Mallikarjun Kharge Scolds Congress Workers Shouting slogan dk shivakumar

Mallikarjun Kharge: ಯೂಸ್‌ಲೆಸ್ ಫೆಲೋಸ್: ಡಿಕೆಶಿ ಪರ ಘೋಷಣೆ ಕೂಗಿದ ಕಾರ್ಯಕರ್ತರ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಗರಂ

ಬೆಂಗಳೂರು: ಇತ್ತೀಚೆಗೆ ನಡೆದ ಕಾಂಗ್ರೆಸ್ ಪಕ್ಷದ ಪ್ರಮುಖ ಕಾರ್ಯಕ್ರಮವೊಂದರಲ್ಲಿ ಹಿರಿಯ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಪಕ್ಷದ ಕಾರ್ಯಕರ್ತರ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಪಕ್ಷದ ನೂತನ ರಾಜ್ಯ ಘಟಕದ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅವರ ಪದಗ್ರಹಣ ಸಮಾರಂಭ ಭಾನುವಾರ ನಡೆದಿತ್ತು. ಈ ವೇಳೆ ಸಭೆಯಲ್ಲಿದ್ದ ಕೆಲವು ಕಾರ್ಯಕರ್ತರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪರವಾಗಿ ‘ಡಿಕೆ-ಡಿಕೆ’ ಎಂದು ಜೋರಾಗಿ ಘೋಷಣೆಗಳನ್ನು ಕೂಗಲು ಆರಂಭಿಸಿದರು. ಇದು ಮಲ್ಲಿಕಾರ್ಜುನ ಖರ್ಗೆ ಅವರ ಕೋಪಕ್ಕೆ…

Read More
NEET UG NTA guidelines for exam must follow

NEET: ಇಂದು ನೀಟ್‌ ಪರೀಕ್ಷೆ, ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟಿಸಿದ ಎನ್‌ಟಿಎ

ನವದೆಹಲಿ: ದೇಶಾದ್ಯಂತ ಇಂದು ನಡೆಯಲಿರುವ ‘ನೀಟ್ ಯುಜಿ 2026’ (NEET) ಮರುಪರೀಕ್ಷೆಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಸರ್ವಸನ್ನದ್ಧವಾಗಿದ್ದು, ಪರೀಕ್ಷಾರ್ಥಿಗಳಿಗೆ ಕೊನೆಯ ಕ್ಷಣದ ಮಹತ್ವದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಯಾವುದೇ ಸಮಸ್ಈಯೆಗಳು ಆಗಬಾರದು ಎನ್ನುವ ನಿಟ್ಟಿನಲ್ಲಿ ಪ್ರಮುಖ ಸಲಹೆಯನ್ನು ಹಂಚಿಕೊಂಡಿದ್ದ ಎನ್‌ಟಿಎ, ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬರುವಾಗ ತಮ್ಮ ಅಡ್ಮಿಟ್ ಕಾರ್ಡ್ (ಪ್ರವೇಶ ಪತ್ರ), ಮಾನ್ಯತೆ ಇರುವ ಯಾವುದಾದರೂ ಒಂದು ಫೋಟೋ ಗುರುತಿನ ಚೀಟಿ ಹಾಗೂ ಎರಡು ಪಾಸ್‌ಪೋರ್ಟ್ ಅಳತೆಯ ಇತ್ತೀಚಿನ ಫೋಟೋಗಳನ್ನು ಕಡ್ಡಾಯವಾಗಿ ತರಬೇಕು…

Read More
Donald trump says Giorgia Meloni asked over and over for photo with him

Donald Trump: ಟ್ರಂಪ್ ವಿರುದ್ಧ ಇಟಲಿ ಪ್ರಧಾನಿ ಮೆಲೋನಿ ತೀವ್ರ ಆಕ್ರೋಶ: ಯಾರ ಮುಂದೂ ಭಿಕ್ಷೆ ಬೇಡುವುದಿಲ್ಲ’ ಎಂದು ತಿರುಗೇಟು

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಹಾಗೂ ಇಟಲಿ ಪ್ರಧಾನಿ ಜೋರ್ಜಿಯಾ ಮೆಲೋನಿ ನಡುವಿನ ಫೋಟೋ ವಿವಾದ ಮತ್ತು ವಾಕ್ಸಮರ ಮತ್ತಷ್ಟು ತಾರಕಕ್ಕೇರಿದೆ. “ಇಟಲಿ ಪ್ರಧಾನಿ ಮೆಲೋನಿ ನನ್ನೊಂದಿಗೆ ಫೋಟೋಗಾಗಿ ಭಿಕ್ಷೆ ಬೇಡಿದ್ದರು” ಎಂಬ ಟ್ರಂಪ್ ಅವರ ಹೇಳಿಕೆಗೆ ಮೆಲೋನಿ ಜಾಗತಿಕ ಮಟ್ಟದಲ್ಲೇ ಅತ್ಯಂತ ಕಠಿಣ ಶಬ್ದಗಳಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. “ಡೊನಾಲ್ಡ್ ಟ್ರಂಪ್ ಅವರ ಮಾತುಗಳು ಸಂಪೂರ್ಣ ಸುಳ್ಳು ಮತ್ತು ಕಟ್ಟುಕಥೆ. ಇದನ್ನು ಕೇಳಿ ನನಗೆ ತೀವ್ರ ಆಘಾತವಾಗಿದೆ. ನಾನು ಅಥವಾ ಇಟಲಿ ದೇಶ…

Read More
Crime NEET aspirant takes his life after

Crime: ನೀಟ್ ಮರುಪರೀಕ್ಷೆಗೆ ಮುನ್ನವೇ ಘೋರ ದುರಂತ: ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

ಘಾಜಿಯಾಬಾದ್: ದೇಶಾದ್ಯಂತ ಜೂನ್ 21ರಂದು ನೀಟ್ ಮರುಪರೀಕ್ಷೆ ನಡೆಯಲು ಇನ್ನು ಕೇವಲ ಎರಡೇ ದಿನ ಬಾಕಿ ಇರುವಾಗ ಉತ್ತರ ಪ್ರದೇಶದ ಘಾಜಿಯಾಬಾದ್‌ನಲ್ಲಿ ಅತ್ಯಂತ ಬೇಸರದ (Crime) ಘಟನೆಯೊಂದು ಸಂಭವಿಸಿದೆ. ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ 22 ವರ್ಷದ ವೈದ್ಯಕೀಯ ಆಕಾಂಕ್ಷಿ ಜತಿನ್ ಕುಮಾರ್ ಎಂಬ ಯುವಕ ಪ್ರತಾಪ್ ವಿಹಾರ್‌ನಲ್ಲಿರುವ ತನ್ನ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾವಿಗೂ ಮುನ್ನ ಆತ ತನ್ನ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿರುವ ಕೊನೆಯ ವಿಡಿಯೋ ಈಗ ಲಭ್ಯವಾಗಿದ್ದು, ಇಡೀ ಪ್ರಕರಣಕ್ಕೆ ಹೊಸ ತಿರುವು…

Read More
supreme court declined plea about ram mandir urgent hearing application for cbi investigation

Supreme Court: ಇನ್ಶೂರೆನ್ಸ್ ಕಂಪನಿ ಮತ್ತು ಗ್ರಾಹಕರ ನಡುವೆ ಮೂರನೇ ವ್ಯಕ್ತಿಗೆ ಜಾಗವಿಲ್ಲ: ಸುಪ್ರೀಂ

ನವದೆಹಲಿ: ವಿಮಾ ಪಾಲಿಸಿಗಳಿಗೆ ಸಂಬಂಧಿಸಿದಂತೆ ದೇಶದ ಅತ್ಯುನ್ನತ ನ್ಯಾಯಾಲಯವಾದ ಸುಪ್ರೀಂ ಕೋರ್ಟ್ (Supreme Court) ಮಹತ್ವದ ತೀರ್ಪೊಂದನ್ನು ನೀಡಿದೆ. ವಿಮೆ ಎಂಬುದು ಪಾಲಿಸಿದಾರ ಮತ್ತು ವಿಮಾ ಕಂಪನಿಯ ನಡುವೆ ನಡೆಯುವ ತೀರಾ ವೈಯಕ್ತಿಕ ಒಪ್ಪಂದವಾಗಿದ್ದು, ಇದರಲ್ಲಿ ಯಾವುದೇ ಮೂರನೇ ವ್ಯಕ್ತಿ ಅಥವಾ ಹಣಕಾಸು ಸಂಸ್ಥೆಗಳು (ಫೈನಾನ್ಸಿಯರ್) ನಷ್ಟ ಪರಿಹಾರಕ್ಕಾಗಿ ಹಕ್ಕು ಸಾಧಿಸಲು ಸಾಧ್ಯವಿಲ್ಲ ಎಂದು ಕೋರ್ಟ್ ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿಗಳಾದ ಸಂದೀಪ್ ಮೆಹ್ತಾ ಮತ್ತು ವಿಜಯ್ ಬಿಷ್ಣೋಯ್ ಅವರನ್ನೊಳಗೊಂಡ ಪೀಠವು ಈ ಆದೇಶ ಹೊರಡಿಸಿದೆ. ಸುಪ್ರೀಂ ಹೇಳಿದ್ದೇನು? ಲೋನ್…

Read More
NEET student case NTA says candidate selected Abu Dhabi as exam center

NEET: ನಾಗಪುರ ವಿದ್ಯಾರ್ಥಿಗೆ ದುಬೈ ಕೇಂದ್ರ ಹಂಚಿಕೆ! ಸೈಬರ್ ತನಿಖೆಗೆ ಮುಂದಾದ ಎನ್‌ಟಿಎ

ಬೆಂಗಳೂರು: ದೇಶಾದ್ಯಂತ ಜೂನ್ 21ರ ಭಾನುವಾರ ನಡೆಯಲಿರುವ ‘ನೀಟ್ ಯುಜಿ 2026’ (NEET) ಮರುಪರೀಕ್ಷೆಯ ಸಿದ್ಧತೆಗಳ ನಡುವೆಯೇ ಭಾರಿ ವಿವಾದವೊಂದು ಮುನ್ನೆಲೆಗೆ ಬಂದಿದೆ. ಮಹಾರಾಷ್ಟ್ರದ ನಾಗಪುರ ಮೂಲದ ವಿದ್ಯಾರ್ಥಿಯೊಬ್ಬನಿಗೆ ಭಾರತದ ಬದಲು ಯುಎಇಯ ಅಬುಧಾಬಿಯಲ್ಲಿ ಪರೀಕ್ಷಾ ಕೇಂದ್ರವನ್ನು ನಿಗದಿಪಡಿಸಲಾಗಿದ್ದು, ಇದು ಪೋಷಕರು ಹಾಗೂ ರಾಜಕೀಯ ನಾಯಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವರು ಈ ಲೋಪವನ್ನು ಕಡscaleವಾಗಿ ಟೀಕಿಸಿದ್ದು, ದೇಶದ ಯುವಜನತೆಯ ಭವಿಷ್ಯದ ಜೊತೆ ಚೆಲ್ಲಾಟವಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ….

Read More
TMC leader Jyotipriya Mallick resigned to party

TMC: ಟಿಎಂಸಿ ಸಂಸ್ಥಾಪಕ ದಿನಗಳ ನಾಯಕ, ಮಮತಾ ಆಪ್ತ ಜ್ಯೋತಿಪ್ರಿಯ ಮಲ್ಲಿಕ್ ಪಕ್ಷಕ್ಕೆ ರಾಜೀನಾಮೆ!

ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜಕಾರಣದಲ್ಲಿ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಸ್ಥಾಪನೆಗೂ ಮುನ್ನವೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನೆರಳಿನಂತೆ ನಿಂತಿದ್ದ ಹಿರಿಯ ನಾಯಕ ಜ್ಯೋತಿಪ್ರಿಯ ಮಲ್ಲಿಕ್ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ತಮಗೆ ತೀವ್ರವಾಗಿ ಸಕ್ಕರೆ ಕಾಯಿಲೆ (ಶುಗರ್) ಹೆಚ್ಚಾಗಿರುವ ಕಾರಣ ವೈದ್ಯರು ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ ಎಂದು ಮಮತಾ ಬ್ಯಾನರ್ಜಿ ಅವರಿಗೆ ಬರೆದಿರುವ ಕೈಬರಹದ ಬಂಗಾಳಿ ಪತ್ರದಲ್ಲಿ ಮಲ್ಲಿಕ್ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭಾಜಪ ಭರ್ಜರಿ…

Read More