indian Republic Day celebration in Bangladesh

Republic Day: ವಿದೇಶದಲ್ಲೂ ಗಣರಾಜ್ಯೋತ್ಸವ ಸಂಭ್ರಮ, ಬಾಂಗ್ಲಾದಲ್ಲಿ ಭಾರತೀಯ ಸೈನಿಕರಿಗೆ ಗೌರವ ನಮನ

ನವದೆಹಲಿ: 77ನೇ ಗಣರಾಜ್ಯೋತ್ಸವವನ್ನು ದೇಶದಲ್ಲಿ ಮಾತ್ರವಲ್ಲದೆ, ವಿದೇಶಗಳಲ್ಲೂ ಗೌರವ ಭಾವದಿಂದ ಆಚರಿಸಲಾಗುತ್ತಿದೆ.  ಬಾಂಗ್ಲಾದೇಶದ (Bangladesh) ಢಾಕಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಲ್ಲಿ, ಭಾರತದ 77ನೇ ಗಣರಾಜ್ಯೋತ್ಸವವನ್ನು (Republic Day)  ಉತ್ಸಾಹ ಮತ್ತು ದೇಶಭಕ್ತಿಯ ಪ್ರತೀಕವಾಗಿ ಆಚರಿಸಲಾಯಿತು. ಭಾರತೀಯ ಸೈನಿಕರಿಗೆ ಗೌರವ ಅರ್ಪಣೆ ಚಾನ್ಸೆರಿ ಕಟ್ಟಡದಲ್ಲಿ ನಡೆದ ಆಚರಣೆಗಳಲ್ಲಿ, ಭಾರತೀಯ ಸಮುದಾಯದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ,  ಗೌರವ ಸಲ್ಲಿಸಿದರು.  ಶ್ರೀಲಂಕಾದಲ್ಲಿನ ಭಾರತದ ಹೈಕಮಿಷನರ್ ಕಚೇರಿಯಲ್ಲೂ 77ನೇ ಗಣರಾಜ್ಯೋತ್ಸವ ಆಚರಿಸಲಾಯಿತು.  ಭಾರತೀಯ ಶಾಂತಿ ಪಾಲನಾ ಪಡೆ ಸ್ಮಾರಕದಲ್ಲಿ ಗೌರವ ನಮನ…

Read More
Astronaut Shubhanshu Shukla awarded Ashok Chakra

Shubhanshu Shukla: ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಪ್ರಧಾನ

ನವದೆಹಲಿ:  ಬಾಹ್ಯಕಾಶ ವಲಯದಲ್ಲಿ  ಅಪ್ರತಿಮ ಸಾಧನೆ ಮಾಡಿದ  ಗ್ರೂಪ್ ಕ್ಟಾಪ್ಟನ್ ಶುಭಾಂಶು ಶುಕ್ಲಾ (Shubhanshu Shukla) ಅವರಿಗೆ ಅಶೋಕ ಚಕ್ರ  ನೀಡಿ ಗೌರವಿಸಲಾಗಿದೆ. ಪ್ರಶಸ್ತಿ ನೀಡಿ ಗೌರವಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ದೆಹಲಿಯಲ್ಲಿ ಇಂದು ನಡೆದ 77ನೇ ಗಣರಾಜ್ಯೋತ್ಸವ ದಿನಾಚರಣೆ  ಪ್ರಧಾನ ಕಾರ್ಯಕ್ರಮದಲ್ಲಿ  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಶೋಕ ಚಕ್ರ ನೀಡಿ ಗೌರವಿಸಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ,  ಇತಿಹಾಸ ನಿರ್ಮಿಸಿದ ಗ್ರೂಪ್ ಕ್ಟಾಪ್ಟನ್ ಶುಭಾಂಶು…

Read More
Padma Awards 2026 8 people honoured in karnataka

Padma Awards 2026: ಶತವಧಾನಿ ಗಣೇಶ್‌ಗೆ ಪದ್ಮ ಭೂಷಣ ಗೌರವ, ರಾಜ್ಯದ 8 ಜನರಿಗೆ ಪ್ರಶಸ್ತಿ

ನವದೆಹಲಿ: ಭಾರತದ ಅತ್ಯಂತ ಗೌರವಾನ್ವಿತ ನಾಗರಿಕ ಗೌರವಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಗಳನ್ನ ಘೋಷಣೆ (Padma Awards 2026) ಮಾಡಲಾಗಿದ್ದು, ಕರ್ನಾಟಕದ ಸಾಧರಿಗೆ ಸಹ ಕೊಡಲಾಗಿದೆ. ಏನಿದು ಪದ್ಮ ಪ್ರಶಸ್ತಿ? ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ. ಪ್ರತಿ ವರ್ಷ ಗಣರಾಜ್ಯೋತ್ಸವದಂದು ಘೋಷಿಸಲಾಗುತ್ತದೆ. ಈ ಬಾರಿ 131 ಪ್ರಶಸ್ತಿ ಪುರಸ್ಕೃತರು ಇದ್ದಾರೆ. ಮಾಜಿ ಯುಜಿಸಿ ಮುಖ್ಯಸ್ಥ ಮಾಮಿದಲ ಜಗದೇಶ್ ಕುಮಾರ್ ಅವರಿಂದ ಹಿಡಿದು ಐಐಟಿ ಮದ್ರಾಸ್ ನಿರ್ದೇಶಕ ವಿ. ಕಾಮಕೋಟಿಯವರೆಗೆ, ಭಾರತದಾದ್ಯಂತ ಉನ್ನತ ಶಿಕ್ಷಣ, ಸಂಶೋಧನೆ ಮತ್ತು ನಾವೀನ್ಯತೆಯನ್ನು ಗಮನಾರ್ಹವಾಗಿ…

Read More
Encounter Underway Between Security Forces, Terrorists In Jammu and kashmir

Encounter: ಕಣಿವೆ ರಾಜ್ಯದಲ್ಲಿ ಮತ್ತೆ ಗುಂಡಿನ ಸದ್ದು, ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರು ಲಾಕ್

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಭಾನುವಾರ ತಡರಾತ್ರಿ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ಮತ್ತೆ ಗುಂಡಿನ ಚಕಮಕಿ ನಡೆದಿದೆ (Encounter) ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.   ಮೂರನೇ ಎನ್‌ಕೌಂಟರ್‌ ಕಳೆದ ಒಂದು ವಾರದಿಂದ ಈ ಚತ್ರೂ ಬೆಲ್ಟ್‌ನಲ್ಲಿ ನಡೆದ ಮೂರನೇ ಎನ್‌ಕೌಂಟರ್ ಇದಾಗಿದ್ದು, ಈ ಪ್ರದೇಶದಲ್ಲಿ ಭಾರೀ ಹಿಮಪಾತದ ನಡುವೆಯೂ ಸೇನೆ ಮತ್ತು ಪೊಲೀಸರು ಜೈಶ್-ಎ-ಮೊಹಮ್ಮದ್ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಮೂವರು ಪಾಕಿಸ್ತಾನಿ ಭಯೋತ್ಪಾದಕರ ಹುಡುಕಾಟವನ್ನ ಮುಂದುವರೆಸಲಾಗಿದೆ. ಜಾನ್ಸೀರ್-ಕಂಡಿವಾರ್ ಅರಣ್ಯ ಪ್ರದೇಶದಲ್ಲಿ…

Read More
77 Republic Day of india modi sends wishes to people

Republic Day: 77ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ಭಾರತ, ದೇಶದ ಜನರಿಗೆ ಮೋದಿ ಶುಭಾಶಯ

ನವದೆಹಲಿ: ಭಾರತ ಇಂದು ತನ್ನ 77 ನೇ ಗಣರಾಜ್ಯೋತ್ಸವವನ್ನು (Republic Day) ಆಚರಿಸಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯುವ ಕಾರ್ಯಕ್ರಮಗಳ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಬಾರಿ ಮುಖ್ಯ ಅತಿಥಿಗಳು ಯಾರು? ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಮತ್ತು ಯುರೋಪಿಯನ್ ಆಯೋಗದ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ. ದೇಶದ ಜನರಿಗೆ ಶುಭ ಕೋರಿದ ಮೋದಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಸಮಯದಲ್ಲಿ ದೇಶದ ಜನರಿಗೆ…

Read More
narendra modi road show in kerala

Narendra Modi: ಕೇರಳದ ಜನರಿಗೆ ಕೇಂದ್ರದ ಮೇಲೆ ನಂಬಿಕೆ ಇದೆ: ನರೇಂದ್ರ ಮೋದಿ

ಕೇರಳ: ಸದ್ಯ ಪ್ರಧಾನಿ ನರೇಂದ್ರ ಮೋದಿ ಅವರು ಕೇರಳ ಪ್ರವಾಸದಲ್ಲಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ  ಬಿಜೆಪಿ  ಅಧಿಕಾರದ ಗದ್ದುಗೆ ಹಿಡಿದ ಹಿನ್ನೆಲೆಯಲ್ಲಿ  ಪ್ರಧಾನಿ ನರೇಂದ್ರ ಮೋದಿ (Narendra Modi) ಸಾರ್ವಜನಿಕ ಸಭೆಯಲ್ಲಿ  ಪಾಲ್ಗೊಂಡಿದ್ದಾರೆ.   ಕೇರಳದ ಜನರಿಗೆ ಕೇಂದ್ರದ ಮೇಲೆ ನಂಬಿಕೆ ಇದೆ ತಿರುವನಂತರಪುರಂ ಮಹಾನಗರಪಾಲಿಕೆಯಲ್ಲಿನ  ಬಿಜೆಪಿ ಸಾಧನೆ  ಸಾಧಾರಣವಲ್ಲ. ಇದೊಂದು  ದಿಗ್ವಿಜಯ.  ಕೇರಳದಲ್ಲಿ ಜನರಿಗೆ ಕೇಂದ್ರ ಸರ್ಕಾರದ ಬಗ್ಗೆ ನಂಬಿಕೆ ಬಂದಿದ್ದು, ಅವರ ಸೇವೆಗೆ ಅವಕಾಶ ನೀಡಿದ್ದಾರೆ.  ಈ ಮೂಲಕ ಎಲ್ ಡಿಎಫ್ (LDF) , ಯುಡಿಎಫ್…

Read More
PM Narendra Modi inaugurated many developmental work in kerala

PM Narendra Modi: ಕೇಂದ್ರದಿಂದ ಕೇರಳ ಅಭಿವೃದ್ಧಿ, ತಿರುವನಂತಪುರದಲ್ಲಿ ಮೋದಿ ಭಾಷಣ

ಕೇರಳ: ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಇಂದು ಕೇರಳದ ತಿರುವನಂತಪುರದಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಅಮೃತ್ ಭಾರತ್ ರೈಲುಗಳ ಆರಂಭ ಈ ಸಮಯದಲ್ಲಿ ಪ್ರಧಾನಿ ಮೋದಿ ಅವರು, ತಿರುವನಂತಪುರದಲ್ಲಿ  ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿ (CSIR), ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಅಂಚೆ ಇಲಾಖೆಯ ವಿವಿಧ ಯೋಜನೆಗಳಿಗೆ ಅಡಿಗಲ್ಲು ಹಾಕುವುದರ ಜೊತೆಗೆ ಹಲವು ಯೋಜನೆಗಳಿಗೆ  ಚಾಲನೆ ನೀಡಿದ್ದಾರೆ.  ಈ ವೇಳೆ ಪ್ರಧಾನಿ, ಮೂರು ಹೊಸ ಅಮೃತ್ ಭಾರತ್ ರೈಲುಗಳು, ನಾಗರ್‌ಕೋಯಿಲ್-ಮಂಗಳೂರು,…

Read More