TOP NEWS
iran Alternate Shipping Routes

Iran: ಹಾರ್ಮುಜ್ ಬದಲು ಪರ್ಯಾಯ ಮಾರ್ಗ ನೀಡಿದ ಇರಾನ್

ಇರಾನ್: ವಿಶ್ವದ ಪ್ರಮುಖ ತೈಲ ಸಾಗಾಣಿಕಾ ಮಾರ್ಗವಾದ ಹಾರ್ಮುಜ್ ಜಲಸಂಧಿಯ ಮೂಲಕ ಸಂಚರಿಸುವ ಹಡಗುಗಳಿಗೆ ಇರಾನ್ (Iran) ಗುರುವಾರ ಹೊಸ ಸಂಚಾರ ನಿಯಮಗಳನ್ನು ಪ್ರಕಟಿಸಿದೆ. ಗಮನ ಸೆಳೆದ ಇರಾನ್‌ ನಿರ್ಧಾರ ಜಲಸಂಧಿಯ ಮುಖ್ಯ ಭಾಗದಲ್ಲಿ ಕಡಲ ಮೈನ್‌ಗಳು ಇರುವ ಭೀತಿ ಇರುವುದರಿಂದ, ಸುರಕ್ಷತೆಯ ದೃಷ್ಟಿಯಿಂದ ಹಡಗುಗಳು ಪರ್ಯಾಯ ಮಾರ್ಗಗಳನ್ನು ಬಳಸಬೇಕು ಎಂದು ಇರಾನ್ ಸೂಚಿಸಿದೆ. ಜಾಗತಿಕ ತೈಲ ಪೂರೈಕೆಯ ಸುಮಾರು ಶೇಕಡಾ 20 ರಷ್ಟು ಭಾಗ ಈ ಮಾರ್ಗದ ಮೂಲಕವೇ ಸಾಗುವುದರಿಂದ ಇರಾನ್‌ನ ಈ ನಿರ್ಧಾರ ಅಂತರಾಷ್ಟ್ರೀಯ…

Read More
West Bengal NIA registers 12 FIR regarding judicial officers attack

West Bengal: ನ್ಯಾಯಾಂಗ ಅಧಿಕಾರಿಗಳ ಹಲ್ಲೆ ಪ್ರಕರಣ, ತನಿಖೆ ಚುರುಕುಗೊಳಿಸಿದ NIA

ಪಶ್ಚಿಮ ಬಂಗಾಳ: ಮಾಲ್ಡಾ ಜಿಲ್ಲೆಯಲ್ಲಿ ನ್ಯಾಯಾಂಗ (West Bengal) ಅಧಿಕಾರಿಗಳನ್ನು ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದ್ದ ಭೀಕರ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ ಚುರುಕುಗೊಳಿಸಿದೆ. ಸುಪ್ರೀಂ ಕೋರ್ಟ್ ನೀಡಿದ ಖಡಕ್ ಸೂಚನೆಯ ಮೇರೆಗೆ ಎನ್‌ಐಎ ಈಗಾಗಲೇ 12 ಎಫ್‌ಐಆರ್‌ಗಳನ್ನು ದಾಖಲಿಸಿಕೊಂಡಿದ್ದು, ಸತ್ಯಾಸತ್ಯತೆ ಪತ್ತೆ ಹಚ್ಚಲು ತನಿಖಾಧಿಕಾರಿಗಳ ತಂಡ ಮಾಲ್ಡಾಕ್ಕೆ ತಲುಪಿದೆ. ಒಂಬತ್ತು ಗಂಟೆಗಳ ಕಾಲ ಒತ್ತೆಯಾಳಾಗಿ ಇಟ್ಟುಕೊಂಡಿದ್ದ ಜನರು ಚುನಾವಣಾ ಪಟ್ಟಿಯ ಪರಿಷ್ಕರಣೆ ಕಾರ್ಯದಲ್ಲಿದ್ದ ಏಳು ಮಂದಿ ನ್ಯಾಯಾಂಗ ಅಧಿಕಾರಿಗಳನ್ನು ಗುಂಪೊಂದು ಅಡ್ಡಗಟ್ಟಿ, ಸುಮಾರು ಒಂಬತ್ತು ಗಂಟೆಗಳ ಕಾಲ…

Read More
Narendra modi government raises fertilizer subsidy

Narendra Modi: ಮೋದಿ ಸರ್ಕಾರದಿಂದ ರೈತರಿಗೆ ಸಿಹಿಸುದ್ದಿ, ರಸಗೊಬ್ಬರ ಸಬ್ಸಿಡಿ ಹೆಚ್ಚಳ

ನವದೆಹಲಿ: ಖಾರಿಫ್ ಹಂಗಾಮಿನ ಕೃಷಿ ಕೆಲಸಗಳಲ್ಲಿ ತೊಡಗಿರುವ ದೇಶದ ರೈತರಿಗೆ ಕೇಂದ್ರ ಸರ್ಕಾರ ದೊಡ್ಡ ಸಮಾಧಾನದ ಸುದ್ದಿ ನೀಡಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ಜಾಗತಿಕವಾಗಿ ರಸಗೊಬ್ಬರಗಳ ಬೆಲೆ ಏರಿಕೆಯಾಗುವ ಭೀತಿ ಇತ್ತು. ಆದರೆ, ರೈತರ ಮೇಲೆ ಈ ಬೆಲೆ ಏರಿಕೆಯ ಹೊರೆ ಬೀಳದಂತೆ ತಡೆಯಲು ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಸಚಿವ ಸಂಪುಟವು ಸಬ್ಸಿಡಿ ಮೊತ್ತವನ್ನು ಶೇ. 12ರಷ್ಟು ಹೆಚ್ಚಿಸಲು ಅನುಮೋದನೆ ನೀಡಿದೆ. ಬೆಲೆ ಹೆಚ್ಚಾದ್ರು ಚಿಂತೆ ಮಾಡಬೇಕಿಲ್ಲ ಈ ಮಹತ್ವದ…

Read More
panama bridge fuel tanker blast

PANAMA: ತೈಲ ಘಟಕದಲ್ಲಿ ಭೀಕರ ಸ್ಫೋಟ, ಸೇತುವೆ ಸಂಚಾರ ಸ್ಥಗಿತ

ಅಮೆರಿಕ: ಪನಾಮದ (Panama) ಪ್ರಮುಖ ಸಾರಿಗೆ ಮಾರ್ಗವಾದ ‘ಬ್ರಿಡ್ಜ್ ಆಫ್ ದಿ ಅಮೆರಿಕಾಸ್’ ಸೇತುವೆಯ ಬಳಿ ಇರುವ ಬಲ್ಬೋವಾ ತೈಲ ಟ್ಯಾಂಕ್ ಘಟಕದಲ್ಲಿ ಸೋಮವಾರ ಸಂಜೆ ಭೀಕರ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿ ಹರಡಿದ ಬೆನ್ನಲ್ಲೇ ತೈಲ ಟ್ಯಾಂಕರ್‌ಗಳು ಅತಿ ದೊಡ್ಡ ಶಬ್ದದೊಂದಿಗೆ ಸ್ಫೋಟಗೊಂಡಿದ್ದು, ದುರಂತದಲ್ಲಿ ಹಲವರು ಗಾಯಗೊಂಡಿದ್ದಾರೆ. ಓರ್ವ ವ್ಯಕ್ತಿ ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಎದುರಾಗಿದೆ. ವಿಡಿಯೋ ವೈರಲ್ ಈ ಸ್ಫೋಟದ ಭೀಕರತೆ ಎಷ್ಟಿತ್ತೆಂದರೆ, ಬೆಂಕಿಯ ಜ್ವಾಲೆಗಳು ರಸ್ತೆಯ ಮೇಲೆಯೇ ಆವರಿಸಿದ್ದವು. ಇದನ್ನು…

Read More
Narendra modi slams opposition parties

Narendra Modi: ಎಲ್‌ಡಿಎಫ್- ಯುಡಿಎಫ್ ಒಂದೇ ನಾಣ್ಯದ ಎರಡು ಮುಖಗಳು: ಮೋದಿ

ತಿರುವಲ್ಲಾ: ಕೇರಳದ ತಿರುವಲ್ಲಾದಲ್ಲಿ ನಡೆದ ಬೃಹತ್ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi), ಕಾಂಗ್ರೆಸ್ ಮತ್ತು ಎಡಪಕ್ಷಗಳ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. ಪ್ರತಿಪಕ್ಷಗಳು ‘ಕೇರಳ ಸ್ಟೋರಿ’, ‘ಕಾಶ್ಮೀರ್ ಫೈಲ್ಸ್’ ಮತ್ತು ‘ಧುರಂಧರ್’ ಅಂತಹ ಚಿತ್ರಗಳನ್ನು ಸುಳ್ಳು ಎಂದು ಬಿಂಬಿಸುತ್ತಿವೆ, ಆದರೆ ವಾಸ್ತವದಲ್ಲಿ ಎಲ್‌ಡಿಎಫ್ ಮತ್ತು ಯುಡಿಎಫ್ ಮೈತ್ರಿಕೂಟಗಳೇ ಸುಳ್ಳು ಹೇಳುವುದರಲ್ಲಿ ನಿಸ್ಸೀಮವಾಗಿವೆ ಎಂದು ಅವರು ಟೀಕಿಸಿದರು. ಈ ಎರಡು ರಂಗಗಳು ಇಂದು ಸುಳ್ಳಿನ ಕಾರ್ಖಾನೆಗಳಾಗಿ ಬದಲಾಗಿವೆ ಎಂದು ಅವರು ಆರೋಪಿಸಿದರು. ಪ್ರತಿಪಕ್ಷಗಳಿಂದ ಅಪಪ್ರಚಾರ…

Read More
PM Narendra Modi promises to secure Indians from west asia war

Narendra Modi: ಭಾರತೀಯರ ಸುರಕ್ಷತೆ ಕಾಪಾಡಲು ಕೇಂದ್ರ ಸಿದ್ಧ: ಮೋದಿ

ಕೇರಳಂ: ಪಶ್ಚಿಮ ಏಷ್ಯಾದಲ್ಲಿ ಎದುರಾಗಿರುವ ಬಿಕ್ಕಟ್ಟು  ದೇಶದ ಜನರ ಮೇಲೆ ಪರಿಣಾಮ ಬೀರದಂತೆ  ಕೇಂದ್ರ ಸರ್ಕಾರ  ನಿರಂತರವಾಗಿ  ಕ್ರಮ ಕೈಗೊಳ್ಳುತ್ತಿದೆ ಎಂದು  ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ಭಾರತೀಯರ ಸುರಕ್ಷತೆಗೆ ಸಕಲ ಕ್ರಮ  ಕೇರಳಂ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪಾಲಕ್ಕಾಡ್ ನಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪಶ್ಚಿಮ ಏಷ್ಯಾ ದೇಶಗಳ ಮುಖ್ಯಸ್ಥರೊಂದಿಗೆ ಸಂಪರ್ಕದಲ್ಲಿದ್ದು, ಸಂಘರ್ಷ ವಲಯದಲ್ಲಿರುವ  ಭಾರತೀಯರ ಸುರಕ್ಷತೆಗೆ  ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.  ಸಂಘರ್ಷದ ಸೂಕ್ಷ್ಮ ವಿಚಾರಗಳಲ್ಲಿ  ಪಕ್ಷಗಳು  ರಾಜಕೀಯ…

Read More
Narendra modi slams opposition parties

Narendra Modi: ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೊದಲ ಹಂತಕ್ಕೆ ಚಾಲನೆ ನೀಡಿದ ಮೋದಿ

ಉತ್ತರ ಪ್ರದೇಶ:  ಜೇವರ್ ನಲ್ಲಿ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೊದಲ ಹಂತಕ್ಕೆ ಪ್ರಧಾನಿ ನರೇಂದ್ರ ಮೋದಿ  (PM Narendra Modi) ಚಾಲನೆ ನೀಡಿದ್ದಾರೆ. ಆಧುನಿಕ ಮೂಲಸೌಲಭ್ಯಕ್ಕೆ ಒತ್ತು ಬಳಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ,  ದೇಶದಲ್ಲಿ ನಾಗರಿಕರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದು ಸರ್ಕಾರದ ಬದ್ಧತೆ. ಈ ನಿಟ್ಟಿನಲ್ಲಿ  ಕೆಲಸ ಮಾಡಲಾಗುತ್ತಿದೆ.  ಮೆಟ್ರೋ, ವಂದೇ ಭಾರತ್ ಸೇರಿದಂತೆ ಹಲವು ಆಧುನಿಕ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಈವರೆಗೆ ನಮೋ ಭಾರತ್ ನಲ್ಲಿ ಎರಡೂವರೆ ಕೋಟಿಗೂ ಅಧಿಕ ಜನರು ಪ್ರಯಾಣಿಸಿದ್ದಾರೆ. ಕಳೆದ 11…

Read More