DK Shivakumar: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿಗ್ ಆಕ್ಷನ್: ಸಭೆಗೆ ಗೈರಾದ ನಾಯಕರು ಪಕ್ಷದ ಹುದ್ದೆಗಳಿಂದ ವಜಾ!
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಶಿಸ್ತು ಉಲ್ಲಂಘಿಸುವವರ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಭಾರಿ ಆಕ್ಷನ್ ತೆಗೆದುಕೊಂಡಿದ್ದಾರೆ. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಕುರಿತಾದ ಅತ್ಯಂತ ಪ್ರಮುಖ ಸಭೆಗೆ ಗೈರುಹಾಜರಾದ ಕೆಪಿಸಿಸಿ ಪದಾಧಿಕಾರಿಗಳಿಗೆ ಬಿಗ್ ಶಾಕ್ ನೀಡಲಾಗಿದ್ದು, ಇಬ್ಬರು ಪ್ರಮುಖ ವಕ್ತಾರರು ಸೇರಿದಂತೆ ಹಲವು ಹಿರಿಯ ನಾಯಕರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಪಕ್ಷದ ಹುದ್ದೆಗಳಿಂದ ವಜಾಗೊಳಿಸಲಾಗಿದೆ. ಯಾರಿಗೆಲ್ಲಾ ಗೇಟ್ಪಾಸ್? ಪಕ್ಷದ ಅತ್ಯಂತ ಪ್ರಮುಖ ಸಭೆಯನ್ನು ನಿರ್ಲಕ್ಷ್ಯ ಮಾಡಿದ ಹಿನ್ನೆಲೆಯಲ್ಲಿ…
