TOP NEWS
Narendra Modi UAE visit signs agreements

Narendra Modi: ಇರಾನ್ ಯುದ್ಧದ ಮಧ್ಯೆ ಭಾರತ-ಯುಎಇ ರಕ್ಷಣಾ ಪಾಲುದಾರಿಕೆ: ತೈಲ ಬೆಲೆ ಏರಿಕೆಗೆ ಬ್ರೇಕ್ ಹಾಕಲು ಮೋದಿ ಮಾಸ್ಟರ್ ಪ್ಲಾನ್!

ನವದೆಹಲಿ/ದುಬೈ: ಪಶ್ಚಿಮ ಏಷ್ಯಾದಲ್ಲಿ ಇರಾನ್ ಯುದ್ಧದ ಕಾರ್ಮೋಡ ಕವಿದಿರುವ ಬೆನ್ನಲ್ಲೇ, ಭಾರತ ಮತ್ತು ಸಂಯುಕ್ತ (Narendra Modi) ಅರಬ್ ಎಮಿರೇಟ್ಸ್ (UAE) ನಡುವಿನ ರಕ್ಷಣಾ ಮತ್ತು ಇಂಧನ ಬಾಂಧವ್ಯ ಹೊಸ ಎತ್ತರಕ್ಕೆ ತಲುಪಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಯುಎಇ ಭೇಟಿಯ ಸಂದರ್ಭದಲ್ಲಿ ಉಭಯ ದೇಶಗಳು ವ್ಯೂಹಾತ್ಮಕ ರಕ್ಷಣಾ ಪಾಲುದಾರಿಕೆಯ ಚೌಕಟ್ಟಿಗೆ ಅಂಕಿತ ಹಾಕಿವೆ ಎಂದು ಭಾರತದ ವಿದೇಶಾಂಗ ಸಚಿವಾಲಯ ತಿಳಿಸಿದೆ. ಇದರೊಂದಿಗೆ ಭಾರತದ ಇಂಧನ ಭದ್ರತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಪೆಟ್ರೋಲಿಯಂ ಮೀಸಲು ಮತ್ತು ದ್ರವೀಕೃತ ಪೆಟ್ರೋಲಿಯಂ…

Read More
There is a similarities with Babri Masjid judgment says Asaduddin Owaisi

Asaduddin Owaisi: ಭೋಜಶಾಲಾ ಮಂದಿರ ಎಂದು ಘೋಷಿಸಿದ ಹೈಕೋರ್ಟ್; ತೀರ್ಪಿನ ವಿರುದ್ಧ ಸುಪ್ರೀಂ ಮೆಟ್ಟಿಲೇರಲು ಓವೈಸಿ ಸಜ್ಜು

ಇಂದೋರ್: ಮಧ್ಯಪ್ರದೇಶದ ಧಾರ ಜಿಲ್ಲೆಯಲ್ಲಿರುವ ವಿವಾದಿತ ಭೋಜಶಾಲಾ-ಕಮಲ್ ಮೌಲಾ ಮಸೀದಿ ಸಂಕೀರ್ಣವು ಮೂಲತಃ ಸರಸ್ವತಿ ದೇವಿಯ ಮಂದಿರವಾಗಿದೆ ಎಂದು ಮಧ್ಯಪ್ರದೇಶ ಹೈಕೋರ್ಟ್‌ನ ಇಂದೋರ್ ಪೀಠವು ಶುಕ್ರವಾರ ಐತಿಹಾಸಿಕ ತೀರ್ಪು ನೀಡಿದೆ. ಈ ಸಂಕೀರ್ಣವು ಪರಮಾರ ರಾಜವಂಶದ ರಾಜ ಭೋಜ ನಿರ್ಮಿಸಿದ ಸಂಸ್ಕೃತ ಕಲಿಕಾ ಕೇಂದ್ರ ಮತ್ತು ವಾಗ್ದೇವಿ ಮಂದಿರವಾಗಿದೆ ಎಂಬ ಹಿಂದೂ ಪರ ಅರ್ಜಿದಾರರ ವಾದವನ್ನು ನ್ಯಾಯಾಲಯ ಎತ್ತಿಹಿಡಿದಿದೆ. ಆದರೆ, ಈ ತೀರ್ಪನ್ನು ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಓವೈಸಿ (Asaduddin Owaisi) ತೀವ್ರವಾಗಿ ಟೀಕಿಸಿದ್ದು, ಸುಪ್ರೀಂ ಕೋರ್ಟ್…

Read More
West Bengal Suvendu Adhikari Cabinet Expands

West Bengal: ಆರ್.ಜಿ. ಕರ್ ಪ್ರಕರಣ, ಮೂವರು ಅಧಿಕಾರಿಗಳ ವಜಾ

ಪಶ್ಚಿಮ ಬಂಗಾಳ: ರಾಜ್ಯದ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಆರ್.ಜಿ. ಕರ್ ವೈದ್ಯಕೀಯ ಕಾಲೇಜು (West Bengal) ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಮಹತ್ವದ ಕ್ರಮ ಕೈಗೊಂಡಿದ್ದಾರೆ. ಪ್ರಕರಣವನ್ನು ಸರಿಯಾಗಿ ನಿಭಾಯಿಸಿಲ್ಲ ಎಂಬ ಆರೋಪದ ಮೇಲೆ ಅಂದಿನ ಕೋಲ್ಕತ್ತಾ ಪೊಲೀಸ್ ಕಮಿಷನರ್ ವಿನೀತ್ ಗೋಯಲ್ ಸೇರಿದಂತೆ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ವಿನೀತ್ ಗೋಯಲ್ ಅವರೊಂದಿಗೆ ಅಭಿಷೇಕ್ ಗುಪ್ತಾ ಮತ್ತು ಇಂದಿರಾ ಮುಖೋಪಾಧ್ಯಾಯ ಅವರನ್ನೂ ಅಮಾನತು ಮಾಡಲಾಗಿದ್ದು, ಇವರ…

Read More
Gujarat bhajan singer viral video of buried under cash

Viral Video: ಭಜನಾ ಗಾಯಕನ ಮೇಲೆ ನೋಟುಗಳ ಮಳೆ! ಬ್ಯಾಗ್ ಮತ್ತು ಚೀಲಗಳಲ್ಲಿ ಹಣ ತಂದು ಸುರಿದ ಭಕ್ತರು

ಜುನಾಗಢ: ಭಕ್ತಿ ಮತ್ತು ಸಂಭ್ರಮದ ಹೆಸರಿನಲ್ಲಿ ಭಕ್ತರು ನೋಟುಗಳ ಮಳೆಯನ್ನೇ (Viral Video) ಸುರಿಸಿರುವ ಅಪರೂಪದ ಘಟನೆಯೊಂದು ಗುಜರಾತ್‌ನ ಜುನಾಗಢ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಖಂಭಾಲಿಯಾದಲ್ಲಿ ಆಯೋಜಿಸಲಾಗಿದ್ದ ‘ಭಾಗವತ್ ಜ್ಞಾನ ಯಜ್ಞ’ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ನಡೆದ ಪ್ರಸಿದ್ಧ ಭಜನಾ ಗಾಯಕ ಕವಿರಾಜ್ ಜಿಗ್ನೇಶ್ ಅವರ ‘ದಾಯರೋ’ (ಗುಜರಾತಿ ಜಾನಪದ ಗಾಯನ) ಪ್ರದರ್ಶನದ ವೇಳೆ ಈ ದೃಶ್ಯ ಕಂಡುಬಂದಿದೆ. ಗಾಯಕ ಕೃಷ್ಣನ ಭಜನೆಗಳನ್ನು ಹಾಡುತ್ತಿದ್ದಂತೆ ಮೈಮರೆತ ಭಕ್ತರು, ಅಕ್ಷರಶಃ ವೇದಿಕೆಯ ಮೇಲೆ ಹಣದ ರಾಶಿಯನ್ನೇ ಸೃಷ್ಟಿಸಿದ್ದಾರೆ. ಏನಿದೆ…

Read More
Madhya Pradesh high court declares Bhojshala as hindu temple and orders to protect it

Bhojshala: ಹೈಕೋರ್ಟ್ ಮಹತ್ವದ ಆದೇಶ: ಭೋಜಶಾಲಾ ಮಂದಿರಕ್ಕೆ ವಾಗ್ದೇವಿ ವಿಗ್ರಹ ಮರಳುವ ಕಾಲ ಹತ್ತಿರ?

ಮಧ್ಯಪ್ರದೇಶ: ಇಲ್ಲಿನ ಹೈಕೋರ್ಟ್‌ನ ಇಂದೋರ್ ಪೀಠವು ಧಾರ ಜಿಲ್ಲೆಯ ವಿವಾದಿತ ಭೋಜಶಾಲಾ (Bhojshala) ಪ್ರಕರಣದಲ್ಲಿ ಇಂದು ಅತ್ಯಂತ ಮಹತ್ವದ ತೀರ್ಪು ಪ್ರಕಟಿಸಿದೆ. ಭೋಜಶಾಲಾ ಸಂಕೀರ್ಣವು ಮೂಲತಃ ಮಂದಿರವೇ ಎಂದು ಘೋಷಿಸಿರುವ ನ್ಯಾಯಾಲಯವು, ಈ ಐತಿಹಾಸಿಕ ವಿವಾದಕ್ಕೆ ದೊಡ್ಡ ತಿರುವು ನೀಡಿದೆ. ಪರಮಾರ ರಾಜವಂಶದ ರಾಜ ಭೋಜ ಅವರು ಸ್ಥಾಪಿಸಿದ ಈ ಸ್ಥಳವು ಸಂಸ್ಕೃತ ಅಧ್ಯಯನದ ಪ್ರಮುಖ ಕೇಂದ್ರವಾಗಿತ್ತು ಎಂಬ ಅಂಶವನ್ನು ಹೈಕೋರ್ಟ್ ಸ್ಪಷ್ಟವಾಗಿ ಮನ್ನಿಸಿದೆ. ನ್ಯಾಯಾಪೀಠ ಹೇಳಿದ್ದೇನು? ಭಾರತೀಯ ಪುರಾತತ್ವ ಇಲಾಖೆ (ASI) ಸಲ್ಲಿಸಿದ್ದ ವೈಜ್ಞಾನಿಕ ಸಮೀಕ್ಷೆಯ…

Read More
viral news mumbai family celebrates son 55 percent marks

Viral News: ಅಂಕ ಮುಖ್ಯವಲ್ಲ, ಮಗನ ಖುಷಿಯೇ ಮುಖ್ಯ: 55% ಅಂಕಕ್ಕೆ ಕೇಕ್ ಕತ್ತರಿಸಿ ಸಂಭ್ರಮಿಸಿದ ಮುಂಬೈ ಕುಟುಂಬದ ಮಾದರಿ ನಡೆ!

ಮುಂಬೈ: ಭಾರತದಲ್ಲಿ ಪರೀಕ್ಷೆಯ (Viral News) ಫಲಿತಾಂಶದ ಸಮಯವೆಂದರೆ ವಿದ್ಯಾರ್ಥಿಗಳಿಗೆ ಎಲ್ಲಿಲ್ಲದ ಆತಂಕ. ಹೆಚ್ಚು ಅಂಕ ಪಡೆಯಲೇಬೇಕು ಎನ್ನುವ ಒತ್ತಡ, ಪೋಷಕರ ನಿರೀಕ್ಷೆ ಹಾಗೂ ಇತರರೊಂದಿಗೆ ಹೋಲಿಕೆ ಮಾಡುವ ಪ್ರವೃತ್ತಿಯಿಂದಾಗಿ ಎಷ್ಟೋ ಮಕ್ಕಳು ಮಾನಸಿಕವಾಗಿ ಕುಗ್ಗುತ್ತಾರೆ. ಆದರೆ ಮುಂಬೈನ ಒಂದು ಕುಟುಂಬವು ಈ ಎಲ್ಲಾ ಕಟ್ಟುಪಾಡುಗಳನ್ನು ಮೀರಿ, ತನ್ನ ಮಗ ಶೇಕಡಾ 55ರಷ್ಟು ಅಂಕ ಪಡೆದಿದ್ದನ್ನೇ ದೊಡ್ಡ ಹಬ್ಬದಂತೆ ಆಚರಿಸುವ ಮೂಲಕ ಇಡೀ ದೇಶದ ಗಮನ ಸೆಳೆದಿದೆ. ಮಗನ ಫಲಿತಾಂಶ ಬಂದಾಗ ನಿರಾಸೆಗೊಳ್ಳದ ಪೋಷಕರು, ಆತ ಪಡೆದ…

Read More
fuel price may raise more soon

Fuel Price: ಸಾಮಾನ್ಯರಿಗೆ ತೈಲ ಶಾಕ್: ಪೆಟ್ರೋಲ್, ಡೀಸೆಲ್ ದರದಲ್ಲಿ ಭಾರಿ ಏರಿಕೆಯ ಮುನ್ಸೂಚನೆ!

ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಏರಿಕೆಯಾಗಿದ್ದರೂ ಭಾರತದಲ್ಲಿ (Fuel Price) ಬೆಲೆ ಏರಿಕೆ ಮಾಡದ ಕಾರಣ, ದೇಶದ ಪ್ರಮುಖ ತೈಲ ಮಾರಾಟ ಸಂಸ್ಥೆಗಳಾದ IOCL, BPCL ಮತ್ತು HPCL ಅಕ್ಷರಶಃ ನಷ್ಟದ ಸುಳಿಗೆ ಸಿಲುಕಿವೆ. ಲಭ್ಯವಿರುವ ಮಾಹಿತಿಯಂತೆ ಈ ಕಂಪನಿಗಳು ಪ್ರತಿನಿತ್ಯ 1,600 ಕೋಟಿ ರೂಪಾಯಿಗೂ ಅಧಿಕ ನಷ್ಟ ಭರಿಸುತ್ತಿವೆ. ದಿನಬಳಕೆ ವಸ್ತುಗಳ ಬೆಲೆ ಏರಿಕೆ ಭೀತಿ ಇತ್ತೀಚೆಗಷ್ಟೇ ತೈಲ ಬೆಲೆಯಲ್ಲಿ 3 ರೂಪಾಯಿ ಏರಿಕೆ ಮಾಡಲಾಗಿತ್ತಾದರೂ, ಅದು ತೈಲ ಕಂಪನಿಗಳ ಬೃಹತ್ ನಷ್ಟವನ್ನು…

Read More