hdk and dk shivakumar on maharashtra dcm Ajit Pawar death

Ajit Pawar: ಅಜಿತ್‌ ಪವಾರ್‌ ನಿಧನಕ್ಕೆ ಗಣ್ಯರ ಸಂತಾಪ, ಡಿಕೆಶಿ-ಹೆಚ್‌ಡಿಕೆ ಟ್ವೀಟ್

ಮುಂಬೈ: ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್‌ (Ajit Pawar) ಸೇರಿದಂತೆ 5 ಜನರು ಸಾವಿಗೀಡಾಗಿದ್ದು, ಅಜಿತ್‌ ಪವಾರ್‌ ಅವರ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಂತಾಪ ಸೂಚನೆ ಮಾಡಿದ ಡಿಸಿಎಂ ಡಿಕೆ ಶಿವಕುಮಾರ್‌ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಶ್ರೀ ಅಜಿತ್ ಪವಾರ್ ಅವರು ವಿಮಾನ ದುರಂತದಲ್ಲಿ ಸಾವಿಗೀಡಾಗಿರುವ ವಿಚಾರ ತಿಳಿದು ನಿಜಕ್ಕೂ ಆಘಾತವಾಗಿದೆ. ಇದು ತೀವ್ರ ದುಃಖವಾಗಿದೆ ಎಂದು ಡಿಕೆ ಶಿವಕುಮಾರ್ ಅವರು ಟ್ವೀಟ್ ಮಾಡಿದ್ದಾರೆ. ಅಲ್ಲದೇ,…

Read More
By Vijayendra about corruption case

BY Vijayendra: ಅಬಕಾರಿ ಇಲಾಖೆಯಲ್ಲಿ 6 ಸಾವಿರ ಕೋಟಿ ಹಗರಣ, ಸೂಕ್ತ ತನಿಖೆಗೆ ಬಿವೈ ವಿಜಯೇಂದ್ರ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಕೇಂದ್ರ ತನಿಖಾ ದಳ ಅಥವಾ ಹೈಕೋರ್ಟ್ ನ ಹಾಲಿ ನ್ಯಾಯಮೂರ್ತಿ ಅವರಿಂದ ತನಿಖೆಗೆ ಆದೇಶಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ  ಬಿ.ವೈ.ವಿಜಯೇಂದ್ರ (BY Vijayendra) ಒತ್ತಾಯಿಸಿದ್ದಾರೆ. ಸೂಕ್ತವಾದ ತನಿಖೆ ಮಾಡಬೇಕು  ಸುದ್ದಿಗಾರರೊಂದಿಗೆ  ಅವರು, ಅಬಕಾರಿ ಇಲಾಖೆಯಲ್ಲಿ ಆರು ಸಾವಿರ ಕೋಟಿ ರೂಪಾಯಿಗಳ ಹಗರಣ ನಡೆದಿದೆ. ಈ ಹಗರಣದಲ್ಲಿ ಸಚಿವ ಆರ್ ಬಿ. ತಿಮ್ಮಾಪುರ ಮತ್ತು ಅವರ ಕುಟುಂಬಸ್ಥರು ಭಾಗಿಯಾಗಿರುವ ಆರೋಪವಿದೆ. ಆದ್ದರಿಂದ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಬೇಕೆಂದು ಆಗ್ರಹಿಸಿದರು. …

Read More
Bjp asking for resignation of minister timmapura

BJP: ಸದನದ ಬಾವಿಗಿಳಿದು ಬಿಜೆಪಿ ಪ್ರತಿಭಟನೆ, ತಿಮ್ಮಾಪುರ ರಾಜೀನಾಮೆಗೆ ಆಗ್ರಹ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಗೆ ಅವಕಾಶ ನೀಡಬೇಕೆಂದು ಪ್ರತಿಪಕ್ಷ ಬಿಜೆಪಿ (BJP) ವಿಧಾನಸಭೆಯಲ್ಲಿಂದು  ಬಾವಿಗಿಳಿದು ಧರಣಿ ನಡೆಸಿದೆ. ಸಚಿವರ ರಾಜೀನಾಮೆಗೆ ಒತ್ತಾಯ ಈ ಸಂದರ್ಭದಲ್ಲಿ   ಅಬಕಾರಿ ಸಚಿವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಲಾಯಿತು. ಈ ವೇಳೆ ಆರ್. ಅಶೋಕ,  ಈ ಹಿಂದೆ  ಮಾಜಿ ಸಚಿವ  ಬಿ. ನಾಗೇಂದ್ರ ಅವರ ವಿರುದ್ಧ ಭ್ರಷ್ಚ್ರಾಚಾರದ ಆರೋಪ ಎದುರಾದಾಗ  ಅವರ ರಾಜೀನಾಮೆಯನ್ನು ಪಡೆದುಕೊಳ್ಳಲಾಯಿತು. ಆದರೆ ತಿಮ್ಮಾಪುರ ಅವರ ರಾಜೀನಾಮೆ ಪಡೆಯಲು  ಹಿಂದೇಟು  ಹಾಕುತ್ತಿದೆ ಎಂದು ಆರೋಪಿಸಿದರು.  ಸಭಾಧ್ಯಕ್ಷ…

Read More
Pralhad Joshi warmly welcomed after davos visit

Pralhad Joshi: ದಾವೋಸ್‌ನಿಂದ ಮರಳಿ ಬಂದ ಪ್ರಲ್ಹಾದ ಜೋಶಿಗೆ ಅದ್ದೂರಿ ಸ್ವಾಗತ

ದಾವೋಸ್:  ದಾವೋಸ್ ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ ಯಶಸ್ವಿ ಅಧಿವೇಶನದ ಬಳಿಕ ತವರಿಗೆ ಆಗಮಿಸಿದ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ (Pralhad Joshi) ಅವರಿಗೆ ಹುಬ್ಬಳ್ಳಿಯಲ್ಲಿಂದು ಅದ್ಧೂರಿ ಸ್ವಾಗತ ಕೋರಲಾಗಿದೆ.   ಜಿಲ್ಲೆಯ ಪ್ರಮುಖರಿಂದ ಸ್ವಾಗತ ವಿಮಾನ ನಿಲ್ದಾಣದಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ಸೇರಿದಂತೆ ಜಿಲ್ಲೆಯ ಪ್ರಮುಖರು, ಬಿಜೆಪಿ ಮುಖಂಡರು, ಅಭಿಮಾನಿಗಳು ಸ್ವಾಗತ ಕೋರಿದರು.  ದಾವೋಸ್ ನಲ್ಲಿ ಐದು ದಿನಗಳ ಕಾಲ ವಿವಿಧ ರಾಷ್ಟ್ರಗಳ ಪ್ರತಿನಿಧಿಗಳೊಂದಿಗೆ ವಿಶೇಷ ಸಭೆ, ಯಶಸ್ವಿ…

Read More
BJP protest against congress over excise scam

BJP: ಕಾಂಗ್ರೆಸ್‌ ವಿರುದ್ಧ ಬಿಜೆಪಿ ಪ್ರತಿಭಟನೆ, ಅಬಕಾರಿ ಹಗರಣ ಸಿಬಿಐ ತನಿಖೆಗೆ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷವು 6,000 ಕೋಟಿ ರೂ.ಗಳ ಅಬಕಾರಿ ಹಗರಣದಲ್ಲಿ ಭಾಗಿಯಾಗಿದೆ ಎಂದು ಭಾರತೀಯ ಜನತಾ ಪಕ್ಷ (BJP) ಆರೋಪ ಮಾಡಿದ್ದು, ಈ ವಿಚಾರವಾಗಿ ವಿಧಾನಸಭೆಯೊಳಗೆ ಪ್ರತಿಭಟನೆ ನಡೆಸಲಾಗಿದೆ. ಶಾಸಕರನ್ನ ಅಮಾನತು ಮಾಡುವಂತೆ ಬಿಜೆಪಿ ಒತ್ತಾಯಕಳೆದ ವಾರ ವಿಧಾನಸಭೆಯ ಜಂಟಿ ಸದನವನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮಾಡಿದ ಭಾಷಣದ ಬಗ್ಗೆ ಉಂಟಾದ ಗದ್ದಲದ ನಡುವೆ, ಕೆಲವು ಕಾಂಗ್ರೆಸ್ ಶಾಸಕರನ್ನು ಅಮಾನತುಗೊಳಿಸುವಂತೆ ಬಿಜೆಪಿ ಒತ್ತಾಯ ಮಾಡಿದೆ. ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ಜನತಾ ದಳ ವಿಧಾನಸಭಾ ಆವರಣದಲ್ಲಿರುವ ಮಹಾತ್ಮ ಗಾಂಧಿಯವರ…

Read More
Rajeev Gowda and his friend also arrested in kerala border

Rajeev Gowda: ರಾಜೀವ್‌ ಗೌಡ ಜೊತೆ ಮತ್ತೊಬ್ಬ ಆರೋಪಿ ಬಂಧನ, ಏನಿದು ಹೊಸ ವಿಚಾರ?

ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಫ್ಲೆಕ್ಸ್‌ ವಿಚಾರವಾಗಿ ಏಕವಚನ ಬಳಸಿ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊನೆಗೂ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ (Rajeev Gowda) ಅವರನ್ನ ಬಂಧನ ಮಾಡಲಾಗಿದ್ದು, ಅವರ ಜೊತೆ ಮತ್ತೊಬ್ಬ ಆರೋಪಿಯನ್ನ ಸಹ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ರಾಜೀವ್‌ ಗೌಡ ಸ್ನೇಹಿತ ಅಂದರ್‌ ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ವಿವಾದವನ್ನ ಸೃಷ್ಟಿ ಮಾಡಿದ್ದ ಈ ಪ್ರಕರಣದಲ್ಲಿ ಪೊಲೀಸರು ರಾಜೀವ್‌ ಗೌಡ ಅವರನ್ನ ಬಂಧನ ಮಾಡಲು ಬಹಳ ಸರ್ಕಸ್‌…

Read More
Weather Report rain expected in many districts today also

Weather Report: ಇಂದೂ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಕಡಿಮೆ ಆಗುತ್ತಾ ಚಳಿ?

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವ ಹಿನ್ನೆಯಲ್ಲಿ ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ನಿನ್ನೆ ಮಳೆ ಆಗಿದೆ. ಇಂದೂ ಸಹ ಮಳೆ ಆಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ (Weather Report) ಮಾಹಿತಿ ನೀಡಿದೆ. ಇನ್ನೂ 3 ದಿನ ಇದೇ ವಾತಾವರಣ ಈ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವು ಭಾಗಗಳಲ್ಲಿ ಹವಾಮಾನ ಬದಲಾವಣೆ ಆಗಿದೆ. ಅದರಲ್ಲೂ  ನಿನ್ನೆ ಅನೇಕ ಜಿಲ್ಲೆಗಲ್ಲಿ ತುಸು ಮಳೆ ಆಗಿದ್ದು, ಚಳಿಯಲ್ಲಿ ಸಹ ಏರಿಕೆ ಆಗಿದೆ. ಇನ್ನೂ 2-3 ದಿನಗಳ ಕಾಲ…

Read More