TOP NEWS
India open to Venezuela oil imports says Randhir Jaiswal

Randhir Jaiswal: ಇಂಧನ ಸುರಕ್ಷತೆಗೆ ಕೇಂದ್ರ ಸರ್ಕಾರ ಬದ್ಧ: ರಣಧೀರ್‌ ಜೈಸ್ವಾಲ್‌

ನವದೆಹಲಿ: 140 ಕೋಟಿ ಭಾರತೀಯರ ಇಂಧನ ಸುರಕ್ಷತೆ ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ದೇಶಕ್ಕೆ ಲಭ್ಯವಾಗುವ ಇಂಧನ ಮೂಲಗಳನ್ನು ವೈವಿಧ್ಯೀಕರಣಗೊಳಿಸಲಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್‌ ಜೈಸ್ವಾಲ್‌ (Randhir Jaiswal) ತಿಳಿಸಿದ್ದಾರೆ. ಇಂಧನ ಸುರಕ್ಷತೆಗೆ ಹೆಚ್ಚಿನ ಗಮನ ದೆಹಲಿಯಲ್ಲಿ ನಿನ್ನೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ , ಮಾರುಕಟ್ಟೆ ಸ್ಥಿತಿಗತಿ ಹಾಗೂ ಬದಲಾಗುತ್ತಿರುವ ಅಂತಾರಾಷ್ಟ್ರೀಯ ಪರಿಸ್ಥಿತಿಗೆ ಅನುಗುಣವಾಗಿ ಹಾಗೂ ದೇಶದ ಇಂಧನ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ತಿಳಿಸಿದ್ದಾರೆ. ಹೊಸ…

Read More
Centre Nagaland Ink Pact signed

Nagaland; ನಾಗಾಲ್ಯಾಂಡ್-ಕೇಂದ್ರ ನಡುವಿನ ಒಪ್ಪಂದಕ್ಕೆ ಸಹಿ, ಅಮಿತ್‌ ಶಾ ನೇತೃತ್ವದಲ್ಲಿ ನಡೆದ ಸಭೆ

ನವದೆಹಲಿ: ಗಡಿನಾಡು ನಾಗಾಲ್ಯಾಂಡ್ ಪ್ರಾದೇಶಿಕ ಪ್ರಾಧಿಕಾರ ರಚನೆ ಸಂಬಂಧ ದೆಹಲಿಯಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವಾಲಯ, ನಾಗಾಲ್ಯಾಂಡ್ (Nagaland) ರಾಜ್ಯ ಸರ್ಕಾರ ಮತ್ತು ಪೂರ್ವ ನಾಗಾ ನಾಗರಿಕರ ಸಂಸ್ಥೆ- ENPO ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಮಹತ್ವದ ದಿನ ಎಂದ ಅಮಿತ್‌ ಶಾ ಕೇಂದ್ರ ಗೃಹ ಸಚಿವ ಅಮಿತ್ ಶಾ, ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೋ ಸೇರಿದಂತೆ ENPO ಪ್ರತಿನಿಧಿಗಳು ಉಪಸ್ಥಿತರಿದ್ದರು. (HOLD) ಈ ವೇಳೆ ಸಚಿವ ಅಮಿತ್ ಶಾ, ವಿವಾದಮುಕ್ತ ಈಶಾನ್ಯ ರಾಜ್ಯಗಳ ನಿರ್ಮಾಣಕ್ಕೆ…

Read More
Bharat Taxi starting from today launched by amit shah

Bharat Taxi: ಇಂದಿನಿಂದ ಭಾರತ್‌ ಟ್ಯಾಕ್ಸಿ ಆರಂಭ, ಕ್ಯಾಬ್‌ ಸರ್ವಿಸ್‌ಗೆ ಚಾಲನೆ ನೀಡಿದ ಅಮಿತ್‌ ಶಾ

ನವದೆಹಲಿ: ಸಹಕಾರಿ ತತ್ವದಲ್ಲಿ ರೂಪುಗೊಂಡಿರುವ ಕ್ಯಾಬ್ ಸರ್ವಿಸ್ ಕಂಪನಿಯಾದ ಭಾರತ್ ಟ್ಯಾಕ್ಸಿಯ (Bharat Taxi) ಸೇವೆಗೆ ಇಂದು ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಇಂದು ಗೃಹ ಸಚಿವ ಅಮಿತ್ ಶಾ  ಭಾರತ್ ಟ್ಯಾಕ್ಸಿ ಸರ್ವಿಸ್‌ಗೆ ಚಾಲನೆ  ನೀಡಿದ್ದಾರೆ. ಓಲಾ, ಊಬರ್‌ಗೆ ಸೆಡ್ಡು ಹೊಡೆಯಲು ಸಜ್ಜು  ಅಮುಲ್ ಸೇರಿದಂತೆ ವಿವಿಧ ಸರ್ಕಾರಿ ಸಂಸ್ಥೆಗಳಿಂದ ಬೆಂಬಲಿತವಾಗಿರುವ ಈ ಕ್ಯಾಬ್ ಸರ್ವಿಸ್ ಸದ್ಯ ದೆಹಲಿ ಎನ್‌ಸಿಆರ್ ಪ್ರದೇಶ ಅಧಿಕೃತವಾಗಿ ಶುರುವಾಗಲಿದೆ. ಈ ಮೂಲಕ ಕ್ಯಾಬ್ ಸರ್ವಿಸ್ ಕ್ಷೇತ್ರದಲ್ಲಿ ಓಲಾ, ಊಬರ್ ಪ್ರಾಬಲ್ಯಕ್ಕೆ ಸೆಡ್ಡು…

Read More
Mamata Banerjee says Justice Crying in supreme court

Mamata Banerjee: ಚುನಾವಣಾ ಆಯೋಗದ ಮೇಲೆ ಹರಿಹಾಯ್ದ ಮಮತಾ ಬ್ಯಾನರ್ಜಿ, ಸುಪ್ರೀಂನಲ್ಲಿ ವಾದ ಮಂಡಿಸಿದ ಸಿಎಂ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ವಾದಿಸಲು ಸಿಎಂ ಮಮತಾ ಬ್ಯಾನರ್ಜಿ(Mamata Banerjee) ಸ್ವತಃ ಆಗಮಿಸಿದ್ದು, ಈ ಸಮಯದಲ್ಲಿ ಚುನಾವಣಾ ಆಯೋಗದ ಮೇಲೆ ಹರಿಹಾಯ್ದಿದ್ದಾರೆ. ಚುನಾವಣಾ ಆಯೋಗದ ಮೇಲೆ ಆರೋಪಗಳ ಸುರಿಮಳೆ ಸಿಜೆಐ ಸೂರ್ಯ ಕಾಂತ್ ಅವರ ಮುಂದೆ ತಮ್ಮ ವಾದವನ್ನು ಮಂಡಿಸಲು ಮಮತಾ ಅವರು ಐದು ನಿಮಿಷಗಳ ಸಮಯ ಕೇಳಿದರು. ಸಿಜೆಐ ಒಪ್ಪಿಕೊಂಡು ಅವರಿಗೆ 15 ನಿಮಿಷಗಳ ಅವಕಾಶ ನೀಡಿದರು. ಈ ಸಮಯದಲ್ಲಿ…

Read More
India To Stop Russia Oil Imports says Donald Trump

Donald Trump: ಭಾರತದ ಮೇಲಿನ ತೆರಿಗೆ ಕಡಿಮೆ ಮಾಡಿದ ಅಮೆರಿಕ, ರಷ್ಯಾದಿಂದ ತೈಲ ಆಮದು ನಿಲ್ಲಿಸಲಿದೆಯಾ ಮೋದಿ ಸರ್ಕಾರ?

ನವದೆಹಲಿ: ರಷ್ಯಾದ ತೈಲ ಖರೀದಿಸುವುದನ್ನು ನಿಲ್ಲಿಸುವುದಾಗಿ ಭಾರತ ನೀಡಿದ ಭರವಸೆಗೆ ಪ್ರತಿಯಾಗಿ, ಅಮೆರಿಕ ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಶೇಕಡಾ 50 ರಿಂದ 18 ಕ್ಕೆ ಇಳಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಘೋಷಣೆ ಮಾಡಿದ್ದಾರೆ. ಮೋದಿ ನೀಡಿದ ಭರವಸೆ ಏನು?  ತಮ್ಮ ಟ್ರೂತ್ ಸೋಶಿಯಲ್ ಪ್ಲಾಟ್‌ಫಾರ್ಮ್‌ನಲ್ಲಿ ಈ ವಿಚಾರವಾಗಿ ಪೋಸ್ಟ್‌ ಮಾಡಿರುವ ಟ್ರಂಪ್, ಭಾರತದ ರಷ್ಯಾದ ಕಚ್ಚಾ ತೈಲ ಆಮದುಗಳ ಬದಲಾಗಿ ವೆನೆಜುವೆಲಾ ಮತ್ತು ಯುನೈಟೆಡ್ ಸ್ಟೇಟ್ಸ್‌ನಿಂದ ತೈಲವನ್ನ ಆಮದು ಮಾಡಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಒಪ್ಪಿಕೊಂಡಿದ್ದಾರೆ ಎಂದು…

Read More
How Balochistan Rebels Killed 200 Pakistan Personnel

Balochistan: ಪಾಕಿಸ್ತಾನಕ್ಕೆ ಶಾಕ್‌ ಕೊಟ್ಟ ಬಲೂಚಿಸ್ತಾನ, 200+ ಪಾಕಿಗಳು ಬಲಿ

ನವದೆಹಲಿ: ಬಲೂಚಿಸ್ತಾನದ (Balochistan) ಹಲವಾರು ಜಿಲ್ಲೆಗಳಲ್ಲಿ ನಿರಂತರ ದಾಳಿಯು 40 ಗಂಟೆಗಳಿಗೂ ಹೆಚ್ಚು ಕಾಲ ಮುಂದುವರೆದಿದೆ ಎಂದು ಬಲೂಚಿಸ್ತಾನ್ ಬಂಡುಕೋರ ಗುಂಪು ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (ಬಿಎಲ್‌ಎ) ಹೇಳಿಕೊಂಡಿದೆ. ಇನ್ನು ಈ ದಾಳಿಗೆ ಆಪರೇಷನ್ ಹೆರೋಫ್ ಫೇಸ್ I ಎಂದು ಕರೆದಿದ್ದು, ಪಾಕಿಸ್ತಾನಕ್ಕೆ ಈ ಮೂಲಕ ದೊಡ್ಡ ಶಾಕ್‌ ಕೊಟ್ಟಿದೆ.. ಬಿಎಲ್‌ಎ ವಕ್ತಾರ ಜೀಯಾಂಡ್ ಬಲೋಚ್ ಬಿಡುಗಡೆ ಮಾಡಿದ ಎರಡು ಹೇಳಿಕೆಗಳಲ್ಲಿ, ಖರನ್, ಮಸ್ತುಂಗ್, ಟಂಪ್ ಮತ್ತು ಪಾಸ್ನಿ ಸೇರಿದಂತೆ ಪ್ರದೇಶಗಳಲ್ಲಿ ತನ್ನ ಕಾರ್ಯಕರ್ತರು ಕಾರ್ಯಾಚರಣೆಯನ್ನು ಪೂರ್ಣಗೊಳಿಸಿದ್ದಾರೆ ಎಂದು ಹೇಳಿಕೊಂಡಿದೆ….

Read More
Ajit Pawar 4 others lost life in plane crash

Ajit Pawar: ಭೀಕರ ವಿಮಾನ ಅಪಘಾತ, ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ದುರ್ಮರಣ

ಮಹಾರಾಷ್ಟ್ರ:ಎನ್‌ಸಿಪಿ ನಾಯಕ ಮತ್ತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಡಿಂಗ್‌ ಆಗುವ ಪತನಗೊಂಡಿತ್ತು. ಈ ಭೀಕರ ಅಪಘಾತದಲ್ಲಿ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ್ದಾರೆ . ಚಾರ್ಟರ್ಡ್ ವಿಮಾನ ಪತನ ಅಪಘಾತದ ಸ್ಥಳದಲ್ಲಿ ಹರಡಿಕೊಂಡಿರುವ ಅವಶೇಷಗಳು ಈ ಅಪಘಾತದ ಭೀಕರತೆಗೆ ಸಾಕ್ಷಿ ಆಗಿದ್ದು, ವಿಮಾನದಿಂದ ಜ್ವಾಲೆ ಮತ್ತು ದಟ್ಟ ಹೊಗೆ ಹೊರಬರುತ್ತಿದೆ. ಪವಾರ್ ಖಾಸಗಿ ಚಾರ್ಟರ್ಡ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು, ಅದರಲ್ಲಿ ಪವಾರ್‌ ಅವರ ಜೊತೆಗೆ ಇತರ ನಾಲ್ವರು ಪ್ರಯಾಣಿಕರಿದ್ದರು….

Read More