Vehicle: 2025 ರಲ್ಲಿ ಹೆಚ್ಚಾದ ವಾಹನಗಳ ನೋಂದಣಿ, ಎಲೆಕ್ಟ್ರಿಕ್‌ ವಾಹನಗಳದ್ದೇ ಕಾರುಬಾರು ಜಾಸ್ತಿ

ನವದೆಹಲಿ: ದೇಶದಲ್ಲಿ 2025ರಲ್ಲಿ ಹೊಸದಾಗಿ ನೋಂದಣಿಯಾದ ಎಲ್ಲಾ ವಾಹನಗಳ (Vehicle) ಪೈಕಿ ಶೇಕಡ 8ರಷ್ಟು ಎಲೆಕ್ಟ್ರಿಕ್ ವಾಹನಗಳಿವೆ ಎಂದು ವಾಹನ್ ಪೋರ್ಟಲ್ ದತ್ತಾಂಶದಿಂದ ತಿಳಿದುಬಂದಿದೆ. 23 ಲಕ್ಷ ತಲುಪಿದ ಎಲೆಕ್ಟ್ರಿಕ್ ವಾಹನಗಳ ಮಾರಾಟ  ಒಟ್ಟಾರೆ, ಎಲೆಕ್ಟ್ರಿಕ್ ವಾಹನಗಳ ಮಾರಾಟದ ಸಂಖ್ಯೆ 23 ಲಕ್ಷ ತಲುಪಿದೆ. ಅದರಲ್ಲಿ 12 ಲಕ್ಷದ 80 ಸಾವಿರಕ್ಕೂ ಅಧಿಕ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಪಾಲು ಇದ್ದು, ಇದು ಒಟ್ಟಾರೆ ವಾಹನದ ಶೇಕಡ 57ರಷ್ಟಾಗಲಿದೆ.  ಉಳಿದಂತೆ ಎಲೆಕ್ಟ್ರಿಕ್ ತ್ರಿಚಕ್ರ ವಾಹನಗಳ ಮಾರಾಟ 8 ಲಕ್ಷ…

Read More
Upendra Dwivedi in army day function

Upendra Dwivedi: ಆಪರೇಷನ್ ಸಿಂಧೂರ್ ಮುಂದುವರೆದಿದೆ: ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಭಾರತೀಯ ಸೇನಾ ದಿನದ ಕಾರ್ಯಕ್ರಮದಲ್ಲಿ  ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ (Upendra Dwivedi) ಅವರು ಪಾಲ್ಗೊಂಡು, ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಆಪರೇಷನ್ ಸಿಂಧೂರ್ ಮುಂದುವರೆದಿದೆ ಕಾರ್ಯಕ್ರಮದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆಪರೇಷನ್ ಸಿಂಧೂರ್ ಮುಂದುವರಿದಿದ್ದು, ಭವಿಷ್ಯದಲ್ಲಿ ಸಂಭವಿಸಬಹುದಾದ ಯಾವುದೇ ರೀತಿಯ ದುಸ್ಸಾಹಸಗಳಿಗೆ ದೃಢವಾಗಿ ಪ್ರತಿಕ್ರಿಯೆ ನೀಡಲಾಗುವುದು. ಆಪರೇಷನ್ ಸಿಂಧೂರ್ ಮೂರೂ ಸೇನಾಪಡೆಗಳ ಸಮನ್ವಯ, ಸ್ಪಷ್ಟವಾದ ರಾಜಕೀಯ ನಿರ್ದೇಶನ ಮತ್ತು ಸೇನೆಗೆ ದೊರೆತ ಸಂಪೂರ್ಣ ಸ್ವಾತಂತ್ರ್ಯಕ್ಕೆ…

Read More
Rajnath Singh inaugurated medical facility camp in Lakshadweep

Rajnath Singh: ಲಕ್ಷದ್ವೀಪ್ ನಲ್ಲಿ ವೈದ್ಯಕೀಯ ಶಿಬಿರ ಉದ್ಘಾಟನೆ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ನವದೆಹಲಿ: ಲಕ್ಷದ್ವೀಪ್ ನ ಕವರತ್ತಿಯಲ್ಲಿ ಮಲ್ಟಿ ಸ್ಪೆಷಲಾಟಿ ಜಂಟಿ ಸೇವೆಗಳ ವೈದ್ಯಕೀಯ ಶಿಬಿರವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅವರು ಉದ್ಘಾಟಿಸಿದ್ದಾರೆ. ಗುಣಮಟ್ಟದ ಆರೋಗ್ಯ ಸೇವೆ ಭರವಸೆ  ಭಾರತೀಯ ನೌಕಾಪಡೆ ಈ ಬೃಹತ್ ವೈದ್ಯಕೀಯ ಶಿಬಿರವನ್ನು ಆಯೋಜಿಸಿದ್ದು, ಇದರಲ್ಲಿ ದೂರದ ಗುಡ್ಡಗಾಡು ಪ್ರದೇಶಗಳ ಜನರ ಬಳಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಸರ್ಕಾರದ ಬದ್ಧತೆಯ ಸಂಕೇತವಾಗಿದ್ದು, ಆ ಮೂಲಕ ಸ್ವಾಸ್ಥ್ಯ ಭಾರತ ದೂರದೃಷ್ಟಿ ಸಾಕಾರದ ಗುರಿ ಹೊಂದಲಾಗಿದೆ. ಈ…

Read More
Jai Shankar inaugurated 2026 bricks logo

Jai Shankar: 2026 ರ ಬ್ರಿಕ್ಸ್‌ ಶೃಂಗ ಸಭೆಗೆ ಭಾರತ ಅಧ್ಯಕ್ಷತೆ

ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ (Jai Shankar) ದೆಹಲಿಯಲ್ಲಿಂದು ನಡೆದ ಕಾರ್ಯಕ್ರಮದಲ್ಲಿ 2026ರ ಬ್ರಿಕ್ಸ್ ಶೃಂಗಸಭೆಯ ಲಾಂಛನ, ಘೋಷವಾಕ್ಯ ಮತ್ತು ವೆಬ್ ಸೈಟ್ ಗೆ ಚಾಲನೆ ನೀಡಿದ್ದಾರೆ. ಬ್ರಿಕ್ಸ್ ಶೃಂಗ ಸಭೆಗೆ ಭಾರತ ಅಧ್ಯಕ್ಷತೆ  2026ರ ಬ್ರಿಕ್ಸ್ ಶೃಂಗದ ಅಧ್ಯಕ್ಷತೆಯನ್ನು ಭಾರತ ವಹಿಸಲಿದ್ದು, ಹೆಚ್ಚಿನ ಜಾಗತಿಕ ಕಲ್ಯಾಣಕ್ಕಾಗಿ ಬ್ರಿಕ್ಸ್ ದೇಶಗಳ ಸಾಮರ್ಥ್ಯವನ್ನು ಒಗ್ಗೂಡಿಸಲು ಭಾರತ ಪ್ರಯತ್ನ ನಡೆಸಲಿದೆ ಎಂದು ತಿಳಿಸಿದರು. ಬ್ರಿಕ್ಸ್ ಒಕ್ಕೂಟ ಈ ಬಾರಿ 20 ವರ್ಷಗಳನ್ನು ಪೂರ್ಣಗೊಳಿಸುತ್ತಿದೆ. ಹೊಸ ಮಾರುಕಟ್ಟೆಗಳು…

Read More
Supreme Court notice to state and central government

Supreme Court: ಎಸ್‌ಟಿ-ಎಸ್‌ಸಿ ಮೀಸಲಾತಿ ವಿಚಾರ, ರಾಜ್ಯ-ಕೇಂದ್ರಕ್ಕೆ ಸುಪ್ರೀಂ ನೋಟಿಸ್

ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿಯಲ್ಲಿ ಕೆನೆಪದರ ತತ್ವವನ್ನು ಜಾರಿಗೆ ತರುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತು ಸುಪ್ರೀಂಕೋರ್ಟ್ (Supreme Court) ಇಂದು ಕೇಂದ್ರ ಸರ್ಕಾರ ಮತ್ತು ಎಲ್ಲ ರಾಜ್ಯ ಸರ್ಕಾರಗಳಿಗೆ ನೋಟಿಸ್ ನೀಡಿದೆ. ನೋಟಿಸ್‌ನಲ್ಲಿ ಏನಿದೆ? ಮುಖ್ಯನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ಜೋಯ್ ಮಲ್ಯ ಬಾಗ್ಚಿ ಪೀಠವು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಪ್ರತಿಕ್ರಿಯೆಗಳನ್ನು ನೀಡುವಂತೆ ಆದೇಶ ನೀಡಿದೆ. ವಕೀಲರಾದ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಈಗಾಗಲೇ ಸಾಂವಿಧಾನಿಕ ಅಥವಾ ಹಿರಿಯ…

Read More
Pawan Kalyan becomes 1st Indian to receive samurai tradition martial arts

Pawan Kalyan: ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಪವನ್‌ ಕಲ್ಯಾಣ್‌, ಟಾಲಿವುಡ್‌ನಲ್ಲಿಯೇ ಯಾರೂ ಮಾಡಿಲ್ಲ ಈ ದಾಖಲೆ

ಹೈದರಾಬಾದ್‌: ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಹಾಗೂ ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್‌ (Pawan Kalyan) ತಾವು ಸೂಪರ್‌ ಸ್ಟಾರ್‌ ಎಂಬುದನ್ನ ಮತ್ತೆ ಸಾಬೀತು ಮಾಡಿದ್ದಾರೆ. ಹೌದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಅವರು ಮನ್ನಣೆ ಗಳಿಸಿದ್ದು, ಕೆಂಜುಟ್ಸು ಎನ್ನುವ ವಿಶೇಷ ಕಲೆಯ ಅಧಿಕೃತ ದೀಕ್ಷೆ ಪಡೆದಿದ್ದಾರೆ. ಆಂಧ್ರದ ಮೊದಲ  ಕೆಂಜುಟ್ಸು ಸಮುರಾಯ್  ಈ  ಕೆಂಜುಟ್ಸು ಸಮುರಾಯ್  ದೀಕ್ಷೆ ಪಡೆಯುವ ಮೂಲಕ ನಟ ಪವನ್‌ ಕಲ್ಯಾಣ್‌ ಅವರು ಈ ದೀಕ್ಷೆ ಪಡೆದ ಮೊದಲ ಆಂಧ್ರಪ್ರದೇಶದ ವ್ಯಕ್ತಿ ಎನ್ನುವ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಸಿನಿಮಾ…

Read More
pm Narendra Modi gujrat tour for 3 days

Narendra Modi: ಗುಜರಾತ್‌ನಲ್ಲಿ ಮೋದಿ ಪ್ರವಾಸ, ಸೋಮನಾಥದಲ್ಲಿ ಪ್ರಧಾನಿಗೆ ಅದ್ಧೂರಿ ಸ್ವಾಗತ

ಗುಜರಾತ್:‌ ಪ್ರಧಾನಿ ನರೇಂದ್ರ ಮೋದಿ (Narendra Modi) ನಿನ್ನೆಯಿಂದ ಗುಜರಾತ್‌ಗೆ ಮೂರು ದಿನಗಳ ಪ್ರವಾಸ ಆರಂಭಿಸಿದ್ದಾರೆ.  ನಿನ್ನೆ ಸಂಜೆ ಸೋಮನಾಥ ತಲುಪಿದ ಪ್ರಧಾನಿಯವರಿಗೆ ಭವ್ಯ ಸ್ವಾಗತ ಕೋರಲಾಗಿದೆ. ಓಂಕಾರ ಮಂತ್ರ ಪಠಣದಲ್ಲಿ ಮೋದಿ  ಸೋಮನಾಥ ದೇವಾಲಯದಲ್ಲಿ ನಡೆಯುವ ಓಂಕಾರ ಮಂತ್ರ ಪಠಣದಲ್ಲಿ ಅವರು ಭಾಗವಹಿಸಿದ್ದು, ಅಲ್ಲಿ ನಡೆಯುವ ಡ್ರೋನ್ ಪ್ರದರ್ಶನ ವೀಕ್ಷಿಸಿದ್ದಾರೆ.  ಸೋಮನಾಥ ದೇವಾಲಯದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದ ಅಸಂಖ್ಯಾತ ಯೋಧರನ್ನು ಗೌರವಿಸಲು ಆಯೋಜಿಸಲಾದ  ಶೌರ್ಯ ಯಾತ್ರೆಯಲ್ಲಿ ಪ್ರಧಾನಿ ಭಾನುವಾರ ಭಾಗವಹಿಸಿದ್ದಾರೆ. ಯಾವೆಲ್ಲಾ ಕಾರ್ಯಕ್ರಮದಲ್ಲಿ ಮೋದಿ…

Read More