Narendra Modi talks about assam and states development

Narendra Modi: ಇಡೀ ವಿಶ್ವದ ಕಣ್ಣು ಭಾರತದ ಮೇಲೆ ನೆಟ್ಟಿದೆ: ನರೇಂದ್ರ ಮೋದಿ

ಅಸ್ಸಾಂ: ವಿಕಸಿತ ಭಾರತದ ಕಲ್ಪನೆಯ ಸಾಕಾರಕ್ಕೆ, ಈಶಾನ್ಯ ರಾಜ್ಯಗಳು ವಿಕಸಿತಗೊಳ್ಳಬೇಕು. ಈ ಹಿನ್ನೆಲೆಯಲ್ಲಿ, ಕಳೆದ ಹತ್ತು ವರ್ಷಗಳಲ್ಲಿ ಈಶಾನ್ಯ ರಾಜ್ಯಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ಹೇಳಿದ್ದರು. ವಿಶ್ವದ ಕಣ್ಣು ಭಾರತದ ಮೇಲೆ ಅಸ್ಸಾಂನ ಗುವಾಹಟಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ,  ಭಾರತ ಬೆಳಗುತ್ತಿದೆ.   ಇಡೀ ವಿಶ್ವದ ಕಣ್ಣು ಭಾರತದ ಮೇಲೆ ನೆಟ್ಟಿದೆ. ಕಳೆದೊಂದು ದಶಕದಲ್ಲಿ ಭಾರತದ ಅರ್ಥವ್ಯವಸ್ಥೆ ಏರುಗತಿಯಲ್ಲಿ ಸಾಗಿದೆ ಎಂದು…

Read More
Ashwini Vaishnaw gave information about cabinet meeting

Ashwini Vaishnaw: 1.60 ಲಕ್ಷ ಕೋಟಿ ರೂಪಾಯಿ ಯೋಜನೆಗಳಿಗೆ ಕೇಂದ್ರ ಸಂಪುಟ ಒಪ್ಪಿಗೆ

ನವದೆಹಲಿ: ಸೌತ್ ಬ್ಲಾಕ್‌ನಲ್ಲಿ ಮೊನ್ನೆ ನಡೆದ ಅಂತಿಮ ಸಚಿವ ಸಂಪುಟದ ಸಭೆಯಲ್ಲಿ 1.60 ಲಕ್ಷ ಕೋಟಿ ರೂಪಾಯಿ ಮೌಲ್ಯದ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ‌(Ashwini Vaishnaw) ನಿನ್ನೆ ತಿಳಿಸಿದ್ದಾರೆ. ಸ್ಟಾರ್ಟ್ಅಪ್ ಇಂಡಿಯಾ ನಿಧಿ  ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರವಾಗಿ ಮಾಹಿತಿ ನೀಡಿದ ಅವರು, ಈ ಬಾರಿಯ ಬಜೆಟ್‌ನಲ್ಲಿ ಘೋಷಿಸಲಾದ ನಗರ ಸವಾಲು ನಿಧಿಗೆ ಒಂದು ಲಕ್ಷ ಕೋಟಿ ರೂಪಾಯಿಗಳ ಅನುದಾನವನ್ನು ಸಚಿವ ಸಂಪುಟವು ಅನುಮೋದನೆ ನೀಡಿದೆ  ಈ ಯೋಜನೆಯು ಒಂದು ಲಕ್ಷಕ್ಕೂ…

Read More
Narendra Modi in assam inaugurated many development program

Narendra Modi: ಅಸ್ಸಾಂನಲ್ಲಿ ನರೇಂದ್ರ ಮೋದಿ, ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ

ಅಸ್ಸಾಂ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನಿನ್ನೆ ಅಸ್ಸಾಂಗೆ ಭೇಟಿ ನೀಡಿದ್ದು, ರಾಜ್ಯದ ಮೂಲಸೌಕರ್ಯ, ಶಿಕ್ಷಣ ಮತ್ತು ಡಿಜಿಟಲ್ ವಲಯಕ್ಕೆ ಹೊಸ ವೇಗ ನೀಡುವ ನಿಟ್ಟಿನಲ್ಲಿ ಸುಮಾರು 5 ಸಾವಿರದ  450 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಈಶಾನ್ಯ ಭಾರತದಲ್ಲಿ ವಿಶೇಷ ಸೌಲಭ್ಯ ಮೋದಿ ಅವರು, ದಿಬ್ರುಗಢದ ಮೋರನ್ ಬೈಪಾಸ್‌ನಲ್ಲಿ ನಿರ್ಮಿಸಲಾಗಿರುವ ‘ತುರ್ತು ಲ್ಯಾಂಡಿಂಗ್ ಸೌಲಭ್ಯ’ದಲ್ಲಿ ಇಳಿಯುವ ಮೂಲಕ ಪ್ರವಾಸ ಆರಂಭಿಸಿದ್ದಾರೆ.  ಈಶಾನ್ಯ ಭಾರತದಲ್ಲಿ ಇದೇ ಮೊದಲ ಬಾರಿಗೆ…

Read More
Piyush Goyal talks about central budget and Indian economy

Piyush Goyal: ವಿಕಸಿತ ಭಾರತದ ಪರಿಕಲ್ಪನೆ ಈ ಬಜೆಟ್‌: ಪಿಯೂಷ್‌ ಗೋಯಲ್

ಮುಂಬೈ: 2047ರ ವಿಕಸಿತ ಭಾರತದ ಕಲ್ಪನೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಈ ಸಾಲಿನ ಬಜೆಟ್‌ ರೂಪಿಸಲಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ (Piyush Goyal) ಹೇಳಿದ್ದಾರೆ. ಬಜೆಟ್‌ನಲ್ಲಿ ಉತ್ಪಾದನಾ ವಲಯಕ್ಕೆ ಒತ್ತು ಮುಂಬೈನಲ್ಲಿಂದು ನಡೆದ ಮಾಧ್ಯಮಗೋಷ್ಠಿಯಲ್ಲಿ ಸಚಿವರು,  ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಭಾರತದ ಸ್ಥಾನವನ್ನು ಬಲಪಡಿಸಲು ಬಜೆಟ್, ಉತ್ಪಾದನಾ ವಲಯಕ್ಕೆ ಹೆಚ್ಚಿನ ಒತ್ತು ನೀಡಲಿದೆ ಎಂದರು.  ಮುಕ್ತ ವ್ಯಾಪಾರ ಒಪ್ಪಂದ ಸೇರಿದಂತೆ ಇತರ ಎಲ್ಲಾ ಕ್ರಮಗಳು ಮುನ್ನಡೆಸುತ್ತಿರುವ ಅವಕಾಶಗಳನ್ನು ಗ್ರಹಿಸಲು…

Read More
Amit Shah visits tamilnadu for seat related matter

Amit Shah: ತಮಿಳುನಾಡಿಗೆ ಅಮಿತ್‌ ಶಾ ಭೇಟಿ, ಸೀಟು ಹಂಚಿಕೆ ಚರ್ಚೆ

ತಮಿಳುನಾಡು: ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ತಮಿಳುನಾಡಿಗೆ ಭೇಟಿ ನೀಡಿದ್ದು, ಅವರು ನಿನ್ನೆ  ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ.  ಸೀಟು ಹಂಚಿಕೆ ಸಂಬಂಧ ಚರ್ಚೆ ತಿರುಚಿಯಲ್ಲಿ ಎನ್‌ಡಿಎ ಮೈತ್ರಿಕೂಟದ ಸೀಟು ಹಂಚಿಕೆಗೆ ಸಂಬಂಧಿಸಿದ ಚರ್ಚೆಗಳಲ್ಲಿ ಅವರು ಭಾಗವಹಿಸಲಿದ್ದಾರೆ.  ಬಳಿಕ  ಕಾರೈಕಲ್‌ನಲ್ಲಿ ನಡೆಯಲಿರುವ ಸಭೆಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.  ಅಮಿತ್‌ ಶಾಗೆ ಸಾಥ್‌ ನೀಡಿದ ಬಿಜೆಪಿ ನಾಯಕರು  ಕೇಂದ್ರ ಸಚಿವ ಮತ್ತು ಬಿಜೆಪಿಯ ತಮಿಳುನಾಡು ಚುನಾವಣಾ ಉಸ್ತುವಾರಿ ಪಿಯೂಷ್ ಗೋಯಲ್, ಕೇಂದ್ರ ರಾಜ್ಯ ಸಚಿವ…

Read More
pulwama attack 7 years to black day

Pulwama Attack: ಪುಲ್ವಾಮಾ ದಾಳಿಗೆ 7 ವರ್ಷ, ಪ್ರಧಾನಿ ಮೋದಿ-ಅಮಿತ್ ಶಾ ಭಾವುಕ ನಮನ

ನವದೆಹಲಿ: ಪುಲ್ವಾಮಾ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ (Pulwama Attack) ದೇಶದ 40 ಮಂದಿ ಅರೆಸೇನಾ ಪಡೆ ಯೋಧರು ಹುತಾತ್ಮರಾಗಿದ್ದರು. ಇಂದು ಆ ಕರಾಳ ಘಟನೆಗೆ ಏಳು ವರ್ಷವಾಗಿದೆ. ಸ್ಫೋಟಕ ತುಂಬಿದ್ದ ಕಾರು ಡಿಕ್ಕಿ  ರಾಷ್ಟ್ರವು ಆ ವೀರ ಯೋಧರ ಶೌರ್ಯ ಮತ್ತು ಬಲಿದಾನಕ್ಕೆ ಭಾವಪೂರ್ಣ ನಮನ ಸಲ್ಲಿಸುತ್ತಿದೆ. ಏಳು ವರ್ಷದ ಹಿಂದೆ ಯೋಧರನ್ನು ಹೊತ್ತೊಯ್ಯುತ್ತಿದ್ದ 78 ವಾಹನಗಳ ಬೆಂಗಾವಲು ಪಡೆಯ ಮೇಲೆ ಸ್ಫೋಟಕಗಳನ್ನು ತುಂಬಿದ್ದ ಕಾರೊಂದು ಡಿಕ್ಕಿ ಹೊಡೆದಿತ್ತು. ಈ ಭೀಕರ ಸ್ಫೋಟದಲ್ಲಿ ದೇಶದ ವಿವಿಧ ರಾಜ್ಯಗಳ 40…

Read More
Education minister Dharmendra Pradhan on AI and development

Dharmendra Pradhan: 80 ಕೋಟಿ ಜನರಿಗೆ ಅಗತ್ಯ ವೃತ್ತಿಪರ ತರಬೇತಿ: ಧರ್ಮೇಂದ್ರ ಪ್ರಧಾನ್‌

ನವದೆಹಲಿ: ಶಿಕ್ಷಣ ವಲಯದಲ್ಲಿ   ಕೃತಕ ಬುದ್ಧಿಮತ್ತೆಯ ಬಳಕೆಯನ್ನು  ಸಕ್ರಿಯವಾಗಿ ಬಲಪಡಿಸಲು  ಸರ್ಕಾರ  ಸಕಲ ಕ್ರಮ ಕೈಗೊಂಡಿದೆ ಎಂದು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಹೇಳಿದ್ದಾರೆ. ದೇಶದಲ್ಲಿ ಅದ್ಭುತ ಪ್ರತಿಭೆಗಳಿವೆ  ದೆಹಲಿಯಲ್ಲಿ ಎರಡು ದಿನಗಳ  ಭಾರತ್  ಬೋಧನ್  ಎಐ ಸಮಾವೇಶ  ಉದ್ದೇಶಿಸಿ ಅವರು, ಎಐ  ವಲಯದಲ್ಲಿ  ರಾಷ್ಟ್ರ ಸಶಕ್ತ ಮತ್ತು  ಸಮೃದ್ಧ ಪ್ರತಿಭೆಗಳನ್ನು ಹೊಂದಿದೆ ಎಂದರು.  ಮೂರನೇ ತರಗತಿಯಿಂದ ಸ್ನಾತಕೋತ್ತರ ಸಂಶೋಧನೆ ಹಂತದವರೆಗೆ ಎಐ ಅನ್ನು ನಾವೀನ್ಯತೆಯ  ಮಾದರಿ ಹಾಗೂ  ಸಂಪರ್ಕ ಕಾರ್ಯತಂತ್ರವಾಗಿ   ಅಳವಡಿಸಲಾಗುವುದು. ಅಲ್ಲದೇ, …

Read More