TOP NEWS
Delhi police sent notice to x accounts for using abusive word for Narendra modi

Narendra Modi: ಪ್ರಧಾನಿ ಮೋದಿ ವಿರುದ್ಧ ನಿಂದನಾತ್ಮಕ ಪೋಸ್ಟ್: ಎಕ್ಸ್ ಖಾತೆಗಳಿಗೆ ದೆಹಲಿ ಪೊಲೀಸರಿಂದ ನೋಟಿಸ್

ನವದೆಹಲಿ: ದೆಹಲಿಯಲ್ಲಿ ಇತ್ತೀಚೆಗೆ ನಡೆದ ಸಿಜೆಪಿ ವಿದ್ಯಾರ್ಥಿ ಪ್ರತಿಭಟನೆ ಮತ್ತು ‘ಸಂಸತ್ ಚಲೋ’ ರ್ಯಾಲಿಯ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಹಾಗೂ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ನಿಂದನಾತ್ಮಕ ಪೋಸ್ಟ್‌ಗಳನ್ನು ಹಾಕಿದವರ ವಿರುದ್ಧ ದೆಹಲಿ ಪೊಲೀಸರು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ಈ ರೀತಿಯ ಆಕ್ಷೇಪಾರ್ಹ ಹಾಗೂ ಅಸಭ್ಯ ಪೋಸ್ಟ್‌ಗಳನ್ನು ಹಂಚಿಕೊಂಡಿರುವ ಹಲವಾರು ‘ಎಕ್ಸ್’ (ಟ್ವಿಟರ್) ಖಾತೆಗಳು ಮತ್ತು ಕೆಲವು ಪ್ರಮುಖ ಸುದ್ದಿ ಪೋರ್ಟಲ್‌ಗಳಿಗೆ ದೆಹಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಸೈಬರ್‌ ತಂಡದಿಂದ…

Read More
Allahabad High Court Second wife entitled to maintenance if unaware of husbands first marriage

High Court: ಪತಿಯ ಮೊದಲ ಮದುವೆಯ ವಿಚಾರ ತಿಳಿಯದೆ ಮದುವೆ ಆಗಿದ್ದರೆ ಜೀವನಾಂಶದ ಹಕ್ಕಿದೆ: ಅಲಹಾಬಾದ್ ಹೈಕೋರ್ಟ್

ಗುಜರಾತ್:‌ ಪತಿಯ ಮೊದಲ ಮದುವೆಯ ವಿಚಾರ ತಿಳಿಯದೆ ಎರಡನೇ ಮದುವೆಯಾದ ಮಹಿಳೆಗೆ ಕ್ರಿಮಿನಲ್ ಪ್ರೊಸೀಜರ್ ಕೋಡ್ (CrPC) ಸೆಕ್ಷನ್ 125 ರ ಅಡಿಯಲ್ಲಿ ಜೀವನಾಂಶ ಪಡೆಯುವ ಅರ್ಹತೆಯಿದೆ ಎಂದು ಅಲಹಾಬಾದ್ ಹೈಕೋರ್ಟ್ (High Court) ಮಹತ್ವದ ತೀರ್ಪು ನೀಡಿದೆ. ಮೊದಲ ಮದುವೆಯನ್ನು ಮರೆಮಾಚಿ ವಂಚನೆಯಿಂದ ಮದುವೆಯಾಗಿದ್ದರೂ, ಕಾನೂನಿನ ಕಣ್ಣಿನಲ್ಲಿ ಆ ಮದುವೆ ರದ್ದಾಗಿದ್ದರೂ ಸಹ ಪತಿಯು ಜೀವನಾಂಶ ನೀಡುವಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಾನೇ ಮಾಡಿದ ತಪ್ಪಿನ ಲಾಭವನ್ನು ಪಡೆದುಕೊಂಡು ಮಹಿಳೆಗೆ ಜೀವನಾಂಶ ನಿರಾಕರಿಸಲು ಪತಿಗೆ ಅವಕಾಶ ನೀಡಲಾಗುವುದಿಲ್ಲ…

Read More
Maharashtra Court denies bail to Shiv Sena corporator accused of assaulting doctor

Maharashtra: ವೈದ್ಯರ ಮೇಲೆ ಶಿವಸೇನಾ ಕಾರ್ಪೋರೇಟರ್‌ ಹಲ್ಲೆ ಪ್ರಕರಣ, ಜಾಮೀನು ನಿರಾಕರಣೆ

ಮಹಾರಾಷ್ಟ್ರ: ಮತ ಕೇಳುವಾಗ ಜನರ ಸೇವೆ ಮಾಡುತ್ತೇವೆ ಎನ್ನುತ್ತೀರಿ, ಗೆದ್ದ ನಂತರ ಜನರ ಮೇಲೆಯೇ ಹಲ್ಲೆ ನಡೆಸುತ್ತೀರಿ” ಎಂದು ಬಾಂಬೆ ಹೈಕೋರ್ಟ್ (Maharashtra) ಶಿವಸೇನಾ (ಶಿಂಧೆ ಬಣ) ಕಾರ್ಪೊರೇಟರ್ ರಮೇಶ್ ಮ್ಹಾತ್ರೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಜಾಮೀನು ನೀಡಲು ನಿರಾಕರಣೆ ಡೊಂಬಿವ್ಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್, ರಮೇಶ್ ಮ್ಹಾತ್ರೆಗೆ ತಕ್ಷಣಕ್ಕೆ ಜಾಮೀನು ನೀಡಲು ನಿರಾಕರಿಸಿದೆ. ಪ್ರಕರಣದ ತನಿಖೆಯನ್ನು ತಕ್ಷಣವೇ ಜಂಟಿ ಪೊಲೀಸ್ ಕಮಿಷನರ್ (ಡಿಸಿಪಿ)…

Read More
Uddhav Thackeray triggers controversy by calling cjp leader Abhijeet Dipke a Vishnu Avatar

CJP: ಅಭಿಜೀತ್ ದಿಪ್ಕೆ ಸಾಕ್ಷಾತ್ ವಿಷ್ಣು ಅವತಾರ! ಉದ್ಧವ್ ಠಾಕ್ರೆ ಹೇಳಿಕೆಗೆ ತೀವ್ರ ಆಕ್ರೋಶ

ಮುಂಬೈ: ದೇಶಾದ್ಯಂತ ಭಾರಿ ಸದ್ದು ಮಾಡುತ್ತಿರುವ ‘ನೀಟ್’ ಪರೀಕ್ಷಾ ಹಗರಣ ಹಾಗೂ ನಿರುದ್ಯೋಗದ ವಿರುದ್ಧ ವಿದ್ಯಾರ್ಥಿ ಹೋರಾಟದ ಮುಂಚೂಣಿಯಲ್ಲಿ ನಿಂತಿರುವ ಸಿಜೆಪಿ (CJP) ಮುಖ್ಯಸ್ಥ ಅಭಿಜೀತ್ ದಿಪ್ಕೆ ಅವರನ್ನು ಶಿವಸೇನಾ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಆಕಾಶಕ್ಕೆ ಎತ್ತಿ ಮುಡಿಸಿದ್ದಾರೆ. ಯುವ ಜನರನ್ನು ಒಗ್ಗೂಡಿಸಿ ಬೃಹತ್ ಚಳವಳಿ ನಡೆಸಿದ ದಿಪ್ಕೆ ಅವರ ನಾಯಕತ್ವವನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಠಾಕ್ರೆ, ಅವರನ್ನು ಸಾಕ್ಷಾತ್ “ಭಗವಾನ್ ವಿಷ್ಣುವಿನ ಅವತಾರ” ಎಂದು ಬಣ್ಣಿಸಿದ್ದಾರೆ. ಮಾಜಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ…

Read More
PM Modis Facebook post deleted IT Ministry summons Meta global policy chief over massive blunder

Meta: ಪಿಎಂ ಮೋದಿ ಪೋಸ್ಟ್ ಡಿಲೀಟ್ ಹಿನ್ನೆಲೆ: ಮೆಟಾ ಸಂಸ್ಥೆಗೆ ಕೇಂದ್ರ ಸರ್ಕಾರ ತುರ್ತು ಸಮನ್ಸ್!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಯುವ ಸಮೂಹವನ್ನು ಉದ್ದೇಶಿಸಿ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದ ವಿಡಿಯೋ ಪೋಸ್ಟ್ ಒಂದನ್ನು ಮೆಟಾ ಸಂಸ್ಥೆಯು (Meta) ದಿಢೀರನೆ ಡಿಲೀಟ್ ಮಾಡಿದ್ದು, ಇದೀಗ ಕೇಂದ್ರ ಸರ್ಕಾರ ಮತ್ತು ಸಾಮಾಜಿಕ ಜಾಲತಾಣ ದೈತ್ಯನ ನಡುವೆ ತೀವ್ರ ಜಟಾಪಟಿಗೆ ಕಾರಣವಾಗಿದೆ. ಈ ಗಂಭೀರ ಲೋಪವನ್ನು ತೀವ್ರವಾಗಿ ಪರಿಗಣಿಸಿರುವ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು (MeitY), ಮೆಟಾ ಸಂಸ್ಥೆಯ ಜಾಗತಿಕ ಸಾರ್ವಜನಿಕ ನೀತಿ ವಿಭಾಗದ ಮುಖ್ಯಸ್ಥರಿಗೆ ತುರ್ತು ಸಮನ್ಸ್ ಜಾರಿ ಮಾಡಿದೆ ಎಂದು…

Read More
Good news Big relief for private vehicle owners Government proposes BS6 pollution certificate validity extension to 3 years

Good News: ಖಾಸಗಿ ವಾಹನ ಸವಾರರಿಗೆ ಬಂಪರ್ ಆಫರ್: 3 ವರ್ಷಕ್ಕೊಮ್ಮೆ ಪಿಯುಸಿ ಮಾಡಿಸಿದ್ರೆ ಸಾಕು; ಕೇಂದ್ರದಿಂದ ಹೊಸ ರೂಲ್ಸ್!

ನವದೆಹಲಿ: ದೇಶದ ಲಕ್ಷಾಂತರ ಕಾರು ಹಾಗೂ ಬೈಕ್ ಮಾಲೀಕರಿಗೆ ಕೇಂದ್ರ ಸಾರಿಗೆ ಇಲಾಖೆಯು ಭರ್ಜರಿ ದೀಪಾವಳಿ ಮುಂಚಿತವಾಗಿಯೇ ಸಿಹಿ ಸುದ್ದಿ (Good News) ನೀಡಲು ಮುಂದಾಗಿದೆ. ಅತ್ಯಾಧುನಿಕ ಬಿಎಸ್-6 (BS6) ನಿಯಮಾವಳಿಯ ಖಾಸಗಿ ವಾಹನಗಳ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರದ (PUC) ವ್ಯಾಲಿಡಿಟಿಯನ್ನು ಬರೋಬ್ಬರಿ 3 ವರ್ಷಗಳಿಗೆ ವಿಸ್ತರಿಸುವ ಮಹತ್ವದ ಕರಡು ಪ್ರಸ್ತಾವನೆಯನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಪ್ರಕಟಿಸಿದೆ. ಸದ್ಯ ಜಾರಿಯಲ್ಲಿರುವ ನಿಯಮದ ಪ್ರಕಾರ ಪ್ರತಿ ವರ್ಷ ಪಿಯುಸಿ ಮಾಡಿಸುವುದು ಕಡ್ಡಾಯವಾಗಿದೆ. ಆದರೆ ಹೊಸ…

Read More
Battle shifts to the United Nations floor

America-France: ವಿಶ್ವಸಂಸ್ಥೆ ಅಂಗಳಕ್ಕೆ ಅಮೆರಿಕ ಮತ್ತು ಫ್ರಾನ್ಸ್ ಸಂಘರ್ಷದ ಚೆಂಡು

ಯುಎಸ್‌: ಅಮೆರಿಕ ಮತ್ತು ಫ್ರಾನ್ಸ್ (America-France) ನಡುವಿನ ರಾಜತಾಂತ್ರಿಕ ಸಂಘರ್ಷ ಈಗ ವಿಶ್ವಸಂಸ್ಥೆಯ ಅಂಗಳಕ್ಕೆ ತಲುಪಿದೆ. ಯುಎನ್ ಮಾನವ ಹಕ್ಕುಗಳ ಮುಖ್ಯಸ್ಥ ವೋಲ್ಕರ್ ಟರ್ಕ್ ಅವರ ಎರಡನೇ ಅವಧಿಯ ಆಯ್ಕೆಯನ್ನು ಅಮೆರಿಕ ವಿರೋಧಿಸಿದ ಹಿನ್ನೆಲೆಯಲ್ಲಿ, ಫ್ರಾನ್ಸ್ ನಿಯೋಗವು ಸೋಷಿಯಲ್ ಮೀಡಿಯಾದಲ್ಲಿ ಅಮೆರಿಕದ ಮಾನವ ಹಕ್ಕುಗಳ ನಿಲುವನ್ನು ತೀವ್ರವಾಗಿ ಟೀಕಿಸಿತ್ತು. “ಒಂದು ಕಾಲದಲ್ಲಿ ಮಾನವ ಹಕ್ಕುಗಳ ದಾರಿದೀಪವಾಗಿದ್ದ ಅಮೆರಿಕ, ಇಂದು ಉತ್ತರ ಕೊರಿಯಾ ಮತ್ತು ರಷ್ಯಾದಂತಹ ದೇಶಗಳ ಸಾಲಿನಲ್ಲಿ ಏಕಾಂಗಿಯಾಗಿ ನಿಂತಿದೆ” ಎಂದು ಫ್ರಾನ್ಸ್ ಮಿಷನ್ ಟ್ವೀಟ್ ಮಾಡಿತ್ತು….

Read More