TOP NEWS
Illegal liquor party on Cauvery riverbanks in Mandya Muttatti Police raid

Mandya: ಮುತ್ತತ್ತಿ ಕಾವೇರಿ ನದಿ ದಡದಲ್ಲಿ ಅಕ್ರಮ ಲಿಕ್ಕರ್ ಪಾರ್ಟಿ: 22 ಪ್ರವಾಸಿಗರನ್ನು ಹಿಡಿದು ಕೇಸ್ ಹಾಕಿದ ಪೊಲೀಸರು

ಮಂಡ್ಯ: ಜಿಲ್ಲಾಡಳಿತದ ಕಟ್ಟುನಿಟ್ಟಿನ ನಿಯಮಗಳನ್ನು ಗಾಳಿಗೆ ತೂರಿ, ಪ್ರಸಿದ್ಧ ಪ್ರವಾಸಿ (Mandya) ತಾಣವಾದ ಮುತ್ತತ್ತಿಯ ಕಾವೇರಿ ನದಿ ದಡದಲ್ಲಿ ಮದ್ಯಪಾನ ಮಾಡುತ್ತಿದ್ದವರ ವಿರುದ್ಧ ಹಲಗೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ನಿಷೇಧಿತ ಪ್ರದೇಶದಲ್ಲಿ ಪಾರ್ಟಿ ಮಾಡುತ್ತಿದ್ದ 5 ಪ್ರತ್ಯೇಕ ಗುಂಪುಗಳ ಮೇಲೆ ದಾಳಿ ನಡೆಸಿರುವ ಜಂಟಿ ಪೊಲೀಸ್ ಪಡೆ, ಒಟ್ಟು 22 ಮಂದಿಯ ವಿರುದ್ಧ ಕಾನೂನು ಕ್ರಮ ಜರುಗಿಸಿದೆ. ಮುತ್ತತ್ತಿ ವ್ಯಾಪ್ತಿಯಲ್ಲಿ ಪ್ರವಾಸಿಗರು ನದಿಗೆ ಇಳಿಯುವುದು ಹಾಗೂ ಮದ್ಯ ಸೇವನೆ ಮಾಡುವುದನ್ನು ತಡೆಯಲು ಜಿಲ್ಲಾಡಳಿತ ಈಗಾಗಲೇ ಕಟ್ಟುನಿಟ್ಟಿನ…

Read More
sumalatha ambareesh ready to enter rajya sabha after loka sabha

Sumalatha Ambareesh: ಮಂಡ್ಯ ತ್ಯಾಗಕ್ಕೆ ಸಿಗುತ್ತಾ ಬಂಪರ್ ಗಿಫ್ಟ್? ರಾಜ್ಯಸಭೆ ರೇಸ್‌ನಲ್ಲಿ ಸುಮಲತಾ ಅಂಬರೀಶ್ ಮುಂಚೂಣಿ!

ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಧರ್ಮದ ಲೆಕ್ಕಾಚಾರಕ್ಕಾಗಿ ತಮ್ಮ ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟು, ಕಮಲ ಮುಡಿದಿದ್ದ ಮಾಜಿ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಅವರಿಗೆ ಈಗ ದೆಹಲಿ ರಾಜಕಾರಣದ ದೊಡ್ಡ ಬಾಗಿಲು ತೆರೆಯುವ ಲಕ್ಷಣಗಳು ಕಾಣಿಸುತ್ತಿವೆ. ಮುಂಬರುವ ರಾಜ್ಯಸಭೆ ಚುನಾವಣೆಗೆ ಸುಮಲತಾ ಅಂಬರೀಶ್ ಅವರನ್ನು ಎನ್‌ಡಿಎ ಮೈತ್ರಿಕೂಟದ ಜಂಟಿ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ಬಿಜೆಪಿ ವರಿಷ್ಠರು ಗಂಭೀರ ಆಲೋಚನೆ ನಡೆಸಿದ್ದಾರೆ ಎನ್ನಲಾಗಿದೆ. ಜೂನ್ 18 ರಂದು ರಾಜ್ಯಸಭೆಯ ಪ್ರಮುಖ ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದ್ದು, ಅಭ್ಯರ್ಥಿಗಳ…

Read More