TOP NEWS
Jaishankar participated in European legal gate way office inauguration

Jaishankar: ಯೂರೋಪಿಯನ್ ಲೀಗಲ್ ಗೇಟ್ ವೇ ಕಚೇರಿ ಉದ್ಘಾಟನೆ ಮಾಡಿದ ಜೈಶಂಕರ್

ನವದೆಹಲಿ: ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ (Jaishankar) ದೆಹಲಿಯಲ್ಲಿಂದು ಮೊದಲ ಯೂರೋಪಿಯನ್ ಲೀಗಲ್ ಗೇಟ್ ವೇ ಕಚೇರಿಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.  ಇಡೀ ವಿಶ್ವಕ್ಕೆ ಭಾರತ ಪ್ರತಿಭಾನ್ವಿತರನ್ನ ನೀಡಿದೆ ಇದೇ ಸಂದರ್ಭದಲ್ಲಿ ಯೂರೋಪಿಯನ್ ಕಮಿಷನ್ ನ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.  ಸಚಿವ ಡಾ. ಎಸ್. ಜೈಶಂಕರ್, ವಿಶ್ವದ ಅತ್ಯಂತ ಹೆಚ್ಚು ಯುವ ಜನಸಂಖ್ಯೆಯನ್ನು ಹೊಂದಿರುವ ದೇಶ ಭಾರತವಾಗಿದೆ. ಉದ್ಯಮಶೀಲತೆಗೆ ಸರಿ ಹೊಂದುವಂತೆ ಯುವ ಜನರನ್ನು ಕೌಶಲ್ಯ ಭರಿತರನ್ನಾಗಿಸಲು ಕ್ರಮ ಕೈಗೊಳ್ಳಲಾಗಿದೆ. ವಿಜ್ಞಾನ ಹಾಗೂ…

Read More
Narendra Modi on France and india relationship

Narendra Modi: ಭಾರತ – ಫ್ರಾನ್ಸ್‌ ನಡುವೆ ಹೊಸ ಯುಗ ಆರಂಭ: ನರೇಂದ್ರ ಮೋದಿ

ನವದೆಹಲಿ: ಭಾರತ ಮತ್ತು ಫ್ರಾನ್ಸ್‌ ನಡುವೆ ಹೊಸ ಯುಗ ಆರಂಭವಾಗಿದೆ.  ನಾವು ನಮ್ಮ ಕಾರ್ಯತಂತ್ರದ ಪಾಲುದಾರಿಕೆಯನ್ನು ಜನರ ಪಾಲುದಾರಿಕೆಯಾಗಿ ಪರಿವರ್ತಿಸುತ್ತಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ಭಾರತದಲ್ಲಿ ಫ್ರಾನ್ಸ್ ಅಧ್ಯಕ್ಷ  ಎಮ್ಯಾನುಯೆಲ್ ಭಾರತಕ್ಕೆ ಮೂರು ದಿನಗಳ ಭೇಟಿಯಾಗಿ ಆಗಮಿಸಿರುವ  ಫ್ರಾನ್ಸ್ ಅಧ್ಯಕ್ಷ  ಎಮ್ಯಾನುಯೆಲ್ ಮ್ಯಾಕ್ರನ್ ನೇತೃತ್ವದ ನಿಯೋಗದೊಂದಿಗೆ ನಡೆದ ಪ್ರತಿನಿಧಿ ಮಂಡಲದ ಸಭೆಯ ಬಳಿಕ ಜಂಟಿ  ಸುದ್ದಿಗೋಷ್ಠಿಯಲ್ಲಿ  ಪ್ರಧಾನಿ, ಉಭಯ ದೇಶಗಳ ನಡುವೆ ಈ ಭೇಟಿ ಐತಿಹಾಸಿಕವಾಗಿದೆ ಎಂದರು. ರಕ್ಷಣೆ, ಶುದ್ಧ ಇಂಧನ,…

Read More
Narendra Modi inaugurated AI impact summit

Narendra Modi: ಎಐ ಇಂಪ್ಯಾಕ್ಟ್ ಶೃಂಗಸಭೆ – 2026ಗೆ ಚಾಲನೆ ನೀಡಿದ ಮೋದಿ

ನವದೆಹಲಿ: ಬಹು ನಿರೀಕ್ಷಿತ ಭಾರತ ಎಐ ಇಂಪ್ಯಾಕ್ಟ್ ಶೃಂಗಸಭೆ – 2026  ದೆಹಲಿಯಲ್ಲಿ ಅಧಿಕೃತವಾಗಿ ಆರಂಭಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಚಾಲನೆ ನೀಡಿದ್ದಾರೆ. 60ಕ್ಕೂ ಹೆಚ್ಚು ದೇಶಗಳಿಂದ ಅತಿಥಿಗಳು ಜಾಗತಿಕ ಆದ್ಯತೆಗಳೊಂದಿಗೆ ಹೊಂದಿಕೆಯಾಗುವ ನವೀನ ಹಾಗೂ ಪರಿಣಾಮಕಾರಿ ಕೃತಕ ಬುದ್ದಿಮತ್ತೆ ಬಳಕೆ ನಿಟ್ಟಿನಲ್ಲಿ ವಿಶ್ವದ ಗಮನ ಸೆಳೆದಿರುವ ಈ ಶೃಂಗಸಭೆ, ಭಾರತ ಮಂಟಪದಲ್ಲಿ ಆಯೋಜನೆಗೊಂಡಿದೆ. 60ಕ್ಕೂ ಹೆಚ್ಚು ದೇಶಗಳಿಂದ 4 ಸಾವಿರದ 650ಕ್ಕೂ ಹೆಚ್ಚು ತಜ್ಞರು ಭಾಗವಹಿಸುತ್ತಿದ್ದು, ಉದ್ಯಮಿಗಳು, ತಂತ್ರಜ್ಞಾನ ಕ್ಷೇತ್ರದ ಗಣ್ಯರು, ನವೋದ್ಯಮಗಳ…

Read More
Narendra Modi talks about assam and states development

Narendra Modi: ಇಡೀ ವಿಶ್ವದ ಕಣ್ಣು ಭಾರತದ ಮೇಲೆ ನೆಟ್ಟಿದೆ: ನರೇಂದ್ರ ಮೋದಿ

ಅಸ್ಸಾಂ: ವಿಕಸಿತ ಭಾರತದ ಕಲ್ಪನೆಯ ಸಾಕಾರಕ್ಕೆ, ಈಶಾನ್ಯ ರಾಜ್ಯಗಳು ವಿಕಸಿತಗೊಳ್ಳಬೇಕು. ಈ ಹಿನ್ನೆಲೆಯಲ್ಲಿ, ಕಳೆದ ಹತ್ತು ವರ್ಷಗಳಲ್ಲಿ ಈಶಾನ್ಯ ರಾಜ್ಯಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ಹೇಳಿದ್ದರು. ವಿಶ್ವದ ಕಣ್ಣು ಭಾರತದ ಮೇಲೆ ಅಸ್ಸಾಂನ ಗುವಾಹಟಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ,  ಭಾರತ ಬೆಳಗುತ್ತಿದೆ.   ಇಡೀ ವಿಶ್ವದ ಕಣ್ಣು ಭಾರತದ ಮೇಲೆ ನೆಟ್ಟಿದೆ. ಕಳೆದೊಂದು ದಶಕದಲ್ಲಿ ಭಾರತದ ಅರ್ಥವ್ಯವಸ್ಥೆ ಏರುಗತಿಯಲ್ಲಿ ಸಾಗಿದೆ ಎಂದು…

Read More
Ashwini Vaishnaw gave information about cabinet meeting

Ashwini Vaishnaw: 1.60 ಲಕ್ಷ ಕೋಟಿ ರೂಪಾಯಿ ಯೋಜನೆಗಳಿಗೆ ಕೇಂದ್ರ ಸಂಪುಟ ಒಪ್ಪಿಗೆ

ನವದೆಹಲಿ: ಸೌತ್ ಬ್ಲಾಕ್‌ನಲ್ಲಿ ಮೊನ್ನೆ ನಡೆದ ಅಂತಿಮ ಸಚಿವ ಸಂಪುಟದ ಸಭೆಯಲ್ಲಿ 1.60 ಲಕ್ಷ ಕೋಟಿ ರೂಪಾಯಿ ಮೌಲ್ಯದ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ‌(Ashwini Vaishnaw) ನಿನ್ನೆ ತಿಳಿಸಿದ್ದಾರೆ. ಸ್ಟಾರ್ಟ್ಅಪ್ ಇಂಡಿಯಾ ನಿಧಿ  ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರವಾಗಿ ಮಾಹಿತಿ ನೀಡಿದ ಅವರು, ಈ ಬಾರಿಯ ಬಜೆಟ್‌ನಲ್ಲಿ ಘೋಷಿಸಲಾದ ನಗರ ಸವಾಲು ನಿಧಿಗೆ ಒಂದು ಲಕ್ಷ ಕೋಟಿ ರೂಪಾಯಿಗಳ ಅನುದಾನವನ್ನು ಸಚಿವ ಸಂಪುಟವು ಅನುಮೋದನೆ ನೀಡಿದೆ  ಈ ಯೋಜನೆಯು ಒಂದು ಲಕ್ಷಕ್ಕೂ…

Read More
Narendra Modi in assam inaugurated many development program

Narendra Modi: ಅಸ್ಸಾಂನಲ್ಲಿ ನರೇಂದ್ರ ಮೋದಿ, ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ

ಅಸ್ಸಾಂ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನಿನ್ನೆ ಅಸ್ಸಾಂಗೆ ಭೇಟಿ ನೀಡಿದ್ದು, ರಾಜ್ಯದ ಮೂಲಸೌಕರ್ಯ, ಶಿಕ್ಷಣ ಮತ್ತು ಡಿಜಿಟಲ್ ವಲಯಕ್ಕೆ ಹೊಸ ವೇಗ ನೀಡುವ ನಿಟ್ಟಿನಲ್ಲಿ ಸುಮಾರು 5 ಸಾವಿರದ  450 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಈಶಾನ್ಯ ಭಾರತದಲ್ಲಿ ವಿಶೇಷ ಸೌಲಭ್ಯ ಮೋದಿ ಅವರು, ದಿಬ್ರುಗಢದ ಮೋರನ್ ಬೈಪಾಸ್‌ನಲ್ಲಿ ನಿರ್ಮಿಸಲಾಗಿರುವ ‘ತುರ್ತು ಲ್ಯಾಂಡಿಂಗ್ ಸೌಲಭ್ಯ’ದಲ್ಲಿ ಇಳಿಯುವ ಮೂಲಕ ಪ್ರವಾಸ ಆರಂಭಿಸಿದ್ದಾರೆ.  ಈಶಾನ್ಯ ಭಾರತದಲ್ಲಿ ಇದೇ ಮೊದಲ ಬಾರಿಗೆ…

Read More
Piyush Goyal talks about central budget and Indian economy

Piyush Goyal: ವಿಕಸಿತ ಭಾರತದ ಪರಿಕಲ್ಪನೆ ಈ ಬಜೆಟ್‌: ಪಿಯೂಷ್‌ ಗೋಯಲ್

ಮುಂಬೈ: 2047ರ ವಿಕಸಿತ ಭಾರತದ ಕಲ್ಪನೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಈ ಸಾಲಿನ ಬಜೆಟ್‌ ರೂಪಿಸಲಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ (Piyush Goyal) ಹೇಳಿದ್ದಾರೆ. ಬಜೆಟ್‌ನಲ್ಲಿ ಉತ್ಪಾದನಾ ವಲಯಕ್ಕೆ ಒತ್ತು ಮುಂಬೈನಲ್ಲಿಂದು ನಡೆದ ಮಾಧ್ಯಮಗೋಷ್ಠಿಯಲ್ಲಿ ಸಚಿವರು,  ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಭಾರತದ ಸ್ಥಾನವನ್ನು ಬಲಪಡಿಸಲು ಬಜೆಟ್, ಉತ್ಪಾದನಾ ವಲಯಕ್ಕೆ ಹೆಚ್ಚಿನ ಒತ್ತು ನೀಡಲಿದೆ ಎಂದರು.  ಮುಕ್ತ ವ್ಯಾಪಾರ ಒಪ್ಪಂದ ಸೇರಿದಂತೆ ಇತರ ಎಲ್ಲಾ ಕ್ರಮಗಳು ಮುನ್ನಡೆಸುತ್ತಿರುವ ಅವಕಾಶಗಳನ್ನು ಗ್ರಹಿಸಲು…

Read More