TOP NEWS
Trisha Remark Case Madras High Court Orders Station Bail for Udhayanidhi Stalin

Udayanidhi Stalin: ಉದಯನಿಧಿ ಸ್ಟಾಲಿನ್ ಬಂಧನ ವಿವಾದ: ವಿಪಕ್ಷ ನಾಯಕನಿಗೆ ‘ಸ್ಟೇಷನ್ ಬೈಲ್’ ನೀಡಲು ಹೈಕೋರ್ಟ್ ಆದೇಶ

ಚೆನ್ನೈ: ನಟಿ ತ್ರಿಷಾ ಕುರಿತು ಸಾರ್ವಜನಿಕ ಸಭೆಯಲ್ಲಿ ಆಕ್ಷೇಪಾರ್ಹ ಹಾಗೂ ದ್ವಂದ್ವಾರ್ಥದ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ (Udayanidhi Stalin) ಅವರಿಗೆ ಮದ್ರಾಸ್ ಹೈಕೋರ್ಟ್ ಮಹತ್ವದ ರಿಲೀಫ್ ನೀಡಿದೆ. ಉದಯನಿಧಿ ಅವರನ್ನು ತಕ್ಷಣವೇ ಪೊಲೀಸ್ ಠಾಣೆ ಜಾಮೀನಿನ (ಸ್ಟೇಷನ್ ಬೈಲ್) ಮೇಲೆ ಬಿಡುಗಡೆ ಮಾಡುವಂತೆ ಹೈಕೋರ್ಟ್ ಮಂಗಳವಾರ ಪೊಲೀಸರಿಗೆ ಸ್ಪಷ್ಟ ನಿರ್ದೇಶನ ನೀಡಿದೆ. ಏನಿದು ಪ್ರಕರಣ? ಕಾವೇರಿ ನೀರು ಹಂಚಿಕೆ ವಿಚಾರವಾಗಿ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್…

Read More
Yielding to US Pressure Arvind Kejriwal Blasts PM Modi Over Ethanol Imports and E20 Fuel Policy

Arvind Kejriwal: ಮೋದಿ ಸರ್ಕಾರದ ಎಥನಾಲ್ ನೀತಿ ವಿರುದ್ಧ ಆಪ್ ಸಮರ: ಸಂತ್ರಸ್ತ ವಾಹನ ಮಾಲೀಕರೊಂದಿಗೆ ಪ್ರಧಾನಿ ಕಚೇರಿಗೆ ಮುತ್ತಿಗೆ

ನವದೆಹಲಿ: ಕೇಂದ್ರ ಸರ್ಕಾರದ E20 ಪೆಟ್ರೋಲ್ ನೀತಿಯನ್ನು ತೀವ್ರವಾಗಿ ವಿರೋಧಿಸಿ ಆಮ್ ಆದ್ಮಿ ಪಾರ್ಟಿ (ಆಪ್) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ (Arvind Kejriwal) ನೇತೃತ್ವದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸ ‘೭, ಲೋಕ ಕಲ್ಯಾಣ ಮಾರ್ಗ’ಕ್ಕೆ ಪಾದಯಾತ್ರೆ ನಡೆಸಲುತ್ನಿಸಿದ ಕೇಜ್ರಿವಾಲ್ ಸೇರಿದಂತೆ ಹಲವು ಆಪ್ ನಾಯಕರನ್ನು ದೆಹಲಿ ಪೊಲೀಸರು ಮಾರ್ಗ ಮಧ್ಯದಲ್ಲೇ ಬ್ಯಾರಿಕೇಡ್ ಹಾಕಿ ತಡೆದರು. ಫಿರೋಜ್ ಶಾ ರಸ್ತೆಯಲ್ಲಿ ಧರಣಿ ಸತ್ಯಾಗ್ರಹ ಪೊಲೀಸರ ತಡೆಯಿಂದಾಗಿ ಪಾದಯಾತ್ರೆ…

Read More
Arrest Threat for Udayanidhi Stalin DMK Leader Files Urgent Bail Plea in Madras High Court

Udayanidhi Stalin: ತಂಜಾವೂರು ಭಾಷಣ ವಿವಾದ: ಉದಯನಿಧಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಂತೆ ಮದ್ರಾಸ್ ಹೈಕೋರ್ಟ್ ಮೌಖಿಕ ಸೂಚನೆ

ಚೆನ್ನೈ: ತಂಜಾವೂರಿನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಎಫ್‌ಐಆರ್ ದಾಖಲಾದ ಹಿನ್ನೆಲೆಯಲ್ಲಿ, ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ (Udayanidhi Stalin) ಅವರು ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಮಂಗಳವಾರ (ಆಗಸ್ಟ್ 4) ಉದಯನಿಧಿ ಸಲ್ಲಿಸಿದ ತುರ್ತು ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಲು ಉನ್ನತ ನ್ಯಾಯಾಲಯ ಸಮ್ಮತಿಸಿದೆ. ಯಾವುದೇ ಕ್ರಮ ತೆಗೆದುಕೊಳ್ಳದಂತೆ ಕೋರ್ಟ್‌ ಆದೇಶ ತಂಜಾವೂರು ಪೊಲೀಸರು ವಿಪಕ್ಷ ನಾಯಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವುದರಿಂದ ಈ ಅರ್ಜಿಯನ್ನು ತಕ್ಷಣವೇ ವಿಚಾರಣೆ…

Read More
Floral Welcome from the Skies Uttar Pradesh Govt Plans Aerial Flower Showers for Kanwar Yatra Across 7 Districts

Uttar Pradesh: ಯುಪಿಯಲ್ಲಿ ಕಂವಾರ ಯಾತ್ರಿಕರಿಗೆ ಹೆಲಿಕಾಪ್ಟರ್ ಪುಷ್ಪವೃಷ್ಟಿ; 7 ಜಿಲ್ಲೆಗಳಲ್ಲಿ 10 ಗಂಟೆಗಳ ಕಾಲ ಅಬ್ಬರಿಸಲಿದೆ ಹೂವಿನ ಮಳೆ!

ಲಕ್ನೋ: ಪಶ್ಚಿಮ ಉತ್ತರ ಪ್ರದೇಶದ (Uttar Pradesh) ಪ್ರಮುಖ ರಸ್ತೆಗಳಲ್ಲಿ ಸಾಗುವ ಕಂವಾರ ಯಾತ್ರಿಕರಿಗೆ ಈ ಬಾರಿ ವಿಶೇಷ ರೀತಿಯ ಗೌರವ ಸಿಗಲಿದೆ. ಆ ಆಗಸ್ಟ್ 9 ಮತ್ತು 10 ರಂದು ಏಳು ಜಿಲ್ಲೆಗಳಾದ್ಯಂತ ಹೆಲಿಕಾಪ್ಟರ್ ಮೂಲಕ ಕಂವಾರಿಯರ ಮೇಲೆ ಹೂವಿನ ಮಳೆ ಸುರಿಸಲು ಉತ್ತರ ಪ್ರದೇಶ ಸರ್ಕಾರ ನಿರ್ಧರಿಸಿದೆ. ಶಿವಭಕ್ತರ ಯಾತ್ರೆ ಅತ್ಯಂತ ವೈಭವದಿಂದ, ಸುರಕ್ಷಿತವಾಗಿ ಮತ್ತು ಶ್ರದ್ಧಾಭಕ್ತಿಗಳಿಂದ ನಡೆಯುವಂತೆ ಮಾಡಲು ಸರ್ಕಾರ ಈ ವಿಶೇಷ ವ್ಯವಸ್ಥೆ ಮಾಡಿದೆ. ಹೀಗಿದೆ ಸರ್ಕಾರದ ವೇಳಾಪಟ್ಟಿ ಸರ್ಕಾರ ಬಿಡುಗಡೆ…

Read More
Earlier I Questioned Now I Resolve BJP MP Raghav Chadha Shuts Down Trolls Over NEET Silence

Raghav Chadha: ನೀಟ್ ಅಕ್ರಮದ ಮೌನ ಮುರಿದ ರಾಘವ್ ಚಡ್ಡಾ: ‘ಅಂದು ವಿರೋಧ ಪಕ್ಷದಲ್ಲಿದ್ದೆ ಪ್ರಶ್ನಿಸಿದೆ, ಇಂದು ಆಡಳಿತ ಪಕ್ಷದಲ್ಲಿದ್ದೇನೆ ಪರಿಹಾರ ನೀಡುವೆ’!

ನವದೆಹಲಿ: ಸಂಸತ್ತಿನಲ್ಲಿ ವಿಮಾನ ನಿಲ್ದಾಣದ ಚಹಾ-ಸಮೋಸಾ ಬೆಲೆ ಏರಿಕೆಯಿಂದ ಹಿಡಿದು ಗಿಗ್ ಕಾರ್ಮಿಕರ ಸಮಸ್ಯೆಗಳವರೆಗೆ ಪ್ರತಿಯೊಂದು ಸಣ್ಣ ವಿಷಯದ ಬಗ್ಗೆಯೂ ಗಟ್ಟಿಯಾಗಿ ಧ್ವನಿ ಎತ್ತುತ್ತಿದ್ದ ಯುವ ನಾಯಕರೊಬ್ಬರು, ದೇಶವನ್ನೇ ಬೆಚ್ಚಿಬೀಳಿಸಿದ್ದ ನೀಟ್ (NEET) ಪೇಪರ್ ಸೋರಿಕೆ ಹಗರಣದ ವಿರುದ್ಧ ಸಾವಿರಾರು ವಿದ್ಯಾರ್ಥಿಗಳು ದೆಹಲಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾಗ ಸಂಪೂರ್ಣ ಮೌನಕ್ಕೆ ಶರಣಾಗಿದ್ದರು. ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಕ್ಷೇತ್ರದ ಪರವಾಗಿ ಸದಾ ಮಾತನಾಡುತ್ತಿದ್ದ ಈ ನಾಯಕನ ದಿಢೀರ್ ಮೌನ ಸಾರ್ವಜನಿಕರಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ಹಾಗೂ…

Read More
CJP Leader Faces Backlash for Childish Remarks on PM Narendra Modis Video Netizens Call it Cheap Trolling

Narendra Modi: ಮೋದಿ ವಿಡಿಯೋಗೆ ಸಿಜೆಪಿ ನಾಯಕನ ಬಾಲಿಶ ಕಾಮೆಂಟ್: ಜ್ಞಾನವಿಲ್ಲದ ಕೆಳಮಟ್ಟದ ಟ್ರೋಲ್ ವಿರುದ್ಧ ನೆಟ್ಟಿಗರ ತೀವ್ರ ಆಕ್ರೋಶ!

ನವದೆಹಲಿ: ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ಕಾಯ್ದೆ-2026 ಸಂಸತ್ತಿನಲ್ಲಿ ಅಂಗೀಕಾರಗೊಂಡಿರುವುದನ್ನು ಶ್ಲಾಘಿಸಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬಿಡುಗಡೆ ಮಾಡಿರುವ ಸೆಲ್ಫಿ ವಿಡಿಯೋ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಪ್ರಧಾನಿ ಮೋದಿ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿರುವ ಕಾಕರೂಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದಿಪ್ಕೆ, ದೇಶದ ಭವಿಷ್ಯಕ್ಕಿಂತ ನಿಮ್ಮ ಚರ್ಮವೇ ಹೆಚ್ಚು ಹೊಳೆಯುತ್ತಿದೆ ಎಂದು ಇನ್‌ಸ್ಟಾಗ್ರಾಮ್‌ನಲ್ಲಿ ವ್ಯಂಗ್ಯವಾಡಿದ್ದಾರೆ. ಸೆಲ್ಫಿ ವಿಡಿಯೋ ಹಂಚಿಕೊಂಡ ಮೋದಿ ಪತ್ರಿಕೆ ಸೋರಿಕೆ ಮತ್ತು…

Read More
Punjab Paper Leak BJP Stages Massive Protest Outside AAP Delhi Office

Punjab: ಪಂಜಾಬ್ ಪೇಪರ್ ಲೀಕ್ ವಿವಾದ: ದೆಹಲಿ ಎಎಪಿ ಕಚೇರಿ ಎದುರು ಬಿಜೆಪಿ ಭಾರಿ ಪ್ರತಿಭಟನೆ

ಪಂಜಾಬ್: ಪಂಜಾಬ್‌ನಲ್ಲಿ ನಡೆದಿದೆ ಎನ್ನಲಾದ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ವಿವಾದ ಇದೀಗ ರಾಷ್ಟ್ರ ರಾಜಧಾನಿ ದೆಹಲಿಗೂ ತಲುಪಿದೆ. ಪಂಜಾಬ್‌ನಲ್ಲಿ (Punjab) ಆಡಳಿತ ನಡೆಸುತ್ತಿರುವ ಆಮ್ ಆದ್ಮಿ ಪಾರ್ಟಿ (AAP) ವಿರುದ್ಧ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಕಾರ್ಯಕರ್ತರು ಮತ್ತು ನಾಯಕರು ದೆಹಲಿಯಲ್ಲಿರುವ ಎಎಪಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಈ ಹಗರಣದ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಮತ್ತು ತಪ್ಪಿತಸ್ಥರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಪ್ರತಿಭಟನೆಯ ತೀವ್ರತೆಯ ಹಿನ್ನೆಲೆಯಲ್ಲಿ ಎಎಪಿ ಕಚೇರಿಯ…

Read More