TOP NEWS
Mamata Banerjee says Justice Crying in supreme court

Mamata Banerjee: ಚುನಾವಣಾ ಆಯೋಗದ ಮೇಲೆ ಹರಿಹಾಯ್ದ ಮಮತಾ ಬ್ಯಾನರ್ಜಿ, ಸುಪ್ರೀಂನಲ್ಲಿ ವಾದ ಮಂಡಿಸಿದ ಸಿಎಂ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ವಾದಿಸಲು ಸಿಎಂ ಮಮತಾ ಬ್ಯಾನರ್ಜಿ(Mamata Banerjee) ಸ್ವತಃ ಆಗಮಿಸಿದ್ದು, ಈ ಸಮಯದಲ್ಲಿ ಚುನಾವಣಾ ಆಯೋಗದ ಮೇಲೆ ಹರಿಹಾಯ್ದಿದ್ದಾರೆ. ಚುನಾವಣಾ ಆಯೋಗದ ಮೇಲೆ ಆರೋಪಗಳ ಸುರಿಮಳೆ ಸಿಜೆಐ ಸೂರ್ಯ ಕಾಂತ್ ಅವರ ಮುಂದೆ ತಮ್ಮ ವಾದವನ್ನು ಮಂಡಿಸಲು ಮಮತಾ ಅವರು ಐದು ನಿಮಿಷಗಳ ಸಮಯ ಕೇಳಿದರು. ಸಿಜೆಐ ಒಪ್ಪಿಕೊಂಡು ಅವರಿಗೆ 15 ನಿಮಿಷಗಳ ಅವಕಾಶ ನೀಡಿದರು. ಈ ಸಮಯದಲ್ಲಿ…

Read More
India To Stop Russia Oil Imports says Donald Trump

Donald Trump: ಭಾರತದ ಮೇಲಿನ ತೆರಿಗೆ ಕಡಿಮೆ ಮಾಡಿದ ಅಮೆರಿಕ, ರಷ್ಯಾದಿಂದ ತೈಲ ಆಮದು ನಿಲ್ಲಿಸಲಿದೆಯಾ ಮೋದಿ ಸರ್ಕಾರ?

ನವದೆಹಲಿ: ರಷ್ಯಾದ ತೈಲ ಖರೀದಿಸುವುದನ್ನು ನಿಲ್ಲಿಸುವುದಾಗಿ ಭಾರತ ನೀಡಿದ ಭರವಸೆಗೆ ಪ್ರತಿಯಾಗಿ, ಅಮೆರಿಕ ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಶೇಕಡಾ 50 ರಿಂದ 18 ಕ್ಕೆ ಇಳಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಘೋಷಣೆ ಮಾಡಿದ್ದಾರೆ. ಮೋದಿ ನೀಡಿದ ಭರವಸೆ ಏನು?  ತಮ್ಮ ಟ್ರೂತ್ ಸೋಶಿಯಲ್ ಪ್ಲಾಟ್‌ಫಾರ್ಮ್‌ನಲ್ಲಿ ಈ ವಿಚಾರವಾಗಿ ಪೋಸ್ಟ್‌ ಮಾಡಿರುವ ಟ್ರಂಪ್, ಭಾರತದ ರಷ್ಯಾದ ಕಚ್ಚಾ ತೈಲ ಆಮದುಗಳ ಬದಲಾಗಿ ವೆನೆಜುವೆಲಾ ಮತ್ತು ಯುನೈಟೆಡ್ ಸ್ಟೇಟ್ಸ್‌ನಿಂದ ತೈಲವನ್ನ ಆಮದು ಮಾಡಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಒಪ್ಪಿಕೊಂಡಿದ್ದಾರೆ ಎಂದು…

Read More
How Balochistan Rebels Killed 200 Pakistan Personnel

Balochistan: ಪಾಕಿಸ್ತಾನಕ್ಕೆ ಶಾಕ್‌ ಕೊಟ್ಟ ಬಲೂಚಿಸ್ತಾನ, 200+ ಪಾಕಿಗಳು ಬಲಿ

ನವದೆಹಲಿ: ಬಲೂಚಿಸ್ತಾನದ (Balochistan) ಹಲವಾರು ಜಿಲ್ಲೆಗಳಲ್ಲಿ ನಿರಂತರ ದಾಳಿಯು 40 ಗಂಟೆಗಳಿಗೂ ಹೆಚ್ಚು ಕಾಲ ಮುಂದುವರೆದಿದೆ ಎಂದು ಬಲೂಚಿಸ್ತಾನ್ ಬಂಡುಕೋರ ಗುಂಪು ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (ಬಿಎಲ್‌ಎ) ಹೇಳಿಕೊಂಡಿದೆ. ಇನ್ನು ಈ ದಾಳಿಗೆ ಆಪರೇಷನ್ ಹೆರೋಫ್ ಫೇಸ್ I ಎಂದು ಕರೆದಿದ್ದು, ಪಾಕಿಸ್ತಾನಕ್ಕೆ ಈ ಮೂಲಕ ದೊಡ್ಡ ಶಾಕ್‌ ಕೊಟ್ಟಿದೆ.. ಬಿಎಲ್‌ಎ ವಕ್ತಾರ ಜೀಯಾಂಡ್ ಬಲೋಚ್ ಬಿಡುಗಡೆ ಮಾಡಿದ ಎರಡು ಹೇಳಿಕೆಗಳಲ್ಲಿ, ಖರನ್, ಮಸ್ತುಂಗ್, ಟಂಪ್ ಮತ್ತು ಪಾಸ್ನಿ ಸೇರಿದಂತೆ ಪ್ರದೇಶಗಳಲ್ಲಿ ತನ್ನ ಕಾರ್ಯಕರ್ತರು ಕಾರ್ಯಾಚರಣೆಯನ್ನು ಪೂರ್ಣಗೊಳಿಸಿದ್ದಾರೆ ಎಂದು ಹೇಳಿಕೊಂಡಿದೆ….

Read More
Ajit Pawar 4 others lost life in plane crash

Ajit Pawar: ಭೀಕರ ವಿಮಾನ ಅಪಘಾತ, ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ದುರ್ಮರಣ

ಮಹಾರಾಷ್ಟ್ರ:ಎನ್‌ಸಿಪಿ ನಾಯಕ ಮತ್ತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಡಿಂಗ್‌ ಆಗುವ ಪತನಗೊಂಡಿತ್ತು. ಈ ಭೀಕರ ಅಪಘಾತದಲ್ಲಿ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ್ದಾರೆ . ಚಾರ್ಟರ್ಡ್ ವಿಮಾನ ಪತನ ಅಪಘಾತದ ಸ್ಥಳದಲ್ಲಿ ಹರಡಿಕೊಂಡಿರುವ ಅವಶೇಷಗಳು ಈ ಅಪಘಾತದ ಭೀಕರತೆಗೆ ಸಾಕ್ಷಿ ಆಗಿದ್ದು, ವಿಮಾನದಿಂದ ಜ್ವಾಲೆ ಮತ್ತು ದಟ್ಟ ಹೊಗೆ ಹೊರಬರುತ್ತಿದೆ. ಪವಾರ್ ಖಾಸಗಿ ಚಾರ್ಟರ್ಡ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು, ಅದರಲ್ಲಿ ಪವಾರ್‌ ಅವರ ಜೊತೆಗೆ ಇತರ ನಾಲ್ವರು ಪ್ರಯಾಣಿಕರಿದ್ದರು….

Read More
President Murmu PM Modi condolences for ajit pawar death

Ajit Pawar: ಜನರ ನಾಯಕ ಅಜಿತ್‌ ಪವಾರ್‌ ಎಂದ ಮೋದಿ, ಸಂತಾಪ ಸೂಚಿಸಿದ ರಾಷ್ಟ್ರಪತಿ ಮುರ್ಮು ಹಾಗೂ ಅಮಿತ್‌ ಶಾ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಅವರ ವಿಮಾನ ಅಪಘಾತದ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ, ಅವರ ಅಕಾಲಿಕ ಮರಣವು ಭರಿಸಲಾಗದ ನಷ್ಟವಾಗಿದೆ ಎಂದು ಹೇಳಿದ್ದಾರೆ. ಯಾವಾಗಲೂ ಸ್ಮರಣೀಯರು ಎಂದ ಮುರ್ಮು ‘X’ ನಲ್ಲಿ ಪೋಸ್ಟ್ ಮಾಡಿರುವ ಅವರು, ಮಹಾರಾಷ್ಟ್ರದ ಅಭಿವೃದ್ಧಿಗೆ, ವಿಶೇಷವಾಗಿ ಸಹಕಾರಿ ವಲಯಕ್ಕೆ ನೀಡಿದ ವಿಶೇಷ ಕೊಡುಗೆಗಾಗಿ ಪವಾರ್ ಅವರನ್ನು ಯಾವಾಗಲೂ ಸ್ಮರಣೀಯರು ಎಂದು ಹೇಳಿದ್ದಾರೆ. ಈ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಇತರ ಎಲ್ಲರ ಕುಟುಂಬಗಳಿಗೆ ಈ ನೋವನ್ನ…

Read More
Pariksha Pe Charcha makes record

Pariksha Pe Charcha: ದಾಖಲೆ ಬರೆದ ಪರೀಕ್ಷಾ ಪೆ ಚರ್ಚಾ, 6.76 ಕೋಟಿಗೂ ಹೆಚ್ಚು ಜನರು ಭಾಗಿ

ನವದೆಹಲಿ: ವಿದ್ಯಾರ್ಥಿಗಳನ್ನು ಮತ್ತು ಅವರ ಪೋಷಕರನ್ನು ಪರೀಕ್ಷೆಯ ಭಯದಿಂದ ಮುಕ್ತ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಪ್ರತಿವರ್ಷ ನಡೆಸುತ್ತಿರುವ  ‘ಪರೀಕ್ಷಾ ಪೆ ಚರ್ಚಾ’ (Pariksha Pe Charcha) ಕಾರ್ಯಕ್ರಮ  ಹೊಸ ಮೈಲಿಗಲ್ಲನ್ನು ತಲುಪಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ 6.76 ಕೋಟಿಗೂ 6.76 ಕೋಟಿಗೂ ಹೆಚ್ಚು ಜನರು ಇದರಲ್ಲಿ ಭಾಗವಹಿಸಿದ್ದಾರೆ.  ಈ ಕಾರ್ಯಕ್ರಮವು ಜಾಗತಿಕ ಮಟ್ಟಕ್ಕೆ ಬೆಳೆದು ಗಿನ್ನೆಸ್ ದಾಖಲೆಯನ್ನೂ ಮಾಡಿದೆ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಲು ಮತ್ತು ಒತ್ತಡ ನಿಭಾಯಿಸಲು ಪ್ರೇರಣೆ ನೀಡುವುದು ಇದರ ಮುಖ್ಯ…

Read More
European Commission President meets narendra modi

Narendra Modi: ಪ್ರಧಾನಿ ಭೇಟಿ ಮಾಡಿದ ಯುರೋಪಿಯನ್‌ ನಾಯಕರು

ನವದೆಹಲಿ: ಇಂದು ದೆಹಲಿಯಲ್ಲಿ ನಡೆಯಲಿರುವ ಭಾರತ-ಯುರೋಪಿಯನ್‌ 16ನೇ ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಆಗಮಿಸಿರುವ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಮತ್ತು ಯುರೋಪಿಯನ್ ಕಮಿಷನ್ ಅಧ್ಯಕ್ಷರಾದ ಉರ್ಸುಲಾ ವಾನ್ ಡೆರ್ ಲೇಯೆನ್ ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಹೈದರಾಬಾದ್‌ ಹೌಸ್‌ನಲ್ಲಿ ಭೇಟಿಯಾಗಿದ್ದಾರೆ.   ದೇಶಗಳ ಸಂಬಂಧ ಗಟ್ಟಿ ಮಾಡಲು ಶೃಂಗಸಭೆ ಉಭಯ ದೇಶಗಳ ನಡುವಿನ ಸಂಬಂಧವನ್ನು ಮತ್ತಷ್ಟು ಬಲಗೊಳಿಸುವ ನಿಟ್ಟಿನಲ್ಲಿ ಈ ಶೃಂಗಸಭೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ಈ…

Read More