TOP NEWS
Zombie Drugs viral video creates tension in Maharashtra people

Zombie Drugs: ಮಹಾರಾಷ್ಟ್ರದಲ್ಲೂ ಜಾಂಬಿ ಡ್ರಗ್ಸ್ ಪ್ರಭಾವ, ವೈರಲ್‌ ವಿಡಿಯೋ ಮೂಡಿಸಿದ ಆತಂಕ

ಮುಂಬೈ: ಮಹಾರಾಷ್ಟ್ರದ ಮೀರಾ-ಭಯಂದರ್ ಪ್ರದೇಶದಲ್ಲಿ ಯುವಕನೊಬ್ಬ ರಸ್ತೆಯ ಮಧ್ಯೆ ಗಂಟೆಗಟ್ಟಲೆ ಪ್ರತಿಮೆಯಂತೆ ಅಲುಗಾಡದೆ ನಿಂತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿವೆ. ಈತನ ವಿಚಿತ್ರ ವರ್ತನೆ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದು, ವಿದೇಶಗಳಲ್ಲಿ ಭೀತಿ ಹುಟ್ಟಿಸಿರುವ ‘ಜಾಂಬಿ ಡ್ರಗ್ಸ್’ (Zombie Drugs) ಈಗ ಮುಂಬೈಗೂ ಕಾಲಿಟ್ಟಿದೆಯೇ ಎಂಬ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಏನಿದೆ ಈ ವಿಡಿಯೋದಲ್ಲಿ? ವೈರಲ್ ಆಗಿರುವ ದೃಶ್ಯಗಳಲ್ಲಿ ಈ ಯುವಕ ರಸ್ತೆಯ ಬದಿಯಲ್ಲಿ ಯಾವುದೇ ಚಲನೆಯಿಲ್ಲದೆ, ಅರೆಪ್ರಜ್ಞಾವಸ್ಥೆಯಲ್ಲಿ ನಿಂತಿರುವುದು ಕಂಡುಬಂದಿದೆ. ಹಗಲು ಮತ್ತು ರಾತ್ರಿ ವೇಳೆ…

Read More
America-Iran taunts trump in Bollywood style

America-Iran: ಬಾಲಿವುಡ್‌ ಸ್ಟೈಲ್‌ನಲ್ಲಿ ಅಮೆರಿಕಾಗೆ ಇರಾನ್‌ ಟಾಂಗ್

ಮುಂಬೈ: ಅಮೆರಿಕ ಮತ್ತು ಇರಾನ್ ನಡುವಿನ ಜಟಾಪಟಿ ಈಗ ಬಾಲಿವುಡ್ ಡೈಲಾಗ್‌ಗಳ ಮಟ್ಟಕ್ಕೆ ಬಂದು ನಿಂತಿದೆ. ಇರಾನ್‌ನ 158 ಹಡಗುಗಳನ್ನು ಅಮೆರಿಕ ಸೇನೆ ಧ್ವಂಸಗೊಳಿಸಿದೆ ಎಂಬ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ, ಮುಂಬೈನಲ್ಲಿರುವ ಇರಾನ್ ರಾಯಭಾರ ಕಚೇರಿಯು ಶಾರುಖ್ ಖಾನ್ ಅವರ ಸಿನಿಮಾ (America-Iran) ಶೈಲಿಯಲ್ಲೇ ಖಡಕ್ ತಿರುಗೇಟು ನೀಡಿದೆ. ಸೋಮವಾರ ‘ಎಕ್ಸ್’ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿರುವ ರಾಯಭಾರ ಕಚೇರಿ, ಅಮೆರಿಕಕ್ಕೆ ಎಚ್ಚರಿಕೆ ನೀಡಲು “ಓಂ ಶಾಂತಿ ಓಂ” ಸಿನಿಮಾದ ಜನಪ್ರಿಯ ಸಂಭಾಷಣೆಯನ್ನು ಬಳಸಿಕೊಂಡಿದೆ. ಸಿನಿಮಾ…

Read More
331 children infected HIV in pakistan

Pakistan: ಮಕ್ಕಳ ಜೀವನದ ಜೊತೆ ಆಸ್ಪತ್ರೆ ಸಿಬ್ಬಂದಿ ಚೆಲ್ಲಾಟ, 331 ಮಕ್ಕಳಿಗೆ HIV ಸೋಂಕು

ಇಸ್ಲಾಮಾಬಾದ್‌: ಪಾಕಿಸ್ತಾನದ (Pakistan) ಪಂಜಾಬ್ ಪ್ರಾಂತ್ಯದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ವೈದ್ಯಕೀಯ ಸಿಬ್ಬಂದಿಯ ಭೀಕರ ನಿರ್ಲಕ್ಷ್ಯ ಮುಂದುವರಿದಿದ್ದು, ನೂರಾರು ಮಕ್ಕಳ ಜೀವದ ಜೊತೆ ಚೆಲ್ಲಾಟವಾಡುತ್ತಿರುವ ಆಘಾತಕಾರಿ ಅಂಶ ಬಿಬಿಸಿ ನಡೆಸಿದ ತನಿಖೆಯಿಂದ ಬಹಿರಂಗವಾಗಿದೆ. ಅಲ್ಲಿನ ಟೌನ್ಸಾ ಪಟ್ಟಣದ ಟಿಎಚ್‌ಕ್ಯೂ (THQ) ಆಸ್ಪತ್ರೆಯಲ್ಲಿ ಇಂಜೆಕ್ಷನ್ ನೀಡುವಾಗ ಸುರಕ್ಷತಾ ಕ್ರಮಗಳನ್ನು ಗಾಳಿಗೆ ತೂರಿ, ಬಳಸಿದ ಸಿರಿಂಜ್‌ಗಳನ್ನೇ ಮತ್ತೆ ಬಳಸುತ್ತಿರುವುದು ರಹಸ್ಯ ಕಾರ್ಯಾಚರಣೆಯಲ್ಲಿ ಪತ್ತೆಯಾಗಿದೆ. ಮಕ್ಕಳಲ್ಲಿ ಹೆಚ್‌ಐವಿ (HIV) ಪ್ರಕರಣಗಳು ಏಕಾಏಕಿ ಹೆಚ್ಚಾದ ಹಿನ್ನೆಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದರೂ,…

Read More

Supreme Court: ಜಾತಿ ಗಣತಿ ತಡೆಗೆ ಸುಪ್ರೀಂ ಕೋರ್ಟ್ ನಿರಾಕರಣೆ: ಅರ್ಜಿದಾರರ ಭಾಷೆಗೆ ಸಿಜೆಐ ಗರಂ

ನವದೆಹಲಿ: ದೇಶದಲ್ಲಿ ಮುಂಬರುವ ಜಾತಿ ಗಣತಿಯನ್ನು ನಿಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ (Supreme Court) ನಿರಾಕರಿಸಿದೆ. ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯವು, ಅರ್ಜಿಯಲ್ಲಿ ಬಳಸಿರುವ ಭಾಷೆಯ ಬಗ್ಗೆ ಅರ್ಜಿದಾರರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.‌ ಅರ್ಜಿದಾರರನ್ನ ತರಾಟೆಗೆ ತೆಗೆದುಕೊಂಡ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಎಂ. ಪಾಂಚೋಲಿ ಅವರಿದ್ದ ಪೀಠದ ಮುಂದೆ ಈ ವಿಚಾರದ ಸುದೀರ್ಘ…

Read More
Elon Musk says he cant trust whatsapp

Elon Musk: ವಾಟ್ಸಾಪ್‌ ನಂಬಲು ಅರ್ಹವಲ್ಲ ಎಂದ ಎಲಾನ್‌ ಮಸ್ಕ್

ನವದೆಹಲಿ: ಖಾಸಗಿ ಸಂದೇಶಗಳ ರಕ್ಷಣೆ ವಿಚಾರದಲ್ಲಿ ವಾಟ್ಸಾಪ್ ತನ್ನ ಬಳಕೆದಾರರಿಗೆ ತಪ್ಪು ಮಾಹಿತಿ ನೀಡುತ್ತಿದೆ ಎಂಬ ಆರೋಪದ ಮೇಲೆ ಮೆಟಾ ಕಂಪನಿಯು ಅಮೆರಿಕದಲ್ಲಿ ಕಾನೂನು ಸಂಘರ್ಷ ಎದುರಿಸುತ್ತಿದೆ. ಈ ವಿವಾದ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ನಾಂದಿ ಹಾಡಿದ್ದು, ಎಕ್ಸ್ ಮಾಲೀಕ ಎಲಾನ್ ಮಸ್ಕ್ (Elon Musk) ಅವರು ವಾಟ್ಸಾಪ್ ಅನ್ನು ನಂಬಬೇಡಿ ಎಂದು ಬಳಕೆದಾರರಿಗೆ ಎಚ್ಚರಿಕೆ ನೀಡಿದ್ದಾರೆ. ವಾಟ್ಸಾಪ್ ಸುರಕ್ಷಿತವಲ್ಲ ಎಂದು ಹೇಳಿರುವ ಮಸ್ಕ್, ಸುರಕ್ಷಿತ ಕರೆಗಳಿಗಾಗಿ ತಮ್ಮದೇ ಆದ ‘ಎಕ್ಸ್’ ವೇದಿಕೆಯನ್ನು ಬಳಸುವಂತೆ…

Read More
iran Alternate Shipping Routes

Iran: ಹಾರ್ಮುಜ್ ಬದಲು ಪರ್ಯಾಯ ಮಾರ್ಗ ನೀಡಿದ ಇರಾನ್

ಇರಾನ್: ವಿಶ್ವದ ಪ್ರಮುಖ ತೈಲ ಸಾಗಾಣಿಕಾ ಮಾರ್ಗವಾದ ಹಾರ್ಮುಜ್ ಜಲಸಂಧಿಯ ಮೂಲಕ ಸಂಚರಿಸುವ ಹಡಗುಗಳಿಗೆ ಇರಾನ್ (Iran) ಗುರುವಾರ ಹೊಸ ಸಂಚಾರ ನಿಯಮಗಳನ್ನು ಪ್ರಕಟಿಸಿದೆ. ಗಮನ ಸೆಳೆದ ಇರಾನ್‌ ನಿರ್ಧಾರ ಜಲಸಂಧಿಯ ಮುಖ್ಯ ಭಾಗದಲ್ಲಿ ಕಡಲ ಮೈನ್‌ಗಳು ಇರುವ ಭೀತಿ ಇರುವುದರಿಂದ, ಸುರಕ್ಷತೆಯ ದೃಷ್ಟಿಯಿಂದ ಹಡಗುಗಳು ಪರ್ಯಾಯ ಮಾರ್ಗಗಳನ್ನು ಬಳಸಬೇಕು ಎಂದು ಇರಾನ್ ಸೂಚಿಸಿದೆ. ಜಾಗತಿಕ ತೈಲ ಪೂರೈಕೆಯ ಸುಮಾರು ಶೇಕಡಾ 20 ರಷ್ಟು ಭಾಗ ಈ ಮಾರ್ಗದ ಮೂಲಕವೇ ಸಾಗುವುದರಿಂದ ಇರಾನ್‌ನ ಈ ನಿರ್ಧಾರ ಅಂತರಾಷ್ಟ್ರೀಯ…

Read More
West Bengal NIA registers 12 FIR regarding judicial officers attack

West Bengal: ನ್ಯಾಯಾಂಗ ಅಧಿಕಾರಿಗಳ ಹಲ್ಲೆ ಪ್ರಕರಣ, ತನಿಖೆ ಚುರುಕುಗೊಳಿಸಿದ NIA

ಪಶ್ಚಿಮ ಬಂಗಾಳ: ಮಾಲ್ಡಾ ಜಿಲ್ಲೆಯಲ್ಲಿ ನ್ಯಾಯಾಂಗ (West Bengal) ಅಧಿಕಾರಿಗಳನ್ನು ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದ್ದ ಭೀಕರ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ ಚುರುಕುಗೊಳಿಸಿದೆ. ಸುಪ್ರೀಂ ಕೋರ್ಟ್ ನೀಡಿದ ಖಡಕ್ ಸೂಚನೆಯ ಮೇರೆಗೆ ಎನ್‌ಐಎ ಈಗಾಗಲೇ 12 ಎಫ್‌ಐಆರ್‌ಗಳನ್ನು ದಾಖಲಿಸಿಕೊಂಡಿದ್ದು, ಸತ್ಯಾಸತ್ಯತೆ ಪತ್ತೆ ಹಚ್ಚಲು ತನಿಖಾಧಿಕಾರಿಗಳ ತಂಡ ಮಾಲ್ಡಾಕ್ಕೆ ತಲುಪಿದೆ. ಒಂಬತ್ತು ಗಂಟೆಗಳ ಕಾಲ ಒತ್ತೆಯಾಳಾಗಿ ಇಟ್ಟುಕೊಂಡಿದ್ದ ಜನರು ಚುನಾವಣಾ ಪಟ್ಟಿಯ ಪರಿಷ್ಕರಣೆ ಕಾರ್ಯದಲ್ಲಿದ್ದ ಏಳು ಮಂದಿ ನ್ಯಾಯಾಂಗ ಅಧಿಕಾರಿಗಳನ್ನು ಗುಂಪೊಂದು ಅಡ್ಡಗಟ್ಟಿ, ಸುಮಾರು ಒಂಬತ್ತು ಗಂಟೆಗಳ ಕಾಲ…

Read More