TOP NEWS
Amit Shah visits tamilnadu for seat related matter

Amit Shah: ತಮಿಳುನಾಡಿಗೆ ಅಮಿತ್‌ ಶಾ ಭೇಟಿ, ಸೀಟು ಹಂಚಿಕೆ ಚರ್ಚೆ

ತಮಿಳುನಾಡು: ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ತಮಿಳುನಾಡಿಗೆ ಭೇಟಿ ನೀಡಿದ್ದು, ಅವರು ನಿನ್ನೆ  ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ.  ಸೀಟು ಹಂಚಿಕೆ ಸಂಬಂಧ ಚರ್ಚೆ ತಿರುಚಿಯಲ್ಲಿ ಎನ್‌ಡಿಎ ಮೈತ್ರಿಕೂಟದ ಸೀಟು ಹಂಚಿಕೆಗೆ ಸಂಬಂಧಿಸಿದ ಚರ್ಚೆಗಳಲ್ಲಿ ಅವರು ಭಾಗವಹಿಸಲಿದ್ದಾರೆ.  ಬಳಿಕ  ಕಾರೈಕಲ್‌ನಲ್ಲಿ ನಡೆಯಲಿರುವ ಸಭೆಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.  ಅಮಿತ್‌ ಶಾಗೆ ಸಾಥ್‌ ನೀಡಿದ ಬಿಜೆಪಿ ನಾಯಕರು  ಕೇಂದ್ರ ಸಚಿವ ಮತ್ತು ಬಿಜೆಪಿಯ ತಮಿಳುನಾಡು ಚುನಾವಣಾ ಉಸ್ತುವಾರಿ ಪಿಯೂಷ್ ಗೋಯಲ್, ಕೇಂದ್ರ ರಾಜ್ಯ ಸಚಿವ…

Read More
pulwama attack 7 years to black day

Pulwama Attack: ಪುಲ್ವಾಮಾ ದಾಳಿಗೆ 7 ವರ್ಷ, ಪ್ರಧಾನಿ ಮೋದಿ-ಅಮಿತ್ ಶಾ ಭಾವುಕ ನಮನ

ನವದೆಹಲಿ: ಪುಲ್ವಾಮಾ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ (Pulwama Attack) ದೇಶದ 40 ಮಂದಿ ಅರೆಸೇನಾ ಪಡೆ ಯೋಧರು ಹುತಾತ್ಮರಾಗಿದ್ದರು. ಇಂದು ಆ ಕರಾಳ ಘಟನೆಗೆ ಏಳು ವರ್ಷವಾಗಿದೆ. ಸ್ಫೋಟಕ ತುಂಬಿದ್ದ ಕಾರು ಡಿಕ್ಕಿ  ರಾಷ್ಟ್ರವು ಆ ವೀರ ಯೋಧರ ಶೌರ್ಯ ಮತ್ತು ಬಲಿದಾನಕ್ಕೆ ಭಾವಪೂರ್ಣ ನಮನ ಸಲ್ಲಿಸುತ್ತಿದೆ. ಏಳು ವರ್ಷದ ಹಿಂದೆ ಯೋಧರನ್ನು ಹೊತ್ತೊಯ್ಯುತ್ತಿದ್ದ 78 ವಾಹನಗಳ ಬೆಂಗಾವಲು ಪಡೆಯ ಮೇಲೆ ಸ್ಫೋಟಕಗಳನ್ನು ತುಂಬಿದ್ದ ಕಾರೊಂದು ಡಿಕ್ಕಿ ಹೊಡೆದಿತ್ತು. ಈ ಭೀಕರ ಸ್ಫೋಟದಲ್ಲಿ ದೇಶದ ವಿವಿಧ ರಾಜ್ಯಗಳ 40…

Read More
Education minister Dharmendra Pradhan on AI and development

Dharmendra Pradhan: 80 ಕೋಟಿ ಜನರಿಗೆ ಅಗತ್ಯ ವೃತ್ತಿಪರ ತರಬೇತಿ: ಧರ್ಮೇಂದ್ರ ಪ್ರಧಾನ್‌

ನವದೆಹಲಿ: ಶಿಕ್ಷಣ ವಲಯದಲ್ಲಿ   ಕೃತಕ ಬುದ್ಧಿಮತ್ತೆಯ ಬಳಕೆಯನ್ನು  ಸಕ್ರಿಯವಾಗಿ ಬಲಪಡಿಸಲು  ಸರ್ಕಾರ  ಸಕಲ ಕ್ರಮ ಕೈಗೊಂಡಿದೆ ಎಂದು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಹೇಳಿದ್ದಾರೆ. ದೇಶದಲ್ಲಿ ಅದ್ಭುತ ಪ್ರತಿಭೆಗಳಿವೆ  ದೆಹಲಿಯಲ್ಲಿ ಎರಡು ದಿನಗಳ  ಭಾರತ್  ಬೋಧನ್  ಎಐ ಸಮಾವೇಶ  ಉದ್ದೇಶಿಸಿ ಅವರು, ಎಐ  ವಲಯದಲ್ಲಿ  ರಾಷ್ಟ್ರ ಸಶಕ್ತ ಮತ್ತು  ಸಮೃದ್ಧ ಪ್ರತಿಭೆಗಳನ್ನು ಹೊಂದಿದೆ ಎಂದರು.  ಮೂರನೇ ತರಗತಿಯಿಂದ ಸ್ನಾತಕೋತ್ತರ ಸಂಶೋಧನೆ ಹಂತದವರೆಗೆ ಎಐ ಅನ್ನು ನಾವೀನ್ಯತೆಯ  ಮಾದರಿ ಹಾಗೂ  ಸಂಪರ್ಕ ಕಾರ್ಯತಂತ್ರವಾಗಿ   ಅಳವಡಿಸಲಾಗುವುದು. ಅಲ್ಲದೇ, …

Read More
Atomic Energy development increased in india says minister Jitendra Singh

Jitendra Singh: ದೇಶದಲ್ಲಿ ಡಬಲ್‌ ಆದ ಪರಮಾಣು ಇಂಧನ ಸಾಮರ್ಥ್ಯ

ನವದೆಹಲಿ: ಕಳೆದ 11 ವರ್ಷಗಳಲ್ಲಿ ದೇಶದ ಪರಮಾಣು ಇಂಧನ ಸಾಮರ್ಥ್ಯ ಎರಡು ಪಟ್ಟು ಹೆಚ್ಚಾಗಿದ್ದು, 2032ರ ವೇಳೆಗೆ ಮೂರು ಪಟ್ಟು ಹೆಚ್ಚಿಸುವ ಗುರಿ ಇದೆ ಎಂದು ಅಣುಶಕ್ತಿ, ಬಾಹ್ಯಾಕಾಶ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಡಾ. ಜಿತೇಂದ್ರ ಸಿಂಗ್ (Jitendra Singh) ರಾಜ್ಯಸಭೆಗೆ ತಿಳಿಸಿದ್ದಾರೆ. ಪರಮಾಣು ರಿಯಾಕ್ಟರ್ ಸಾಮರ್ಥ್ಯ ಹೆಚ್ಚು  ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅವರು,  2014ರಲ್ಲಿ ದೇಶದ ಪರಮಾಣು ರಿಯಾಕ್ಟರ್ ಸಾಮರ್ಥ್ಯ 4 ಸಾವಿರದ 780 ಮೆಗಾವ್ಯಾಟ್ ನಷ್ಟಿದ್ದು, ಇದೀಗ 8 ಸಾವಿರದ…

Read More
Central home minister Amit Shah on digital payment

Amit Shah: ಸೈಬರ್ ಸುರಕ್ಷತೆಗೆ ಕೇಂದ್ರ ಸರ್ಕಾರ ಒತ್ತು, ಗೃಹ ಸಚಿವ ಅಮಿತ್‌ ಶಾ

ನವದೆಹಲಿ: ಸೈಬರ್ ಸುರಕ್ಷತೆಗೆ ಸರ್ಕಾರ ಅತಿ ಹೆಚ್ಚಿನ ಒತ್ತು ನೀಡಿದ್ದು, ಅತ್ಯಾಧುನಿಕ ತಂತ್ರಜ್ಞಾನ ಬಳಕೆ ಮೂಲಕ ಸೈಬರ್ ಅಪರಾಧ ತಡೆಯುವ ವ್ಯವಸ್ಥೆ ದೇಶದಲ್ಲಿ ಪ್ರಗತಿಯಲ್ಲಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ. ಸೈಬರ್ ಆಧಾರಿತ ಅಪರಾಧಗಳ ತಡೆ ಕಾರ್ಯಕ್ರಮ ದೆಹಲಿಯಲ್ಲಿಂದು ‘ ಸೈಬರ್ ಆಧಾರಿತ ಅಪರಾಧಗಳ ತಡೆ ‘ ಕುರಿತ ಎರಡು ದಿನಗಳ ರಾಷ್ಟ್ರೀಯ ಸಮಾವೇಶ ಉದ್ಘಾಟಿಸಿದ ಅವರು, ಡಿಜಿಟಲ್ ಹಣ ಪಾವತಿ ಸೇರಿದಂತೆ ಎಲ್ಲ ಬಗೆಯ ಸೈಬರ್…

Read More
Bhupathi Raju Srinivasa Varma on establishing Electric Vehicle charging portal

Electric Vehicle: 29 ಸಾವಿರಕ್ಕೂ ಹೆಚ್ಚು ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಕೇಂದ್ರ ಸ್ಥಾಪನೆ

ನವದೆಹಲಿ: ದೇಶದಲ್ಲಿ ಒಟ್ಟು 29 ಸಾವಿರಕ್ಕೂ ಹೆಚ್ಚು ಸಾರ್ವಜನಿಕ ಎಲೆಕ್ಟ್ರಿಕ್ ವಾಹನ (Electric Vehicle) ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಕೇಂದ್ರ ಭಾರಿ ಕೈಗಾರಿಕೆ ಖಾತೆ ರಾಜ್ಯ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ ಹೇಳಿದ್ದಾರೆ. 912 ಕೋಟಿ ರೂಪಾಯಿ ಬಿಡುಗಡೆ  ಲೋಕಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ಅವರು, ದೇಶಾದ್ಯಂತ ಅಗತ್ಯ ಸಂಖ್ಯೆಯಲ್ಲಿ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು ಫೇಮ್ – 2 ಯೋಜನೆಯಡಿ 912 ಕೋಟಿ ರೂಪಾಯಿ ಹಾಗೂ ಪಿಎಂ ಇ – ಡ್ರೈವ್ ಯೋಜನೆಯಡಿ 2 ಸಾವಿರ…

Read More
Shivraj Singh Chouhan in Bengaluru about supporting farmers

Shivraj Singh: 35 ಬೇಳೆ ಗಿರಣಿಗಳನ್ನು ಸ್ಥಾಪಿಸಲು ಕೇಂದ್ರ ಸಚಿವರ ಸೂಚನೆ, ರಾಜ್ಯದ ರೈತರಿಗೆ 10 ಸಾವಿರ ರೂಪಾಯಿ ಪ್ರೋತ್ಸಾಹ ಧನ

ಬೆಂಗಳೂರು: ತೊಗರಿಬೇಳೆ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ಸಂಸ್ಕರಣೆಗಾಗಿ 35 ಬೇಳೆ ಗಿರಣಿಗಳನ್ನು ಸ್ಥಾಪಿಸಬೇಕೆಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ (Shivraj Singh) ಸೂಚಿಸಿದ್ದಾರೆ. 10 ಸಾವಿರ ರೂಪಾಯಿ ಪ್ರೋತ್ಸಾಹ ಧನ ಬೆಂಗಳೂರಿನಲ್ಲಿ ನಿನ್ನೆ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ – ಉತ್ಪಾದನೋತ್ತರ ಕೃಷಿ, ರೈತರ ಸಬಲೀಕರಣ ಕಾರ್ಯಕ್ರಮದಲ್ಲಿ  ಅವರು ಮಾತನಾಡಿದ್ದು, ರೂಪಾಯಿ ಸಹಾಯ ಧನ ನೀಡಲಾಗುವುದು ಎಂದು ಕೇಂದ್ರ ಸಚಿವರು ಈ ಸಂದರ್ಭದಲ್ಲಿ ಪ್ರಕಟಿಸಿದರು. ಇನ್ನು ಕರ್ನಾಟಕ ತೊಗರಿಬೇಳೆ ಉತ್ಪಾದನೆಯಲ್ಲಿ ಅಗ್ರಸ್ಥಾನದಲ್ಲಿದೆ. ಈ ಬೆಳೆಯ ಎಕರೆವಾರು…

Read More