TOP NEWS
tamil nadu election mk satlin may loss against tvk candidate

TVK: ಸ್ಟಾಲಿನ್‌ಗೆ ಭಾರಿ ಹಿನ್ನಡೆ, ಮ್ಯಾಜಿಕ್ ನಂಬರ್ ಸನಿಹದಲ್ಲಿ ವಿಜಯ್!

ಚೆನ್ನೈ: ತಮಿಳುನಾಡು ರಾಜಕೀಯ ಅಖಾಡದಲ್ಲಿ ದಶಕಗಳ ದ್ರಾವಿಡ ಪಾರುಪತ್ಯಕ್ಕೆ ಬ್ರೇಕ್ ಬೀಳುವ ಲಕ್ಷಣಗಳು ದಟ್ಟವಾಗಿವೆ. ಚೊಚ್ಚಲ ಚುನಾವಣೆಯಲ್ಲೇ ನಟ ವಿಜಯ್ ಸಾರಥ್ಯದ ‘ತಮಿಳಗ ವೆಟ್ರಿ ಕಳಗಂ’ (TVK) ಅಬ್ಬರದ ಮುನ್ನಡೆ ಸಾಧಿಸಿದ್ದು, ರಾಜ್ಯದಲ್ಲಿ ಹೊಸ ಯುಗ ಆರಂಭವಾಗುವ ಮುನ್ಸೂಚನೆ ಸಿಕ್ಕಿದೆ. ಸದ್ಯದ ಅಂಕಿ-ಅಂಶಗಳ ಪ್ರಕಾರ, ವಿಜಯ್ ಪಡೆ ಸರಳ ಬಹುಮತಕ್ಕೆ ಬೇಕಾದ 118 ಸ್ಥಾನಗಳ ಮ್ಯಾಜಿಕ್ ಸಂಖ್ಯೆಯ ಹತ್ತಿರದಲ್ಲಿದೆ. ಸ್ವಕ್ಷೇತ್ರದಲ್ಲೇ ಸಿಎಂ ಸ್ಟಾಲಿನ್‌ಗೆ ಶಾಕ್! ಈ ಬಾರಿಯ ಚುನಾವಣೆಯ ಅತ್ಯಂತ ದೊಡ್ಡ ಅಚ್ಚರಿ ಎಂದರೆ ಮುಖ್ಯಮಂತ್ರಿ ಎಂ.ಕೆ….

Read More
West Bengal assembly election points which helped BJP

West Bengal: ಬಂಗಾಳದಲ್ಲಿ ಕೇಸರಿ ಅಲೆ: ಬಿಜೆಪಿ ವಿಜಯಯಾತ್ರೆಯ ಹಿಂದಿನ 9 ಪ್ರಮುಖ ಕಾರಣಗಳು

ಪಶ್ಚಿಮ ಬಂಗಾಳದ ಚುನಾವಣಾ (West Bengal) ಕಣದಲ್ಲಿ ಈ ಬಾರಿ ಬಿಜೆಪಿ ಅಭೂತಪೂರ್ವ ಮುನ್ನಡೆ ಸಾಧಿಸಿರುವುದು ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಮಮತಾ ಬ್ಯಾನರ್ಜಿ ಅವರ ಸುದೀರ್ಘ ಆಳ್ವಿಕೆಗೆ ಬ್ರೇಕ್ ಹಾಕಿ, ಕೇಸರಿ ಪಡೆ 160ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಲು ಕಾರಣವಾದ ಪ್ರಮುಖ ಅಂಶಗಳನ್ನು ಈ ಕೆಳಗಿನಂತೆ ವಿಶ್ಲೇಷಿಸಬಹುದು: ಬಿಜೆಪಿ ವಿಜಯಯಾತ್ರೆಯ ಹಿಂದಿನ ಕಾರಣಗಳು 1. ಮತದಾರರ ಪಟ್ಟಿ ‘ಶುದ್ಧೀಕರಣ’ದ ಎಫೆಕ್ಟ್ ಚುನಾವಣೆಗೂ ಮುನ್ನ ನಡೆದ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ (SIR) ಬಿಜೆಪಿಗೆ ದೊಡ್ಡ…

Read More
Actor Vijay father offer congress a coalition

Actor Vijay: ಕಾಂಗ್ರೆಸ್‌ಗೆ ಮೈತ್ರಿ ಆಫರ್ ನೀಡಿದ ವಿಜಯ್ ತಂದೆ ಎಸ್‌ಎಸಿ!

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ಅಂತಿಮ ಘಟ್ಟಕ್ಕೆ ತಲುಪುತ್ತಿದ್ದು, ನಟ ವಿಜಯ್ (Actor Vijay) ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷವು ರಾಜ್ಯ ರಾಜಕೀಯದ ದಿಕ್ಕನ್ನೇ ಬದಲಿಸಿದೆ. ದಶಕಗಳಿಂದ ಆಳ್ವಿಕೆ ನಡೆಸಿದ್ದ ದ್ರಾವಿಡ ಪಕ್ಷಗಳ ಭದ್ರಕೋಟೆಯನ್ನು ನಡುಗಿಸಿರುವ ವಿಜಯ್, ಅಧಿಕಾರದ ಗದ್ದುಗೆಯ ಸನಿಹಕ್ಕೆ ಬಂದು ನಿಂತಿದ್ದಾರೆ. ಈ ರೋಚಕ ಬೆಳವಣಿಗೆಯ ನಡುವೆಯೇ ವಿಜಯ್ ತಂದೆ, ಖ್ಯಾತ ನಿರ್ದೇಶಕ ಎಸ್.ಎ. ಚಂದ್ರಶೇಖರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಮೈತ್ರಿ ಪ್ರಸ್ತಾಪವಿಟ್ಟು ಹೊಸ ಸಂಚಲನ ಮೂಡಿಸಿದ್ದಾರೆ. ಮ್ಯಾಜಿಕ್ ನಂಬರ್…

Read More
g parameshwar about mamata Banerjee allegation of vote deleting

G Parameshwar: ಬಂಗಾಳದ ಮತದಾನದಲ್ಲಿ ಅಕ್ರಮ ನಡೆದಿದೆಯೇ? ಪರಮೇಶ್ವರ್ ಪ್ರಶ್ನೆ

ಬೆಂಗಳೂರು: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರದತ್ತ ಮುನ್ನಡೆಯುತ್ತಿರುವ ಬೆನ್ನಲ್ಲೇ, ಅಲ್ಲಿನ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಗೃಹ ಸಚಿವ ಡಾ. ಜಿ. ಪರಮೇಶ್ವರ್ (G Parameshwar) ಅನುಮಾನ ವ್ಯಕ್ತಪಡಿಸಿದ್ದಾರೆ. ಲಕ್ಷಾಂತರ ಮತದಾರರ ಹೆಸರುಗಳನ್ನು ಉದ್ದೇಶಪೂರ್ವಕವಾಗಿ ಕೈಬಿಡಲಾಗಿದೆ ಎಂಬ ಮಮತಾ ಬ್ಯಾನರ್ಜಿ ಅವರ ಆರೋಪದ ಹಿನ್ನೆಲೆಯಲ್ಲಿ, ಈ ಪ್ರಕ್ರಿಯೆಯ ಕಾನೂನುಬದ್ಧತೆಯ ಬಗ್ಗೆ ಸಚಿವರು ಪ್ರಶ್ನೆ ಎತ್ತಿದ್ದಾರೆ. ಕಾನೂನೂ ರೀತಿಯ ತನಿಖೆ ಅಗತ್ಯ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, “ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವು ಸಾಧಿಸಲೇಬೇಕು ಎಂಬ ಹಠಕ್ಕೆ ಬಿದ್ದಿರುವುದು…

Read More
west bengal assembly election bjp historical victory

West Bengal: ಬಂಗಾಳದಲ್ಲಿ ದೀದಿ ಸಾಮ್ರಾಜ್ಯ ಪತನ, 200ರ ಸನಿಹದಲ್ಲಿ ಕೇಸರಿ ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ವಿಧಾನಸಭಾ ಚುನಾವಣಾ ಇತಿಹಾಸದಲ್ಲಿ ಇಂದು ಬೃಹತ್‌ ರಾಜಕೀಯ ಬದಲಾವಣೆ ಕಂಡುಬರುತ್ತಿದೆ. ಮಧ್ಯಾಹ್ನದ ಅಪ್‌ಡೇಟ್ ಪ್ರಕಾರ, 293 ಸ್ಥಾನಗಳ ಪೈಕಿ ಬಿಜೆಪಿ ಬರೋಬ್ಬರಿ 192 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿ ಅಬ್ಬರಿಸುತ್ತಿದ್ದು, ತೃಣಮೂಲ ಕಾಂಗ್ರೆಸ್‌ ಭದ್ರಕೋಟೆ ಚಿದ್ರಗೊಂಡಿದೆ. ಬಿಜೆಪಿ ಸ್ಪಷ್ಟ ಬಹುಮತದತ್ತ ಮುನ್ನುಗ್ಗುತ್ತಿರುವ ಬೆನ್ನಲ್ಲೇ, ಬಂಗಾಳದ ಗದ್ದುಗೆ ಏರುವ ಆ ‘ಅದೃಷ್ಟವಂತ’ ನಾಯಕ ಯಾರು ಎಂಬ ಚರ್ಚೆ ಈಗ ಗಲ್ಲಿಯಿಂದ ದಿಲ್ಲಿಯವರೆಗೆ ಶುರುವಾಗಿದೆ. ಸಿಎಂ ಕುರ್ಚಿಗಾಗಿ ದೆಹಲಿ ಮಟ್ಟದಲ್ಲಿ ಆರಂಭವಾಯ್ತು ಕಸರತ್ತು! ರಾಜ್ಯದಲ್ಲಿ…

Read More
TVK vijay old video about talking king goes viral

TVK: ತಮಿಳುನಾಡಿನ ‘ಒಂಟಿ ಸಲಗ’ನ ಪಟ್ಟಾಭಿಷೇಕ

ಚೆನ್ನೈ: ದ್ರಾವಿಡ ರಾಜಕಾರಣದ ಭದ್ರಕೋಟೆ ತಮಿಳುನಾಡಿನಲ್ಲಿ ಇಂದು ‘ದಳಪತಿ’ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಸುನಾಮಿ ಎದ್ದಿದೆ. ಮತ ಎಣಿಕೆ ಅಂತಿಮ ಹಂತಕ್ಕೆ ಬರುತ್ತಿದ್ದಂತೆ, ಹಿರಿಯ ರಾಜಕೀಯ ಪಕ್ಷಗಳ ಲೆಕ್ಕಾಚಾರಗಳನ್ನು ಉಲ್ಟಾ ಮಾಡಿರುವ ವಿಜಯ್, ಅಚ್ಚರಿಯ ಮುನ್ನಡೆ ಸಾಧಿಸಿದ್ದಾರೆ. ಈ ನಡುವೆ, ಅವರು (‌TVK) ಹಿಂದೆಂದೋ ರ‍್ಯಾಲಿಯಲ್ಲಿ ಹೇಳಿದ್ದ “ಕಾಡಿಗೆ ರಾಜ ಸಿಂಹ ಒಬ್ಬನೇ” ಎಂಬ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಟ್ರೆಂಡ್ ಆಗುತ್ತಿದೆ. ಸಿಂಹವೇ ಕಾಡಿನ ರಾಜ ಎಂದಿದ್ದ ವಿಜಯ್ ಕೇವಲ…

Read More
assam assembly election himanth biswa sharma again made magic

Assam: ಅಸ್ಸಾಂನಲ್ಲಿ ‘ಹಿಮಂತ ಮ್ಯಾಜಿಕ್’: ಬಿಜೆಪಿ ಐತಿಹಾಸಿಕ ಹ್ಯಾಟ್ರಿಕ್ ಗೆಲುವು

ಗುವಾಹಟಿ: ದೇಶದ ಹಲವು ರಾಜ್ಯಗಳಲ್ಲಿ ಆಡಳಿತ ವಿರೋಧಿ ಅಲೆಯ ನಡುವೆ ಸರ್ಕಾರಗಳು ಪತನಗೊಳ್ಳುತ್ತಿದ್ದರೆ, ಅಸ್ಸಾಂನಲ್ಲಿ (Assam) ಮಾತ್ರ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ‘ಅಭಿವೃದ್ಧಿ ಮಂತ್ರ’ ಮ್ಯಾಜಿಕ್ ಮಾಡಿದೆ. 2026ರ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ ಐತಿಹಾಸಿಕ ಜಯ ಸಾಧಿಸುವ ಮೂಲಕ ಹ್ಯಾಟ್ರಿಕ್ ಗೆಲುವಿನ ಪತಾಕೆ ಹಾರಿಸಿದೆ. ವಿರೋಧ ಪಕ್ಷಗಳ ಪ್ರಬಲ ಪೈಪೋಟಿಯ ನಡುವೆಯೂ ಹಿಮಂತ ಬಿಸ್ವ ಶರ್ಮಾ ಅವರ ನಾಯಕತ್ವಕ್ಕೆ ಅಸ್ಸಾಂ ಜನತೆ ಮತ್ತೊಮ್ಮೆ ಜೈ ಎಂದಿದ್ದಾರೆ. ಕೇಸರಿ ಅಲೆಗೆ…

Read More