TOP NEWS
New cm dk shivakumar message to students for new school year

DK Shivakumar: ವಿದ್ಯಾರ್ಥಿಗಳಿಗೆ ಹೊಸ ಸಿಎಂ ಶುಭ ಹಾರೈಕೆ

ಬೆಂಗಳೂರು: “ಇಂದಿನಿಂದ ನೂತನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ. ನನ್ನ ಪ್ರೀತಿಯ ವಿದ್ಯಾರ್ಥಿಗಳಿಗೆ ಶುಭವಾಗಲಿ, ಯಶಸ್ಸು ಸಿಗಲಿ ಎಂದು ಸರ್ಕಾರದ ಪರವಾಗಿ ಹಾಗೂ ವೈಯಕ್ತಿಕವಾಗಿ ಹಾರೈಸುತ್ತೇನೆ” ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಡಿ.ಕೆ. ಶಿವಕುಮಾರ್ (DK Shivakumar) ಅವರು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. “ನಮ್ಮಲ್ಲಿ ಓದಿರುವ ವಿದ್ಯಾರ್ಥಿಗಳು ಜಾಗತಿಕ ಮಟ್ಟದಲ್ಲಿ ಅತ್ಯಮೂಲ್ಯ ಮಾನವ ಸಂಪನ್ಮೂಲವಾಗಿ ತಮ್ಮದೇ ಆದ ಕೊಡುಗೆ ನೀಡಿದ್ದು, ಇಡೀ ವಿಶ್ವ ಇದಕ್ಕೆ ಸಾಕ್ಷಿಯಾಗಿದೆ. ನಮ್ಮ…

Read More
Sagara havyaka pratibimba function tomorrow

‌Sagara: ನಾಳೆ ತುಮರಿಯಲ್ಲಿ ಹವ್ಯಕ ಸಮಾಜ ಬಾಂಧವರಿಗಾಗಿ ವಿಶೇಷ ‘ಪ್ರತಿಬಿಂಬ’ ಕಾರ್ಯಕ್ರಮ ಆಯೋಜನೆ

ಸಾಗರ: ತಾಲ್ಲೂಕಿನ ತುಮರಿ ಸಮೀಪದ ಹುಲ್ಕೋಡಿನ ಶ್ರೀ ಭಾರತಿ ವಿದ್ಯಾನಿಕೇತನ ಪ್ರೌಢಶಾಲೆಯಲ್ಲಿ ನಾಳೆ (ಭಾನುವಾರ) ಹವ್ಯಕ ಸಮಾಜ ಬಾಂಧವರಿಗಾಗಿ ‘ಪ್ರತಿಬಿಂಬ’(Sagara) ಎಂಬ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 9:00 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ಶ್ರೀ ಅಖಿಲ ಹವ್ಯಕ ಮಹಾಸಭಾ ವತಿಯಿಂದ ಹೊಸನಗರ ಪ್ರಾಂತ್ಯದ ಒಳಪಡುವ ಎಲ್ಲಾ ಹವ್ಯಕ ಬಂಧುಗಳಿಗಾಗಿ ಈ ವಿಶಿಷ್ಟ ವೇದಿಕೆಯನ್ನು ಸಿದ್ಧಪಡಿಸಲಾಗಿದ್ದು, ಬೆಳಿಗ್ಗೆ 9:00 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ವಿವಿಧ ಚಟುವಟಿಕೆಗಳೊಂದಿಗೆ ಇಡೀ ದಿನ ಕಾರ್ಯಕ್ರಮ ಜರುಗಲಿದೆ. ಹವ್ಯಕ ಸಮುದಾಯದ ಪ್ರತಿಭೆಗಳನ್ನು…

Read More
Golden hour guardian training by apollo in Mysuru

Mysuru: ‘ಅತ್ಯಮೂಲ್ಯ ಸಮಯ ರಕ್ಷಕರುʼ ಕುರಿತು ತರಬೇತಿ, ಅಪೋಲೋದಿಂದ ವಿಶೇಷ ಕಾರ್ಯ

ಮೈಸೂರು: ಮೈಸೂರಿನ (Mysuru) ಅಪೋಲೊ ಬಿಜಿಎಸ್ ಆಸ್ಪತ್ರೆ, ಯಂಗ್ ಇಂಡಿಯನ್ಸ್ (Yi), ಮೈಸೂರು ನಗರ ಟ್ರಾಫಿಕ್ ಪೊಲೀಸ್, ಆಟೋ ಚಾಲಕರ ಸಂಘ ಮತ್ತು ಕೆಎಸ್‌ಆರ್‌ಟಿಸಿ ಸಹಯೋಗದಲ್ಲಿ ತುರ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು “ಅತ್ಯಮೂಲ್ಯ ಸಮಯ ರಕ್ಷಕರು (ಗೋಲ್ಡನ್ ಅವರ್ ಗಾರ್ಡಿಯನ್ಸ್) ತರಬೇತಿ 2026” ಕಾರ್ಯಕ್ರಮ ನಡೆಯಿತು. ತುರ್ತು ಸಂದರ್ಭಗಳಲ್ಲಿ ಸೂಕ್ತ ಸ್ಪಂದನೆ ಸಿಗುವಂಥ ವಾತಾರವಣವನ್ನು ಮೈಸೂರಿನಲ್ಲಿ ನಿರ್ಮಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿತ್ತು. ಪೊಲೀಸ್ ಸಿಬ್ಬಂದಿ, ಆಟೋ ಚಾಲಕರು ಮತ್ತು ಕೆಎಸ್‌ಆರ್‌ಟಿಸಿ ಚಾಲಕರು ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ…

Read More
karnataka politics dk shivakumar to become 5th cm from ramanagar

DK Shivakumar: ರಾಮನಗರಕ್ಕೆ ಒಲಿದ ಸಿಎಂ ಗದ್ದುಗೆ: ರಾಮಕೃಷ್ಣ ಹೆಗಡೆ, ದೇವೇಗೌಡರ ಸಾಲಿಗೆ 5ನೇ ನಾಯಕನಾಗಿ ಡಿ.ಕೆ. ಶಿವಕುಮಾರ್ ಸೇರ್ಪಡೆ!

ರಾಮನಗರ: ಕರ್ನಾಟಕ ರಾಜಕಾರಣದ ಅತ್ಯಂತ ಪ್ರಭಾವಿ ಜಿಲ್ಲೆಗಳಲ್ಲಿ ಒಂದಾದ ರಾಮನಗರಕ್ಕೆ ಈಗ ಮತ್ತೊಮ್ಮೆ ಮುಖ್ಯಮಂತ್ರಿ ಹುದ್ದೆಯ ಸೌಭಾಗ್ಯ ಸಿಗುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಂಡಿರುವ ನಿರ್ಧಾರದಂತೆ ಕನಕಪುರ ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವುದು ಈಗ ಬಹುತೇಕ ಖಚಿತವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದು ಡಿ.ಕೆ. ಶಿವಕುಮಾರ್ ಅವರು ಸಿಎಂ ಪೀಠ ಅಲಂಕರಿಸಿದರೆ, ರಾಮನಗರ ಜಿಲ್ಲೆಯ ಇತಿಹಾಸದಲ್ಲಿ ಈ ಅತ್ಯುನ್ನತ ಹುದ್ದೆಗೇರಿದ ಐದನೇ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಅವರು…

Read More
siddaramaiah becomes emotional after resignation

Siddaramaiah: ಅಧಿಕೃತವಾಗಿ ರಾಜೀನಾಮೆ ನೀಡಿದ ಬೆನ್ನಲ್ಲೇ ಭಾವುಕರಾದ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ ಬಳಿಕ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ (Siddaramaiah) ಅವರು ತಮ್ಮ ಸುದೀರ್ಘ ಹಾಗೂ ರೋಚಕ ರಾಜಕೀಯ ಪಯಣವನ್ನು ಅತ್ಯಂತ ಭಾವುಕರಾಗಿ ಮೆಲುಕು ಹಾಕಿದ್ದಾರೆ. ತಮಗೆ ರಾಜಕೀಯ ಆಶ್ರಯ ನೀಡಿ ಬೆಳೆಸಿದ ಕಾಂಗ್ರೆಸ್ ಪಕ್ಷ, ಹೈಕಮಾಂಡ್ ನಾಯಕರು ಮತ್ತು ತಮ್ಮ ಆಡಳಿತಾವಧಿಯಲ್ಲಿ ಸಾಥ್ ನೀಡಿದ ಸಹೋದ್ಯೋಗಿಗಳಿಗೆ ಸದಾ ಚಿರಋಣಿಯಾಗಿರುವುದಾಗಿ ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ. ತಾವು ಕಾಂಗ್ರೆಸ್ ಸೇರಿದ ದಿನಗಳನ್ನು ನೆನಪಿಸಿಕೊಂಡ ಅವರು, ನಾನು 2006 ರಲ್ಲಿ ಕಾಂಗ್ರೆಸ್ ಪಕ್ಷವನ್ನು…

Read More
BJP announced new president selected in 4 state

BJP: ನಾಲ್ಕು ರಾಜ್ಯಗಳ ಬಿಜೆಪಿ ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

ನವದೆಹಲಿ: ಮುಂಬರುವ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಭಾರತೀಯ ಜನತಾ ಪಕ್ಷವು (BJP) ಸಾಂಸ್ಥಿಕ ಮಟ್ಟದಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಿದ್ದು, ದೆಹಲಿ, ಪಂಜಾಬ್, ಹರಿಯಾಣ ಮತ್ತು ತ್ರಿಪುರಾ ಸೇರಿದಂತೆ ನಾಲ್ಕು ರಾಜ್ಯಗಳ ತನ್ನ ಪಕ್ಷದ ಘಟಕಗಳಿಗೆ ನೂತನ ಅಧ್ಯಕ್ಷರನ್ನು ಘೋಷಿಸಿದೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರ ಪರವಾಗಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಈ ನೇಮಕಾತಿ ಆದೇಶಗಳನ್ನು ಹೊರಡಿಸಿದ್ದಾರೆ. ನೂತನ ಬದಲಾವಣೆಯ ಅನ್ವಯ ದೆಹಲಿ ರಾಜ್ಯ ಘಟಕದ ಅಧ್ಯಕ್ಷರಾಗಿ ಕೇಂದ್ರ ಸಚಿವ ಹರ್ಷ ಮಲ್ಹೋತ್ರಾ,…

Read More
the two goddess who are behind dk shivakumar strength

DK Shivakumar: ಡಿಕೆಶಿ ಮುಖ್ಯಮಂತ್ರಿ ಪಟ್ಟಾಭಿಷೇಕಕ್ಕೆ ಕೌಂಟ್‌ಡೌನ್ ಬೆನ್ನಲ್ಲೇ ಕಾಂಗ್ರೆಸ್ ವಿರುದ್ಧ ದಲಿತ ಸಂಘಟನೆಗಳ ಬಹಿರಂಗ ಬಂಡಾಯ

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಇಂದು ಅತ್ಯಂತ ಮಹತ್ವದ ತಿರುವು ಸಿಗುತ್ತಿದ್ದು, ನಾಯಕತ್ವ ಬದಲಾವಣೆ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ 3 ಗಂಟೆಗೆ ಅಧಿಕೃತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಅವರ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ (DK Shivakumar) ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಈ ಪ್ರಮುಖ ರಾಜಕೀಯ ಸ್ಥಿತ್ಯಂತರದ ನಡುವೆ, ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಯಶಸ್ಸಿನ ಹಿಂದೆ ಕನಕಪುರದ ದೊಡ್ಡಲಹಳ್ಳಿಯಲ್ಲಿರುವ ಅವರ ಮನೆದೇವರಾದ ಕೆಂಕೇರಮ್ಮ ಹಾಗೂ…

Read More