TOP NEWS
Brahmin Development Board Dinesh Gundu Rao Flags Off Sandipani Scholarship Initiative

Dinesh Gundu Rao: ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ ರೂ100 ಕೋಟಿ ಬೀಜಧನ ನೀಡುವಂತೆ ಮಾಜಿ ಸಚಿವ ದಿನೇಶ್ ಗುಂಡೂರಾವ್ ಒತ್ತಾಯ

​ಬೆಂಗಳೂರು: ಬ್ರಾಹ್ಮಣ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ರೂ.100 ಕೋಟಿ ಬೀಜ ಧನವನ್ನು (Seed Money) ರಾಜ್ಯ ಸರ್ಕಾರವು ನೀಡಬೇಕೆಂದು ಮಾಜಿ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಅವರು ಸರ್ಕಾರಕ್ಕೆ ಒತ್ತಾಯಿಸಿದರು. ಮೆಚ್ಚುಗೆ ವ್ಯಕ್ತಪಡಿಸಿದ ದಿನೇಶ್‌ ಗುಂಡೂ ರಾವ್ ಇಂದು ​ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಲ್ಲಿ ಆಯೋಜಿಸಲಾಗಿದ್ದ 2026-27ನೇ ಸಾಲಿನ ಸಾಂದೀಪನಿ ಶಿಷ್ಯವೇತನ ಯೋಜನೆ ಗೆ ಚಾಲನೆ ನೀಡಿ ಅವರು ಮಾತನಾಡಿದ ಅವರು, ಬ್ರಾಹ್ಮಣರ ಅಭಿವೃದ್ಧಿಗೆ ಮಂಡಳಿಯ ಹಲವಾರು ಯೋಜನೆಗಳು ಅತ್ಯಂತ ಯೋಜನಾಕಾರಿಯಾಗಿ ಜಾರಿಯಾಗುತ್ತಿದ್ದು,…

Read More
Voter List Cleanup in Karnataka 19 Voters Under ASDDO Category First Draft Out on August 24 SIR

SIR: ಮತದಾರರ ಪಟ್ಟಿ ಪರಿಷ್ಕರಣೆ: ರಾಜ್ಯದಲ್ಲಿ 1.08 ಕೋಟಿ ಮತದಾರರು ಎಎಸ್‌ಡಿಡಿಒ ವ್ಯಾಪ್ತಿಗೆ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1,08,75,304 (ಶೇ. 19) ಮತದಾರರನ್ನು ಎಎಸ್‌ಡಿಡಿಒ (ASDDO) ಅಡಿಯಲ್ಲಿ ವರ್ಗೀಕರಿಸಲಾಗಿದೆ ಎಂದು ಕರ್ನಾಟಕದ ಮುಖ್ಯ ಚುನಾವಣಾ ಆಯುಕ್ತರಾದ ಅನ್ಬುಕುಮಾರ್ ಅವರು ತಿಳಿಸಿದ್ದಾರೆ. ಬುಧವಾರ ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮತಗಟ್ಟೆ ಅಧಿಕಾರಿಗಳು (BLO) ಮನೆ ಮನೆಗೆ ಸಮೀಕ್ಷೆಗಾಗಿ ತೆರಳಿದಾಗ ಮತದಾರರು ಸಿಗದೇ ಇದ್ದರೆ ಅವರನ್ನು ‘ಪತ್ತೆಯಾಗದವರು’ (Absent) ಎಂದೂ, ಮನೆ ಬದಲಾಯಿಸಿದ್ದರೆ ‘ಸ್ಥಳಾಂತರ’ (Shifted) ಎಂದೂ ಹಾಗೂ ಮೃತಪಟ್ಟಿದ್ದರೆ…

Read More
Cauvery Row Karnataka Ready to File Strong Objection in SC Government to Await Verdict Before Next Move Ramalinga reddy

Ramalinga Reddy: ಕಾವೇರಿ ಜಲವಿವಾದ: ಸುಪ್ರೀಂಕೋರ್ಟ್ ತೀರ್ಪು ನೋಡಿಕೊಂಡು ಮುಂದಿನ ತೀರ್ಮಾನ ಎಂದ ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ಗುರುವಾರ ಸುಪ್ರೀಂಕೋರ್ಟ್‌ನಲ್ಲಿ ನಡೆಯಲಿದ್ದು, ನ್ಯಾಯಾಲಯ ನೀಡುವ ಆದೇಶವನ್ನು ಆಧರಿಸಿ ರಾಜ್ಯ ಸರ್ಕಾರ ತನ್ನ ಮುಂದಿನ ಹೆಜ್ಜೆ ಇಡಲಿದೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ತಿಳಿಸಿದ್ದಾರೆ. ಬುಧವಾರ ವಿಧಾನಸೌಧದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಶಿಫಾರಸುಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ….

Read More
Karnataka Bandh Ramanagara Farmer Outfits Back Thursday Shutdown Over Cauvery Water Rows

Karnataka Bandh: ಕಾವೇರಿ ಕಿರಿಕಿರಿ ವಿರುದ್ಧ ಕನ್ನಡಿಗರ ಆಕ್ರೋಶ: ಗುರುವಾರದ ಕರ್ನಾಟಕ ಬಂದ್‌ಗೆ ರಾಮನಗರ ರೈತರ ಭರಪೂರ ಬೆಂಬಲ

ರಾಮನಗರ: ಕಾವೇರಿ (Cauvery) ನದಿ ನೀರು ಹಂಚಿಕೆ ಸಂಘರ್ಷಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರದ ಹಠಮಾರಿ ಧೋರಣೆಯನ್ನು ಖಂಡಿಸಿ ವಿವಿಧ ಕನ್ನಡಪರ ಒಕ್ಕೂಟಗಳು ಗುರುವಾರ ಕರೆ ನೀಡಿರುವ ‘ಕರ್ನಾಟಕ ಬಂದ್’ಗೆ (Karnataka Bandh) ಜಿಲ್ಲೆಯ ರೈತ ಸಮುದಾಯದಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ತೀವ್ರ ಆಕ್ರೋಶ ಹೊರಹಾಕಿದ ಅನ್ನದಾತರು ಕಾವೇರಿ ಜಲಾನಯನ ಭಾಗದ ಜಲಾಶಯಗಳಲ್ಲಿ ತೀವ್ರ ನೀರಿನ ಅಭಾವವಿದ್ದರೂ, ತಮಿಳುನಾಡು ಪದೇ ಪದೇ ನೀರಿಗಾಗಿ ಕ್ಯಾತೆ ತೆಗೆಯುತ್ತಿರುವುದಕ್ಕೆ ಇಲ್ಲಿನ ಅನ್ನದಾತರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಪ್ರಸ್ತುತ ಪರಿಸ್ಥಿತಿಯಲ್ಲಿ ನೆರೆಯ ರಾಜ್ಯಕ್ಕೆ…

Read More
Major Relief for Actress Ranya Rao in Gold Smuggling Case High Court Orders Release of Airport CCTV Footage

Ranya Rao: ಚಿನ್ನದ ಕಳ್ಳಸಾಗಣೆ ಕೇಸ್: ನಟಿ ರನ್ಯಾ ರಾವ್‌ಗೆ ಏರ್‌ಪೋರ್ಟ್ ಸಿಸಿಟಿವಿ ದೃಶ್ಯಾವಳಿ ನೀಡಲು ಹೈಕೋರ್ಟ್ ಆದೇಶ

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ ಎನ್ನಲಾದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರನ್ಯಾ ರಾವ್ (Ranya Rao) ಅವರಿಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿಗಳನ್ನು ಒದಗಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ. ರನ್ಯಾ ರಾವ್‌ ಪರ ವಕೀಲರ ವಾದವೇನು? ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು ಈ ಕುರಿತ ಅರ್ಜಿಯ ವಿಚಾರಣೆಯನ್ನು ನಡೆಸಿತು. ಈ ವೇಳೆ ನಟಿ ರನ್ಯಾ ರಾವ್ ಪರ ವಕೀಲರಾದ ವೈ.ಎಲ್. ಮಹೇಶ್ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿ,…

Read More
History Created in Western Ghats 20 Coach Vande Bharat Successfully Navigates Tough Sakleshpur Subrahmanya Route

Vande Bharat: ಶಿರಾಡಿಘಾಟ್‌ನಲ್ಲಿ ವಂದೇ ಭಾರತ್ ಮ್ಯಾಜಿಕ್: ಸಕಲೇಶಪುರ-ಸುಬ್ರಹ್ಮಣ್ಯ ನಡುವೆ ಪ್ರಾಯೋಗಿಕ ಸಂಚಾರ ಯಶಸ್ವಿ!

ಹಾಸನ (ಆಗಸ್ಟ್ 12): ಕರಾವಳಿ ಮತ್ತು ರಾಜಧಾನಿ ಬೆಂಗಳೂರು ನಡುವೆ ಸಂಚರಿಸುವ ಪ್ರಯಾಣಿಕರ ಬಹುಕಾಲದ ನಿರೀಕ್ಷೆ ಸಾಕಾರಗೊಳ್ಳುವ ಕಾಲ ಹತ್ತಿರ ಬಂದಿದೆ. ಬೆಂಗಳೂರು-ಮಂಗಳೂರು ಸಂಪರ್ಕಿಸುವ ಅತ್ಯಾಧುನಿಕ ‘ವಂದೇ ಭಾರತ್ ಎಕ್ಸ್‌ಪ್ರೆಸ್’ (Vande Bharat) ರೈಲಿನ ಟ್ರಯಲ್ ರನ್ (ಪ್ರಾಯೋಗಿಕ ಸಂಚಾರ) ಹಾಸನ ಜಿಲ್ಲೆಯ ಸಕಲೇಶಪುರದಿಂದ ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯ ನಿಲ್ದಾಣದವರೆಗೆ ಯಶಸ್ವಿಯಾಗಿ ನಡೆದಿದೆ. ಅತ್ಯಂತ ಕಡಿದಾದ ಹಾಗೂ ತಿರುವುಗಳಿಂದ ಕೂಡಿದ ಸವಾಲಿನ ಶಿರಾಡಿಘಾಟ್ ಮಾರ್ಗದಲ್ಲಿ ಈ ಸೆಮಿ ಹೈಸ್ಪೀಡ್ ರೈಲು ಯಶಸ್ವಿಯಾಗಿ ಚಲಿಸುವ ಮೂಲಕ ಹೊಸ…

Read More
Breaking Karnataka Govt Shuffles IAS Officers Appoints New Officials to Key KPSC Posts

Breaking: ರಾಜ್ಯದಲ್ಲಿ ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ; ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕ ಹುದ್ದೆಗಳಿಗೆ ಹೊಸ ನಿಯುಕ್ತಿ

ಬೆಂಗಳೂರು: ರಾಜ್ಯ ಆಡಳಿತ ಯಂತ್ರದಲ್ಲಿ ಮಹತ್ವದ ಬದಲಾವಣೆ ಮಾಡಿರುವ ಕರ್ನಾಟಕ ಸರ್ಕಾರ, ಮೂವರು ಹಿರಿಯ ಐಎಎಸ್ ಅಧಿಕಾರಿಗಳನ್ನು (Breaking) ವರ್ಗಾವಣೆಗೊಳಿಸಿದೆ. ಇದರೊಂದಿಗೆ, ಕರ್ನಾಟಕ ಲೋಕಸೇವಾ ಆಯೋಗದ (KPSC) ಪ್ರಮುಖ ಹುದ್ದೆಗಳಿಗೂ ಹೊಸ ಅಧಿಕಾರಿಗಳನ್ನು ನೇಮಕ ಮಾಡಿ ಬುಧವಾರ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದ ಇತ್ತೀಚಿನ ಆದೇಶದ ಪ್ರಕಾರ, ಸದ್ಯ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಎಚ್. ಪ್ರಸನ್ನ ಅವರಿಗೆ ಹೆಚ್ಚುವರಿ ಹೊಣೆಗಾರಿಕೆಯನ್ನು ನೀಡಲಾಗಿದೆ. ಅವರನ್ನು ಕೆಪಿಎಸ್‌ಸಿಯ ಪರೀಕ್ಷಾ ನಿಯಂತ್ರಕರ (Controller of…

Read More