TOP NEWS
Padma Awards 2026 8 people honoured in karnataka

Padma Awards 2026: ಶತವಧಾನಿ ಗಣೇಶ್‌ಗೆ ಪದ್ಮ ಭೂಷಣ ಗೌರವ, ರಾಜ್ಯದ 8 ಜನರಿಗೆ ಪ್ರಶಸ್ತಿ

ನವದೆಹಲಿ: ಭಾರತದ ಅತ್ಯಂತ ಗೌರವಾನ್ವಿತ ನಾಗರಿಕ ಗೌರವಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಗಳನ್ನ ಘೋಷಣೆ (Padma Awards 2026) ಮಾಡಲಾಗಿದ್ದು, ಕರ್ನಾಟಕದ ಸಾಧರಿಗೆ ಸಹ ಕೊಡಲಾಗಿದೆ. ಏನಿದು ಪದ್ಮ ಪ್ರಶಸ್ತಿ? ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ. ಪ್ರತಿ ವರ್ಷ ಗಣರಾಜ್ಯೋತ್ಸವದಂದು ಘೋಷಿಸಲಾಗುತ್ತದೆ. ಈ ಬಾರಿ 131 ಪ್ರಶಸ್ತಿ ಪುರಸ್ಕೃತರು ಇದ್ದಾರೆ. ಮಾಜಿ ಯುಜಿಸಿ ಮುಖ್ಯಸ್ಥ ಮಾಮಿದಲ ಜಗದೇಶ್ ಕುಮಾರ್ ಅವರಿಂದ ಹಿಡಿದು ಐಐಟಿ ಮದ್ರಾಸ್ ನಿರ್ದೇಶಕ ವಿ. ಕಾಮಕೋಟಿಯವರೆಗೆ, ಭಾರತದಾದ್ಯಂತ ಉನ್ನತ ಶಿಕ್ಷಣ, ಸಂಶೋಧನೆ ಮತ್ತು ನಾವೀನ್ಯತೆಯನ್ನು ಗಮನಾರ್ಹವಾಗಿ…

Read More
Encounter Underway Between Security Forces, Terrorists In Jammu and kashmir

Encounter: ಕಣಿವೆ ರಾಜ್ಯದಲ್ಲಿ ಮತ್ತೆ ಗುಂಡಿನ ಸದ್ದು, ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರು ಲಾಕ್

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಭಾನುವಾರ ತಡರಾತ್ರಿ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ಮತ್ತೆ ಗುಂಡಿನ ಚಕಮಕಿ ನಡೆದಿದೆ (Encounter) ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.   ಮೂರನೇ ಎನ್‌ಕೌಂಟರ್‌ ಕಳೆದ ಒಂದು ವಾರದಿಂದ ಈ ಚತ್ರೂ ಬೆಲ್ಟ್‌ನಲ್ಲಿ ನಡೆದ ಮೂರನೇ ಎನ್‌ಕೌಂಟರ್ ಇದಾಗಿದ್ದು, ಈ ಪ್ರದೇಶದಲ್ಲಿ ಭಾರೀ ಹಿಮಪಾತದ ನಡುವೆಯೂ ಸೇನೆ ಮತ್ತು ಪೊಲೀಸರು ಜೈಶ್-ಎ-ಮೊಹಮ್ಮದ್ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಮೂವರು ಪಾಕಿಸ್ತಾನಿ ಭಯೋತ್ಪಾದಕರ ಹುಡುಕಾಟವನ್ನ ಮುಂದುವರೆಸಲಾಗಿದೆ. ಜಾನ್ಸೀರ್-ಕಂಡಿವಾರ್ ಅರಣ್ಯ ಪ್ರದೇಶದಲ್ಲಿ…

Read More
77 Republic Day of india modi sends wishes to people

Republic Day: 77ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ಭಾರತ, ದೇಶದ ಜನರಿಗೆ ಮೋದಿ ಶುಭಾಶಯ

ನವದೆಹಲಿ: ಭಾರತ ಇಂದು ತನ್ನ 77 ನೇ ಗಣರಾಜ್ಯೋತ್ಸವವನ್ನು (Republic Day) ಆಚರಿಸಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯುವ ಕಾರ್ಯಕ್ರಮಗಳ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಬಾರಿ ಮುಖ್ಯ ಅತಿಥಿಗಳು ಯಾರು? ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಮತ್ತು ಯುರೋಪಿಯನ್ ಆಯೋಗದ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ. ದೇಶದ ಜನರಿಗೆ ಶುಭ ಕೋರಿದ ಮೋದಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಸಮಯದಲ್ಲಿ ದೇಶದ ಜನರಿಗೆ…

Read More
narendra modi road show in kerala

Narendra Modi: ಕೇರಳದ ಜನರಿಗೆ ಕೇಂದ್ರದ ಮೇಲೆ ನಂಬಿಕೆ ಇದೆ: ನರೇಂದ್ರ ಮೋದಿ

ಕೇರಳ: ಸದ್ಯ ಪ್ರಧಾನಿ ನರೇಂದ್ರ ಮೋದಿ ಅವರು ಕೇರಳ ಪ್ರವಾಸದಲ್ಲಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ  ಬಿಜೆಪಿ  ಅಧಿಕಾರದ ಗದ್ದುಗೆ ಹಿಡಿದ ಹಿನ್ನೆಲೆಯಲ್ಲಿ  ಪ್ರಧಾನಿ ನರೇಂದ್ರ ಮೋದಿ (Narendra Modi) ಸಾರ್ವಜನಿಕ ಸಭೆಯಲ್ಲಿ  ಪಾಲ್ಗೊಂಡಿದ್ದಾರೆ.   ಕೇರಳದ ಜನರಿಗೆ ಕೇಂದ್ರದ ಮೇಲೆ ನಂಬಿಕೆ ಇದೆ ತಿರುವನಂತರಪುರಂ ಮಹಾನಗರಪಾಲಿಕೆಯಲ್ಲಿನ  ಬಿಜೆಪಿ ಸಾಧನೆ  ಸಾಧಾರಣವಲ್ಲ. ಇದೊಂದು  ದಿಗ್ವಿಜಯ.  ಕೇರಳದಲ್ಲಿ ಜನರಿಗೆ ಕೇಂದ್ರ ಸರ್ಕಾರದ ಬಗ್ಗೆ ನಂಬಿಕೆ ಬಂದಿದ್ದು, ಅವರ ಸೇವೆಗೆ ಅವಕಾಶ ನೀಡಿದ್ದಾರೆ.  ಈ ಮೂಲಕ ಎಲ್ ಡಿಎಫ್ (LDF) , ಯುಡಿಎಫ್…

Read More
PM Narendra Modi inaugurated many developmental work in kerala

PM Narendra Modi: ಕೇಂದ್ರದಿಂದ ಕೇರಳ ಅಭಿವೃದ್ಧಿ, ತಿರುವನಂತಪುರದಲ್ಲಿ ಮೋದಿ ಭಾಷಣ

ಕೇರಳ: ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಇಂದು ಕೇರಳದ ತಿರುವನಂತಪುರದಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಅಮೃತ್ ಭಾರತ್ ರೈಲುಗಳ ಆರಂಭ ಈ ಸಮಯದಲ್ಲಿ ಪ್ರಧಾನಿ ಮೋದಿ ಅವರು, ತಿರುವನಂತಪುರದಲ್ಲಿ  ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿ (CSIR), ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಅಂಚೆ ಇಲಾಖೆಯ ವಿವಿಧ ಯೋಜನೆಗಳಿಗೆ ಅಡಿಗಲ್ಲು ಹಾಕುವುದರ ಜೊತೆಗೆ ಹಲವು ಯೋಜನೆಗಳಿಗೆ  ಚಾಲನೆ ನೀಡಿದ್ದಾರೆ.  ಈ ವೇಳೆ ಪ್ರಧಾನಿ, ಮೂರು ಹೊಸ ಅಮೃತ್ ಭಾರತ್ ರೈಲುಗಳು, ನಾಗರ್‌ಕೋಯಿಲ್-ಮಂಗಳೂರು,…

Read More
NASA astronaut Sunita Williams retires

Sunita Williams: 27 ವರ್ಷಗಳ ವೃತ್ತಿ ಜೀವನಕ್ಕೆ ವಿದಾಯ ಹೇಳಿದ ಗಗನಯಾತ್ರಿ ಸುನೀತಾ ವಿಲಿಯಮ್ಸ್

ನವದೆಹಲಿ: ನಾಸಾದ ಗಗನಯಾತ್ರಿ ಸುನೀತಾ ವಿಲಿಯಮ್ಸ್ (Sunita Williams) ತಮ್ಮ ಬಾಹ್ಯಾಕಾಶ ಹಾರಾಟದಿಂದ ನಿವೃತ್ತಿ ಘೋಷಣೆ ಮಾಡಿದ್ದು, ಈ ವಿಚಾರವಾಗಿ ಅವರು ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದಾರೆ. 27 ವರ್ಷಗಳ ಅದ್ಭುತ ಜೀವನ ಸುನೀತಾ ವಿಲಿಯಮ್ಸ್‌ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಮೂರು ಕಾರ್ಯಾಚರಣೆಗಳನ್ನು ಪೂರ್ಣಗೊಳಿಸಿದ್ದಾರೆ. ಅದರ ಜೊತೆಗೆ ವಿವಿಧ ಮಾನವ ಬಾಹ್ಯಾಕಾಶ ಹಾರಾಟದಲ್ಲಿ ಸಹ ದಾಖಲೆಗಳನ್ನು ಮಾಡಿದ್ದು, ಬರೋಬ್ಬರಿ 27 ವರ್ಷಗಳ ಅದ್ಭುತವಾದ ವೃತ್ತಿ ಜೀವನಕ್ಕೆ ಗುಡ್‌ ಬೈ ಹೇಳಿದ್ದಾರೆ. ಭಾರತಕ್ಕೆ ಭೇಟಿ ನೀಡಿದ್ದ ಸುನೀತಾ ಇನ್ನು 60 ವರ್ಷದ ಸುನೀತಾ…

Read More
8 Naxals killed in Chaibasa Jharkhand

Naxals: ಜಾರ್ಖಂಡ್‌ನಲ್ಲಿ ಮಿಂಚಿನ ಕಾರ್ಯಾಚರಣೆ, 8 ನಕ್ಸಲರ ಹತ್ಯೆ

ಚೈಬಾಸಾ: ಜಾರ್ಖಂಡ್ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಪ್ರಮುಖ ಯಶಸ್ಸನ್ನು ಸಾಧಿಸಿದ್ದು, ನಕ್ಸಲರನ್ನ ಹತ್ಯೆ (Naxals) ಮಾಡಲಾಗಿದೆ. 8 ನಕ್ಸಲರ ಹತ್ಯೆ ಚೈಬಾಸಾ ಜಿಲ್ಲೆಯಲ್ಲಿ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ, ಭದ್ರತಾ ಪಡೆಗಳು 8 ನಕ್ಸಲರನ್ನು ಹತ್ಯೆ ಮಾಡಿದ್ದು, ಅವರಲ್ಲಿ ಭಯಂಕರ ನಕ್ಸಲ್ ಅನಲ್ ದಾ ಕೂಡ ಸೇರಿದ್ದಾನೆ ಎನ್ನಲಾಗಿದೆ, ಮುಖ್ಯವಾಗಿ ಅವನ ತಲೆಗೆ 1 ಕೋಟಿ ರೂ. ಬಹುಮಾನ ಘೋಷಣೆ ಮಾಡಲಾಗಿತ್ತು. ಆ ಪ್ರದೇಶದಲ್ಲಿ ನಕ್ಸಲರ ಓಡಾಟ ಇರುವ…

Read More