Narendra Modi: ಪಶ್ಚಿಮ ಏಷ್ಯಾ ಸಂಘರ್ಷ, ಶಾಂತಿ ಸ್ಥಾಪನೆ ಬಗ್ಗೆ ಮೋದಿ ಮಾತು
ನವದೆಹಲಿ: ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಉಂಟಾಗಿರುವ ಬಿಕ್ಕಟ್ಟು ಶಮನವಾಗಿ , ಶಾಂತಿ ಪುನರ್ ಸ್ಥಾಪಿಸಲು ರಾಜತಾಂತ್ರಿಕತೆ ಹಾಗೂ ಸಂವಾದದ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ರಾಜ್ಯಸಭೆಯಲ್ಲಿಂದು ಹೇಳಿದ್ದಾರೆ. ಭಾರತದ ನಿಲುವನ್ನ ಸ್ಪಷ್ಟಪಡಿಸಿದ ಮೋದಿ ಪಶ್ಚಿಮ ಏಷ್ಯಾದಲ್ಲಿ ಮುಂದುವರಿದಿರುವ ಸಂಘರ್ಷ ಕುರಿತು ಮಾಹಿತಿ ನೀಡಿದ ಅವರು, ಪ್ರಸ್ತುತ ಉದ್ವಿಗ್ನತೆಯನ್ನು ಶಮನಗೊಳಿಸುವ ಹಾಗೂ ಹರ್ಮುಜ್ ಜಲಸಂಧಿಯನ್ನು ತೆರೆಯುವ ವಿಷಯದಲ್ಲಿ , ರಾಜತಾಂತ್ರಿಕ ಸಂವಾದ ಅಗತ್ಯವಿದೆ ಎಂದು ಭಾರತದ ನಿಲುವನ್ನು ಸ್ಪಷ್ಟಪಡಿಸಿದರು. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ,…
