TOP NEWS
west bengal assembly election bjp historical victory

West Bengal: ಬಂಗಾಳದಲ್ಲಿ ದೀದಿ ಸಾಮ್ರಾಜ್ಯ ಪತನ, 200ರ ಸನಿಹದಲ್ಲಿ ಕೇಸರಿ ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ವಿಧಾನಸಭಾ ಚುನಾವಣಾ ಇತಿಹಾಸದಲ್ಲಿ ಇಂದು ಬೃಹತ್‌ ರಾಜಕೀಯ ಬದಲಾವಣೆ ಕಂಡುಬರುತ್ತಿದೆ. ಮಧ್ಯಾಹ್ನದ ಅಪ್‌ಡೇಟ್ ಪ್ರಕಾರ, 293 ಸ್ಥಾನಗಳ ಪೈಕಿ ಬಿಜೆಪಿ ಬರೋಬ್ಬರಿ 192 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿ ಅಬ್ಬರಿಸುತ್ತಿದ್ದು, ತೃಣಮೂಲ ಕಾಂಗ್ರೆಸ್‌ ಭದ್ರಕೋಟೆ ಚಿದ್ರಗೊಂಡಿದೆ. ಬಿಜೆಪಿ ಸ್ಪಷ್ಟ ಬಹುಮತದತ್ತ ಮುನ್ನುಗ್ಗುತ್ತಿರುವ ಬೆನ್ನಲ್ಲೇ, ಬಂಗಾಳದ ಗದ್ದುಗೆ ಏರುವ ಆ ‘ಅದೃಷ್ಟವಂತ’ ನಾಯಕ ಯಾರು ಎಂಬ ಚರ್ಚೆ ಈಗ ಗಲ್ಲಿಯಿಂದ ದಿಲ್ಲಿಯವರೆಗೆ ಶುರುವಾಗಿದೆ. ಸಿಎಂ ಕುರ್ಚಿಗಾಗಿ ದೆಹಲಿ ಮಟ್ಟದಲ್ಲಿ ಆರಂಭವಾಯ್ತು ಕಸರತ್ತು! ರಾಜ್ಯದಲ್ಲಿ…

Read More
TVK vijay old video about talking king goes viral

TVK: ತಮಿಳುನಾಡಿನ ‘ಒಂಟಿ ಸಲಗ’ನ ಪಟ್ಟಾಭಿಷೇಕ

ಚೆನ್ನೈ: ದ್ರಾವಿಡ ರಾಜಕಾರಣದ ಭದ್ರಕೋಟೆ ತಮಿಳುನಾಡಿನಲ್ಲಿ ಇಂದು ‘ದಳಪತಿ’ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಸುನಾಮಿ ಎದ್ದಿದೆ. ಮತ ಎಣಿಕೆ ಅಂತಿಮ ಹಂತಕ್ಕೆ ಬರುತ್ತಿದ್ದಂತೆ, ಹಿರಿಯ ರಾಜಕೀಯ ಪಕ್ಷಗಳ ಲೆಕ್ಕಾಚಾರಗಳನ್ನು ಉಲ್ಟಾ ಮಾಡಿರುವ ವಿಜಯ್, ಅಚ್ಚರಿಯ ಮುನ್ನಡೆ ಸಾಧಿಸಿದ್ದಾರೆ. ಈ ನಡುವೆ, ಅವರು (‌TVK) ಹಿಂದೆಂದೋ ರ‍್ಯಾಲಿಯಲ್ಲಿ ಹೇಳಿದ್ದ “ಕಾಡಿಗೆ ರಾಜ ಸಿಂಹ ಒಬ್ಬನೇ” ಎಂಬ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಟ್ರೆಂಡ್ ಆಗುತ್ತಿದೆ. ಸಿಂಹವೇ ಕಾಡಿನ ರಾಜ ಎಂದಿದ್ದ ವಿಜಯ್ ಕೇವಲ…

Read More
assam assembly election himanth biswa sharma again made magic

Assam: ಅಸ್ಸಾಂನಲ್ಲಿ ‘ಹಿಮಂತ ಮ್ಯಾಜಿಕ್’: ಬಿಜೆಪಿ ಐತಿಹಾಸಿಕ ಹ್ಯಾಟ್ರಿಕ್ ಗೆಲುವು

ಗುವಾಹಟಿ: ದೇಶದ ಹಲವು ರಾಜ್ಯಗಳಲ್ಲಿ ಆಡಳಿತ ವಿರೋಧಿ ಅಲೆಯ ನಡುವೆ ಸರ್ಕಾರಗಳು ಪತನಗೊಳ್ಳುತ್ತಿದ್ದರೆ, ಅಸ್ಸಾಂನಲ್ಲಿ (Assam) ಮಾತ್ರ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ‘ಅಭಿವೃದ್ಧಿ ಮಂತ್ರ’ ಮ್ಯಾಜಿಕ್ ಮಾಡಿದೆ. 2026ರ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ ಐತಿಹಾಸಿಕ ಜಯ ಸಾಧಿಸುವ ಮೂಲಕ ಹ್ಯಾಟ್ರಿಕ್ ಗೆಲುವಿನ ಪತಾಕೆ ಹಾರಿಸಿದೆ. ವಿರೋಧ ಪಕ್ಷಗಳ ಪ್ರಬಲ ಪೈಪೋಟಿಯ ನಡುವೆಯೂ ಹಿಮಂತ ಬಿಸ್ವ ಶರ್ಮಾ ಅವರ ನಾಯಕತ್ವಕ್ಕೆ ಅಸ್ಸಾಂ ಜನತೆ ಮತ್ತೊಮ್ಮೆ ಜೈ ಎಂದಿದ್ದಾರೆ. ಕೇಸರಿ ಅಲೆಗೆ…

Read More
tamilnadu election vijay mother reaction

Vijay: 108 ಕ್ಷೇತ್ರಗಳಲ್ಲಿ ವಿಜಯ್‌ ಪಡೆ ಮುನ್ನಡೆ; ಮಗನ ಸಾಧನೆಗೆ ತಾಯಿ ಭಾವುಕ!

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ಈಗ ಇಡೀ ದೇಶದ ಗಮನ ಸೆಳೆದಿದೆ. ನಟ ವಿಜಯ್ ನೇತೃತ್ವದ ಟಿವಿಕೆ (TVK) ಪಕ್ಷವು ಅಕ್ಷರಶಃ ಹೊಸ ಇತಿಹಾಸ ಬರೆಯುವತ್ತ ದಾಪುಗಾಲು ಹಾಕುತ್ತಿದ್ದು, ಸದ್ಯದ ಟ್ರೆಂಡ್ ಪ್ರಕಾರ 108ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ದಶಕಗಳಿಂದ ರಾಜ್ಯವನ್ನಾಳಿದ ದ್ರಾವಿಡ ಪಕ್ಷಗಳ ನಿದ್ದೆಗೆಡಿಸಿರುವ ಈ ಅಭೂತಪೂರ್ವ ಯಶಸ್ಸಿನ ಬೆನ್ನಲ್ಲೇ ವಿಜಯ್ (Vijay) ತಾಯಿ ಶೋಬಾ ಚಂದ್ರಶೇಖರ್ ಮೊದಲ ಬಾರಿಗೆ ಮಾಧ್ಯಮಗಳ ಮುಂದೆ ಬಂದು ಮಗನ ಸಾಧನೆಯನ್ನು ಕೊಂಡಾಡಿದ್ದಾರೆ. ಮಗನ ರಾಜಕೀಯ ಏಳಿಗೆ…

Read More
TVK win social media buzz about modi support to vijay

TVK: ಮೋದಿ ಹಾಕಿದ ‘ಮಾಸ್ಟರ್ ಪ್ಲಾನ್’ ದಳಪತಿ ವಿಜಯ್? ತಮಿಳುನಾಡಿನಲ್ಲಿ ದ್ರಾವಿಡ ಪಕ್ಷಗಳ ನಡುಕಕ್ಕೆ ಅಸಲಿ ಕಾರಣವೇನು?

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯ ಮತ ಎಣಿಕೆ ಇಡೀ ದೇಶದ ಗಮನ ಸೆಳೆದಿದೆ. ನಟ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಅನಿರೀಕ್ಷಿತ ಮುನ್ನಡೆ ಸಾಧಿಸುವ ಮೂಲಕ ದಶಕಗಳಿಂದ ಆಳ್ವಿಕೆ ನಡೆಸಿದ್ದ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳಿಗೆ ಶಾಕ್ ನೀಡಿದೆ. ಈ ಐತಿಹಾಸಿಕ ಮುನ್ನಡೆಯ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಒಂದು ರೋಚಕ ಚರ್ಚೆ ಶುರುವಾಗಿದೆ. ತಮಿಳುನಾಡಿನ ದ್ರಾವಿಡ ಭದ್ರಕೋಟೆಯನ್ನು ಭೇದಿಸಲು ಪ್ರಧಾನಿ ನರೇಂದ್ರ ಮೋದಿ ಅವರೇ ವಿಜಯ್ ಅವರನ್ನು ಗುಪ್ತವಾಗಿ ಕಣಕ್ಕಿಳಿಸಿದ್ದಾರೆಯೇ ಎಂಬ ಪ್ರಶ್ನೆ ಈಗ…

Read More
after Election winning election vijay may leave film industry

Election: ಸಿನಿಮಾ ಸ್ಕ್ರೀನ್‌ನಿಂದ ಸಿಎಂ ಕುರ್ಚಿಯತ್ತ ‘ದಳಪತಿ’: ಚಿತ್ರರಂಗಕ್ಕೆ ವಿಜಯ್‌ ಶಾಶ್ವತ ವಿದಾಯ?

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಚಿತ್ರನಟರು ಅಧಿಕಾರ ಹಿಡಿಯುವುದು ಹೊಸತಲ್ಲದಿದ್ದರೂ, ನಟ ವಿಜಯ್ ಅವರ ಇತ್ತೀಚಿನ ರಾಜಕೀಯ ನಡೆ ಮತ್ತು ಚುನಾವಣಾ (Election) ಟ್ರೆಂಡ್‌ಗಳು ಇಡೀ ದೇಶವನ್ನೇ ಬೆರಗುಗೊಳಿಸಿವೆ. ಎಲ್ಲಾ ಎಕ್ಸಿಟ್ ಪೋಲ್‌ಗಳ ಲೆಕ್ಕಾಚಾರಗಳನ್ನು ತಲೆಕೆಳಗು ಮಾಡಿರುವ ವಿಜಯ್, ಸದ್ಯ ಮುಖ್ಯಮಂತ್ರಿ ಗದ್ದುಗೆಯ ಸನಿಹಕ್ಕೆ ಬಂದು ನಿಂತಿದ್ದಾರೆ. ಆದರೆ, ಈ ಐತಿಹಾಸಿಕ ಯಶಸ್ಸಿನ ನಡುವೆಯೇ ಅವರು ಚಿತ್ರರಂಗಕ್ಕೆ ಶಾಶ್ವತವಾಗಿ ಗುಡ್‌ಬೈ ಹೇಳಲಿದ್ದಾರೆ ಎಂಬ ಸುದ್ದಿ ಅಭಿಮಾನಿಗಳಲ್ಲಿ ಅತೀವ ಆತಂಕ ಮೂಡಿಸಿದೆ. ಸವಾಲುಗಳೇ ಗೆಲುವಿನ ಮೆಟ್ಟಿಲು ವಿಜಯ್ ಅವರ ರಾಜಕೀಯ…

Read More
dv sadananda gowda about actor vijay

Vijay: ತಮಿಳುನಾಡಿನ ಮುಂದಿನ ಸಿಎಂ ವಿಜಯ್‌: ನಟನ ಪರವಾಗಿ ಡಿ.ವಿ. ಸದಾನಂದ ಗೌಡ ಭವಿಷ್ಯ

ಬೆಂಗಳೂರು: ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರು ಅಚ್ಚರಿಯ ಪ್ರತಿಕ್ರಿಯೆ ನೀಡಿದ್ದಾರೆ. ತಮಿಳುನಾಡಿನಲ್ಲಿ ನಟ ವಿಜಯ್‌ ಅವರ ರಾಜಕೀಯ ಪ್ರವೇಶ ಮತ್ತು ಅಲ್ಲಿನ ಜನ ನೀಡಿರುವ ಬೆಂಬಲವನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಅವರು, ವಿಜಯ್ (Vijay) ಅವರನ್ನು ತಮಿಳುನಾಡಿನ ಜನ ಮುಂದಿನ ಸಿಎಂ ಆಗಿ ನೋಡುತ್ತಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ಡಿವಿಎಸ್‌ ಹೇಳಿದ್ದೇನು? ತಮಿಳುನಾಡಿನಲ್ಲಿ ದಶಕಗಳಿಂದ ಬೇರೂರಿದ್ದ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳ ಪ್ರಾಬಲ್ಯವನ್ನು ಮೀರಿ ಜನತೆ ಈ ಬಾರಿ ವಿಜಯ್ ನೇತೃತ್ವದ…

Read More