TOP NEWS
Why opposition are against delimitation Mallikarjun Kharge taunts center

Mallikarjun Kharge: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ, ಸಂಸತ್ತು ಹೈಜಾಕ್‌ ಮಾಡೋಕೆ ಬಿಡಲ್ಲ

ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಮಂಡಿಸಿರುವ ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ಸೇರಿದಂತೆ ಮೂರು ಪ್ರಮುಖ ವಿಧೇಯಕಗಳ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಕೆಂಡಕಾರಿದ್ದಾರೆ. ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವ ನೆಪದಲ್ಲಿ ಕೇಂದ್ರ ಸರ್ಕಾರವು ದೋಷಪೂರಿತ ಕ್ಷೇತ್ರ ಪುನರ್ ವಿಂಗಡಣೆ ವಿಧೇಯಕವನ್ನು ಕಳ್ಳತನದಿಂದ ಜಾರಿಗೆ ತರಲು ಸಂಚು ರೂಪಿಸುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಮಹಿಳಾ ಮೀಸಲಾತಿಯ ಮುಖವಾಡ ಧರಿಸಿ ಸಂವಿಧಾನ ಮತ್ತು ಸಂಸತ್ತನ್ನು…

Read More
Tejasvi Surya taunts opposition regarding delimitation

Tejasvi Surya: ಸಂಸತ್ತಿನಲ್ಲಿ ತೇಜಸ್ವಿ ಸೂರ್ಯ ಭರ್ಜರಿ ಬ್ಯಾಟಿಂಗ್: ವಿರೋಧ ಪಕ್ಷಗಳದ್ದು ಮೊಸಳೆ ಕಣ್ಣೀರು ಎಂದು ವಾಗ್ದಾಳಿ

ನವದೆಹಲಿ: ಲೋಕಸಭೆಯಲ್ಲಿ ಬುಧವಾರ ನಡೆದ ಕ್ಷೇತ್ರ ಪುನರ್ ವಿಂಗಡಣೆ (ಡೆಲಿಮಿಟೇಶನ್) ಕುರಿತಾದ ಚರ್ಚೆಯಲ್ಲಿ ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ(Tejasvi Surya) ಅವರು ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ವಾದವನ್ನ ಲೇವಡಿ ಮಾಡಿದ ಸೂರ್ಯ ವಿರೋಧ ಪಕ್ಷಗಳ ತರ್ಕವನ್ನು ಕಟುವಾಗಿ ಪ್ರಶ್ನಿಸಿದ ಅವರು, ಸಂವಿಧಾನಬದ್ಧವಾಗಿ ನಡೆಯುತ್ತಿರುವ ಈ ಪ್ರಕ್ರಿಯೆಯನ್ನು ವಿರೋಧಿಸುತ್ತಿರುವುದರ ಹಿಂದೆ ಯಾವುದೇ ಸಕಾರಣವಿಲ್ಲ ಎಂದು ಟೀಕಿಸಿದರು. ಕಾಂಗ್ರೆಸ್‌ನ ವಾದವನ್ನು ಲೇವಡಿ ಮಾಡಿದ ಸೂರ್ಯ, ಅವರ ತರ್ಕದ ಪ್ರಕಾರ ಹೋದರೆ ಮುಖೇಶ್ ಅಂಬಾನಿಯಂತಹ ಶ್ರೀಮಂತರಿಗೆ ಲಕ್ಷಾಂತರ ಮತಗಳು…

Read More
Narendra modi talks in parliament regarding women reservation

Narendra Modi: ಮೀಸಲಾತಿ ವಿರೋಧಿಸುವವರನ್ನ ದೇಶದ ಮಹಿಳೆಯರು ಕ್ಷಮಿಸಲ್ಲ: ನರೇಂದ್ರ ಮೋದಿ

ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಬಹುನಿರೀಕ್ಷಿತ ಮಹಿಳಾ ಮೀಸಲಾತಿ ವಿಧೇಯಕದ ಪರವಾಗಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi), ಈ ಐತಿಹಾಸಿಕ ನಡೆಯನ್ನು ವಿರೋಧಿಸುವವರನ್ನು ದೇಶದ ಮಹಿಳೆಯರು ಎಂದಿಗೂ ಕ್ಷಮಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ. “ಈ ವಿಧೇಯಕವು ‘ವಿಕಸಿತ ಭಾರತ’ ನಿರ್ಮಾಣದ ಪಯಣದಲ್ಲಿ ಒಂದು ಹೊಸ ಅಧ್ಯಾಯ ಬರೆಯಲಿದೆ. ಈ ಮೂಲಕ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಮಂತ್ರವು ನಿಜವಾಗಲಿದೆ,” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. 30 ವರ್ಷಗಳ ಹಿಂದೆಯೇ ಆಗಬೇಕಿತ್ತು: “ಭಾರತವು ಪ್ರಜಾಪ್ರಭುತ್ವದ…

Read More
Breaking Terrorist Amir Hamza shot in Lahore

BREAKING: ಮೋಸ್ಟ್ ವಾಂಟೆಡ್ ಉಗ್ರ ಅಮೀರ್ ಹಮ್ಜಾ ಮೇಲೆ ಭೀಕರ ಗುಂಡಿನ ದಾಳಿ

ಲಾಹೋರ್: ಭಾರತದ ಪಾಲಿಗೆ ಮೋಸ್ಟ್ ವಾಂಟೆಡ್ ಉಗ್ರನಾಗಿದ್ದ, ಲಷ್ಕರ್-ಎ-ತೈಬಾ (LeT) ಭಯೋತ್ಪಾದಕ ಸಂಘಟನೆಯ ಸಂಸ್ಥಾಪಕ ಸದಸ್ಯ ಅಮೀರ್ ಹಮ್ಜಾ ಮೇಲೆ ಪಾಕಿಸ್ತಾನದ ಲಾಹೋರ್‌ನಲ್ಲಿ ಅಪರಿಚಿತ ದುಷ್ಕರ್ಮಿಗಳು (Breaking) ಗುಂಡಿನ ದಾಳಿ ನಡೆಸಿದ್ದಾರೆ. ಲಾಹೋರ್‌ನ ಹಮ್ದರ್ದ್ ಚೌಕ್ ಬಳಿಯ ಸುದ್ದಿ ವಾಹಿನಿಯೊಂದರ ಕಚೇರಿಯ ಹೊರಗೆ ಈ ಘಟನೆ ನಡೆದಿದ್ದು, ಸದ್ಯ ಹಮ್ಜಾನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆತನ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಭಾರತದಲ್ಲಿ ದಾಳಿ ನಡೆಸಿದ್ದ ಉಗ್ರ ಲಷ್ಕರ್ ಸಂಘಟನೆಯ ಮತ್ತೊಬ್ಬ ಕುಖ್ಯಾತ ಉಗ್ರ ಹಫೀಜ್ ಸಯೀದ್…

Read More
China is not suppling weapon to iran says Donald trump

Donald Trump: ಇರಾನ್‌ಗೆ ಶಸ್ತ್ರಾಸ್ತ್ರ ಪೂರೈಸುತ್ತಿಲ್ಲ ಎಂದು ಟ್ರಂಪ್‌ಗೆ ಭರವಸೆ ನೀಡಿದ ಚೀನಾ

ವಾಷಿಂಗ್ಟನ್: ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆಯ ನಡುವೆಯೇ ಜಾಗತಿಕ ಮಟ್ಟದ ಅತಿದೊಡ್ಡ ಬೆಳವಣಿಗೆಯೊಂದು ನಡೆದಿದೆ. ಚೀನಾ ಅಧ್ಯಕ್ಷ ಶೀ ಜಿನ್‌ಪಿಂಗ್ ಅವರು ಇರಾನ್‌ಗೆ ಯಾವುದೇ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿಲ್ಲ ಎಂದು ತಮಗೆ ಭರವಸೆ ನೀಡಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. “ಚೀನಾ ಮತ್ತು ಇಡೀ ಜಗತ್ತಿಗಾಗಿ ನಾನು ಹೊರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸಿದ್ದೇನೆ, ಇದಕ್ಕಾಗಿ ಜಿನ್‌ಪಿಂಗ್ ನನ್ನನ್ನು ಭೇಟಿಯಾದಾಗ ಪ್ರೀತಿಯಿಂದ ಅಪ್ಪಿಕೊಳ್ಳಲಿದ್ದಾರೆ” ಎಂದು ಟ್ರಂಪ್ (Donald Trump) ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪತ್ರ ವ್ಯವಹಾರದ ಮೂಲಕ ಸಂಧಾನ:…

Read More
Commander In Grief Iran Cheeky Job application to Italy

IRAN: ಇಟಲಿಗೆ ‘ಬೆಸ್ಟ್ ಫ್ರೆಂಡ್’ ಆಗಲು ಇರಾನ್ ಆಫರ್

ನವದೆಹಲಿ: ಅಂತರಾಷ್ಟ್ರೀಯ ರಾಜತಾಂತ್ರಿಕ ವಲಯದಲ್ಲಿ ಈಗ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ವಾಕ್ಸಮರ ಸಂಚಲನ ಸೃಷ್ಟಿಸಿದೆ. ಪೋಪ್ ಲಿಯೋ XIV ಅವರ ಶಾಂತಿ ಮಂತ್ರವನ್ನು ಬೆಂಬಲಿಸಿದ್ದಕ್ಕಾಗಿ ಮೆಲೋನಿ ವಿರುದ್ಧ ಟ್ರಂಪ್ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. ಈ ಬೆಳವಣಿಗೆಯಿಂದಾಗಿ ಉಭಯ ನಾಯಕರ ಸ್ನೇಹದಲ್ಲಿ ಬಿರುಕು ಮೂಡಿದ್ದು, ಇದೇ ಸಮಯ ಕಾದು ಕುಳಿತಿದ್ದ ಇರಾನ್ (Iran), ಇಟಲಿಗೆ ಫ್ರೆಂಡ್‌ಶಿಪ್ ಆಫರ್ ನೀಡುವ ಮೂಲಕ ಎಲ್ಲರ ಗಮನ ಸೆಳೆದಿದೆ. ವಾಷಿಂಗ್ಟನ್ ಸ್ಥಾನಕ್ಕೆ ಇರಾನ್…

Read More
These leaders should leave their constancy after reservation bill

Reservation Bill: ಮಹಿಳೆಯರಿಗೆ ಕ್ಷೇತ್ರ ಬಿಟ್ಟು ಕೊಡಬೇಕಾಗುತ್ತಂತೆ ಈ ನಾಯಕರು, ಯಾಕೆ?

ನವದೆಹಲಿ: ಲೋಕಸಭೆಯಲ್ಲಿ ಶೇಕಡಾ 33 ರಷ್ಟು ಮಹಿಳಾ ಮೀಸಲಾತಿ (Reservation Bill) ತಕ್ಷಣವೇ ಜಾರಿಯಾಗಿ, ಅತಿ ಹೆಚ್ಚು ಮಹಿಳಾ ಮತದಾರರಿರುವ ಕ್ಷೇತ್ರಗಳನ್ನು ಮಹಿಳೆಯರಿಗೇ ಮೀಸಲಿಡುವ ‘ರೊಟೇಶನ್ ಫಾರ್ಮುಲಾ’ ಅನ್ವಯಿಸಿದರೆ ಏನಾಗಬಹುದು? ಈ ಪ್ರಶ್ನೆಗೆ ಈಗ ಕುತೂಹಲಕಾರಿ ಉತ್ತರ ಸಿಕ್ಕಿದೆ. ಈ ನಿಯಮ ಜಾರಿಯಾದಲ್ಲಿ ದೇಶದ ಹಲವು ಪ್ರಭಾವಿ ರಾಜಕಾರಣಿಗಳು ತಮ್ಮ ಹಾಲಿ ಕ್ಷೇತ್ರಗಳನ್ನು ಕಳೆದುಕೊಂಡು, ಹೊಸ ಕ್ಷೇತ್ರಗಳ ಹುಡುಕಾಟ ನಡೆಸಬೇಕಾದ ಅನಿವಾರ್ಯತೆ ಎದುರಾಗಲಿದೆ. ಬದಲಾಗಲಿದೆ ಲೋಕಸಭೆಯ ಚಿತ್ರಣ: 2024ರ ಚುನಾವಣಾ ಆಯೋಗದ ದತ್ತಾಂಶಗಳ ಆಧಾರದ ಮೇಲೆ ನಡೆಸಲಾದ…

Read More