Atomic Energy development increased in india says minister Jitendra Singh

Jitendra Singh: ದೇಶದಲ್ಲಿ ಡಬಲ್‌ ಆದ ಪರಮಾಣು ಇಂಧನ ಸಾಮರ್ಥ್ಯ

ನವದೆಹಲಿ: ಕಳೆದ 11 ವರ್ಷಗಳಲ್ಲಿ ದೇಶದ ಪರಮಾಣು ಇಂಧನ ಸಾಮರ್ಥ್ಯ ಎರಡು ಪಟ್ಟು ಹೆಚ್ಚಾಗಿದ್ದು, 2032ರ ವೇಳೆಗೆ ಮೂರು ಪಟ್ಟು ಹೆಚ್ಚಿಸುವ ಗುರಿ ಇದೆ ಎಂದು ಅಣುಶಕ್ತಿ, ಬಾಹ್ಯಾಕಾಶ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಡಾ. ಜಿತೇಂದ್ರ ಸಿಂಗ್ (Jitendra Singh) ರಾಜ್ಯಸಭೆಗೆ ತಿಳಿಸಿದ್ದಾರೆ. ಪರಮಾಣು ರಿಯಾಕ್ಟರ್ ಸಾಮರ್ಥ್ಯ ಹೆಚ್ಚು  ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅವರು,  2014ರಲ್ಲಿ ದೇಶದ ಪರಮಾಣು ರಿಯಾಕ್ಟರ್ ಸಾಮರ್ಥ್ಯ 4 ಸಾವಿರದ 780 ಮೆಗಾವ್ಯಾಟ್ ನಷ್ಟಿದ್ದು, ಇದೀಗ 8 ಸಾವಿರದ…

Read More
Central home minister Amit Shah on digital payment

Amit Shah: ಸೈಬರ್ ಸುರಕ್ಷತೆಗೆ ಕೇಂದ್ರ ಸರ್ಕಾರ ಒತ್ತು, ಗೃಹ ಸಚಿವ ಅಮಿತ್‌ ಶಾ

ನವದೆಹಲಿ: ಸೈಬರ್ ಸುರಕ್ಷತೆಗೆ ಸರ್ಕಾರ ಅತಿ ಹೆಚ್ಚಿನ ಒತ್ತು ನೀಡಿದ್ದು, ಅತ್ಯಾಧುನಿಕ ತಂತ್ರಜ್ಞಾನ ಬಳಕೆ ಮೂಲಕ ಸೈಬರ್ ಅಪರಾಧ ತಡೆಯುವ ವ್ಯವಸ್ಥೆ ದೇಶದಲ್ಲಿ ಪ್ರಗತಿಯಲ್ಲಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ. ಸೈಬರ್ ಆಧಾರಿತ ಅಪರಾಧಗಳ ತಡೆ ಕಾರ್ಯಕ್ರಮ ದೆಹಲಿಯಲ್ಲಿಂದು ‘ ಸೈಬರ್ ಆಧಾರಿತ ಅಪರಾಧಗಳ ತಡೆ ‘ ಕುರಿತ ಎರಡು ದಿನಗಳ ರಾಷ್ಟ್ರೀಯ ಸಮಾವೇಶ ಉದ್ಘಾಟಿಸಿದ ಅವರು, ಡಿಜಿಟಲ್ ಹಣ ಪಾವತಿ ಸೇರಿದಂತೆ ಎಲ್ಲ ಬಗೆಯ ಸೈಬರ್…

Read More
Bhupathi Raju Srinivasa Varma on establishing Electric Vehicle charging portal

Electric Vehicle: 29 ಸಾವಿರಕ್ಕೂ ಹೆಚ್ಚು ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಕೇಂದ್ರ ಸ್ಥಾಪನೆ

ನವದೆಹಲಿ: ದೇಶದಲ್ಲಿ ಒಟ್ಟು 29 ಸಾವಿರಕ್ಕೂ ಹೆಚ್ಚು ಸಾರ್ವಜನಿಕ ಎಲೆಕ್ಟ್ರಿಕ್ ವಾಹನ (Electric Vehicle) ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಕೇಂದ್ರ ಭಾರಿ ಕೈಗಾರಿಕೆ ಖಾತೆ ರಾಜ್ಯ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ ಹೇಳಿದ್ದಾರೆ. 912 ಕೋಟಿ ರೂಪಾಯಿ ಬಿಡುಗಡೆ  ಲೋಕಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ಅವರು, ದೇಶಾದ್ಯಂತ ಅಗತ್ಯ ಸಂಖ್ಯೆಯಲ್ಲಿ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು ಫೇಮ್ – 2 ಯೋಜನೆಯಡಿ 912 ಕೋಟಿ ರೂಪಾಯಿ ಹಾಗೂ ಪಿಎಂ ಇ – ಡ್ರೈವ್ ಯೋಜನೆಯಡಿ 2 ಸಾವಿರ…

Read More
Shivraj Singh Chouhan in Bengaluru about supporting farmers

Shivraj Singh: 35 ಬೇಳೆ ಗಿರಣಿಗಳನ್ನು ಸ್ಥಾಪಿಸಲು ಕೇಂದ್ರ ಸಚಿವರ ಸೂಚನೆ, ರಾಜ್ಯದ ರೈತರಿಗೆ 10 ಸಾವಿರ ರೂಪಾಯಿ ಪ್ರೋತ್ಸಾಹ ಧನ

ಬೆಂಗಳೂರು: ತೊಗರಿಬೇಳೆ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ಸಂಸ್ಕರಣೆಗಾಗಿ 35 ಬೇಳೆ ಗಿರಣಿಗಳನ್ನು ಸ್ಥಾಪಿಸಬೇಕೆಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ (Shivraj Singh) ಸೂಚಿಸಿದ್ದಾರೆ. 10 ಸಾವಿರ ರೂಪಾಯಿ ಪ್ರೋತ್ಸಾಹ ಧನ ಬೆಂಗಳೂರಿನಲ್ಲಿ ನಿನ್ನೆ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ – ಉತ್ಪಾದನೋತ್ತರ ಕೃಷಿ, ರೈತರ ಸಬಲೀಕರಣ ಕಾರ್ಯಕ್ರಮದಲ್ಲಿ  ಅವರು ಮಾತನಾಡಿದ್ದು, ರೂಪಾಯಿ ಸಹಾಯ ಧನ ನೀಡಲಾಗುವುದು ಎಂದು ಕೇಂದ್ರ ಸಚಿವರು ಈ ಸಂದರ್ಭದಲ್ಲಿ ಪ್ರಕಟಿಸಿದರು. ಇನ್ನು ಕರ್ನಾಟಕ ತೊಗರಿಬೇಳೆ ಉತ್ಪಾದನೆಯಲ್ಲಿ ಅಗ್ರಸ್ಥಾನದಲ್ಲಿದೆ. ಈ ಬೆಳೆಯ ಎಕರೆವಾರು…

Read More
Seychelles President Dr Patrick Herminie in New Delhi

Patrick Herminie: ದೆಹಲಿಗೆ ಸೆಷಲ್ಸ್ ರಾಷ್ಟ್ರಪತಿ ಡಾ. ಪ್ಯಾಟ್ರಿಕ್ ಹರ್ಮಿನಿ ಭೇಟಿ

ನವದೆಹಲಿ: ಸೆಷಲ್ಸ್ ರಾಷ್ಟ್ರಪತಿ ಡಾ. ಪ್ಯಾಟ್ರಿಕ್ ಹರ್ಮಿನಿ (Patrick Herminie), ದೆಹಲಿಗೆ ನಿನ್ನೆ ಆಗಮಿಸಿದರು.  ಈ ವೇಳೆ, ಕೇಂದ್ರ ಸಚಿವೆ ಅನುಪ್ರಿಯಾ ಪಟೇಲ್ ಉಪಸ್ಥಿತರಿದ್ದು ಸ್ವಾಗತ ಕೋರಿದರು.   5 ದಿನಗಳ ಪ್ರವಾಸದಲ್ಲಿರುವ ಹರ್ಮಿನಿ ಸಾಂಪ್ರದಾಯಿಕ ನೃತ್ಯ ಪ್ರದರ್ಶನಗಳ ಮೂಲಕವೂ ಅವರನ್ನು ಸ್ವಾಗತ ಮಾಡಲಾಗಿದ್ದು.  5 ದಿನಗಳ ಭಾರತ ಪ್ರವಾಸದಲ್ಲಿರುವ ಡಾ. ಪ್ಯಾಟ್ರಿಕ್ ಹರ್ಮಿನಿ ಇದಕ್ಕೂ ಮುನ್ನ ಚೆನ್ನೈ ಮತ್ತು ಮುಂಬೈಗೆ ಭೇಟಿ ನೀಡಿದ್ದಾರೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸೀಶೆಲ್ಸ್‌ಗೆ 175 ಮಿಲಿಯನ್ ಡಾಲರ್‌ಗಳ ವಿಶೇಷ…

Read More
Ashwini Vaishnaw released nano meter chip

Ashwini Vaishnaw: ನ್ಯಾನೋಮೀಟರ್ ಚಿಪ್ -ವೇಫರ್ ಬಿಡುಗಡೆ ಮಾಡಿದ ಅಶ್ವಿನಿ ವೈಷ್ಣವ್

ಬೆಂಗಳೂರು: ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವೆ ಅಶ್ವಿನಿ ವೈಷ್ಣವ್ (Ashwini Vaishnaw) ಅವರು ಬೆಂಗಳೂರಿನಲ್ಲಿ ಕ್ವಾಲ್ಕಾಮ್‌ನ 2-ನ್ಯಾನೋಮೀಟರ್ ಚಿಪ್ ಮತ್ತು ವೇಫರ್ ಅನ್ನು ಬಿಡುಗಡೆ ಮಾಡಿದ್ದಾರೆ. ಸೆಮಿಕನೆಕ್ಟ್ 2.0 ಈ ಸಮಯದಲ್ಲಿ ಸೆಮಿಕಂಡಕ್ಟರ್ ಮಿಷನ್‌ನ ಪ್ರಗತಿಯನ್ನು ಅಶ್ವಿನಿ ವೈಷ್ಣವ್ ಹಂಚಿಕೊಂಡಿದ್ದು,  ಭಾರತ ಶೀಘ್ರದಲ್ಲೇ “ಸೆಮಿಕನೆಕ್ಟ್ 2.0 ಮಿಷನ್” ಅನ್ನು ಪ್ರಾರಂಭಿಸಲಿದೆ ಎಂದು ತಿಳಿಸಿದ್ದಾರೆ. ಈ ಮಿಷನ್ ಅನ್ನು ಹಣಕಾಸು ಸಚಿವರು ತಮ್ಮ ಬಜೆಟ್ ಭಾಷಣದಲ್ಲಿ ಘೋಷಣೆ ಮಾಡಿದ್ದಾರೆ. ಇದು ಭಾರತಕ್ಕೆ ಒಂದು ಪ್ರಮುಖ ತಾಂತ್ರಿಕ…

Read More
Droupadi Murmu visits BLACK SWAN summit

Droupadi Murmu: ಬ್ಲ್ಯಾಕ್‌ ಸಾವನ್‌ ಶೃಂಗಸಭೆಯಲ್ಲಿ ಭಾಗವಹಿಸಿದ ದ್ರೌಪದಿ ಮುರ್ಮು

ಭುವನೇಶ್ವರ:  ಒಡಿಶಾ ಸರ್ಕಾರ ಭುವನೇಶ್ವರದಲ್ಲಿಂದು ಆಯೋಜಿಸಿದ್ದ 2026ರ BLACK SWAN ಶೃಂಗಸಭೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಪಾಲ್ಗೊಂಡಿದ್ದಾರೆ. ತಂತ್ರಜ್ಞಾನ ತುಂಬಾ ಅಗತ್ಯ ತಂತ್ರಜ್ಞಾನ ಇಂದು ಸಾಮಾಜಿಕ ನ್ಯಾಯದ ಆಧಾರವಾಗಿ ಬೆಳವಣಿಗೆ ಹೊಂದಿದೆ. ತ್ವರಿತಗತಿಯಲ್ಲಿ ಅಭಿವೃದ್ಧಿಯಾಗುತ್ತಿರುವ ತಂತ್ರಜ್ಞಾನದಿಂದಾಗಿ ನಾವೀನ್ಯತೆ ವಲಯಕ್ಕೆ ವೇಗ ದೊರೆತಿದೆ. ಸಮಾಜದ ಹಿತಾಸಕ್ತಿಯನ್ನು ರಕ್ಷಿಸಲು ತಂತ್ರಜ್ಞಾನ ಅಗತ್ಯವಾಗಿದ್ದು, ಭಾರತ ಸರ್ಕಾರ ತಂತ್ರಜ್ಞಾನ ವಲಯಕ್ಕೆ ಉತ್ತೇಜನ ನೀಡುತ್ತಿದೆ ಎಂದು ಹೇಳಿದರು. ಸರ್ಕಾರ ಡಿಜಿಟಲೀಕರಣಕ್ಕೆ ಆದ್ಯತೆ ನೀಡುತ್ತಿರುವ ಪರಿಣಾಮವಾಗಿ ಅನೇಕ ಆಯಾಮಗಳಲ್ಲಿ ಜನಜೀವನ ಸುಗಮಗೊಂಡಿದೆ. ಫಿನ್…

Read More