West Bengal: ಆರ್.ಜಿ. ಕರ್ ಪ್ರಕರಣ, ಮೂವರು ಅಧಿಕಾರಿಗಳ ವಜಾ
ಪಶ್ಚಿಮ ಬಂಗಾಳ: ರಾಜ್ಯದ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಆರ್.ಜಿ. ಕರ್ ವೈದ್ಯಕೀಯ ಕಾಲೇಜು (West Bengal) ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಮಹತ್ವದ ಕ್ರಮ ಕೈಗೊಂಡಿದ್ದಾರೆ. ಪ್ರಕರಣವನ್ನು ಸರಿಯಾಗಿ ನಿಭಾಯಿಸಿಲ್ಲ ಎಂಬ ಆರೋಪದ ಮೇಲೆ ಅಂದಿನ ಕೋಲ್ಕತ್ತಾ ಪೊಲೀಸ್ ಕಮಿಷನರ್ ವಿನೀತ್ ಗೋಯಲ್ ಸೇರಿದಂತೆ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ವಿನೀತ್ ಗೋಯಲ್ ಅವರೊಂದಿಗೆ ಅಭಿಷೇಕ್ ಗುಪ್ತಾ ಮತ್ತು ಇಂದಿರಾ ಮುಖೋಪಾಧ್ಯಾಯ ಅವರನ್ನೂ ಅಮಾನತು ಮಾಡಲಾಗಿದ್ದು, ಇವರ…
