TOP NEWS
Monsoon Session of Parliament to Begin After Completion of SIR Process

DK Shivakumar: ಕಲ್ಲು ಕ್ವಾರಿ ದುರಂತ: ವರದಿ ಬಂದ ತಕ್ಷಣ ಕಠಿಣ ಕ್ರಮ, ಸಂತ್ರಸ್ತರಿಗೆ ಸೂಕ್ತ ಪರಿಹಾರದ ಭರವಸೆ ನೀಡಿದ ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಮಾಗಡಿ ರಸ್ತೆ ಸಮೀಪ ನಡೆದ ಕಲ್ಲು ಕ್ವಾರಿ ಅಪಘಾತದಲ್ಲಿ ಏಳು ಮಂದಿ ಕಾರ್ಮಿಕರು ಜೀವ ಕಳೆದುಕೊಂಡಿರುವ ಘಟನೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಭೀಕರ ದುರಂತಕ್ಕೆ ಕಾರಣ ಏನೆಂಬುದರ ಬಗ್ಗೆ ವಿವಿಧ ಇಲಾಖೆಗಳಿಂದ ಅಧಿಕೃತ ಮಾಹಿತಿಗಳನ್ನು ಕಲೆಹಾಕಲಾಗುತ್ತಿದ್ದು, ವರದಿ ಕೈಸೇರಿದ ತಕ್ಷಣವೇ ಬೇಜವಾಬ್ದಾರಿತನ ತೋರಿದವರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ. ಸಿಎಂ ಹೇಳಿದ್ದೇನು? ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಗಣಿ…

Read More
Internal Feud Rockets in Karnataka BJP Amid High Command Absolute

BJP: ಕರ್ನಾಟಕ ಬಿಜೆಪಿಯಲ್ಲಿ ಬಣ ರಾಜಕೀಯ ಸ್ಫೋಟ: ಒಡೆದ ಮನೆಯಾದ ಕಮಲ ಪಡೆ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿನ (BJP) ಆಂತರಿಕ ಭಿನ್ನಮತ ಈಗ ಬೀದಿಗೆ ಬಂದಿದ್ದು, ಪಕ್ಷವು ಸಂಪೂರ್ಣವಾಗಿ ನಿಯಂತ್ರಣ ತಪ್ಪಿದಂತೆ ಕಾಣುತ್ತಿದೆ. ‘ಮನೆಯೊಂದು ಮೂರು ಬಾಗಿಲು’ ಎಂಬ ಸ್ಥಿತಿಯನ್ನೂ ಮೀರಿ, ಸದ್ಯ ಪಕ್ಷದೊಳಗೆ ನಾಲ್ಕೈದು ಪ್ರತ್ಯೇಕ ಬಣಗಳು ಸೃಷ್ಟಿಯಾಗಿವೆ. ನಾಯಕರ ನಡುವಿನ ಇಗೊ ಫೈಟ್‌ನಿಂದಾಗಿ ಒಬ್ಬರ ಮುಖ ಮತ್ತೊಬ್ಬರು ನೋಡದಂತಹ ವಾತಾವರಣ ನಿರ್ಮಾಣವಾಗಿದ್ದರೂ, ಹೈಕಮಾಂಡ್ ಮಾತ್ರ ಗಂಭೀರ ಕ್ರಮ ಕೈಗೊಳ್ಳದೆ ನಿಗೂಢ ಮೌನ ವಹಿಸಿರುವುದು ತಳಮಟ್ಟದ ಕಾರ್ಯಕರ್ತರಲ್ಲಿ ತೀವ್ರ ಹತಾಶೆ ಮೂಡಿಸಿದೆ. ಮುಂದಿನ ವಿಧಾನಸಭಾ ಚುನಾವಣೆಗೆ ಇನ್ನು ಕೇವಲ ಎರಡು…

Read More
Dk shivakumar statement about cabinet expansion

DK Shivakumar: ರಾಜ್ಯದಲ್ಲಿ ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ: 20 ಸ್ಥಾನಗಳಿಗಾಗಿ 50ಕ್ಕೂ ಹೆಚ್ಚು ಶಾಸಕರ ಭಾರಿ ಪೈಪೋಟಿ!

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆಯ ಕಸರತ್ತುಗಳು ಮತ್ತಷ್ಟು ವೇಗ ಪಡೆದುಕೊಂಡಿವೆ. ಇನ್ನೆರಡು ದಿನಗಳಲ್ಲಿ ಹೈಕಮಾಂಡ್‌ನಿಂದ ಇದಕ್ಕೆ ಹಸಿರು ನಿಶಾನೆ ಸಿಗಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಸ್ಪಷ್ಟಪಡಿಸಿದ್ದಾರೆ. ರಾಮನಗರದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ರಾಹುಲ್ ಗಾಂಧಿ ಅವರು ವಿದೇಶ ಪ್ರವಾಸ ಮುಗಿಸಿ ಹಿಂತಿರುಗಿದ ತಕ್ಷಣವೇ ಸಂಪುಟ ವಿಸ್ತರಣೆಯ ಪ್ರಕ್ರಿಯೆ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ. ಅಲ್ಲದೆ, ತಮಗೆ ಮುಖ್ಯಮಂತ್ರಿ ಸ್ಥಾನಕ್ಕಿಂತ 2028ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ…

Read More
Mysuru Chamundi hills yathindra Siddaramaiah gives information about ashada days

Chamundi Hills: ಚಾಮುಂಡಿಬೆಟ್ಟದಲ್ಲಿ ಇನ್ಮುಂದೆ ಸಾಮಾನ್ಯ ಭಕ್ತರಿಗೇ ಫಸ್ಟ್ ಪ್ರಿಫರೆನ್ಸ್! ₹300 ವಿಶೇಷ ಟಿಕೆಟ್‌ ರದ್ದು

ಮೈಸೂರು: ಸಾಂಸ್ಕೃತಿಕ ನಗರಿಯ ಐತಿಹಾಸಿಕ ಚಾಮುಂಡಿಬೆಟ್ಟದಲ್ಲಿ (Chamundi Hills) ಮುಂಬರುವ ಜುಲೈ 17 ರಿಂದ ಅತ್ಯಂತ ಸಡಗರದ ಆಷಾಢ ಶುಕ್ರವಾರಗಳ ವಿಶೇಷ ಪೂಜಾ ಮಹೋತ್ಸವಗಳು ಆರಂಭಗೊಳ್ಳಲಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿಯ ಕೃಪೆಗೆ ಪಾತ್ರರಾದರು. ಬಳಿಕ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಸಿದ್ಧತಾ ಸಭೆ ನಡೆಸಿದ ಅವರು, ಈ ಬಾರಿ ಸಾರ್ವಜನಿಕರಿಗೆ ಯಾವುದೇ ಅಡಚಣೆಯಾಗದಂತೆ ಸುಗಮ ದರ್ಶನ ಕಲ್ಪಿಸಲು ಹಲವು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಪ್ರಕಟಿಸಿದರು. ಕಳೆದ…

Read More
Bengaluru footpath will be cleared soon krishna byre gowda

Bengaluru: ಶೇ. 15 ರಷ್ಟು ಫುಟ್‌ಪಾತ್ ತೆರವಿಗೆ ನಿರ್ಧಾರ: ಸಚಿವ ಕೃಷ್ಣ ಭೈರೇಗೌಡ

ಬೆಂಗಳೂರು: ಬೆಂಗಳೂರಿನಲ್ಲಿ (Bengaluru) ಪಾದಚಾರಿಗಳ ಹಿತದೃಷ್ಟಿಯಿಂದ ಹಾಗೂ ಸುಪ್ರೀಂ ಕೋರ್ಟ್‌ನ ಕಟ್ಟುನಿಟ್ಟಿನ ಆದೇಶದನ್ವಯ ಫುಟ್‌ಪಾತ್ (ಕಾಲುದಾರಿ) ಒತ್ತುವರಿ ತೆರವುಗೊಳಿಸುವ ವಿಶೇಷ ಕಾರ್ಯಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಲುದಾರಿಗಳ ಅಕ್ರಮ ಆಕ್ರಮಣದಿಂದಾಗಿ ನಿತ್ಯ ಸಂಕಷ್ಟ ಎದುರಿಸುತ್ತಿರುವ ಸಾರ್ವಜನಿಕರ ಹಿತ ಕಾಯಲು ಸರ್ಕಾರ ಈ ಮಹತ್ವದ ಕ್ರಮ ಕೈಗೊಂಡಿದೆ. ಹೀಗಾಗಿ ರಸ್ತೆಬದಿಯ ವ್ಯಾಪಾರಿಗಳು ಸರ್ಕಾರದೊಂದಿಗೆ ಕೈಜೋಡಿಸಿ ಸಹಕರಿಸಬೇಕು ಎಂದು ವಿನಂತಿಸಿದರು. 2,000 ಕಿಲೋಮೀಟರ್ ಒತ್ತುವರಿ ಮುಕ್ತ ರಾಜಧಾನಿಯಲ್ಲಿ…

Read More
Do not give fake news cm dk shivakumar gives suggestions to all media

DK Shivakumar: ಸುಳ್ಳು ಸುದ್ದಿಗಳ ಪರಿಣಾಮ ಏನು ಎನ್ನುವ ಎಚ್ವರಿಕೆ ಮಾಧ್ಯಮಗಳಿಗೆ ಇರಬೇಕು ಎಂದ ಸಿಎಂ

ಬೆಂಗಳೂರು: ನಿರ್ಭೀತಿಯ ಪತ್ರಿಕಾ ವೃತ್ತಿ ಇಂದಿನ ಸಂದರ್ಭದಲ್ಲಿ ಅತ್ಯಂತ ಸವಾಲಿನ ಕೆಲಸವಾಗಿದ್ದು, ತತ್ವಬದ್ಧ ವೃತ್ತಿಪರತೆ ಇಂದಿನ ಅಗತ್ಯವಾಗಿದೆ. ಇದರಿಂದ ಆ ಸವಾಲನ್ನು ಗೆಲ್ಲಬಹುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಹೇಳಿದರು. ಪತ್ರಕರ್ತರು ವೃತ್ತಿಯ ತತ್ವ, ನೈತಿಕತೆಯಿಂದ ಕೆಲಸ ಮಾಡಬೇಕು ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಗಾಂಧಿ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪತ್ರಕರ್ತರು ವೃತ್ತಿಯ ತತ್ವ, ನೈತಿಕತೆ ಮತ್ತು ಆತ್ಮಸಾಕ್ಷಿಗೆ ಅನುಗುಣವಾಗಿ…

Read More
cm dk shivakumar gave green signal to start safari

DK Shivakumar: ಬಂಡಿಪುರ, ನಾಗರಹೊಳೆ ಸಫಾರಿ ಪುನರಾರಂಭಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಚಾಲನೆ ನೀಡುವ ಜೊತೆಗೆ ವನ್ಯಜೀವಿಗಳ ಸಂರಕ್ಷಣೆ ಮತ್ತು ನಾಗರಿಕರ ಸುರಕ್ಷತೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಅಧಿಕಾರಿಗಳಿಗೆ ಮಹತ್ವದ ನಿರ್ದೇಶನಗಳನ್ನು ನೀಡಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ನಡೆದ ‘ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ’ ಸಭೆಯಲ್ಲಿ ಈ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಬಂಡಿಪುರ-ನಾಗರಹೊಳೆ ಸಫಾರಿ ಪುನರಾರಂಭಕ್ಕೆ ಸೂಚನೆ ಅಗತ್ಯ ಮುನ್ನೆಚ್ಚರಿಕೆ ಹಾಗೂ ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಬಂಡಿಪುರ ಮತ್ತು ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ…

Read More