TOP NEWS
Jai Shankar gave information about saving Indians in war situation

Jai Shankar: 67 ಸಾವಿರ ಭಾರತೀಯ ಪ್ರಜೆಗಳು ವಾಪಾಸ್‌: ಜೈ ಶಂಕರ್

ನವದೆಹಲಿ: ಇರಾನ್‌-ಇಸ್ರೇಲ್‌ ಸಂಘರ್ಷದ ನಡುವೆ ಸಿಲುಕಿರುವ ಭಾರತೀಯರ ಸುರಕ್ಷತೆಗೆ ಸಕಲ ಕ್ರಮ ಕೈಗೊಳ್ಳಲಾಗಿದೆ  ಎಂದು ಸಂಸತ್ತಿನ ಉಭಯ ಸದನಗಳಲ್ಲಿಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್‌. ಜೈಶಂಕರ್‌ (Jai Shankar) ಮಾಹಿತಿ ನೀಡಿದರು. 67 ಸಾವಿರ ಭಾರತೀಯರು (Jai Shankar) ಮರಳಿ ಬಂದಿದ್ದಾರೆ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಅವರು, ಪಶ್ಚಿಮ ಏಷ್ಯಾದಲ್ಲಿನ  ಸಂಘರ್ಷ ಭಾರತಕ್ಕೆ ಕಳವಳಕಾರಿಯಾಗಿದೆ. ಗಲ್ಫ್ ರಾಷ್ಟ್ರಗಳಲ್ಲಿ ವಾಸಿಸುವ ಮತ್ತು ಕೆಲಸ ಮಾಡುವ ಒಂದು ಕೋಟಿ ಭಾರತೀಯರಿದ್ದಾರೆ. ಇರಾನ್‌ನಲ್ಲಿಯೂ ಸಹ, ಅಧ್ಯಯನ ಅಥವಾ ಉದ್ಯೋಗಕ್ಕಾಗಿ ಹೋಗಿರುವ …

Read More
West Asia War central government taking all measures to save Indians

West Asia War: ಮಧ್ಯಪ್ರಾಚ್ಯ ರಾಷ್ಟ್ರ ಬಿಕ್ಕಟ್ಟು, ಭಾರತದಿಂದ ಅಗತ್ಯ ಕ್ರಮ: ರಾಮಮೋಹನ್ ನಾಯ್ಡು

ನವದೆಹಲಿ: ಮಧ್ಯಪ್ರಾಚ್ಯ ರಾಷ್ಟ್ರಗಳ (West Asia War) ಬಿಕ್ಕಟ್ಟಿನ ಬಗ್ಗೆ ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ನಾಗರಿಕ ವಿಮಾನಯಾನ ಕಾರ್ಯಾಚರಣೆಗಳ ಸುರಕ್ಷತೆ ಖಚಿತಪಡಿಸಿಕೊಳ್ಳಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ರಾಜ್ಯಸಭೆಗಿಂದು ತಿಳಿಸಿದ್ದಾರೆ. ಸುರಕ್ಷತೆಗೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು,  ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯವು, ಈ ಪ್ರದೇಶದಲ್ಲಿ ಕಾರ್ಯನಿರ್ವಹಿಸುವ ವಿಮಾನಯಾನ ಸಂಸ್ಥೆಗಳೊಂದಿಗೆ ತಕ್ಷಣ ಸಂಪರ್ಕ ಸಾಧಿಸಲಾಗಿದೆ. ಶೇಕಡ  100 ರಷ್ಟು …

Read More
Narendra Modi inaugurated developmental work in delhi

Narendra Modi: ದೆಹಲಿಯ 33 ಸಾವಿರದ 500 ಕೋಟಿ ರೂಪಾಯಿ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಮಾಡಿದ ಮೋದಿ

ನವದೆಹಲಿ: ದೆಹಲಿಯ ಮೂಲಸೌಕರ್ಯ ಮತ್ತು ಸಾರಿಗೆ ವ್ಯವಸ್ಥೆಗಳ ಸುಧಾರಣೆಗಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನಿನ್ನೆ ಸುಮಾರು 33 ಸಾವಿರದ 500 ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದರು.  ನೂತನ ಕಾರಿಡಾರ್ ಉದ್ಘಾಟನೆ ಈ ವೇಳೆ ಕೇಂದ್ರ ಸಚಿವ ಮನೋಹರ್ ಲಾಲ್, ದೆಹಲಿ ಮುಖ್ಯಮಂತ್ರಿ ರೇಖಾಗುಪ್ತಾ, ಸಚಿವರಾದ ತೋಕನ್ ಸಾಹು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.  ಈ ಸಂದರ್ಭದಲ್ಲಿ ಪ್ರಧಾನಿ 18 ಸಾವಿರದ 300 ಕೋಟಿ ರೂಪಾಯಿ ಮೌಲ್ಯದ…

Read More
Narendra Modi speech in webinar in march 9

Narendra Modi: ವಿಶೇಷ ವೆಬಿನಾರ್‌ನಲ್ಲಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಉನ್ನತ ಶಿಕ್ಷಣ ಇಲಾಖೆ ಸಹಯೋಗದಲ್ಲಿ ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್ – ಜನರ ಆಕಾಂಕ್ಷೆಗಳನ್ನು ಈಡೇರಿಸುವುದು,  ಶಿಕ್ಷಣ, ಕೌಶಲ್ಯ ಮತ್ತು ವಿಶ್ವವಿದ್ಯಾಲಯಗಳು, ಪಟ್ಟಣಗಳು’  ವಿಷಯದ ಕುರಿತು ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಇದೇ  9ರಂದು  ಪ್ರಧಾನಿ ನರೇಂದ್ರ ಮೋದಿ  (Narendra Modi) ಭಾಷಣ ಮಾಡಲಿದ್ದಾರೆ. ವಿದ್ಯಾರ್ಥಿಗಳಿಗಾಗಿ ವೆಬಿನಾರ್‌ 2026-27ನೇ  ಕೇಂದ್ರ ಮುಂಗಡ ಪತ್ರದಲ್ಲಿ ಘೋಷಿಸಲಾದ ಪ್ರಮುಖ ಉಪಕ್ರಮಗಳ ಕುರಿತು  ಚರ್ಚಿಸಲು  ನೀತಿ- ನಿರೂಪಕರು, ಉದ್ಯಮ ಪ್ರಮುಖರು ,…

Read More
Central ministers teams meets vice president CP Radhakrishnan

CP Radhakrishnan: ಉಪರಾಷ್ಟ್ರಪತಿ ಭೇಟಿ ಮಾಡಿದ ಕೇಂದ್ರ ಮಂತ್ರಿಗಳ ನಿಯೋಗ

ನವದೆಹಲಿ: ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ , ರಾಜ್ಯ ಖಾತೆ  ಸಚಿವ  ಡಾ. ಚಂದ್ರಶೇಖರ ಪೆಮ್ಮಸಾನಿ ಹಾಗೂ  ಗ್ರಾಮೀಣಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳ ನಿಯೋಗ  ದೆಹಲಿಯಲ್ಲಿ ಉಪರಾಷ್ಟ್ರಪತಿ   ಸಿ.ಪಿ.ರಾಧಾಕೃಷ್ಣನ್ (CP Radhakrishnan) ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿತು. ಉಪರಾಷ್ಟ್ರಪತಿಗೆ ಮಾಹಿತಿ ನೀಡಿದ ನಿಯೋಗ ಈ ವೇಳೆ ಗ್ರಾಮೀಣಾಭಿವೃದ್ಧಿ ಸಚಿವಾಲಯದಲ್ಲಿ  ಕೈಗೊಂಡ ವಿವಿಧ ಯೋಜನೆಗಳ ಕುರಿತು  ಉಪರಾಷ್ಟ್ರಪತಿ ಅವರಿಗೆ ಮಾಹಿತಿ ನೀಡಲಾಯಿತು.  ಸಾರ್ವಜನಿಕ ಕಲ್ಯಾಣಕ್ಕಾಗಿ ಕೈಗೊಂಡ ಕ್ರಮಗಳು, ದೇಶದ ಎಲ್ಲರಿಗೂ ಮನೆ, ಗ್ರಾಮೀಣ ಉದ್ಯೋಗ,…

Read More
Piyush Goyal accused Rahul Gandhi about adjustment politics

Piyush Goyal: ರಾಷ್ಟ್ರೀಯ ಹಿತಾಸಕ್ತಿಗಳೊಂದಿಗೆ ರಾಹುಲ್‌ ಗಾಂಧಿ ರಾಜಿ: ಪಿಯೂಷ್‌ ಗೋಯಲ್‌ ಆರೋಪ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರಾಷ್ಟ್ರೀಯ ಹಿತಾಸಕ್ತಿಗಳೊಂದಿಗೆ ರಾಜಿ ಮಾಡಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ , ಕೇಂದ್ರ ಸಚಿವ ಪಿಯೂಷ್ ಗೋಯಲ್ (Piyush Goyal) ಆರೋಪ ಮಾಡಿದ್ದಾರೆ. ಜನರ ಹಿತಾಸಕ್ತಿಗಳನ್ನು ಪಣಕ್ಕಿಡುತ್ತಿದೆ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಗಾಂಧಿ ಕುಟುಂಬ ಮತ್ತು ಕಾಂಗ್ರೆಸ್ ಪಕ್ಷ ದೇಶದ ಜನರ ಹಿತಾಸಕ್ತಿಗಳನ್ನು ಪಣಕ್ಕಿಡುತ್ತಿದೆ. ಹೆಚ್ಚುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಹಾಗೂ ಜಾಗತಿಕವಾಗಿ ವೃದ್ಧಿಯಾಗುತ್ತಿರುವ ಭಾರತದ ಪ್ರಾಬಲ್ಯವನ್ನು ಸಹಿಸಲು ರಾಹುಲ್…

Read More
Narendra Modi inaugurated namo bharat train in meerut

Narendra Modi: ನಮೋ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಉತ್ತರ ಪ್ರದೇಶ: ಮೀರತ್‌ ನ ಶತಾಬ್ಧಿ ನಗರದ ನಮೋ ಭಾರತ್ ನಿಲ್ದಾಣದಲ್ಲಿಂದು ಮೀರತ್ ಮೆಟ್ರೋ ಮತ್ತು ನಮೋ ಭಾರತ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಹಸಿರು ನಿಶಾನೆ ತೋರಿಸಿದರು. ವಿದ್ಯಾರ್ಥಿಗಳ ಜೊತೆ ಮೋದಿ ಸಂವಾದ ಬಳಿಕ ಮೀರತ್ ದಕ್ಷಿಣ ನಿಲ್ದಾಣದವರೆಗೆ ಮೆಟ್ರೋ ರೈಲಿನಲ್ಲಿ ಪ್ರಧಾನಿ ಮೋದಿ ಅವರು ಪ್ರಯಾಣ ಮಾಡಿದ್ದಾರೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹಾಗೂ ಅಧಿಕಾರಿಗಳೊಂದಿಗೆ ಪ್ರಧಾನಿ ಸಂವಾದ ನಡೆಸಿದರು. ನಂತರ ಪ್ರಧಾನಿ, 82 ಕಿಲೋ ಮೀಟರ್ ದೆಹಲಿ- ಮೀರತ್ ನಮೋ ಭಾರತ್…

Read More