TOP NEWS
Uttar kannada Overstaying Foreigner Busted Israeli Citizen Marchavi Assap Taken into Custody Near Honnavar

Uttar Kannada: ಉತ್ತರ ಕನ್ನಡದಲ್ಲಿ ಇಸ್ರೇಲ್ ಪ್ರಜೆ ವಶಕ್ಕೆ: ವೀಸಾ ಅವಧಿ ಮುಗಿದಿದ್ದರೂ ಅಕ್ರಮವಾಗಿ ನೆಲೆಸಿದ್ದ ಮಾರ್ಚಾವಿ ಅಸ್ಸಾಪ್

ಕಾರವಾರ: ಉತ್ತರ ಕನ್ನಡ (Uttar Kannada) ಜಿಲ್ಲೆಯಲ್ಲಿ ವೀಸಾ ಅವಧಿ ಮುಕ್ತಾಯಗೊಂಡಿದ್ದರೂ ಯಾವುದೇ ಸಕ್ರಮ ದಾಖಲೆಗಳಿಲ್ಲದೆ ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದ ಇಸ್ರೇಲ್ ದೇಶದ ಪ್ರಜೆಯೊಬ್ಬನನ್ನು ಹೊನ್ನಾವರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ವಿದೇಶಿ ಪ್ರಜೆಗಳ ಸಂಚಾರ ಮತ್ತು ವಾಸ್ತವ್ಯದ ಮೇಲೆ ನಿರಂತರ ನಿಗಾವಹಿಸಿದ್ದ ಪೊಲೀಸರ ಜಾಗರೂಕತೆಯಿಂದಾಗಿ ಈ ಅಕ್ರಮ ಪ್ರವಾಸ ಬಯಲಿಗೆ ಬಂದಿದ್ದು, ಬಂಧಿತ ವ್ಯಕ್ತಿಯನ್ನು ಮುಂದಿನ ಸೂಕ್ತ ಕಾನೂನು ತನಿಖೆ ಹಾಗೂ ಪ್ರಕ್ರಿಯೆಗಳಿಗಾಗಿ ಬೆಂಗಳೂರಿನ ವಿದೇಶಿಗರ ಪ್ರಾದೇಶಿಕ ನೋಂದಣಿ ಕಚೇರಿಗೆ (FRRO) ಹಸ್ತಾಂತರಿಸಲಾಗಿದೆ. ಬಂಧಿತ ಇಸ್ರೇಲಿ ಪ್ರಜೆಯ…

Read More
Bagalkote Government Salary Plus Private Medical PG DHO Daughter Dr Ankita Skips Inquiry

Bagalkote: ಬಾಗಲಕೋಟೆ ನಮ್ಮ ಕ್ಲಿನಿಕ್ ವೈದ್ಯೆಯ ಪಿಜಿ ಗೋಲ್ ಮಾಲ್: ತನಿಖೆಗೆ ಗೈರಾದ MLA ಸೊಸೆಗೆ ಸಿಇಒ ಖಡಕ್ ಎಚ್ಚರಿಕೆ

ಬಾಗಲಕೋಟೆ: ಸರ್ಕಾರಿ ವ್ಯವಸ್ಥೆಯಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಲೇ ತಿಂಗಳ ಕೊನೆಯಲ್ಲಿ ಲಕ್ಷಾಂತರ ರೂಪಾಯಿ ವೇತನ ಜೇಬಿಗಿಳಿಸಿಕೊಂಡು, ಇನ್ನೊಂದೆಡೆ ಯಾವುದೇ ತಡೆಯಿಲ್ಲದೆ Bagalkote) ಖಾಸಗಿಯಾಗಿ ಮೆಡಿಕಲ್ ಪಿಜಿ ವ್ಯಾಸಂಗ ಮಾಡುತ್ತಿದ್ದ ಬಾಗಲಕೋಟೆಯ ವೈದ್ಯೆ ಡಾ. ಅಂಕಿತಾ ಯರಗಲ್ (Ankita Yaragal) ಅವರ ಪ್ರಕರಣ ಇದೀಗ ಜಿಲ್ಲೆಯಲ್ಲಿ ತೀವ್ರ ಸಂಚಲನ ಮೂಡಿಸಿದೆ. ಗಂಭೀರ ಸ್ವರೂಪದ ಕರ್ತವ್ಯ ಲೋಪ ಹಾಗೂ ನಿಯಮ ಉಲ್ಲಂಘನೆಯ ಆರೋಪ ಎದುರಿಸುತ್ತಿರುವ ಈ ವೈದ್ಯೆಗೆ ಬಾಗಲಕೋಟೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಗಜಾನನ ಬಾಲೆ…

Read More
Major Decision Awaited on Sept 18 cabinet meeting Tulu Language Set for Official Recognition

Cabinet: ತುಳು ಭಾಷೆಗೆ ಕರ್ನಾಟಕದ ಹೆಚ್ಚುವರಿ ಅಧಿಕೃತ ಭಾಷೆ ಮಾನ್ಯತೆ ಸನ್ನಿಹಿತ!

ಮಂಗಳೂರು: ಸೆಪ್ಟೆಂಬರ್ 18ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜರುಗಲಿರುವ ಐತಿಹಾಸಿಕ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ಕರ್ನಾಟಕದ ಹೆಚ್ಚುವರಿ (Cabinet) ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಮಹತ್ವದ ನಿರ್ಧಾರ ಹೊರಬೀಳಲಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭರವಸೆ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಮಂಗಳೂರು ನಗರದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿ ಜನರ ದಶಕಗಳ ಬೇಡಿಕೆಯಾದ ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವ ಪ್ರಕ್ರಿಯೆ ಅಂತಿಮ ಹಂತ ತಲುಪಿದೆ ಎಂದು ಸ್ಪಷ್ಟಪಡಿಸಿದರು. ಸರ್ಕಾರಕ್ಕೆ ಸೂಕ್ತ…

Read More
DK Shivakumar on Leadership Obstacles Are Inevitable for Every True Leader

DK Shivakumar: ಅಡಚಣೆಗಳನ್ನು ದಾಟಿ ಮುನ್ನಡೆಯುವುದೇ ನಾಯಕನ ಗುರಿ: ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: “ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಜಾಸ್ತಿ. ನಾನು ಏಳನೇ ತರಗತಿಯಿಂದ ಶಾಸಕನಾಗುವವರೆಗೂ ಅನೇಕ ಅಡಚಣೆಗಳನ್ನು ಎದುರಿಸಿ ಈಗ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತಿದ್ದೇನೆ. ಯುವಕರು ನಾಯಕರಾಗಲು ಮುಂದೆ ಬರಬೇಕು. ನಾಯಕನಾದವನು ನಾಯಕರನ್ನು ಸೃಷ್ಟಿಸಬೇಕು” ಎಂದು ಸಿಎಂ‌ ಡಿ ಕೆ ಶಿವಕುಮಾರ್ (DK Shivakumar) ಅವರು ಅಭಿಪ್ರಾಯಪಟ್ಟರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಂಗಳವಾರ ನಡೆದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. “ಏಳನೇ ತರಗತಿ ಶಾಲಾ ಚುನಾವಣೆ, ಕಾಲೇಜು ಚುನಾವಣೆಗಳಲ್ಲೂ ನನಗೆ ತಕ್ಕ ನ್ಯಾಯ ಸಿಗಲಿಲ್ಲ. ಆನಂತರವೂ ವಿದ್ಯಾರ್ಥಿ…

Read More
Social Media Clash Congress MLA Pradeep Eshwar Spoils HD Kumaraswamy Exclusive Announcement

Pradeep Eshwar: ಕುಮಾರಣ್ಣನ ‘ಎಕ್ಸ್‌ಕ್ಲೂಸಿವ್ ಬಾಂಬ್’ ರಹಸ್ಯ ಹೊರಹಾಕಿದ ಚಿಕ್ಕಬಳ್ಳಾಪುರ ಶಾಸಕ!

ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಅವರು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ವ್ಯಂಗ್ಯಪೂರಿತ ದಾಳಿ ನಡೆಸಿದ್ದಾರೆ. ಕುಮಾರಸ್ವಾಮಿ ಅವರು ದೇಶವೇ ಅಲ್ಲೋಲ ಕಲ್ಲೋಲವಾಗುವಂತಹ ಸುದ್ದಿಯೊಂದನ್ನು ಬಹಿರಂಗಪಡಿಸಲಿದ್ದಾರೆ ಎಂದು ಲೇವಡಿ ಮಾಡಿರುವ ಅವರು, ಆ ಸುದ್ದಿಯ ವಿವರಗಳನ್ನು ತಾವೇ ಮುಂಚಿತವಾಗಿ ‘ಬ್ರೇಕ್’ ಮಾಡುತ್ತಿರುವುದಾಗಿ ಟ್ವೀಟ್ ಮಾಡಿದ್ದಾರೆ. ಕುಮಾರಸ್ವಾಮಿ ಮೇಲೆ ಆರೋಪ ಮಾಡಿದ ಪ್ರದೀಪ್ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಪ್ರದೀಪ್ ಈಶ್ವರ್, ಕುಮಾರಸ್ವಾಮಿ ಹೇಳ ಹೊರಟಿರುವ ಸುದ್ದಿಗಳು ರಾಜ್ಯದ…

Read More
Show of Unity and Strength NDA Leaders to Join Grand Ganesha Immersion Yatra in Mandya Maddur

Mandya: ದೋಸ್ತಿ ನಾಯಕರ ಬಿಗ್ ಪ್ಲಾನ್: ಕಲ್ಲು ತೂರಾಟ ನಡೆದಿದ್ದ ಹಳೆಯ ಮಾರ್ಗದಲ್ಲೇ ಮತ್ತೆ ವಿಜೃಂಭಣೆಯ ಮೆರವಣಿಗೆ

ಮಂಡ್ಯ: ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಕಳೆದ ವರ್ಷ (Mandya) ಗಣೇಶ ವಿಸರ್ಜನೆಯ ವೇಳೆ ಸಂಭವಿಸಿದ್ದ ಅಹಿತಕರ ಘಟನೆಗೆ ಪ್ರತ್ಯುತ್ತರ ನೀಡಲು ಹಾಗೂ ತಮ್ಮ ರಾಜಕೀಯ ಒಗ್ಗಟ್ಟು ಪ್ರದರ್ಶಿಸಲು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ (NDA) ಅಭೂತಪೂರ್ವ ಯೋಜನೆ ರೂಪಿಸಿದೆ. ಕಳೆದ ವರ್ಷ ಕಲ್ಲು ತೂರಾಟ ನಡೆದಿದ್ದ ಅದೇ ಹಳೆಯ ಮಾರ್ಗದಲ್ಲೇ ಈ ಬಾರಿ ಅತ್ಯಂತ ವಿಜೃಂಭಣೆಯಿಂದ ಬರೋಬ್ಬರಿ 108 ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆ ನಡೆಸಲು ದೋಸ್ತಿ ನಾಯಕರು ನಿರ್ಧರಿಸಿದ್ದಾರೆ. ಸೆಪ್ಟೆಂಬರ್ 16 ರಂದು ಮದ್ದೂರಿನಲ್ಲಿ ಈ…

Read More
big news Major Relief for Beneficiaries Karnataka Govt Relaxes Biometric Norms for Public Distribution System

Big News: ನೆಟ್‌ವರ್ಕ್ ಮತ್ತು ಇ-ಪಿಒಎಸ್ ಯಂತ್ರಗಳ ಸಮಸ್ಯೆಗೆ ಪರಿಹಾರ ಕಂಡುಕೊಂಡ ಆಹಾರ ಇಲಾಖೆ

ಬೆಂಗಳೂರು: ಕರ್ನಾಟಕ ಸರ್ಕಾರದ (Big News) ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ರಾಜ್ಯದ ಬಡ ಹಾಗೂ ಅಗತ್ಯವಿರುವ ಫಲಾನುಭವಿಗಳಿಗೆ ನೀಡಲಾಗುವ ‘ಅನ್ನಭಾಗ್ಯ’ ಯೋಜನೆಯಲ್ಲಿ ಎದುರಾಗುತ್ತಿದ್ದ ತಾಂತ್ರಿಕ ತೊಡಕುಗಳನ್ನು ನಿವಾರಿಸಲು ದೊಡ್ಡ ಹೆಜ್ಜೆ ಇಟ್ಟಿದೆ. ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ (PDS) ಬೆರಳಚ್ಚು (Biometric) ಮ್ಯಾಚ್ ಆಗದೆ ನ್ಯಾಯಬೆಲೆ ಅಂಗಡಿಗಳಿಂದ ಪಡಿತರ ಪಡೆಯಲಾಗದೆ ಬರಿಗೈಯಲ್ಲಿ ಹಿಂತಿರುಗುತ್ತಿದ್ದ ಸಾವಿರಾರು ವೃದ್ಧರು ಮತ್ತು ಶ್ರಮಿಕರಿಗೆ ಸರ್ಕಾರ ಈಗ ಬಿಗ್ ರಿಲೀಫ್ ನೀಡಿದೆ. ಬಯೋಮೆಟ್ರಿಕ್ ಸಮಸ್ಯೆಗೆ ಮುಖ್ಯ ಕಾರಣಗಳು ಪಡಿತರ ಪಡೆಯುವಾಗ…

Read More