West Bengal: ಬಂಗಾಳದಲ್ಲಿ ದೀದಿ ಸಾಮ್ರಾಜ್ಯ ಪತನ: 15 ವರ್ಷಗಳ ಟಿಎಂಸಿ ಆಡಳಿತಕ್ಕೆ ಮುಕ್ತಿ ಹಾಡಿದ ಮತದಾರ!
ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಇಂದು ಹೊಸ ಅಧ್ಯಾಯವೊಂದು ಆರಂಭವಾಗಿದೆ. ಕಳೆದ ಒಂದೂವರೆ ದಶಕದಿಂದ ಅಲುಗಾಡದಂತೆ ಆಡಳಿತ ನಡೆಸಿದ್ದ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಭದ್ರಕೋಟೆಯನ್ನು (West Bengal) ಬಿಜೆಪಿ ಅಕ್ಷರಶಃ ಧೂಳೀಪಟ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಹಿಂದೆ ನೀಡಿದ್ದ “ಗಂಗೆ ಬಿಹಾರದ ಮೂಲಕ ಬಂಗಾಳಕ್ಕೆ ಹರಿಯುತ್ತಾಳೆ” ಎಂಬ ಮಾತು ಇಂದು ಚುನಾವಣಾ ಫಲಿತಾಂಶದ ಮೂಲಕ ನಿಜವಾಗಿದ್ದು, ಬಂಗಾಳದ ಗದ್ದುಗೆ ಕೇಸರಿಮಯವಾಗಿದೆ. 200ರ ಗಡಿ ದಾಟಿದ ಬಿಜೆಪಿ ಚುನಾವಣಾ ಫಲಿತಾಂಶದ…
