಗುತ್ತಿರುವುದು ರಾಜ್ಯದಲ್ಲಿ ರಾಜಕೀಯ ಸಂಚಲನ ಮೂಡಿಸಿದೆ. ಈ ಗೊಂದಲದ ನಡುವೆಯೇ ಡಿಎಂಕೆ ನಾಯಕಿ ಕನಿಮೊಳಿ ಕರುಣಾನಿಧಿ ಅವರು ರಾಜ್ಯಪಾಲರ ಹುದ್ದೆಯ ಕುರಿತು ಆಕ್ರೋಶ ಹೊರಹಾಕಿದ್ದಾರೆ. ಹುದ್ದೆ ರದ್ದತಿಗೆ ಪಟ್ಟು: ರಾಜ್ಯಪಾಲರ ವ್ಯವಸ್ಥೆಯ ಬಗ್ಗೆ ಮೊದಲಿನಿಂದಲೂ ಅಸಮಾಧಾನ ಹೊಂದಿರುವ ಡಿಎಂಕೆ, ಈಗಿನ ಅನಿಶ್ಚಿತತೆಯ ಲಾಭ ಪಡೆದು ತನ್ನ ಹಳೆಯ ಬೇಡಿಕೆಯನ್ನು ಮತ್ತೆ ಮುನ್ನೆಲೆಗೆ ತಂದಿದೆ. “ನಮಗೆ ರಾಜ್ಯಪಾಲರ ಅಗತ್ಯವೇ…

Read More
russia vladimir putin left palace

Russia: ಜೀವಭಯದಲ್ಲಿ ಪುಟಿನ್: ಐಷಾರಾಮಿ ಅರಮನೆ ಬಿಟ್ಟು ಬಂಕರ್ ಸೇರಿದ ರಷ್ಯಾ ಅಧ್ಯಕ್ಷ!

ಮಾಸ್ಕೋ: ಉಕ್ರೇನ್ ವಿರುದ್ಧದ ಯುದ್ಧವು ನಿರಂತರವಾಗಿ ಮುಂದುವರಿಯುತ್ತಿರುವಂತೆಯೇ, ರಷ್ಯಾ (Russia) ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಹತ್ಯೆಯ ಭೀತಿ ಎದುರಾಗಿದೆ. ಈ ಕಾರಣದಿಂದಾಗಿ ಅವರು ತಮ್ಮ ಸುರಕ್ಷತೆಗಾಗಿ ಸಾರ್ವಜನಿಕ ಜೀವನದಿಂದ ದೂರ ಸರಿದು, ಭೂಗತ ಬಂಕರ್‌ಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಹೆಚ್ಚಿದ ಭದ್ರತಾ ಆತಂಕ: ಉಕ್ರೇನ್ ನಡೆಸುತ್ತಿರುವ ಡ್ರೋನ್ ದಾಳಿಗಳು ಮತ್ತು ರಷ್ಯಾದ ಒಳಗೇ ನಡೆಯುತ್ತಿರುವ ಗುಪ್ತ ಕಾರ್ಯಾಚರಣೆಗಳು ಕ್ರೆಮ್ಲಿನ್ ಆಡಳಿತವನ್ನು ಚಿಂತೆಗೀಡುಮಾಡಿವೆ. ಈ ಹಿನ್ನೆಲೆಯಲ್ಲಿ ಪುಟಿನ್ ಅವರ ರಕ್ಷಣೆಗಾಗಿ ಇರುವ…

Read More
1 Lakh government Schools in india facing water issue

Government School: ಸರ್ಕಾರಿ ಶಾಲೆಗಳ ದುಸ್ಥಿತಿ ಬಿಚ್ಚಿಟ್ಟ ನೀತಿ ಆಯೋಗದ ವರದಿ: ಮೂಲಸೌಕರ್ಯ ಮತ್ತು ಶಿಕ್ಷಕರ ಗುಣಮಟ್ಟದ ಮೇಲೆ ಆತಂಕ

ನವದೆಹಲಿ: ದೇಶದ ಶೈಕ್ಷಣಿಕ (Government School) ವ್ಯವಸ್ಥೆಯ ವಾಸ್ತವ ಸ್ಥಿತಿಯನ್ನು ಪ್ರತಿಬಿಂಬಿಸುವ “ಸ್ಕೂಲ್ ಎಜುಕೇಶನ್ ಸಿಸ್ಟಮ್ ಇನ್ ಇಂಡಿಯಾ” ವರದಿಯನ್ನು ನೀತಿ ಆಯೋಗ ಪ್ರಕಟಿಸಿದೆ. ಈ ವರದಿಯ ಪ್ರಕಾರ, ಸಾವಿರಾರು ಶಾಲೆಗಳು ಇಂದಿಗೂ ವಿದ್ಯುತ್, ನೀರು ಮತ್ತು ಶೌಚಾಲಯದಂತಹ ಕನಿಷ್ಠ ಸೌಕರ್ಯಗಳಿಲ್ಲದೆ ಸೊರಗುತ್ತಿವೆ. ಸೌಲಭ್ಯಗಳಿಲ್ಲದ ಶಾಲೆಗಳು: ವರದಿಯ ಅನ್ವಯ, ದೇಶದ ಸುಮಾರು 1.19 ಲಕ್ಷ ಶಾಲೆಗಳಿಗೆ ವಿದ್ಯುತ್ ಸಂಪರ್ಕವೇ ಇಲ್ಲ. ಹೆಣ್ಣುಮಕ್ಕಳಿಗೆ ಪ್ರತ್ಯೇಕ ಶೌಚಾಲಯವಿಲ್ಲದ ಶಾಲೆಗಳ ಸಂಖ್ಯೆ ಸುಮಾರು 98 ಸಾವಿರಕ್ಕೂ ಅಧಿಕವಿದ್ದರೆ, 14 ಸಾವಿರಕ್ಕೂ ಹೆಚ್ಚು…

Read More