TOP NEWS
Could Have Shot In The Legs HD Kumaraswamy Targets Karnataka Govt Over Hanur Forest Encounter

HD Kumaraswamy: ಹನೂರು ಎನ್‌ಕೌಂಟರ್ ಖಂಡನೀಯ, ಅವರೇನು ವೀರಪ್ಪನ್ ಮಟ್ಟದವರೇ?: ಹೆಚ್.ಡಿ. ಕುಮಾರಸ್ವಾಮಿ ಚಾಟಿ

ಬಾಗಲಕೋಟೆ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಗೆ ಮೂವರು ಸಾರ್ವಜನಿಕರು ಬಲಿಯಾಗಿರುವ ಭೀಕರ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, (HD Kumaraswamy) ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗುಳೇದಗುಡ್ಡ ಪಟ್ಟಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಎನ್‌ಕೌಂಟರ್ ಪ್ರಕರಣದ ಹಿನ್ನೆಲೆಯಲ್ಲಿ ಸರ್ಕಾರದ ನಡೆ ಹಾಗೂ ತನಿಖೆಯ ಪಾರದರ್ಶಕತೆಯನ್ನು ಪ್ರಶ್ನಿಸಿದ್ದಾರೆ. “ಕಾಲಿಗೆ ಗುಂಡು ಹಾರಿಸಿ ಬಂಧಿಸಬಹುದಿತ್ತು”: ಹನೂರು ಶೂಟೌಟ್ ಘಟನೆಯ ಬಗ್ಗೆ ತೀವ್ರ…

Read More
Did Cops Fake Consent For Autopsy Hanur Shootout Victims Relatives Level Serious Allegations

Hanur Shootout: ಹನೂರು ಫೈರಿಂಗ್ ದುರಂತ: ಮೃತರ ಕುಟುಂಬಸ್ಥರ ಒಪ್ಪಿಗೆಯಿಲ್ಲದೆ ಪೋಸ್ಟ್‌ಮಾರ್ಟಮ್?

ಮೈಸೂರು: ಚಾಮರಾಜನಗರ ಜಿಲ್ಲೆಯ ಹನೂರು (Hanur Shootout) ತಾಲೂಕಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಗೆ ಆಂಥೋನಿ, ಪೀಟರ್ ಹಾಗೂ ಕುಮಾರ್ ಬಲಿಯಾದ ಭೀಕರ ಘಟನೆ ಇದೀಗ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ಕುಟುಂಬಸ್ಥರ ತೀವ್ರ ವಿರೋಧದ ನಡುವೆಯೂ ಪೊಲೀಸರು ಹಾಗೂ ಜಿಲ್ಲಾಡಳಿತ ಮೋಸದಿಂದ ಮರಣೋತ್ತರ ಪರೀಕ್ಷೆ (Post-Mortem) ಪೂರ್ಣಗೊಳಿಸಿವೆ ಎಂದು ಮೃತ ಪೀಟರ್ ಸಹೋದರಿ ಹಾಗೂ ವೃತ್ತಿಯಲ್ಲಿ ನರ್ಸ್ ಆಗಿರುವ ಮಾರ್ಗರೇಟ್ ಗಂಭೀರ ಆರೋಪ ಮಾಡಿದ್ದಾರೆ. ಪೊಲೀಸರ ಮೇಲೆ ಗಂಭೀರ ಆರೋಪ ಉನ್ನತ ಅಧಿಕಾರಿಗಳು…

Read More
Hanur Firing Incident Opposition Leader R Ashoka Alleges Fake Encounter Demands Judicial Inquiry

R Ashok: ಹನೂರು ಅರಣ್ಯ ಇಲಾಖೆ ಫೈರಿಂಗ್ ಪ್ರಕರಣ: ನ್ಯಾಯಾಂಗ ತನಿಖೆಗೆ ಆರ್‌‌ ಅಶೋಕ್ ಪಟ್ಟು!

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಅರಣ್ಯ ಪ್ರದೇಶದಲ್ಲಿ ಇಲಾಖೆಯ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಗೆ ಮೂವರು ಸಾವನ್ನಪ್ಪಿರುವ ಭೀಕರ ಘಟನೆಯನ್ನು ಖಂಡಿಸಿರುವ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌‌. ಅಶೋಕ್, ( R Ashok) ಪ್ರಕರಣದ ಸತ್ಯಾಸತ್ಯತೆ ಹೊರಬರಲು ತಕ್ಷಣವೇ ‘ನ್ಯಾಯಾಂಗ ತನಿಖೆ’ಗೆ ಆದೇಶಿಸಬೇಕೆಂದು ಒತ್ತಾಯಿಸಿದ್ದಾರೆ. ಘಟನೆ ಕುರಿತು ಸರ್ಕಾರದ ನಾಯಕರ ಹೇಳಿಕೆಗಳಲ್ಲಿ ಯಾವುದೇ ಪರಸ್ಪರ ಸಾಮ್ಯತೆಯಿಲ್ಲ ಎಂದು ಟೀಕಿಸಿದ ಅಶೋಕ್, ಅರಣ್ಯ ಇಲಾಖೆ ಅಧಿಕಾರಿಗಳು ಒಂದು ಕಥೆ ಹೇಳಿದರೆ, ಸ್ಥಳೀಯ ಜನಪ್ರತಿನಿಧಿಗಳು ಮತ್ತು ಉಸ್ತುವಾರಿ…

Read More
Tricolor Unfurled In The Dark Prasanna Kerekai Performs Unique Night Flag Hoisting On Sagara sigandur Bridge independence day

Sagara: ಕತ್ತಲಲ್ಲೇ ಕಂಗೊಳಿಸಿದ ತ್ರಿವರ್ಣ ಧ್ವಜ: ಸೇತುವೆ ಮೇಲೆ ಪ್ರಸನ್ನ ಕೆರೆಕೈ ಅವರಿಂದ ಧ್ವಜಾರೋಹಣ

ಸಾಗರ: ಸ್ವಾತಂತ್ರ್ಯೋತ್ಸವದ (Sagara) ಸಂಭ್ರಮದ ನಡುವೆಯೇ ವಿಶಿಷ್ಟ ರೀತಿಯಲ್ಲಿ ದೇಶಪ್ರೇಮ ಮೆರೆಯುವ ಕಾರ್ಯಕ್ರಮವೊಂದು ನೆರವೇರಿದೆ. ನಡುರಾತ್ರಿಯ ಕತ್ತಲಿನಲ್ಲಿ ಸಿಗಂದೂರು ಸೇತುವೆಯ ಮೇಲೆ ಧ್ವಜಾರೋಹಣ ನೆರವೇರಿಸಲಾಗಿದೆ. ‌ ಧ್ವಜಾರೋಹಣ ನೆರವೇರಿಸಿದ ಪ್ರಸನ್ನ ಕೆರೆಕೈ ಈ ಅದ್ಭುತ ಕಾರ್ಯಕ್ರಮಕ್ಕೆ ಸ್ಥಳೀಯ ನಾಯಕ ಪ್ರಸನ್ನ ಕೆರೆಕೈ ಅವರು ಧ್ವಜಾರೋಹಣ ನೆರವೇರಿಸುವ ಮೂಲಕ ಅರ್ಥಪೂರ್ಣ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮನ್ನೇ ಸಮರ್ಪಿಸಿಕೊಂಡ ಮಹಾತ್ಮರನ್ನು ಸ್ಮರಿಸಿದ ಅವರು, ಇಂದಿನ ಯುವಜನತೆ ದೇಶಕ್ಕಾಗಿ ತ್ಯಾಗ ಮಾಡಿದ ಮಹನೀಯರ ಆದರ್ಶಗಳನ್ನು ಮೈಗೂಡಿಸಿಕೊಂಡು ಅವರ…

Read More
80th Independence Day Celebrations At Sharavathi Bridge Midnight Flag Hoisting On Aug 14

Independence Day: ಶರಾವತಿ ಸಂತ್ರಸ್ತರ ಶಾಪ ವಿಮೋಚನಾ ಸೇತುವೆ ಮೇಲೆ 80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 14ರ ಮಧ್ಯರಾತ್ರಿ ಧ್ವಜಾರೋಹಣ

ತುಮರಿ: ಸ್ವತಂತ್ರ ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯ (Independence Day) ಶುಭ ಸಂದರ್ಭದಲ್ಲಿ, ಶರಾವತಿ ಹಿನ್ನೀರು ಸಂತ್ರಸ್ತರ ದಶಕಗಳ ಕಾಯುವಿಕೆಗೆ ಸಾಕ್ಷಿಯಾಗಿರುವ ಹೊಳೆಬಾಗಿಲು ಸೇತುವೆಯ ಮೇಲೆ ವಿನೂತನ ಮಾದರಿಯ ಸಂಭ್ರಮಾಚರಣೆ ಆಯೋಜಿಸಲಾಗಿದೆ. ಆಗಸ್ಟ್ 14ರ ಮಧ್ಯರಾತ್ರಿ 12:00 ಗಂಟೆಗೆ ಕಾರ್ಯಕ್ರಮ ಆಗಸ್ಟ್ 14ರ ಮಧ್ಯರಾತ್ರಿ 12:00 ಗಂಟೆಗೆ ಶ್ರೀ ಗಣೇಶೋತ್ಸವ ಸಮಿತಿ, ತುಮರಿ ಇವರ ನೇತೃತ್ವದಲ್ಲಿ ಹೊಳೆಬಾಗಿಲು ಸೇತುವೆಯ ಮೇಲೆ ಸಾರ್ವಜನಿಕರು ಹಾಗೂ ಶರಾವತಿ ಸಂತ್ರಸ್ತರು ಒಂದಾಗಿ ಸೇರಿ ತ್ರಿವರ್ಣ ಧ್ವಜವನ್ನು ಹಾರಿಸಿ ಸ್ವಾತಂತ್ರ್ಯೋತ್ಸವವನ್ನು ಅತ್ಯಂತ ಸಡಗರ-ಸಂಭ್ರಮದಿಂದ…

Read More
Karnataka CM DK Shivakumar Directs Officials to Set Up Dedicated Commission for Adivasi and Nomadic Communities

DK Shivakumar: ಆದಿವಾಸಿ ಮತ್ತು ಅಲೆಮಾರಿ ಆಯೋಗ ರಚನೆ: ಸಿಎಂ ಡಿ ಕೆ ಶಿವಕುಮಾರ್ ಆದೇಶ

ಬೆಂಗಳೂರು: ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿಶೇಷ ಆಯೋಗ ರಚನೆಗೆ ಸಿಎಂ ಡಿ ಕೆ ಶಿವಕುಮಾರ್ (DK Shivakumar) ಆದೇಶ ಹೊರಡಿಸಿದ್ದಾರೆ. ಆಯೋಗ ರಚಿಸುವ ಭರವಸೆ ನೀಡಿದ್ದ ಸಿಎಂ ಇತ್ತೀಚೆಗಷ್ಟೇ ವಿಶ್ವ ಆದಿವಾಸಿ ದಿನಾಚಾರಣೆ ಕಾರ್ಯಕ್ರಮದಲ್ಲಿ ಈ ವಿಶೇಷ ಆಯೋಗ ರಚನೆಗೆ ಬೇಡಿಕೆ ನೀಡಲಾಗಿತ್ತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಒಂದು ತಿಂಗಳಲ್ಲಿ ಆಯೋಗ ರಚಿಸುವ ವಾಗ್ದಾನ ನೀಡಿದ್ದರು. ಈಗ ಎರಡೇ ದಿನದಲ್ಲಿ ಈ ಆದೇಶ ಹೊರಡಿಸುವ ಮೂಲಕ ಡಿ ಕೆ ಶಿವಕುಮಾರ್ ಅವರು ನುಡಿದಂತೆ ನಡೆದಿದ್ದಾರೆ….

Read More
No Compromise on Karnataka's Interests Minister Cheluvarayaswamy Holds Key Mekedatu Meet

Mekedatu: ಮೇಕೆದಾಟು ಸಭೆ ನಡೆಸಿದ ಚಲುವರಾಯಸ್ವಾಮಿ: ರಾಜ್ಯದ ಹಿತಾಸಕ್ತಿಗೆ ರಾಜಿ ಇಲ್ಲ ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ!

ಬೆಂಗಳೂರು: . ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ ಅಧಿಕಾರ ವಹಿಸಿಕೊಂಡ ತಕ್ಷಣವೇ ಎನ್.ಚಲುವರಾಯಸ್ವಾಮಿ ಅವರು ರಾಜ್ಯದ ಮಹತ್ವಾಕಾಂಕ್ಷೆಯ ಮೇಕೆದಾಟು (Mekedatu) ಕುಡಿಯುವ ನೀರಿನ ಯೋಜನೆ ಕುರಿತು ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿ, ಯೋಜನೆಯ ಪ್ರಸ್ತುತ ಸ್ಥಿತಿಗತಿ, ಎದುರಾಗಿರುವ ಸವಾಲುಗಳು ಹಾಗೂ ಮುಂದಿನ ಕಾರ್ಯಯೋಜನೆ ಕುರಿತು ಸಮಗ್ರ ಮಾಹಿತಿ ಪಡೆದುಕೊಂಡರು. ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ ಭವಿಷ್ಯದಲ್ಲಿ ಸಮರ್ಪಕ ಹಾಗೂ ಶಾಶ್ವತ ಕುಡಿಯುವ ನೀರು ಒದಗಿಸುವ ದೃಷ್ಟಿಯಿಂದ ಮೇಕೆದಾಟು ಯೋಜನೆ ಅತ್ಯಂತ ಮಹತ್ವದ್ದಾಗಿದೆ. ಈ…

Read More