TOP NEWS
Narendra Modi inaugurated developmental work in delhi

Narendra Modi: ದೆಹಲಿಯ 33 ಸಾವಿರದ 500 ಕೋಟಿ ರೂಪಾಯಿ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಮಾಡಿದ ಮೋದಿ

ನವದೆಹಲಿ: ದೆಹಲಿಯ ಮೂಲಸೌಕರ್ಯ ಮತ್ತು ಸಾರಿಗೆ ವ್ಯವಸ್ಥೆಗಳ ಸುಧಾರಣೆಗಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನಿನ್ನೆ ಸುಮಾರು 33 ಸಾವಿರದ 500 ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದರು.  ನೂತನ ಕಾರಿಡಾರ್ ಉದ್ಘಾಟನೆ ಈ ವೇಳೆ ಕೇಂದ್ರ ಸಚಿವ ಮನೋಹರ್ ಲಾಲ್, ದೆಹಲಿ ಮುಖ್ಯಮಂತ್ರಿ ರೇಖಾಗುಪ್ತಾ, ಸಚಿವರಾದ ತೋಕನ್ ಸಾಹು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.  ಈ ಸಂದರ್ಭದಲ್ಲಿ ಪ್ರಧಾನಿ 18 ಸಾವಿರದ 300 ಕೋಟಿ ರೂಪಾಯಿ ಮೌಲ್ಯದ…

Read More
Narendra Modi speech in webinar in march 9

Narendra Modi: ವಿಶೇಷ ವೆಬಿನಾರ್‌ನಲ್ಲಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಉನ್ನತ ಶಿಕ್ಷಣ ಇಲಾಖೆ ಸಹಯೋಗದಲ್ಲಿ ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್ – ಜನರ ಆಕಾಂಕ್ಷೆಗಳನ್ನು ಈಡೇರಿಸುವುದು,  ಶಿಕ್ಷಣ, ಕೌಶಲ್ಯ ಮತ್ತು ವಿಶ್ವವಿದ್ಯಾಲಯಗಳು, ಪಟ್ಟಣಗಳು’  ವಿಷಯದ ಕುರಿತು ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಇದೇ  9ರಂದು  ಪ್ರಧಾನಿ ನರೇಂದ್ರ ಮೋದಿ  (Narendra Modi) ಭಾಷಣ ಮಾಡಲಿದ್ದಾರೆ. ವಿದ್ಯಾರ್ಥಿಗಳಿಗಾಗಿ ವೆಬಿನಾರ್‌ 2026-27ನೇ  ಕೇಂದ್ರ ಮುಂಗಡ ಪತ್ರದಲ್ಲಿ ಘೋಷಿಸಲಾದ ಪ್ರಮುಖ ಉಪಕ್ರಮಗಳ ಕುರಿತು  ಚರ್ಚಿಸಲು  ನೀತಿ- ನಿರೂಪಕರು, ಉದ್ಯಮ ಪ್ರಮುಖರು ,…

Read More
Central ministers teams meets vice president CP Radhakrishnan

CP Radhakrishnan: ಉಪರಾಷ್ಟ್ರಪತಿ ಭೇಟಿ ಮಾಡಿದ ಕೇಂದ್ರ ಮಂತ್ರಿಗಳ ನಿಯೋಗ

ನವದೆಹಲಿ: ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ , ರಾಜ್ಯ ಖಾತೆ  ಸಚಿವ  ಡಾ. ಚಂದ್ರಶೇಖರ ಪೆಮ್ಮಸಾನಿ ಹಾಗೂ  ಗ್ರಾಮೀಣಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳ ನಿಯೋಗ  ದೆಹಲಿಯಲ್ಲಿ ಉಪರಾಷ್ಟ್ರಪತಿ   ಸಿ.ಪಿ.ರಾಧಾಕೃಷ್ಣನ್ (CP Radhakrishnan) ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿತು. ಉಪರಾಷ್ಟ್ರಪತಿಗೆ ಮಾಹಿತಿ ನೀಡಿದ ನಿಯೋಗ ಈ ವೇಳೆ ಗ್ರಾಮೀಣಾಭಿವೃದ್ಧಿ ಸಚಿವಾಲಯದಲ್ಲಿ  ಕೈಗೊಂಡ ವಿವಿಧ ಯೋಜನೆಗಳ ಕುರಿತು  ಉಪರಾಷ್ಟ್ರಪತಿ ಅವರಿಗೆ ಮಾಹಿತಿ ನೀಡಲಾಯಿತು.  ಸಾರ್ವಜನಿಕ ಕಲ್ಯಾಣಕ್ಕಾಗಿ ಕೈಗೊಂಡ ಕ್ರಮಗಳು, ದೇಶದ ಎಲ್ಲರಿಗೂ ಮನೆ, ಗ್ರಾಮೀಣ ಉದ್ಯೋಗ,…

Read More
Piyush Goyal accused Rahul Gandhi about adjustment politics

Piyush Goyal: ರಾಷ್ಟ್ರೀಯ ಹಿತಾಸಕ್ತಿಗಳೊಂದಿಗೆ ರಾಹುಲ್‌ ಗಾಂಧಿ ರಾಜಿ: ಪಿಯೂಷ್‌ ಗೋಯಲ್‌ ಆರೋಪ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರಾಷ್ಟ್ರೀಯ ಹಿತಾಸಕ್ತಿಗಳೊಂದಿಗೆ ರಾಜಿ ಮಾಡಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ , ಕೇಂದ್ರ ಸಚಿವ ಪಿಯೂಷ್ ಗೋಯಲ್ (Piyush Goyal) ಆರೋಪ ಮಾಡಿದ್ದಾರೆ. ಜನರ ಹಿತಾಸಕ್ತಿಗಳನ್ನು ಪಣಕ್ಕಿಡುತ್ತಿದೆ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಗಾಂಧಿ ಕುಟುಂಬ ಮತ್ತು ಕಾಂಗ್ರೆಸ್ ಪಕ್ಷ ದೇಶದ ಜನರ ಹಿತಾಸಕ್ತಿಗಳನ್ನು ಪಣಕ್ಕಿಡುತ್ತಿದೆ. ಹೆಚ್ಚುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಹಾಗೂ ಜಾಗತಿಕವಾಗಿ ವೃದ್ಧಿಯಾಗುತ್ತಿರುವ ಭಾರತದ ಪ್ರಾಬಲ್ಯವನ್ನು ಸಹಿಸಲು ರಾಹುಲ್…

Read More
Narendra Modi inaugurated namo bharat train in meerut

Narendra Modi: ನಮೋ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಉತ್ತರ ಪ್ರದೇಶ: ಮೀರತ್‌ ನ ಶತಾಬ್ಧಿ ನಗರದ ನಮೋ ಭಾರತ್ ನಿಲ್ದಾಣದಲ್ಲಿಂದು ಮೀರತ್ ಮೆಟ್ರೋ ಮತ್ತು ನಮೋ ಭಾರತ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಹಸಿರು ನಿಶಾನೆ ತೋರಿಸಿದರು. ವಿದ್ಯಾರ್ಥಿಗಳ ಜೊತೆ ಮೋದಿ ಸಂವಾದ ಬಳಿಕ ಮೀರತ್ ದಕ್ಷಿಣ ನಿಲ್ದಾಣದವರೆಗೆ ಮೆಟ್ರೋ ರೈಲಿನಲ್ಲಿ ಪ್ರಧಾನಿ ಮೋದಿ ಅವರು ಪ್ರಯಾಣ ಮಾಡಿದ್ದಾರೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹಾಗೂ ಅಧಿಕಾರಿಗಳೊಂದಿಗೆ ಪ್ರಧಾನಿ ಸಂವಾದ ನಡೆಸಿದರು. ನಂತರ ಪ್ರಧಾನಿ, 82 ಕಿಲೋ ಮೀಟರ್ ದೆಹಲಿ- ಮೀರತ್ ನಮೋ ಭಾರತ್…

Read More
Pralhad Joshi visits to AI impact summit

Pralhad Joshi: ಅಂತಾರಾಷ್ಟ್ರೀಯ ಸೌರ ಒಕ್ಕೂಟ ಪೆವಿಲಿಯನ್ ಗೆ ಭೇಟಿ ನೀಡಿದ ಪ್ರಲ್ಹಾದ್ ಜೋಶಿ

ನವದೆಹಲಿ: ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ ಅಂಗವಾಗಿ ದೆಹಲಿಯಲ್ಲಿ ಆಯೋಜಿಸಲಾದ ಅಂತಾರಾಷ್ಟ್ರೀಯ ಸೌರ ಒಕ್ಕೂಟ ಪೆವಿಲಿಯನ್ ಗೆ ಕೇಂದ್ರ ಹೊಸ ಹಾಗೂ ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಭೇಟಿ ನೀಡಿದರು. ಡಿಜಿಟಲ್ ಮೂಲಸೌಕರ್ಯ ಅಭಿವೃದ್ಧಿ ಆಗಬೇಕು ಇದೇ ಸಂದರ್ಭದಲ್ಲಿ ಇಂಧನಕ್ಕಾಗಿ ಎಐ ಆಧರಿತ ಜಾಗತಿಕ ಮಿಷನ್ ಅನ್ನು ಮುನ್ನೆಡೆಸುವ, ತಂತ್ರಜ್ಞಾನ ನೇತೃತ್ವದ ನಾವೀನ್ಯತಾ ಸರಣಿಯನ್ನು ಸಚಿವರು ಪರಿಶೀಲಿಸಿದರು.  ಬಳಿಕ ಪ್ರಲ್ಹಾದ್ ಜೋಶಿ, ಇಂಧನ ಪರಿವರ್ತನೆ , ಗ್ರಿಡ್ ಪರಿವರ್ತನೆಯೊಂದಿಗೆ ಹೊಂದಿಕೆಯಾಗಬೇಕು. ಅಲ್ಲದೆ,…

Read More
JP Nadda meets Brazil health minister

JP Nadda: ಬ್ರೆಜಿಲ್‌ನ ಆರೋಗ್ಯ ಸಚಿವರನ್ನ ಭೇಟಿ ಮಾಡಿದ ಜೆಪಿ ನಡ್ಡಾ

ನವದೆಹಲಿ: ಭಾರತ ಎಐ ಇಂಪ್ಯಾಕ್ಟ್ ಶೃಂಗಸಭೆಯ ಹಿನ್ನೆಲೆಯಲ್ಲಿ,  ಕೇಂದ್ರ ಆರೋಗ್ಯ ಸಚಿವ ಜೆ ಪಿ ನಡ್ಡಾ (JP Nadda) ಇಂದು  ದೆಹಲಿಯಲ್ಲಿ  ಬ್ರೆಜಿಲ್‌ನ ಆರೋಗ್ಯ ಸಚಿವ ಅಲೆಕ್ಸಾಂಡ್ರೆ ಪಡಿಲ್ಹಾ ಅವರನ್ನು ಭೇಟಿಯಾದರು. ಅನೇಕ ವಿಚಾರಗಳ ಬಗ್ಗೆ ಚರ್ಚೆ   ಈ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಸಚಿವರು, ಪ್ರತಿಯೊಬ್ಬರಿಗೂ  ಕೈಗೆಟುಕುವ ಆರೋಗ್ಯ ಸೇವೆ ಲಭ್ಯವಾಗಿಸುವ  ಕ್ರಮಗಳ ಕುರಿತು ಫಲಪ್ರದ ಚರ್ಚೆ ನಡೆಸಲಾಯಿತು ಎಂದಿದ್ದಾರೆ.   ಆರೋಗ್ಯ ಮತ್ತು ಔಷಧ ಕ್ಷೇತ್ರದಲ್ಲಿ ಉಭಯ ದೇಶಗಳ ನಡುವೆ ಆಳ ಮತ್ತು ಬಲವಾದ…

Read More