94 years old want Indian Citizenship now

Citizenship: “ನಾನು ಭಾರತೀಯಳಾಗಿಯೇ ಸಾಯಬೇಕು”: ತಾಯ್ನಾಡಿನ ಮಮಕಾರಕ್ಕೆ ಒಲಿದು ಅಮೆರಿಕ ಪೌರತ್ವ ತೊರೆದ 94 ವರ್ಷದ ವೃದ್ಧೆ!

ಬಾಪಟ್ಲಾ (ಆಂಧ್ರಪ್ರದೇಶ): ಇಂದಿನ ದಿನಗಳಲ್ಲಿ ಉದ್ಯೋಗ ಅಥವಾ ಉನ್ನತ ಜೀವನ ಮಟ್ಟಕ್ಕಾಗಿ ಅಮೆರಿಕ, ಕೆನಡಾದಂತಹ ವಿದೇಶಗಳಿಗೆ ವಲಸೆ ಹೋಗುವುದು ಮತ್ತು ಅಲ್ಲಿನ ಪೌರತ್ವ (Citizenship) ಪಡೆಯುವುದು ದೊಡ್ಡ ಸಾಧನೆ ಎಂದು ಅನೇಕರು ಭಾವಿಸುತ್ತಾರೆ. ಆದರೆ, ಶತಾಯುಷಿಯ ಹತ್ತಿರವಿರುವ ವೃದ್ಧೆಯೊಬ್ಬರು ಪ್ರಪಂಚದ ಯಾವುದೇ ಮೂಲೆಯಲ್ಲಿದ್ದರೂ ತಾಯ್ನಾಡಿನ ಗುರುತಿಗಿಂತ ದೊಡ್ಡದು ಯಾವುದೂ ಇಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ. “ನನ್ನ ಕೊನೆಯ ದಿನಗಳನ್ನು ನಾನು ಭಾರತೀಯಳಾಗಿಯೇ ಕಳೆಯಬೇಕು ಮತ್ತು ಹೆತ್ತ ಕರುಳಿನ ಮಣ್ಣಿನಲ್ಲೇ ನನ್ನ ಅಂತ್ಯಕ್ರಿಯೆ ನಡೆಯಬೇಕು” ಎಂದು ಆಶಿಸಿರುವ ೯೪ ವರ್ಷದ…

Read More
CJP protest day 7 wishes Dharmendra Pradhan on birthday and asks gifts

CJP: ಶಿಕ್ಷಣ ಸಚಿವ ಪ್ರಧಾನ್‌ಗೆ ಸಹಿ ಹಾಕಿ ಕೊಡಿ, ನಾವೇ ರಾಜೀನಾಮೆ ಪತ್ರ ಕಳುಹಿಸುತ್ತೇವೆ: ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ

ನವದೆಹಲಿ: ದೇಶಾದ್ಯಂತ ಭಾರಿ ವಿವಾದ ಸೃಷ್ಟಿಸಿರುವ ‘ನೀಟ್’ (NEET) ಪರೀಕ್ಷಾ ಅಕ್ರಮ ಮತ್ತು ಪೇಪರ್ ಲೀಕ್ ಹಗರಣವನ್ನು ಖಂಡಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಶುಕ್ರವಾರ7 ನೇ ದಿನಕ್ಕೆ ಕಾಲಿಟ್ಟಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದಿಪ್ಕೆ, ಶುಕ್ರವಾರ ಸಚಿವರ ಜನ್ಮದಿನದಂದೇ ಅವರಿಗೆ ವಿನೂತನವಾಗಿ ಟಾಂಗ್ ನೀಡಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿದ್ದ ವೈಟ್‌ಬೋರ್ಡ್ ಮೇಲೆ “ಹ್ಯಾಪಿ ಬರ್ತ್‌ಡೇ ಪ್ರಧಾನ್,…

Read More
Sanjay Raut calls for probe over missing Sena UBT gift to Ram Mandir

Sanjay Raut: ಅಯೋಧ್ಯೆ ರಾಮಮಂದಿರಕ್ಕೆ ನೀಡಿದ್ದ 4 ಕೆಜಿ ಬೆಳ್ಳಿ ಇಟ್ಟಿಗೆ ನಾಪತ್ತೆ? ಸಂಜಯ್ ರಾವುತ್ ಗಂಭೀರ ಆರೋಪ!

ನವದೆಹಲಿ: ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ತಮ್ಮ ಪಕ್ಷದ ವತಿಯಿಂದ ದೇಣಿಗೆಯಾಗಿ ನೀಡಲಾಗಿದ್ದ 4 ಕೆಜಿ ತೂಕದ ಬೆಳ್ಳಿಯ ಇಟ್ಟಿಗೆಯು ನಾಪತ್ತೆಯಾಗಿದೆ ಎಂದು ಶಿವಸೇನೆ (UBT) ಸಂಸದ ಸಂಜಯ್ ರಾವುತ್ (Sanjay Raut) ಶುಕ್ರವಾರ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಿಂದ ಸೂಕ್ತ ಜವಾಬ್ದಾರಿ ಮತ್ತು ಸಮಗ್ರ ತನಿಖೆಯಾಗಬೇಕು ಎಂದು ಅವರು ತೀವ್ರವಾಗಿ ಒತ್ತಾಯಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ‘ಎಕ್ಸ್’ (X) ನಲ್ಲಿ ಪೋಸ್ಟ್ ಮಾಡಿರುವ ಸಂಜಯ್ ರಾವುತ್,…

Read More
QR code mandatory for vaccine and cancer medicines

Big News: ಔಷಧ ವಲಯಕ್ಕೆ ಹೈಟೆಕ್ ಕಾವಲು: ವ್ಯಾಕ್ಸಿನ್, ಕ್ಯಾನ್ಸರ್ ಔಷಧಿಗಳಿಗೂ ಕಡ್ಡಾಯವಾಗಲಿದೆ ಕ್ಯುಆರ್ ಕೋಡ್

ನವದೆಹಲಿ: ದೇಶದ ಔಷಧ ಮಾರುಕಟ್ಟೆಯಲ್ಲಿ ನಕಲಿ ಮಾತ್ರೆ ಹಾಗೂ (Big News) ಇಂಜೆಕ್ಷನ್‌ಗಳ ಹಾವಳಿಗೆ ಬ್ರೇಕ್ ಹಾಕಲು ಕೇಂದ್ರ ಸರ್ಕಾರ (Central Government) ಅತ್ಯಂತ ದೃಢವಾದ ಹೆಜ್ಜೆಯಿಟ್ಟಿದೆ. ಭಾರತದ ಫಾರ್ಮಾಸ್ಯುಟಿಕಲ್ಸ್ ಸರಬರಾಜು ಜಾಲದ ಸುರಕ್ಷತೆ ಮತ್ತು ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ವ್ಯಾಕ್ಸಿನ್‌ಗಳು (ಲಸಿಕೆಗಳು), ಆಂಟಿಮೈಕ್ರೋಬಿಯಲ್ಸ್ (ರೋಗಾಣು ನಿರೋಧಕಗಳು), ಕ್ಯಾನ್ಸರ್ ನಿರೋಧಕ ಔಷಧಿಗಳು ಹಾಗೂ ಮಾದಕ ಮತ್ತು ಮನೋರೋಗಕ್ಕೆ ಸಂಬಂಧಿಸಿದ (NDPS) ಔಷಧಿಗಳ ಪ್ಯಾಕಿಂಗ್ ಮೇಲೆಯೂ ಕ್ಯುಆರ್ ಕೋಡ್ ಆಧಾರಿತ ಟ್ರ್ಯಾಕಿಂಗ್ ವ್ಯವಸ್ಥೆಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ಕೇಂದ್ರ ಆರೋಗ್ಯ…

Read More
Cm vijay flags off 300 new buses takes small ride

CM Vijay: ಸಾರಿಗೆ ವ್ಯವಸ್ಥೆಗೆ ಹೈಟೆಕ್ ಸ್ಪರ್ಶ: ತಮಿಳುನಾಡಿನಲ್ಲಿ 300 ಹೊಸ ಬಸ್‌ಗಳ ಲೋಕಾರ್ಪಣೆ ಮಾಡಿದ ಸಿಎಂ ಜೋಸೆಫ್ ವಿಜಯ್!

ಚೆನ್ನೈ: ತಮಿಳುನಾಡು ರಾಜ್ಯ ಸರ್ಕಾರವು ಸಾರ್ವಜನಿಕ ಪ್ರಯಾಣಿಕರ ಹಿತದೃಷ್ಟಿಯಿಂದ ಸಾರಿಗೆ ಇಲಾಖೆಗೆ ಭಾರಿ ಪ್ರೋತ್ಸಾಹ ನೀಡಿದೆ. ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ (CM Vijay) ಅವರು ಸಾರ್ವಜನಿಕ ಸಂಚಾರ ವ್ಯವಸ್ಥೆಯನ್ನು ಬಲಪಡಿಸಲು ಸುಮಾರು 127.21 ಕೋಟಿ ರೂಪಾಯಿ ವೆಚ್ಚದ 300 ನೂತನ ಸರ್ಕಾರಿ ಬಸ್‌ಗಳ ಸೇವೆಗೆ ಗುರುವಾರ ಚಾಲನೆ ನೀಡಿದ್ದಾರೆ. ನಗರ ಹಾಗೂ ಉಪನಗರಗಳ ವ್ಯಾಪ್ತಿಯಲ್ಲಿ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಉದ್ಘಾಟನೆಗೊಂಡ ತಕ್ಷಣವೇ ಕೋಯಿಂಬೇಡು ಮತ್ತು ಕಿಲಂಬಾಕ್ಕಂನಂತಹ ಪ್ರಮುಖ ನಿಲ್ದಾಣಗಳಿಂದ…

Read More
Supreme court to take ram mandir donation issue on June 29th

Supreme Court: ರಾಮ ಮಂದಿರ ನಿಧಿ ಅಕ್ರಮ ಆರೋಪ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವಿವಾದ; ಸೋಮವಾರ ತುರ್ತು ವಿಚಾರಣೆ ಸಾಧ್ಯತೆ

ನವದೆಹಲಿ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಮಂದಿರಕ್ಕೆ ಸಾರ್ವಜನಿಕರಿಂದ ಸಂಗ್ರಹವಾಗಿರುವ ಕೋಟ್ಯಂತರ ರೂಪಾಯಿ ದೇಣಿಗೆಯ ದುರುಪಯೋಗ ಹಾಗೂ ಆರ್ಥಿಕ ಅವ್ಯವಹಾರದ ಆರೋಪ ಈಗ ದೇಶದ ಅತ್ಯುನ್ನತ ನ್ಯಾಯಾಲಯದ ಅಂಗಳ ತಲುಪಿದೆ. ಈ ಹಗರಣದ ಬಗ್ಗೆ ತಕ್ಷಣ ಎಫ್‌ಐಆರ್ ದಾಖಲಿಸಿ, ಸಿಬಿಐ ನೇತೃತ್ವದ ತಜ್ಞರ ತಂಡದಿಂದ ನಿಗದಿತ ಅವಧಿಯೊಳಗೆ ತನಿಖೆ ನಡೆಸುವಂತೆ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಜೂನ್ 29ರ ಸೋಮವಾರದಂದು ನ್ಯಾಯಾಲಯದ ಮುಂದೆ ಪ್ರಸ್ತಾಪಿಸುವಂತೆ ಸುಪ್ರೀಂ ಕೋರ್ಟ್ (Supreme Court) ಅರ್ಜಿದಾರರಿಗೆ ಸೂಚಿಸಿದೆ. ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ…

Read More
Tragedy tea warehouse collapses in Kolkata

Tragedy: ನಿರ್ಮಾಣ ಹಂತದ ಗೋದಾಮಿನ ಮೇಲ್ಛಾವಣಿ ಕುಸಿದು ಭೀಕರ ದುರಂತ; ಮೂವರು ಕಾರ್ಮಿಕರು ಸಾವು

ಕೋಲ್ಕತಾ: ಪಶ್ಚಿಮ ಬಂಗಾಳದ (West Bengal) ರಾಜಧಾನಿ ಕೋಲ್ಕತಾದ ತಾರಾತಲಾ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಭೀಕರ ದುರಂತವೊಂದು (Tragedy) ಸಂಭವಿಸಿದೆ. ನಿರ್ಮಾಣ ಹಂತದಲ್ಲಿದ್ದ ಮೂರು ಅಂತಸ್ತಿನ ಬೃಹತ್ ಗೋದಾಮಿನ (Warehouse) ಮೇಲ್ಛಾವಣಿ ದಿಢೀರನೆ ಕುಸಿದು ಬಿದ್ದ ಪರಿಣಾಮ ಮೂವರು ಕಾರ್ಮಿಕರು ದುರ್ಮರಣಕ್ಕೀಡಾಗಿದ್ದಾರೆ. ಮೇಲ್ಛಾವಣಿ ಕುಸಿದ ತೀವ್ರತೆಗೆ ಕಟ್ಟಡದ ಒಳಗಡೆ ಕೆಲಸ ಮಾಡುತ್ತಿದ್ದ ಕನಿಷ್ಠ 40ಕ್ಕೂ ಹೆಚ್ಚು ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ. ಗೋದಾಮಿನ ಒಳಗಿದ್ದ ಕೂಲಿ ಕಾರ್ಮಿಕರು ಗೋದಾಮಿನಲ್ಲಿ…

Read More