TOP NEWS
vijay may resign to east Tiruchirappalli

Vijay: ಪೆರಂಬೂರು ಉಳಿಸಿಕೊಂಡು ತಿರುಚಿ ಕ್ಷೇತ್ರಕ್ಕೆ ವಿಜಯ್ ವಿದಾಯ? ಜಯಲಲಿತಾ ಹಾದಿಯಲ್ಲಿ ‘ದಳಪತಿ’ ಪಯಣ!

ಚೆನ್ನೈ: ತಮಿಳುನಾಡಿನ ಚುನಾವಣಾ ಅಖಾಡದಲ್ಲಿ ದ್ರಾವಿಡ ಪಕ್ಷಗಳ ದಶಕಗಳ ಆಧಿಪತ್ಯವನ್ನು ಅಲುಗಾಡಿಸಿರುವ ನಟ ವಿಜಯ್, (Vijay) ಈಗ ಆಡಳಿತಾತ್ಮಕ ಸಿದ್ಧತೆಗಳನ್ನು ಆರಂಭಿಸಿದ್ದಾರೆ. ಮೂಲಗಳ ಪ್ರಕಾರ, ತಾವು ಗೆದ್ದಿರುವ ಎರಡು ಕ್ಷೇತ್ರಗಳ ಪೈಕಿ ಪೆರಂಬೂರು ಕ್ಷೇತ್ರವನ್ನು ತಮ್ಮ ಬಳಿಯೇ ಉಳಿಸಿಕೊಂಡು, ತಿರುಚಿ (ಪೂರ್ವ) ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಅವರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಪೆರಂಬೂರು ಆಯ್ಕೆಗೆ ಕಾರಣವೇನು? ರಾಜಧಾನಿ ಚೆನ್ನೈಗೆ ಹತ್ತಿರವಿರುವ ಪೆರಂಬೂರು ಕ್ಷೇತ್ರವನ್ನು ಆಯ್ದುಕೊಳ್ಳುವ ಮೂಲಕ, ಆಡಳಿತಾತ್ಮಕ ಕೆಲಸಗಳನ್ನು ಮತ್ತು ಕ್ಷೇತ್ರದ ಜವಾಬ್ದಾರಿಗಳನ್ನು ಸಮರ್ಥವಾಗಿ…

Read More
West Bengal Asansol Durga temple which closed for many years reopens after bjp victory

West Bengal: ಬಂಗಾಳದಲ್ಲಿ ಬಿಜೆಪಿ ಭರ್ಜರಿ ಜಯ: ಅಸನ್ಸೋಲ್‌ನಲ್ಲಿ ಹಲವು ವರ್ಷಗಳ ಬಳಿಕ ತೆರೆದ ದುರ್ಗಾ ದೇವಸ್ಥಾನದ ಬಾಗಿಲು

ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ದಿಗ್ವಿಜಯ ಸಾಧಿಸಿದ ಬೆನ್ನಲ್ಲೇ ರಾಜ್ಯದ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ದೊಡ್ಡ ಬದಲಾವಣೆಗಳು ಗಾಳಿ ಬೀಸತೊಡಗಿವೆ. ಇದರ ಭಾಗವಾಗಿ, ಸ್ಥಳೀಯ ಉದ್ವಿಗ್ನತೆ ಮತ್ತು ಆಡಳಿತಾತ್ಮಕ ಕಾರಣಗಳಿಂದಾಗಿ ಹಲವು ವರ್ಷಗಳಿಂದ ಮುಚ್ಚಲ್ಪಟ್ಟಿದ್ದ ಅಸನ್ಸೋಲ್‌ನ ಪ್ರಸಿದ್ಧ ದುರ್ಗಾ ದೇವಸ್ಥಾನವು ಸೋಮವಾರ ಭಕ್ತರಿಗಾಗಿ ಮತ್ತೆ ತೆರೆದಿದೆ. ಶ್ರೀ ಶ್ರೀ ದುರ್ಗಾಮಾತಾ ಚಾರಿಟಬಲ್ ಟ್ರಸ್ಟ್ ನಿರ್ವಹಣೆಯಲ್ಲಿದ್ದ ಈ ದೇಗುಲಕ್ಕೆ ಈ ಹಿಂದೆ ವರ್ಷವಿಡೀ ಪ್ರವೇಶವಿರಲಿಲ್ಲ. ಕೇವಲ ದುರ್ಗಾ ಪೂಜೆ ಮತ್ತು…

Read More
tamil nadu dmk minister lost election by one vote

Tamil Nadu: ಕೇವಲ ಒಂದು ಮತದ ಅಂತರದಿಂದ ಸಚಿವರ ಸೋಲು: ತಿರುಪ್ಪತ್ತೂರಿನಲ್ಲಿ ‘ದೈತ್ಯ ಸಂಹಾರ’ ಮಾಡಿದ ವಿಜಯ್ ಪಕ್ಷದ ಅಭ್ಯರ್ಥಿ!

ಚೆನ್ನೈ: ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಯೊಂದು ಮತವೂ ಎಷ್ಟು ನಿರ್ಣಾಯಕ ಎಂಬುದಕ್ಕೆ ತಮಿಳುನಾಡಿನ ತಿರುಪ್ಪತ್ತೂರು (Tamil Nadu) ವಿಧಾನಸಭಾ ಕ್ಷೇತ್ರದ ಫಲಿತಾಂಶವು ಜೀವಂತ ಸಾಕ್ಷಿಯಾಗಿದೆ. ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಮ್’ (TVK) ಪಕ್ಷದ ಅಭ್ಯರ್ಥಿ ಶ್ರೀನಿವಾಸ ಸೇತುಪತಿ ಅವರು ಡಿಎಂಕೆಯ ಪ್ರಭಾವಿ ಸಚಿವ ಕೆ.ಆರ್. ಪೆರಿಯಕರುಪ್ಪನ್ ಅವರನ್ನು ಕೇವಲ ಒಂದೇ ಒಂದು ಮತದ ಅಂತರದಿಂದ ಪರಾಭವಗೊಳಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಕೊನೆಯ ಕ್ಷಣದವರೆಗೆ ಉಸಿರು ಬಿಗಿಹಿಡಿಯುವ ಕುತೂಹಲ: ಡಿಎಂಕೆಯ ಭದ್ರಕೋಟೆ ಎಂದೇ ನಂಬಲಾದ ಈ ಕ್ಷೇತ್ರದಲ್ಲಿ…

Read More
bjp worker shaved head after west Bengal win

BJP: ಬಂಗಾಳದಲ್ಲಿ ಬಿಜೆಪಿ ದಿಗ್ವಿಜಯ: ಒಂದು ವರ್ಷದ ಬಳಿಕ ಶಪಥ ಪೂರೈಸಿ ಮುಂಡನ ಮಾಡಿಸಿಕೊಂಡ ಕಾರ್ಯಕರ್ತ!

ಧನ್‌ಬಾದ್: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಐತಿಹಾಸಿಕ ಬಹುಮತ ಗಳಿಸುತ್ತಿದ್ದಂತೆಯೇ, ನೆರೆಯ ಜಾರ್ಖಂಡ್ ರಾಜ್ಯದ ಧನ್‌ಬಾದ್‌ನಲ್ಲಿ ಅಪರೂಪದ ಸಂಭ್ರಮಾಚರಣೆ ನಡೆದಿದೆ. ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವವರೆಗೂ ಕೂದಲು ಕತ್ತರಿಸುವುದಿಲ್ಲ ಎಂದು ಪಣ ತೊಟ್ಟಿದ್ದ ಕಾರ್ಯಕರ್ತರೊಬ್ಬರು, ಫಲಿತಾಂಶ (BJP) ಹೊರಬೀಳುತ್ತಿದ್ದಂತೆಯೇ ಸಾರ್ವಜನಿಕವಾಗಿ ಮುಂಡನ ಮಾಡಿಸಿಕೊಳ್ಳುವ ಮೂಲಕ ತಮ್ಮ ಸಂಕಲ್ಪ ಪೂರೈಸಿದ್ದಾರೆ. ಏನಿದು ವಿಶೇಷ ಶಪಥ? ಧನ್‌ಬಾದ್‌ನ ಮನೈಟಾಂಡ್ ಮಂಡಲದ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಸುನಿಲ್ ಕುಮಾರ್ ಪಾಂಡೆ ಈ ವಿಶಿಷ್ಟ ಶಪಥ ಮಾಡಿದವರು. ಕಳೆದ ಒಂದು ವರ್ಷದ ಹಿಂದೆ,…

Read More
Amit shah anga vanga kalinga prediction

Amit Shah: ಬಂಗಾಳದಲ್ಲಿ ದೀದಿ ಸಾಮ್ರಾಜ್ಯ ಪತನ: ನಿಜವಾಯ್ತು ಅಮಿತ್ ಶಾ ಅವರ ‘ಅಂಗ-ಬಂಗ-ಕಳಿಂಗ’ ಭವಿಷ್ಯವಾಣಿ!

ನವದೆಹಲಿ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಇಂದು ಹೊಸ ಶಕೆ ಆರಂಭವಾಗಿದ್ದು, ಮಮತಾ ಬ್ಯಾನರ್ಜಿ ಅವರ ಸುದೀರ್ಘ ಆಳ್ವಿಕೆಗೆ ಬ್ರೇಕ್ ಹಾಕುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಈ ಗೆಲುವಿನೊಂದಿಗೆ ‘ಚುನಾವಣಾ ಚಾಣಕ್ಯ’ ಎಂದೇ ಖ್ಯಾತರಾದ ಅಮಿತ್ ಶಾ (Amit Shah) ಅವರು ಈ ಹಿಂದೆ ನೀಡಿದ್ದ ಹೇಳಿಕೆ ಅಕ್ಷರಶಃ ನಿಜವಾಗಿದ್ದು, ಅವರ ರಾಜಕೀಯ ಲೆಕ್ಕಾಚಾರ ಎಷ್ಟು ಕರಾರುವಕ್ಕು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಫಲಿಸಿದ ಶಾ ರಣತಂತ್ರ: ಏಪ್ರಿಲ್ 24ರಂದು ಕೋಲ್ಕತ್ತಾದಲ್ಲಿ ಮಾತನಾಡಿದ್ದ ಅಮಿತ್ ಶಾ, “ಅಂಗ, ಬಂಗ ಮತ್ತು…

Read More
Lpg government gave important update regarding bookings

LPG: ಅಡುಗೆ ಅನಿಲ ನಿಯಮಗಳಲ್ಲಿ ಭಾರಿ ಬದಲಾವಣೆ: ಎಲ್‌ಪಿಜಿ ಮತ್ತು ಪೈಪ್‌ಡ್ ಗ್ಯಾಸ್ ಎರಡನ್ನೂ ಹೊಂದುವಂತಿಲ್ಲ!

ನವದೆಹಲಿ: ದೇಶದ ಅಡುಗೆ ಅನಿಲ ವಿತರಣಾ (LPG) ವ್ಯವಸ್ಥೆಯಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು 2026ರ ಮೇ 1ರಿಂದ ಜಾರಿಗೆ ಬರುವಂತೆ ಅತ್ಯಂತ ಮಹತ್ವದ ಬದಲಾವಣೆಗಳನ್ನು ತಂದಿದೆ. ಇತ್ತೀಚಿನ ವರ್ಷಗಳಲ್ಲಿ ಕಂಡುಬರದ ಅತಿದೊಡ್ಡ ಸುಧಾರಣೆ ಇದಾಗಿದ್ದು, ಪೂರೈಕೆಯಲ್ಲಿನ ವ್ಯತ್ಯಯಗಳನ್ನು ಸರಿದೂಗಿಸಲು ಮತ್ತು ಸಬ್ಸಿಡಿ ದುರುಪಯೋಗ ತಡೆಯಲು ಸರ್ಕಾರ ಈ ಕಠಿಣ ನಿರ್ಧಾರ ಕೈಗೊಂಡಿದೆ. ದ್ವಿಗುಣ ಸಂಪರ್ಕಕ್ಕೆ ಬ್ರೇಕ್: ಹೊಸ ನಿಯಮದ ಅನ್ವಯ, ಮನೆಯಲ್ಲಿ ಎಲ್‌ಪಿಜಿ ಸಿಲಿಂಡರ್ ಮತ್ತು ಪೈಪ್‌ಡ್ ನ್ಯಾಚುರಲ್ ಗ್ಯಾಸ್ (PNG) ಎರಡೂ…

Read More
west bengal election bjp and eci looted over 100 seats mamata banerjee

Mamata Banerjee: ಬಂಗಾಳದಲ್ಲಿ ‘ಕಮಲ’ ಜಯಭೇರಿ: ಚುನಾವಣೆ ಆಯೋಗ ಮತ್ತು ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿ ಇತಿಹಾಸ ಬರೆಯುತ್ತಿದ್ದಂತೆ, ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ (Mamata Banerjee) ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ 100ಕ್ಕೂ ಹೆಚ್ಚು ಸ್ಥಾನಗಳನ್ನು ಲೂಟಿ ಮಾಡಿದೆ ಎಂದು ಆರೋಪಿಸಿರುವ ಅವರು, ಈ ಗೆಲುವನ್ನು “ಅನೈತಿಕ ಜಯ” ಎಂದು ಕರೆದಿದ್ದಾರೆ. ಕಳೆದ 15 ವರ್ಷಗಳಿಂದ ಬಂಗಾಳವನ್ನು ಆಳುತ್ತಿದ್ದ ದೀದಿ ಸಾಮ್ರಾಜ್ಯ ಈ ಬಾರಿ ಪತನಗೊಂಡಿದ್ದು, ಕೇಸರಿ ಪಡೆ ಮೊದಲ ಬಾರಿಗೆ ಸ್ವಂತ ಬಲದ ಮೇಲೆ…

Read More