Russian President Vladimir Putin about ukraine war

Vladimir Putin: ಗುರಿ ಸಾಧಿಸಿದ ನಂತರವೇ ಯುದ್ದಕ್ಕೆ ಫುಲ್‌ಸ್ಟಾಪ್, ಉಕ್ರೇನ್‌ ಯುದ್ದದ ಬಗ್ಗೆ ಪುಟಿನ್‌ ಮಾತು

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಉಕ್ರೇನ್ ಯುದ್ಧದ ಬಗ್ಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದು, ತನ್ನ ಗುರಿಗಳನ್ನು ಸಾಧಿಸಿದ ನಂತರವೇ ಕಾರ್ಯಾಚರಣೆಯನ್ನು ನಿಲ್ಲಿಸುತ್ತದೆ ಎಂದು ಹೇಳಿದ್ದಾರೆ. ರಷ್ಯಾ ಯುದ್ಧವನ್ನ ಆರಂಭ ಮಾಡಿಲ್ಲ ರಷ್ಯಾ ಉಕ್ರೇನ್ ಯುದ್ಧವನ್ನು ಪ್ರಾರಂಭಿಸಲಿಲ್ಲ , ಆದರೆ ಪಶ್ಚಿಮದ ಪ್ರಭಾವದಿಂದ ಉಕ್ರೇನ್‌ ತೆಗೆದುಕೊಂಡ ನಿರ್ಧಾರವೇ ರಷ್ಯಾವನ್ನು ಸಂಘರ್ಷಕ್ಕೆ ಎಳೆದಿದೆ, ಇದು ಸುಮಾರು ನಾಲ್ಕು ವರ್ಷಗಳಿಂದ ನಡೆಯುತ್ತಿದೆ ಎಂದು ಹೇಳಿದ್ದಾರೆ. ನಮ್ಮ ವಿಶೇಷ ಮಿಲಿಟರಿ ಕಾರ್ಯಾಚರಣೆಯು ಯುದ್ಧದ ಆರಂಭವಲ್ಲ, ಬದಲಾಗಿ ಉಕ್ರೇನಿಯನ್ ರಾಷ್ಟ್ರೀಯವಾದಿಗಳನ್ನು ಬಳಸಿಕೊಂಡು ಪಶ್ಚಿಮ ದೇಶಗಳು…

Read More
Sushma Swaraj husband Swaraj Kaushal passes away

Swaraj Kaushal: ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಪತಿ ಸ್ವರಾಜ್ ಕೌಶಲ್ ನಿಧನ

ನವದೆಹಲಿ: ಮಿಜೋರಾಂನ ಮಾಜಿ ರಾಜ್ಯಪಾಲ ಮತ್ತು ದಿವಂಗತ ಬಿಜೆಪಿ ನಾಯಕಿ ಮತ್ತು ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಪತಿ ಸ್ವರಾಜ್ ಕೌಶಲ್ (Swaraj Kaushal) ಗುರುವಾರ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸ್ವರಾಜ್‌ ಜೌಶಲ್‌ ಕಳೆದ ಕೆಲ ದಿನಗಳಿಂದ ಸ್ವರಾಜ್‌ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಆದರೆ ಯಾವುದೇ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಕೌಶಲ್ ಅವರನ್ನು ಇಂದು ಮುಂಜಾನೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ವಿಚಾರವಾಗಿ  ಅವರ ಮಗಳು ಮತ್ತು…

Read More
nirmala sitharaman talks about increasing in tax payers

NIRMALA SITHARAMAN: ದೇಶದಲ್ಲಿ ಹೆಚ್ಚಾದ ತೆರಿಗೆ ಕಟ್ಟುವವರ ಸಂಖ್ಯೆ

ನವದೆಹಲಿ; ಕಳೆದ  ದಶಕದಲ್ಲಿ ದೇಶದಲ್ಲಿ ಸ್ವಯಂಪ್ರೇರಿತ ತೆರಿಗೆ ಅನುಸರಣೆ ಗಮನಾರ್ಹವಾಗಿ ಏರಿಕೆ ಆಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಹೇಳಿದ್ದಾರೆ. ತೆರಿಗೆ ವಂಚನೆಯನ್ನ ನಿಭಾಯಿಸಲಾಗುತ್ತಿದೆದೆಹಲಿಯಲ್ಲಿ ಇಂದು 18 ನೇ ಜಾಗತಿಕ ವೇದಿಕೆಯ ಸಮಗ್ರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ತೆರಿಗೆ ವಂಚನೆಯನ್ನು ದೃಢವಾಗಿ ನಿಭಾಯಿಸಲಾಗುತ್ತಿದೆ.  ತೆರಿಗೆ ವಿಷಯಗಳಲ್ಲಿ  ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ, ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ. ಅಲಗಲದೇ, ಈ ಕ್ರಮಗಳ ಕಾರಣದಿಂದ ಆಡಳಿತದಲ್ಲಿ ಸುಧಾರಣೆಗಳನ್ನು ಸಾಧಿಸಲಾಗುತ್ತಿದೆ.  ದೇಶ, ಆರ್ಥಿಕ…

Read More