TOP NEWS
Yogesh gowda case vinay Kulkarni bail plea investigation

High Court: ಯೋಗೇಶ್ ಗೌಡ ಹತ್ಯೆ ಕೇಸ್: ಸಿಸ್ಟಮ್ ಹೈಜಾಕ್ ಮಾಡಿದ್ದ ವಿನಯ್ ಕುಲಕರ್ಣಿಗೆ ಬೇಲ್ ಬೇಡ; ಹೈಕೋರ್ಟ್‌ನಲ್ಲಿ ಸಿಬಿಐ ಖಡಕ್ ವಾದ!

ಧಾರವಾಡ: ಬಿಜೆಪಿ ಲೀಡರ್ ಯೋಗೇಶ್ ಗೌಡ ಹತ್ಯೆ ಕೇಸ್‌ನ ಹೈಕೋರ್ಟ್ ವಿಚಾರಣೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಪ್ರಕರಣದ ಮೇನ್ ಅಕ್ಯೂಸ್ಡ್, ಮಾಜಿ ಶಾಸಕ ವಿನಯ್ ಕುಲಕರ್ಣಿಗೆ ಕೆಳ ನ್ಯಾಯಾಲಯ ನೀಡಿರುವ ಜೀವಾವಧಿ ಶಿಕ್ಷೆಯನ್ನು ಯಾವುದೇ ಕಾರಣಕ್ಕೂ ಸಸ್ಪೆಂಡ್ ಮಾಡಬಾರದು ಮತ್ತು ಅವರಿಗೆ ಬೇಲ್ ಕೊಡಬಾರದು ಎಂದು ಸಿಬಿಐ (CBI) ಪರ ವಕೀಲರು ಹೈಕೋರ್ಟ್‌ನಲ್ಲಿ (High Court) ಖಡಕ್ ವಾದ ಮಂಡಿಸಿದ್ದಾರೆ. ಇದು ಕೇವಲ ಒಂದು ಮರ್ಡರ್ ಕೇಸ್ ಅಲ್ಲ, ಇದೊಂದು ದೊಡ್ಡ ರಾಜಕೀಯ ಪಿತೂರಿಯಾಗಿದ್ದು,…

Read More
Pradeep eshwaremotional about kempegowda Jayanti incident in front of Siddaramaiah

Pradeep Eshwar: ಚಿಕ್ಕಬಳ್ಳಾಪುರ ಕೆಂಪೇಗೌಡ ಜಯಂತಿ ಗಲಾಟೆ ಮುನ್ನಲೆಗೆ: ಸಿದ್ದರಾಮಯ್ಯ ಎದುರು ಶಾಸಕ ಪ್ರದೀಪ್ ಈಶ್ವರ್ ಕಣ್ಣೀರು

ಬೆಂಗಳೂರು: ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇಳೆ ನಡೆದ ಗಲಾಟೆಯ ಸರಣಿ ಬೆಳವಣಿಗೆಗಳು ಈಗ ರಾಜಕೀಯವಾಗಿ ಭಾರಿ ಚರ್ಚೆಗೆ ಗ್ರಾಸವಾಗಿವೆ. ಘಟನೆಗೆ ಸಂಬಂಧಿಸಿದಂತೆ ಒಂದು ಕಡೆ ಆಡಳಿತ ಪಕ್ಷದ ಶಾಸಕ ಪ್ರದೀಪ್‌ ಈಶ್ವರ್‌ (Pradeep Eshwar) ಕಣ್ಣೀರು ಹಾಕಿದ್ದರೆ, ಮತ್ತೊಂದೆಡೆ ವಿರೋಧ ಪಕ್ಷಗಳು ಶಾಸಕರ ವಿರುದ್ಧವೇ ಪೊಲೀಸ್ ಮೆಟ್ಟಿಲೇರಿವೆ. ಚಿಕ್ಕಬಳ್ಳಾಪುರದ ಕನ್ನಡ ಭವನದಲ್ಲಿ ನಡೆದ ಈ ಹೈಡ್ರಾಮಾದ ಸಂಪೂರ್ಣ ವಿವರ ಇಲ್ಲಿದೆ. ಸಿದ್ದರಾಮಯ್ಯ ಎದುರು ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್ ಕಾರ್ಯಕ್ರಮದಲ್ಲಿ ನಡೆದ ಭಾರಿ ಗದ್ದಲದ ಹಿನ್ನೆಲೆಯಲ್ಲಿ…

Read More
Cm dk shivakumar strict warning to forest department officers

DK Shivakumar: ಅರಣ್ಯ ಇಲಾಖೆ ಪ್ರಗತಿ ಪರಿಶೀಲನೆ: ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಜುಲೈ 15ರ ಗಡುವು ನೀಡಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ವಿಧಾನಸೌಧದಲ್ಲಿ ಇತ್ತೀಚೆಗೆ ನಡೆದ ಅರಣ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಅಧಿಕಾರಿಗಳಿಗೆ ಕಠಿಣ ನಿರ್ದೇಶನಗಳನ್ನು ನೀಡಿದ್ದಾರೆ. ಇಲಾಖೆಯ ಆಡಳಿತ ವ್ಯವಸ್ಥೆ, ಬಾಕಿ ಇರುವ ಯೋಜನೆಗಳು ಹಾಗೂ ವನ್ಯಜೀವಿ ಸಂರಕ್ಷಣೆಯ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಿ, ಅಧಿಕಾರಿಗಳಿಗೆ ಹಲವು ಮಹತ್ವದ ಸೂಚನೆಗಳನ್ನು ನೀಡಲಾಯಿತು. ಸಭೆಯ ಪ್ರಮುಖ ನಿರ್ಧಾರಗಳು ಹಾಗೂ ಚರ್ಚೆಯ ವಿವರಗಳು ಈ ಕೆಳಗಿನಂತಿವೆ: ಕಾಲಮಿತಿಯೊಳಗೆ ಅನುಮತಿ ಮತ್ತು ಕಠಿಣ ಕ್ರಮF ಅರಣ್ಯವಾಸಿಗಳ ಹಕ್ಕು ಹಾಗೂ ಮೂಲಸೌಕರ್ಯಕ್ಕೆ…

Read More
Bk hariprasad demands Rajnath singh resignation

BK Hariprasad: ಆಪರೇಷನ್ ಸಿಂಧೂರ ಯೋಧರ ಬಲಿದಾನದ ವಿಷಯದಲ್ಲಿ ಸುಳ್ಳು ಮಾಹಿತಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಾಜೀನಾಮೆಗೆ ಬಿ.ಕೆ. ಹರಿಪ್ರಸಾದ್ ಆಗ್ರಹ!

ಬೆಂಗಳೂರು: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ (BK Hariprasad) ಗಂಭೀರ ಆರೋಪ ಮಾಡಿದ್ದಾರೆ. ಯೋಧರ ಬಲಿದಾನದ ವಿಷಯದಲ್ಲಿ ಸುಳ್ಳು ಹೇಳಿ ಇಡೀ ದೇಶದ ದಾರಿ ತಪ್ಪಿಸಿರುವ ರಕ್ಷಣಾ ಸಚಿವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಮಾಧ್ಯಮ ‘ಎಕ್ಸ್’ ಖಾತೆಯಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಅವರು,…

Read More
Let the DK Chants Roar in 2028 Polls CM

DK Shivakumar: ನೀವು ನಮ್ಮ ಬಗ್ಗೆ ಕಾಳಜಿ ಮಾಡಿ, ನಾವು ನಿಮ್ಮ ಬಗ್ಗೆ ಕಾಳಜಿ ಮಾಡುತ್ತೇವೆ: ಡಿಕೆಶಿ

ಬೆಂಗಳೂರು: ವಿದ್ಯುತ್ ನಿಗಮಗಳನ್ನು ಖಾಸಗೀಕರಣ ಮಾಡದಿರುವ ವಿಚಾರವಾಗಿ ನಾನೊಬ್ಬನೇ ತೀರ್ಮಾನ ಮಾಡಲು ಸಾಧ್ಯವಿಲ್ಲ. ಈ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ, ನಿಮ್ಮ ಅಭಿಪ್ರಾಯದ ಮೇರೆಗೆ ತೀರ್ಮಾನ ಕೈಗೊಳ್ಳಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಅವರು ಭರವಸೆ ನೀಡಿದರು. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಹಾಗೂ ಅಸೋಸಿಯೇಷನ್ ಒಕ್ಕೂಟದವರು ಬೆಂಗಳೂರು ಅರಮನೆ ಮೈದಾನದಲ್ಲಿ ಸೋಮವಾರ ಏರ್ಪಡಿಸಿದ್ದ ಅಭಿನಂದನೆ ಸಮಾರಂಭದಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ವಿದ್ಯುತ್ ನಿಗಮಗಳನ್ನು ಖಾಸಗೀಕರಣ…

Read More
MP renukacharya reaction regarding dv sadananda gowda audio

MP Renukacharya: ರಾಜ್ಯ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸದ್ದು: ಸದಾನಂದಗೌಡರ ವಿರುದ್ಧ ಮಾಜಿ ಸಚಿವ ರೇಣುಕಾಚಾರ್ಯ ಬಹಿರಂಗ ಆಕ್ರೋಶ!

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಪದಚ್ಯುತಗೊಳಿಸುವ ಕುರಿತು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡರದ್ದು ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಲೀಕ್ ಆದ ಬೆನ್ನಲ್ಲೇ, ಕಮಲ ಪಾಳಯದ ಆಂತರಿಕ ಭಿನ್ನಮತ ಮತ್ತೆ ಬೀದಿಗೆ ಬಂದಿದೆ. ಈ ಸ್ಫೋಟಕ ಆಡಿಯೋ ವಿಚಾರವಾಗಿ ತೀವ್ರ ಆಕ್ರೋಶ ಹೊರಹಾಕಿರುವ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, (MP Renukacharya) ಡಿ.ವಿ. ಸದಾನಂದಗೌಡರ ವಿರುದ್ಧ ಕಟು ಶಬ್ದಗಳಿಂದ ವಾಗ್ದಾಳಿ ನಡೆಸಿದ್ದಾರೆ. ಬಿಎಸ್‌ವೈ ಕೃಪೆಯಿಂದ ಸಿಎಂ ಆದದ್ದನ್ನು ಮರೆಯಬೇಡಿ! ವಿಜಯೇಂದ್ರ ವಿರುದ್ಧ ನಡೆಯುತ್ತಿದೆ ಎನ್ನಲಾದ…

Read More
K Sudhakar is ready to fight fake case against bjp and jds workers

K Sudhakar: ಚಿಕ್ಕಬಳ್ಳಾಪುರದಲ್ಲಿ ಚಪ್ಪಲಿ ರಾಜಕೀಯದ ಕಿಡಿ: ಕಾರ್ಯಕರ್ತರ ಕೇಸ್‌ಗೆ ಸುಧಾಕರ್ ಸಾಥ್

ಚಿಕ್ಕಬಳ್ಳಾಪುರ: ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಪ್ರದೀಪ್ ಈಶ್ವರ್ ಕಡೆಗೆ ಚಪ್ಪಲಿ ತೂರಲು ಯತ್ನಿಸಿದ ಪ್ರಕರಣ ಜಿಲ್ಲೆಯಲ್ಲಿ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಈ ಘಟನೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ತೀವ್ರವಾಗಿ ಖಂಡಿಸಿದ್ದರೆ, ಇತ್ತ ಸಂಸದ ಡಾ. ಕೆ. ಸುಧಾಕರ್ (‌K Sudhakar) ಅವರು ಈ ಜಗಳದ ಹಿನ್ನೆಲೆಯಲ್ಲಿ ಪೊಲೀಸರಿಂದ ಕಾನೂನು ಕ್ರಮ ಎದುರಿಸುತ್ತಿರುವ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಬೆಂಬಲಕ್ಕೆ ಧಾವಿಸಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್ ಮೈತ್ರಿ ಪಕ್ಷಗಳ ಕಾರ್ಯಕರ್ತರ…

Read More