TOP NEWS
AAP leader Sanjay singh to join bjp

AAP: ಸತ್ತರೂ ಬಿಜೆಪಿ ಸೇರಲ್ಲ ಎಂದ ಆಪ್‌ನ ಸಂಜಯ್‌ ಸಿಂಗ್

ನವದೆಹಲಿ: ಆಮ್ ಆದ್ಮಿ ಪಕ್ಷದ (AAP) ಪ್ರಮುಖ ನಾಯಕರು ಸಾಲು ಸಾಲಾಗಿ ಬಿಜೆಪಿ ಸೇರುತ್ತಿರುವ ಬೆನ್ನಲ್ಲೇ, ಎಎಪಿ ಹಿರಿಯ ನಾಯಕ ಸಂಜಯ್ ಸಿಂಗ್ ತಮ್ಮ ರಾಜಕೀಯ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ರಾಘವ್ ಛಡ್ಡಾ ಅವರಂತಹ ಪ್ರಭಾವಿ ನಾಯಕರು ಪಕ್ಷ ತೊರೆದ ನಂತರ ಸಂಜಯ್ ಸಿಂಗ್ ಅವರೂ ಬಿಜೆಪಿ ಸೇರಲಿದ್ದಾರೆ ಎಂಬ ವದಂತಿಗಳಿಗೆ ಅವರು ಬಲವಾದ ತಿರುಗೇಟು ನೀಡಿದ್ದಾರೆ. ‘ಸಾಯುವವರೆಗೂ ಬಿಜೆಪಿ ಸೇರಲ್ಲ’: ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿದ ಸಂಜಯ್ ಸಿಂಗ್, “ನಾನು ಸಾಯುವವರೆಗೂ ಬಿಜೆಪಿಗೆ ಸೇರುವುದಿಲ್ಲ. ಸಿದ್ಧಾಂತದ ನೆಲೆಯಲ್ಲಿ ನಾನು…

Read More
I-PAC director Vinesh Chandel granted bail

I-PAC: ಹಣ ಅಕ್ರಮ ವರ್ಗಾವಣೆ ಪ್ರಕರಣ: ಐ-ಪ್ಯಾಕ್ ನಿರ್ದೇಶಕ ವಿನೇಶ್ ಚಂದೇಲ್‌ಗೆ ಜಾಮೀನು

ನವದೆಹಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಂಡ ಬೆನ್ನಲ್ಲೇ, ಮನಿ ಲಾಂಡರಿಂಗ್ (ಹಣ ಅಕ್ರಮ ವರ್ಗಾವಣೆ) ಪ್ರಕರಣದಲ್ಲಿ ಬಂಧಿತರಾಗಿದ್ದ ಐ-ಪ್ಯಾಕ್ (I-PAC) ಸಂಸ್ಥೆಯ ನಿರ್ದೇಶಕ ವಿನೇಶ್ ಚಂದೇಲ್ ಅವರಿಗೆ ದೆಹಲಿ ನ್ಯಾಯಾಲಯ ಗುರುವಾರ ಜಾಮೀನು ನೀಡಿದೆ. ಜಾರಿ ನಿರ್ದೇಶನಾಲಯವು (ಇಡಿ) ಈ ಬಾರಿ ಚಂದೇಲ್ ಅವರ ಜಾಮೀನು ಅರ್ಜಿಗೆ ಯಾವುದೇ ಆಕ್ಷೇಪ ವ್ಯಕ್ತಪಡಿಸದ ಕಾರಣ ಪಟಿಯಾಲ ಹೌಸ್ ನ್ಯಾಯಾಲಯವು ಈ ರಿಲೀಫ್ ನೀಡಿದೆ. ಜಾಮೀನಿಗೆ ಒಪ್ಪಿಗೆ ನೀಡಿದ ತನಿಖಾ ಸಂಸ್ಥೆ ಗಮನಾರ್ಹವೆಂದರೆ, ಕಳೆದ ಮಂಗಳವಾರವಷ್ಟೇ ನ್ಯಾಯಾಲಯವು…

Read More
Supreme Court Reserves Judgment On Pawan Kheras bail Plea

Pawan Khera: ಪವನ್ ಖೇರಾ ಜಾಮೀನು ಅರ್ಜಿಗೆ ಅಸ್ಸಾಂ ಪೊಲೀಸರ ತೀವ್ರ ವಿರೋಧ

ನವದೆಹಲಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ದಾಖಲಿಸಿರುವ ದೂರಿನ ಹಿನ್ನೆಲೆಯಲ್ಲಿ, ಕಾಂಗ್ರೆಸ್ ನಾಯಕ ಪವನ್ ಖೇರಾ (Pawan Khera) ಸಲ್ಲಿಸಿರುವ ಮುಂಜಾಗ್ರತೆ ಜಾಮೀನು ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಕಾಯ್ದಿರಿಸಿದೆ. ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಅತುಲ್ ಚಂದೂರ್ಕರ್ ಅವರನ್ನೊಳಗೊಂಡ ಪೀಠವು ಈ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿತು. ಬಂಧಿಸಿ ಅವಮಾನ ಮಾಡಬೇಡಿ ಎಂದ ಖೇರಾ ಖೇರಾ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್…

Read More
west bengal assembly election voting percentage increased

West Bengal: ಪಶ್ಚಿಮ ಬಂಗಾಳ ಚುನಾವಣೆ: ದಾಖಲೆ ಬರೆದ ಮತದಾರರು

ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಮತದಾರರು ಹೊಸ ದಾಖಲೆ ಬರೆದಿದ್ದಾರೆ. 2021ರ ಚುನಾವಣೆಗೆ ಹೋಲಿಸಿದರೆ ಈ ಬಾರಿ ಮತದಾನದ ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡುಬಂದಿದ್ದು, ಇದು ರಾಜಕೀಯ ವಲಯದಲ್ಲಿ ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಕಳೆದ ಚುನಾವಣೆಯಲ್ಲಿ 5.98 ಕೋಟಿ ಜನರು ಮತ ಚಲಾಯಿಸಿದ್ದರೆ, ಈ ಬಾರಿ ಆ ಸಂಖ್ಯೆ 6.31 ಕೋಟಿಗೆ ಏರಿಕೆಯಾಗಿದೆ. ಅಂದರೆ ಸುಮಾರು 34 ಲಕ್ಷಕ್ಕೂ ಹೆಚ್ಚು ಹೊಸ ಮತದಾರರು ಈ ಬಾರಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ….

Read More
Census congress accused central government for delaying

Census: ಜಾತಿಗಣತಿ ವಿಳಂಬ: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ

ನವದೆಹಲಿ: ದೇಶದಲ್ಲಿ ಜಾತಿಗಣತಿ ನಡೆಸುವ ಪ್ರಕ್ರಿಯೆಯನ್ನು (Census) ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ವಿಳಂಬ ಮಾಡುತ್ತಿದೆ ಎಂದು ಕಾಂಗ್ರೆಸ್ ಪಕ್ಷ ಗಂಭೀರವಾಗಿ ಆರೋಪಿಸಿದೆ. ಜಾತಿಗಣತಿ ನಡೆಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿ ಇಂದಿಗೆ ಸರಿಯಾಗಿ ಒಂದು ವರ್ಷ ಪೂರೈಸಿದ್ದರೂ, ಈವರೆಗೂ ಯಾವುದೇ ಪ್ರಗತಿ ಕಂಡುಬಂದಿಲ್ಲ ಎಂದು ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ. ಕಾಂಗ್ರೆಸ್‌ ಹೇಳಿದ್ದೇನು? ಈ ಕುರಿತು ಸರ್ಕಾರದ ನಡೆಯನ್ನು ಪ್ರಶ್ನಿಸಿರುವ ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್, “ಕಳೆದ ವರ್ಷ ಏಪ್ರಿಲ್ 30ರಂದು ಪ್ರಧಾನಿಯವರು ಮುಂದಿನ ಜನಗಣತಿಯಲ್ಲಿ…

Read More
BJP leads in Gujarat local body polls

BJP: ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆ: ಭರ್ಜರಿ ಮುನ್ನಡೆ ಕಾಯ್ದುಕೊಂಡ ಬಿಜೆಪಿ

ಅಹಮದಾಬಾದ್: ಗುಜರಾತ್‌ನ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಭರದಿಂದ ಸಾಗುತ್ತಿದ್ದು, ಬಿಜೆಪಿ )BJP) ಅಭೂತಪೂರ್ವ ಮುನ್ನಡೆ ಸಾಧಿಸಿದೆ. ರಾಜ್ಯದಾದ್ಯಂತ ಒಟ್ಟು 9,200ಕ್ಕೂ ಹೆಚ್ಚು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ, ಈವರೆಗೆ ಬಿಜೆಪಿ 3,750ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ತನ್ನ ಪ್ರಾಬಲ್ಯವನ್ನು ಸಾಬೀತುಪಡಿಸಿದೆ. 410 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಮಹಾನಗರ ಪಾಲಿಕೆಗಳ ಚುನಾವಣೆಯಲ್ಲಿ ಬಿಜೆಪಿ 410 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ ಕೇವಲ 20 ಸ್ಥಾನಗಳಿಗೆ ಸೀಮಿತವಾಗಿದೆ. ಇನ್ನುಳಿದಂತೆ ಪುರಸಭೆಗಳಲ್ಲಿ ಬಿಜೆಪಿ 1,105 ಸ್ಥಾನಗಳನ್ನು ಪಡೆದಿದ್ದರೆ, ಕಾಂಗ್ರೆಸ್…

Read More
From may 1s st many changes in LPG cylinder booking

LPG: ಮೇ 1ರಿಂದ ಜಾರಿಯಾಗಲಿವೆ ಗ್ಯಾಸ್ ಸಿಲಿಂಡರ್ ಬುಕ್ಕಿಂಗ್‌ನ ಹೊಸ ನಿಯಮಗಳು

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ಮತ್ತು ಜಾಗತಿಕ ತೈಲ ಪೂರೈಕೆ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ, ಮೇ 1ರಿಂದ ಎಲ್‌ಪಿಜಿ (LPG) ಸಿಲಿಂಡರ್ ಬುಕ್ಕಿಂಗ್ ಮತ್ತು ವಿತರಣಾ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಜಾರಿಗೆ ತರಲು ತೈಲ ಕಂಪನಿಗಳು ನಿರ್ಧರಿಸಿವೆ. ಕಳ್ಳಸಂತೆಯನ್ನು ತಡೆಗಟ್ಟಿ, ಪಾರದರ್ಶಕತೆಯನ್ನು ಹೆಚ್ಚಿಸುವುದು ಈ ಹೊಸ ನಿಯಮಗಳ ಮುಖ್ಯ ಉದ್ದೇಶವಾಗಿದೆ. ಸಿಲಿಂಡರ್ ಬುಕ್ಕಿಂಗ್‌ನಲ್ಲಿ ಹೊಸ ನಿರ್ಬಂಧ ಇನ್ಮುಂದೆ ಗ್ರಾಹಕರು ಇಷ್ಟಬಂದಾಗ ಸಿಲಿಂಡರ್ ಬುಕ್ ಮಾಡುವಂತಿಲ್ಲ. ನಗರ ಪ್ರದೇಶದ ಗ್ರಾಹಕರು ಒಂದು ಸಿಲಿಂಡರ್ ಪಡೆದ 20 ರಿಂದ 25 ದಿನಗಳ…

Read More