TOP NEWS
West Asia War other countries asking help from india

West Asia War: ಪಶ್ಚಿಮ ಏಷ್ಯಾ ಸಂಘರ್ಷ: ತೈಲಕ್ಕಾಗಿ ಭಾರತಕ್ಕೆ ಮನವಿ

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷಕ್ಕೆ (West Asia War) ಶೀಘ್ರ ಕೊನೆ ಹಾಡಬೇಕು  ಹಾಗೂ  ಮಾತುಕತೆ ಮತ್ತು ರಾಜತಾಂತ್ರಿಕ ಮಾರ್ಗಗಳ ಮೂಲಕ  ಪರಿಹಾರ ಕಂಡುಕೊಳ್ಳಬೇಕೆಂದು ಭಾರತ ಪುನರುಚ್ಚರಿಸಿದೆ. ಮಲೇಷ್ಯಾ ಪ್ರಧಾನಿ ಜೊತೆ ಮೋದಿ ಮಾತುಕತೆ  ದೆಹಲಿಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ  ವಿದೇಶಾಂಗ ವಕ್ತಾರ  ರಣಧೀರ್ ಜೈಸ್ವಾಲ್, ಪಶ್ಚಿಮ ಏಷ್ಯಾ ಪರಿಸ್ಥಿತಿ ಕುರಿತು  ಓಮನ್ ಸುಲ್ತಾನ, ಫ್ರಾನ್ಸ್ ರಾಷ್ಟ್ರಪತಿ  ಮತ್ತು  ಮಲೇಷ್ಯಾ ಪ್ರಧಾನಿ ಅವರೊಂದಿಗೆ  ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿರುವುದಾಗಿ  ತಿಳಿಸಿದರು. ತೈಲಕ್ಕಾಗಿ ಭಾರತಕ್ಕೆ ಮೊರೆ ಪಶ್ಚಿಮ ಏಷ್ಯಾ ಪರಿಸ್ಥಿತಿಯಿಂದಾಗಿ  ಜಾಗತಿಕ ಇಂಧನ ವಲಯದಲ್ಲಿ  ಸಮಸ್ಯೆ…

Read More
Dhanniyog bill passed in Rajyasabha

Rajyasabha: ಧನ ವಿನಿಯೋಗ ವಿಧೇಯಕ 2026ಕ್ಕೆ ಅಧಿಕೃತ ಅಂಗೀಕಾರ

ನವದೆಹಲಿ: ಲೋಕಸಭೆಯ ಬಳಿಕ ರಾಜ್ಯಸಭೆಯೂ (Rajyasabha) ಅನುಮೋದನೆ ನೀಡುವ ಮೂಲಕ ಸಂಸತ್ತಿನಲ್ಲಿ ಧನ ವಿನಿಯೋಗ ವಿಧೇಯಕ 2026ಕ್ಕೆ ಅಧಿಕೃತವಾಗಿ ಅಂಗೀಕಾರ ದೊರೆತಿದೆ. ವಿಧೇಯಕದ ವಿಶೇಷತೆ ಏನು?  ಈ ವಿಧೇಯಕವು 2025-26ರ ಹಣಕಾಸು ವರ್ಷದ ಸೇವೆಗಳಿಗಾಗಿ ದೇಶದ ಸಂಚಿತ ನಿಧಿಯಿಂದ ನಿರ್ದಿಷ್ಟ ಮೊತ್ತವನ್ನು ಪಡೆದುಕೊಳ್ಳಲು ಮತ್ತು ಬಳಸಲು ಸರ್ಕಾರಕ್ಕೆ ಅಧಿಕಾರ ನೀಡುತ್ತದೆ. ರಾಜ್ಯಸಭೆಯಲ್ಲಿ ನಡೆದ ಚರ್ಚೆಗೆ ಉತ್ತರಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸರ್ಕಾರದ ಆರ್ಥಿಕ ನೀತಿಗಳ ಬಗ್ಗೆ ಮಾಹಿತಿ ನೀಡಿದರು. ದೇಶದ ಆರ್ಥಿಕತೆಯಲ್ಲಿ ಬೆಳವಣಿಗೆ…

Read More
India oppose Pakistan attack on Afghanistan

Pakistan: ಅಫ್ಘಾನಿಸ್ತಾನದ ಮೇಲೆ ಪಾಕ್‌ ದಾಳಿ, ಭಾರತದ ವಿರೋಧ

ನವದೆಹಲಿ: ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ (Pakistan) ನಡೆಸಿರುವ ವಾಯು ದಾಳಿಗಳನ್ನು ಭಾರತ ಖಂಡಿಸಿದೆ. ಈ ದಾಳಿಗಳು ಹಲವು ನಾಗರಿಕರ ಸಾವು ಹಾಗೂ ನಾಗರಿಕ ಮೂಲ ಸೌಕರ್ಯ ನಾಶಕ್ಕೆ ಕಾರಣವಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಸಾಮಾಜಿಕ ಮಾದ್ಯಮ ಪೋಸ್ಟ್ ನಲ್ಲಿ ತಿಳಿಸಿದ್ದಾರೆ. ಪಾಕಿಸ್ತಾನದ ವಿರುದ್ಧ ಭಾರತ ಗರಂ  ಇದು ಅಫ್ಘಾನಿಸ್ತಾನದ ಸಾರ್ವಭೌಮತೆಗೆ ಪ್ರತಿಕೂಲವಾಗಿದ್ದು, ಪಾಕಿಸ್ತಾನದ ಆಕ್ರಮಣಕಾರಿ ಕೃತ್ಯವಾಗಿದೆ. ಅಫ್ಘಾನಿಸ್ತಾನದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಪಾಕಿಸ್ತಾನ ಸಂಪೂರ್ಣವಾಗಿ ಗೌರವಿಸಬೇಕು ಎಂದು ಭಾರತ ಪುನರುಚ್ಛರಿಸುತ್ತದೆ ಎಂದು…

Read More
Air india is planning to start flights to dubai

Air India: ಸದ್ಯದಲ್ಲಿ ದುಬೈಗೆ ವಿಮಾನ ಸಂಚಾರ ಆರಂಭ ಮಾಡಲಿದೆ ಏರ್‌ ಇಂಡಿಯಾ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ  ಸಂಘರ್ಷವನ್ನು  ಸೂಕ್ಷ್ಮವಾಗಿ  ಗಮನಿಸುತ್ತಿರುವ  ಏರ್ ಇಂಡಿಯಾ  (Air India) ಮತ್ತು ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನಯಾನ ಸಂಸ್ಥೆಗಳು  ಪ್ರಯಾಣಿಕರ  ಹಿತದೃಷ್ಟಿಯಿಂದ  ಇಂದು  ಒಟ್ಟು 72 ವಿಮಾನಗಳ  ಸಂಚಾರಕ್ಕೆ  ಅವಕಾಶ ಕಲ್ಪಿಸಿವೆ. ಭಾರತದಿಂದ 8 ವಿಮಾನ ಸಂಚಾರ ಪಶ್ಚಿಮ ಏಷ್ಯಾದಿಂದ ಬರುವ ಹಾಗೂ ಅಲ್ಲಿಗೆ  ತೆರಳುವ ವಿಮಾನಗಳು  ತುರ್ತು ಸೇವೆ ಒದಗಿಸಲಿವೆ. ಜೆಡ್ಡಾ ಮತ್ತು ಮಸ್ಕತ್ ಗಳ ನಡುವೆ  ಸಂಚಾರ ಇರಲಿದೆ. ಪ್ರಮುಖವಾಗಿ  ಭಾರತ ಮತ್ತು  ಜೆಡ್ಡಾ ನಡುವೆಯೇ 8 ವಿಮಾನಗಳು ಸಂಚರಿಸಲಿವೆ. …

Read More
There is no problem in LPG cylinder supply says central government

LPG: ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಇಲ್ಲ: ಕೇಂದ್ರ

ನವದೆಹಲಿ: ದೇಶಾದ್ಯಂತ ಅಡುಗೆ ಅನಿಲ ಸಿಲಿಂಡರ್ (LPG) ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಎದುರಾಗಿಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಸಚಿವಾಲಯ ತಿಳಿಸಿದೆ.  77 ಲಕ್ಷ ಅಡುಗೆ ಅನಿಲ ಬುಕ್ಕಿಂಗ್ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವಾಲಯ, ಮಾರ್ಚ್ 13ರಂದು ದೇಶಾದ್ಯಂತ 88 ಲಕ್ಷ ಅಡುಗೆ ಅನಿಲ ಮರುಪೂರಣ ಬುಕ್ಕಿಂಗ್ ಆಗಿದ್ದು, ನಿನ್ನೆ ಈ ಸಂಖ್ಯೆ 77 ಲಕ್ಷಕ್ಕೆ ಏರಿಕೆಯಾಗಿದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಗೃಹ ಬಳಕೆಯೇತರ  ಅಡುಗೆ ಅನಿಲ ಹಂಚಿಕೆ ಮಾಡುವಂತೆ ರಾಜಸ್ಥಾನ, ಹರಿಯಾಣ, ಬಿಹಾರ, ದೆಹಲಿ ಸೇರಿದಂತೆ…

Read More
Minister Jai Shankar meeting with Saudi leaders

Jai Shankar: ಸೌದಿ ಅರೆಬಿಯಾ ನಾಯಕರ ಜೊತೆ ಸಚಿವ ಜೈಶಂಕರ್‌ ಸಭೆ

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷ ಸೇರಿದಂತೆ ಪ್ರಾದೇಶಿಕ ಪರಿಸ್ಥಿತಿ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್, (Jai Shankar) ಸೌದಿ ಅರೆಬಿಯಾ ಹಾಗೂ ಯುಎಇ ಸಹವರ್ತಿಗಳೊಂದಿಗೆ ಸಮಾಲೋಚನೆ ಮಾಡಿದ್ದಾರೆ. ಯಾವೆಲ್ಲಾ ನಾಯಕರ ಜೊತೆ ಚರ್ಚೆ?  ಸೌದಿಅರೆಬಿಯಾದ ವಿದೇಶಾಂಗ ಸಚಿವ ಪ್ರಿನ್ಸ್ ಫೈಸಲ್ ಬಿನ್ ಪರ್ಹಾನ್ ಹಾಗೂ ಯುಎಇನ ಉಪ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಶೇಖ್ ಅಬ್ದುಲ್ಲಾ ಬಿನ್ ಜಾಹೇದ್ ಅಲ್ ನಹ್ಯಾನ್ ಅವರೊಂದಿಗೆ ಚರ್ಚೆ ನಡೆಸಿದರು.  ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ…

Read More
Jai Shankar tells about india steps to protect country

Jai Shankar: ಭಾರತದ ಹಿತಾಸಕ್ತಿಗಳನ್ನು ಕಾಪಾಡಲು ಸರ್ಕಾರದಿಂದ ಸೂಕ್ತ ಕ್ರಮ

ನವದೆಹಲಿ: ಭಾರತದ ಭದ್ರತೆ ಮತ್ತು ಆರ್ಥಿಕ ಹಿತಾಸಕ್ತಿಗಳ ಮೇಲೆ ಪರಿಣಾಮ ಬೀರುವ ಹಿಂದೂ ಮಹಾಸಾಗರ ಪ್ರದೇಶದಲ್ಲಿನ , ಎಲ್ಲಾ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ  ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ (Jai Shankar) ಲೋಕಸಭೆಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಭಾರತ ಸೂಕ್ತ ಕ್ರಮ ತೆಗೆದುಕೊಳ್ಳುತ್ತಿದೆ  ಹಿಂದೂ ಮಹಾಸಾಗರದಲ್ಲಿ ಭಾರತದ ಹಿತಾಸಕ್ತಿಗಳನ್ನು ಕಾಪಾಡಲು ಸರ್ಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.  ಹಿಂದೂ ಮಹಾಸಾಗರ ಪ್ರದೇಶ ಸೇರಿದಂತೆ , ದೇಶಗಳೊಂದಿಗಿನ ಭಾರತದ ಸಂಬಂಧಗಳು ತಮ್ಮದೇ ಆದ ನೆಲೆಯಲ್ಲಿ ನಿಂತಿವೆ…

Read More