Unemployment in india decreased

Unemployment: ಭಾರತದಲ್ಲಿ ಕಡಿಮೆ ಆಯ್ತು ನಿರುದ್ಯೋಗ

ಕಳೆದ ನವೆಂಬರ್ ತಿಂಗಳಿನಲ್ಲಿ ಭಾರತದ ನಿರುದ್ಯೋಗ (Unemployment) ದರ ಶೇಕಡ 4.7ರಷ್ಟು ಇಳಿಕೆಯಾಗಿದೆ. ಇದು ಏಪ್ರಿಲ್ ನಿಂದೀಚೆಗೆ ಅತಿ ಕಡಿಮೆ ಮಟ್ಟಕ್ಕೆ ಇಳಿಕೆಯಾಗಿದ್ದು, 15 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರಿಗೆ ಉತ್ತಮ ಉದ್ಯೋಗಾವಕಾಶಗಳು ದೊರಕುತ್ತಿವೆ.  ಸಾಂಖಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ ಬಿಡುಗಡೆ ಮಾಡಿರುವ ಮಾಸಿಕ ದುಡಿಯುವ ಪಡೆ ಮತ್ತು ನಿರುದ್ಯೋಗ ದರದ  ಅಂಕಿ-ಅಂಶಗಳಂತೆ ಗ್ರಾಮೀಣ ಭಾಗದಲ್ಲಿ ನಿರುದ್ಯೋಗ ಪ್ರಮಾಣ ಶೇಕಡ 3.9ಕ್ಕೆಏರಿದ್ದರೆ, ನಗರ ಪ್ರದೇಶಗಳಲ್ಲಿ ಶೇಕಡ 6.5ಕ್ಕೆ ಇಳಿಕೆಯಾಗಿದೆ.  ಇದೇ ವೇಳೆ ದುಡಿಯುವ ಪಡೆ ಕೆಲಸದಲ್ಲಿ…

Read More
Aviation Regulators Notice To IndiGo CEO

IndiGO: ಇಂಡಿಗೋ ಸಿಇಒಗೆ ಡಿಜಿಸಿಎ ನೋಟೀಸ್‌, ಉತ್ತರಿಸಲು 24 ಗಂಟೆ ಗಡುವು

ನವದೆಹಲಿ: ಇಂಡಿಗೋ ಸಂಸ್ಥೆಯ ವಿಮಾನಗಳು ರದ್ದಾದ ಹಿನ್ನೆಲೆಯಲ್ಲಿ ದೇಶಾದ್ಯಂತ ಸಾವಿರಾರು ಪ್ರಯಾಣಿಕರು ಸಿಲುಕಿಕೊಂಡು ಬಹಳ ತೊಂದರೆ ಅನುಭವಿಸಿದ್ದರು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಇಂಡಿಗೋ (IndiGo) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಭಾರತದ ವಾಯುಯಾನ ನಿಯಂತ್ರಕ ಸಂಸ್ಥೆಯು ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಇಂಡಿಗೋ ಸಂಸ್ಥೆಯಿಂದ ಜನರಿಗೆ ತೊಂದರೆ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಇತ್ತೀಚಿನ ವರ್ಷಗಳಲ್ಲಿ ತೆಗೆದುಕೊಂಡ ಅತ್ಯಂತ ಕಠಿಣ ಕ್ರಮಗಳಲ್ಲಿ ಈ ನೋಟಿಸ್ ಒಂದು ಎನ್ನಲಾಗಿದ್ದು, ಪ್ರಯಾಣಿಕರಿಗೆ ತೀವ್ರ ಅನಾನುಕೂಲತೆ, ಸಂಕಷ್ಟ ಮತ್ತು ತೊಂದರೆ ಉಂಟುಮಾಡಿದ ಹಿನ್ನೆಲೆಯಲ್ಲಿ…

Read More
Right to Disconnect Bill introduced in lok sabha

Right to Disconnect Bill: ಉದ್ಯೋಗಿಗಳಿಗೆ ಗುಡ್‌ನ್ಯೂಸ್‌, ಲೋಕಸಭೆಯಲ್ಲಿ ಹೊಸ ಬಿಲ್ ಮಂಡನೆ

ನವದೆಹಲಿ: ಇತ್ತೀಚೆಗೆ ಕೇಂದ್ರ ಸರ್ಕಾರ ನಾಲ್ಕು ಕಾರ್ಮಿಕ ಮಸೂದೆಗಳನ್ನ ಜಾರಿ ಮಾಡಿದೆ. ಇದೀಗ ಉದ್ಯೋಗಿಗಳ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ಅದಕ್ಕೆ ಸಂಬಂಧಪಟ್ಟಂತೆ ಹೊಸ ಮಸೂದೆಯನ್ನ(‌ Right to Disconnect Bill) ಮಂಡನೆ ಮಾಡಿದೆ. ಏನಿದು ಹೊಸ ಮಸೂದೆ? ಭಾರತದಲ್ಲಿ ಕೆಲಸ ಮತ್ತು ಖಾಸಗಿ ಜೀವನದ ನಡುವೆ ಸಮತೋಲನ ಕಾಪಾಡಿಕೊಳ್ಳಲು ಬಹಳ ಕಷ್ಟವಾಗುತ್ತಿದೆ ಎನ್ನುವ ಚರ್ಚೆ ಕಳೆದ ಕೆಲ ಸಮಯದಿಂದ ಆರಂಭವಾಗಿದೆ. ಉದ್ಯೋಗಿಗಳಿಗೆ ಬಹಳ ಒತ್ತಡ ಆಗುತ್ತಿದೆ. ಇದರಿಂದ ತುಂಬಾ ಸಮಸ್ಯೆ ಆಗುತ್ತಿದೆ ಎನ್ನುವ ಮಾತು ಸಹ…

Read More
India Russia will fight against terrorism together

India – Russia: ಭಯೋತ್ಪಾದನೆ ವಿರುದ್ಧ ಜಂಟಿಯಾಗಿ ಹೋರಾಡಲು ರಷ್ಯಾ-ಭಾರತ ಸಿದ್ಧ

ನವದೆಹಲಿ: ಭಾರತ ಮತ್ತು ರಷ್ಯಾ, (India – Russia) ಭಯೋತ್ಪಾದನೆಯ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳ ವಿರುದ್ಧ ಜಂಟಿಯಾಗಿ ಹೋರಾಡುವ ಸಂಕಲ್ಪ ಮಾಡಿವೆ  ಎಂದು  ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ದೆಹಲಿಯಲ್ಲಿಂದು ಹೇಳಿದ್ದಾರೆ.  ಭಯೋತ್ಪಾದನೆ ಬಗ್ಗೆ ಶೂನ್ಯ ಸಹಿಷ್ಣುತೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ಭಯೋತ್ಪಾದನೆಯ ಬಗ್ಗೆ ಭಾರತದ ಶೂನ್ಯ ಸಹಿಷ್ಣುತೆಯ ನಿಲುವನ್ನು ಪ್ರಧಾನಿ ಪುನರುಚ್ಚರಿಸಿದ್ದಾರೆ ಮತ್ತು ಈ ಪ್ರಯತ್ನದಲ್ಲಿ ಭಾರತಕ್ಕೆ ರಷ್ಯಾ ಬೆಂಬಲವನ್ನು ನೀಡುವುದಾಗಿ ಅಧ್ಯಕ್ಷ ಪುಟಿನ್ ಹೇಳಿರುವುದಾಗಿ ಅವರು ತಿಳಿಸಿದ್ದಾರೆ.  ಉಕ್ರೇನ್‌ನಲ್ಲಿನ ಸಂಘರ್ಷದ ಕುರಿತು ಇತ್ತೀಚಿನ…

Read More
Russian President Vladimir Putin about ukraine war

Vladimir Putin: ಗುರಿ ಸಾಧಿಸಿದ ನಂತರವೇ ಯುದ್ದಕ್ಕೆ ಫುಲ್‌ಸ್ಟಾಪ್, ಉಕ್ರೇನ್‌ ಯುದ್ದದ ಬಗ್ಗೆ ಪುಟಿನ್‌ ಮಾತು

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಉಕ್ರೇನ್ ಯುದ್ಧದ ಬಗ್ಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದು, ತನ್ನ ಗುರಿಗಳನ್ನು ಸಾಧಿಸಿದ ನಂತರವೇ ಕಾರ್ಯಾಚರಣೆಯನ್ನು ನಿಲ್ಲಿಸುತ್ತದೆ ಎಂದು ಹೇಳಿದ್ದಾರೆ. ರಷ್ಯಾ ಯುದ್ಧವನ್ನ ಆರಂಭ ಮಾಡಿಲ್ಲ ರಷ್ಯಾ ಉಕ್ರೇನ್ ಯುದ್ಧವನ್ನು ಪ್ರಾರಂಭಿಸಲಿಲ್ಲ , ಆದರೆ ಪಶ್ಚಿಮದ ಪ್ರಭಾವದಿಂದ ಉಕ್ರೇನ್‌ ತೆಗೆದುಕೊಂಡ ನಿರ್ಧಾರವೇ ರಷ್ಯಾವನ್ನು ಸಂಘರ್ಷಕ್ಕೆ ಎಳೆದಿದೆ, ಇದು ಸುಮಾರು ನಾಲ್ಕು ವರ್ಷಗಳಿಂದ ನಡೆಯುತ್ತಿದೆ ಎಂದು ಹೇಳಿದ್ದಾರೆ. ನಮ್ಮ ವಿಶೇಷ ಮಿಲಿಟರಿ ಕಾರ್ಯಾಚರಣೆಯು ಯುದ್ಧದ ಆರಂಭವಲ್ಲ, ಬದಲಾಗಿ ಉಕ್ರೇನಿಯನ್ ರಾಷ್ಟ್ರೀಯವಾದಿಗಳನ್ನು ಬಳಸಿಕೊಂಡು ಪಶ್ಚಿಮ ದೇಶಗಳು…

Read More
Sushma Swaraj husband Swaraj Kaushal passes away

Swaraj Kaushal: ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಪತಿ ಸ್ವರಾಜ್ ಕೌಶಲ್ ನಿಧನ

ನವದೆಹಲಿ: ಮಿಜೋರಾಂನ ಮಾಜಿ ರಾಜ್ಯಪಾಲ ಮತ್ತು ದಿವಂಗತ ಬಿಜೆಪಿ ನಾಯಕಿ ಮತ್ತು ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಪತಿ ಸ್ವರಾಜ್ ಕೌಶಲ್ (Swaraj Kaushal) ಗುರುವಾರ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸ್ವರಾಜ್‌ ಜೌಶಲ್‌ ಕಳೆದ ಕೆಲ ದಿನಗಳಿಂದ ಸ್ವರಾಜ್‌ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಆದರೆ ಯಾವುದೇ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಕೌಶಲ್ ಅವರನ್ನು ಇಂದು ಮುಂಜಾನೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ವಿಚಾರವಾಗಿ  ಅವರ ಮಗಳು ಮತ್ತು…

Read More
nirmala sitharaman talks about increasing in tax payers

NIRMALA SITHARAMAN: ದೇಶದಲ್ಲಿ ಹೆಚ್ಚಾದ ತೆರಿಗೆ ಕಟ್ಟುವವರ ಸಂಖ್ಯೆ

ನವದೆಹಲಿ; ಕಳೆದ  ದಶಕದಲ್ಲಿ ದೇಶದಲ್ಲಿ ಸ್ವಯಂಪ್ರೇರಿತ ತೆರಿಗೆ ಅನುಸರಣೆ ಗಮನಾರ್ಹವಾಗಿ ಏರಿಕೆ ಆಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಹೇಳಿದ್ದಾರೆ. ತೆರಿಗೆ ವಂಚನೆಯನ್ನ ನಿಭಾಯಿಸಲಾಗುತ್ತಿದೆದೆಹಲಿಯಲ್ಲಿ ಇಂದು 18 ನೇ ಜಾಗತಿಕ ವೇದಿಕೆಯ ಸಮಗ್ರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ತೆರಿಗೆ ವಂಚನೆಯನ್ನು ದೃಢವಾಗಿ ನಿಭಾಯಿಸಲಾಗುತ್ತಿದೆ.  ತೆರಿಗೆ ವಿಷಯಗಳಲ್ಲಿ  ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ, ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ. ಅಲಗಲದೇ, ಈ ಕ್ರಮಗಳ ಕಾರಣದಿಂದ ಆಡಳಿತದಲ್ಲಿ ಸುಧಾರಣೆಗಳನ್ನು ಸಾಧಿಸಲಾಗುತ್ತಿದೆ.  ದೇಶ, ಆರ್ಥಿಕ…

Read More