TOP NEWS
cjp founder abhijeet dipke calls for big protest regarding central government tfailure

CJP: ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ: ಜೂನ್ 6 ರಂದು ದೆಹಲಿಯಲ್ಲಿ ಸಿಜೆಪಿ ಬೃಹತ್ ಪ್ರತಿಭಟನೆ, ಸಂಸ್ಥಾಪಕ ಅಭಿಜೀತ್ ದೀಪ್ಕೆ ಕರೆ

ನವದೆಹಲಿ: ದೇಶದ ಶಿಕ್ಷಣ ವಲಯದಲ್ಲಿ ಭಾರಿ ವಿವಾದ ಸೃಷ್ಟಿಸಿರುವ ಪರೀಕ್ಷಾ ಅಕ್ರಮಗಳು ಮತ್ತು ಸಾಲು ಸಾಲು ಲೋಪದೋಷಗಳ ವಿರುದ್ಧ ಬೃಹತ್ ಹೋರಾಟ ರೂಪಿಸಲು ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ‘ಕಾಕ್ರೋಚ್ ಜನತಾ ಪಕ್ಷ’ (CJP) ಸಜ್ಜಾಗಿದೆ. ಪರೀಕ್ಷಾ ಎಡವಟ್ಟುಗಳಿಂದಾಗಿ ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಕತ್ತಲಿಗೆ ತಳ್ಳಲ್ಪಟ್ಟಿದ್ದು, ಇದಕ್ಕೆ ನೇರ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣವೇ ತಮ್ಮ ಪದವಿಗೆ ರಾಜೀನಾಮೆ ನೀಡಬೇಕು ಎಂದು ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಆಗ್ರಹಿಸಿದ್ದಾರೆ. ಈ…

Read More
PM narendra modi only knows to talk mallikarjun kharge

Mallikarjun Kharge: ಮೋದಿ ಕೇವಲ ಮಾತಿನ ಮಲ್ಲ, ಎಲ್ಲ ರಂಗಗಳಲ್ಲೂ ಕೇಂದ್ರ ಸರ್ಕಾರ ದಿವಾಳಿ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಕಲಬುರಗಿ: ಕೇಂದ್ರದ ಬಿಜೆಪಿ ಸರ್ಕಾರವು ದೇಶದ ಆರ್ಥಿಕ ಹಾಗೂ ಸಾಮಾಜಿಕ ರಂಗಗಳನ್ನು ನಿರ್ವಹಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ತೀವ್ರವಾಗಿ ಆಕ್ಷೇಪಿಸಿದ್ದಾರೆ. ತಮ್ಮ ತವರು ಜಿಲ್ಲೆಯಾದ ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಡವರ ಕಷ್ಟಗಳ ಬಗ್ಗೆ ಕನಿಷ್ಠ ಕಾಳಜಿಯೂ ಇಲ್ಲ. ಅವರು ಕೇವಲ ಆಕರ್ಷಕ ಭಾಷಣ ಮಾಡುವ ‘ಮಾತಿನ ಮಲ್ಲ’ ಎಂದು ಲೇವಡಿ ಮಾಡಿದರು. ದೇಶದ ಸದ್ಯದ ದುಸ್ಥಿತಿ ಮತ್ತು ಕೇಂದ್ರ ಸರ್ಕಾರದ ಜನವಿರೋಧಿ…

Read More
Dead For Years Active Before Attack NIA finds digital trace of Pahalgam Attack

Pahalgam: ಪಹಲ್ಗಾಮ್ ಉಗ್ರರ ದಾಳಿ ತನಿಖೆಯಲ್ಲಿ ಬಿಗ್ ಬ್ರೇಕ್‌ಥ್ರೂ: ಕರಾಚಿ ಇಸ್ಲಾಮಿಕ್ ಬ್ಯಾಂಕ್ ಲಿಂಕ್ ಬಯಲು ಮಾಡಿದ ಭದ್ರತಾ ಪಡೆಗಳು!

ನವದೆಹಲಿ: ಕಳೆದ 2025ರಲ್ಲಿ ಜಮ್ಮು ಮತ್ತು ಕಾಶ್ಮೀರದ ನಿಸರ್ಗ ರಮಣೀಯ ಪಹಲ್ಗಾಮ್‌ನಲ್ಲಿ (Pahalgam ) ನಡೆದ ಭೀಕರ ಉಗ್ರರ ದಾಳಿಯ ತನಿಖೆ ನಡೆಸುತ್ತಿರುವ ಭಾರತದ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತು ಜಮ್ಮು-ಕಾಶ್ಮೀರ ಪೊಲೀಸರಿಗೆ ಅತ್ಯಂತ ಪ್ರಮುಖವಾದ ತಾಂತ್ರಿಕ ಪುರಾವೆಗಳು ಲಭ್ಯವಾಗಿವೆ. ದಾಳಿ ನಡೆಸಿದ ಉಗ್ರರಿಂದ ವಶಪಡಿಸಿಕೊಳ್ಳಲಾದ ಎರಡು ಮೊಬೈಲ್ ಫೋನ್‌ಗಳ ಪೈಕಿ ಒಂದು ಫೋನ್, 2021ರಲ್ಲಿ ಪಾಕಿಸ್ತಾನಕ್ಕೆ ಆಮದು ಮಾಡಿಕೊಳ್ಳಲಾದ ದೊಡ್ಡ ಕನ್ಸೈನ್‌ಮೆಂಟ್‌ಗೆ ಸೇರಿದ್ದಾಗಿದೆ. ಅಚ್ಚರಿಯ ವಿಷಯವೆಂದರೆ, ಈ ಮೊಬೈಲ್ ಸಾಗಣೆಗೆ ಕರಾಚಿ ಮೂಲದ ಫೈಸಲ್ ಬ್ಯಾಂಕ್…

Read More
Rahul Gandhi slams cbse over extra fee

Rahul Gandhi: ಸಿಬಿಎಸ್‌ಇ ವಿರುದ್ಧ ರಾಹುಲ್ ಗಾಂಧಿ ಕಿಡಿ: ತಪ್ಪು ಮಂಡಳಿಯದ್ದು, ವಿದ್ಯಾರ್ಥಿಗಳಿಗೆ ಹಣದ ದಂಡ!

ನವದೆಹಲಿ: ಉತ್ತರ ಪತ್ರಿಕೆಗಳ ಮೌಲ್ಯಮಾಪನದಲ್ಲಿ ತಾನೇ ಎಡವಟ್ಟು ಮಾಡಿ, ಈಗ ಅದನ್ನು ಸರಿಪಡಿಸಲು ವಿದ್ಯಾರ್ಥಿಗಳಿಂದ ಭಾರಿ ಪ್ರಮಾಣದ ಶುಲ್ಕ ವಸೂಲಿ ಮಾಡುತ್ತಿರುವ ಕೇಂದ್ರ ಪ್ರೌಢಶಿಕ್ಷಣ ಮಂಡಳಿಯ (CBSE) ಧೋರಣೆಯನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಕಟುವಾಗಿ ಟೀಕಿಸಿದ್ದಾರೆ. ಶಿಕ್ಷಣ ಸಂಸ್ಥೆಗಳ ಒಳಗೆ ‘ಜೇಬುಕಳ್ಳರು’ ಕುಳಿತಿದ್ದಾರೆ ಎಂದು ತಮ್ಮ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಆಕ್ರೋಶ ಹೊರಹಾಕಿರುವ ಅವರು, ಮಂಡಳಿಯು ಜ್ಞಾನದಾನದ ಸೇವೆಯನ್ನು ಬದಿಗಿಟ್ಟು ಶಿಕ್ಷಣವನ್ನು ಕೇವಲ ಒಂದು ಲಾಭದಾಯಕ ಉದ್ಯಮವನ್ನಾಗಿ ಮಾಡಿಕೊಂಡಿದೆ ಎಂದು…

Read More
fake 700 viral currency notes RBI to get plastic one

RBI: ಪ್ಲಾಸ್ಟಿಕ್ ಕರೆನ್ಸಿ ತರಲು ಆರ್‌ಬಿಐ ಗಂಭೀರ ಚಿಂತನೆ: 700 ರೂಪಾಯಿ ನೋಟಿನ ಸುದ್ದಿ ಸಂಪೂರ್ಣ ನಕಲಿ

ನವದೆಹಲಿ: ದೇಶದಲ್ಲಿ ನಗದು ಹಣದ ಬಳಕೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಸದ್ಯ ಮಾರುಕಟ್ಟೆಯಲ್ಲಿ ಚಲಾವಣೆಯಲ್ಲಿರುವ ಒಟ್ಟು ಹಣದ ಮೌಲ್ಯವು ಸಾರ್ವಕಾಲಿಕ ದಾಖಲೆಯಾದ 42.86 ಲಕ್ಷ ಕೋಟಿ ರೂಪಾಯಿಗೆ ತಲುಪಿದೆ. ಡಿಜಿಟಲ್ ಪಾವತಿಗಳು ಎಷ್ಟೇ ವೇಗವಾಗಿ ಬೆಳೆದಿದ್ದರೂ ಜನರ ಕೈಯಲ್ಲಿನ ನಗದಿನ ಅಬ್ಬರ ಕಡಿಮೆಯಾಗಿಲ್ಲ. ಈ ನಡುವೆ, ಕಾಗದದ ನೋಟುಗಳ ಮುದ್ರಣ ವೆಚ್ಚವನ್ನು ತಗ್ಗಿಸಲು ಮತ್ತು ಅವುಗಳ ಬಾಳಿಕೆಯನ್ನು ಹೆಚ್ಚಿಸಲು ಭಾರತೀಯ ರಿಸರ್ವ್ ಬ್ಯಾಂಕ್ (RBI) ಮತ್ತೆ ‘ಪಾಲಿಮರ್’ ಅಂದರೆ ಪ್ಲಾಸ್ಟಿಕ್ ನೋಟುಗಳನ್ನು ಪರಿಚಯಿಸುವ ಬಗ್ಗೆ ಗಂಭೀರ…

Read More
Supreme court important order Voluntary Sex Work is Not Illegal

Supreme Court: ಸ್ವಯಂಪ್ರೇರಿತ ಲೈಂಗಿಕ ವೃತ್ತಿ ಅಪರಾಧವಲ್ಲ, ಒಪ್ಪಿಗೆಯಿಲ್ಲದೆ ಬಲವಂತದ ಪುನರ್ವಸತಿ ಸಲ್ಲದು: ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು

ನವದೆಹಲಿ: ವಯಸ್ಕರು ತಮ್ಮ ಸ್ವಂತ ಇಚ್ಛೆಯಿಂದ ಲೈಂಗಿಕ ವೃತ್ತಿಯಲ್ಲಿ ತೊಡಗಿಸಿಕೊಳ್ಳುವುದನ್ನು ತಡೆಯಲು ಅಥವಾ ಅವರ ಮೇಲೆ ಕ್ರಮ ಜರುಗಿಸಲು ಪೊಲೀಸರಿಗೆ ಕಾನೂನಿನಲ್ಲಿ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ (Supreme Court) ಮಹತ್ವದ ಅವಲೋಕನ ಮಾಡಿದೆ. ಸುಮಾರು 70 ವರ್ಷಗಳಷ್ಟು ಹಳೆಯದಾದ ಅನೈತಿಕ ಸಂಚಾರ ತಡೆ ಕಾಯ್ದೆಯನ್ನು (ಐಟಿಪಿಎ) ವಿಶ್ಲೇಷಿಸಿದ ನ್ಯಾಯಾಲಯ, ಸ್ವಯಂಪ್ರೇರಿತವಾಗಿ ಲೈಂಗಿಕ ವೃತ್ತಿ ಮಾಡುವುದು ಕಾನೂನುಬಾಹಿರವಲ್ಲ ಎಂದು ಸ್ಪಷ್ಟಪಡಿಸಿದೆ. ವೇಶ್ಯಾಗೃಹ ನಡೆಸುವುದು ಅಪರಾಧ ಎಂಬುದು ನಿಜವಾದರೂ, ದಾಳಿಯ ಸಂದರ್ಭದಲ್ಲಿ ಸಿಕ್ಕಿಬೀಳುವ ಸ್ವಯಂಪ್ರೇರಿತ ಲೈಂಗಿಕ ಕಾರ್ಯಕರ್ತರನ್ನು ಸಂತ್ರಸ್ತರಂತೆ…

Read More
West Bengal Suvendu Adhikari Cabinet Expands

West Bengal: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸಂಪುಟ ವಿಸ್ತರಣೆ: ಸಚಿವರ ಒಟ್ಟು ಸಂಖ್ಯೆ 41ಕ್ಕೆ ಏರಿಕೆ

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ (West Bengal) ಸುವೇಂದು ಅಧಿಕಾರಿ ನೇತೃತ್ವದ ಬಿಜೆಪಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದ್ದು, ಸ್ವಪನ್ ದಾಸ್‌ಗುಪ್ತಾ, ತಪಸ್ ರಾಯ್ ಮತ್ತು ಶಂಕರ್ ಘೋಷ್ ಸೇರಿದಂತೆ ಒಟ್ಟು 35 ಬಿಜೆಪಿ ಶಾಸಕರು ಸೋಮವಾರ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ರಾಜ್ಯಪಾಲ ಆರ್.ಎನ್. ರವಿ ಅವರು ಹೊಸ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಮೂರು ವಾರಗಳ ನಂತರ ವಿಸ್ತರಣೆ ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳದ…

Read More