Agriculture: ಕೃಷಿ ಉತ್ಪಾದನೆ ಹೆಚ್ಚಿಸಲು ನಿರಂತರ ಕ್ರಮ: ಶಿವರಾಜ್ ಸಿಂಗ್ ಚೌಹಾಣ್
ನವದೆಹಲಿ: 2026-27ನೇ ಸಾಲಿನ ಕೃಷಿ (Agriculture) ಮತ್ತು ರೈತ ಕಲ್ಯಾಣ ಸಚಿವಾಲಯದ ನಿಯಂತ್ರಣದಲ್ಲಿರುವ ಅನುದಾನದ ಬೇಡಿಕೆಗಳಿಗೆ ಲೋಕಸಭೆ ಅಂಗೀಕಾರ ನೀಡಿತು. ಕೃಷಿ ಉತ್ಪಾದನೆ ಹೆಚ್ಚಿಸಲು ನಿರಂತರ ಕ್ರಮ ಇದಕ್ಕೂ ಮುನ್ನ ಈ ಅನುದಾನ ಬೇಡಿಕೆಗಳ ಬಗೆಗಿನ ಚರ್ಚೆಯ ವೇಳೆ, ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸರ್ಕಾರ ಕೃಷಿ ಉತ್ಪಾದನೆಯನ್ನು ಹೆಚ್ಚಿಸಲು ನಿರಂತರವಾಗಿ ಕೆಲಸ ಮಾಡುತ್ತಿದೆ. 2013-14ರಲ್ಲಿ ಕೃಷಿ ಬಜೆಟ್ ಕೇವಲ 21 ಸಾವಿರದ 933 ಕೋಟಿ ರೂಪಾಯಿಗಳಾಗಿದ್ದು, ಅದು…
